nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅರ್ಧ ತಿಂಗಳು ದಾಟಿದರೂ ಸಿಗದ ಪಡಿತರ: ನ್ಯಾಯ ಬೆಲೆ ಅಂಗಡಿಯಲ್ಲಿ ಅನ್ಯಾಯ!

    July 16, 2025

    ಎಲ್ಲೋ ಕುಳಿತುಕೊಂಡು ಶಾಸಕ ಅನಿಲ್ ಕುಮಾರ್ ಬಗ್ಗೆ ಮಾತನಾಡುವುದು ಸರಿಯೇ?: ಬಿರ್ವಾಳ್ ಚಿಕ್ಕಣ್ಣ ಕಿಡಿ

    July 16, 2025

    ಅಪಪ್ರಚಾರಗಳಿಂದ ಶಾಸಕ ಅನಿಲ್ ಕುಮಾರ್ ಹೆಸರು ಕೆಡಿಸಲು ಸಾಧ್ಯವಿಲ್ಲ: ಮಸಹಳ್ಳಿ ನವೀನ್ ತಿರುಗೇಟು

    July 16, 2025
    Facebook Twitter Instagram
    ಟ್ರೆಂಡಿಂಗ್
    • ಅರ್ಧ ತಿಂಗಳು ದಾಟಿದರೂ ಸಿಗದ ಪಡಿತರ: ನ್ಯಾಯ ಬೆಲೆ ಅಂಗಡಿಯಲ್ಲಿ ಅನ್ಯಾಯ!
    • ಎಲ್ಲೋ ಕುಳಿತುಕೊಂಡು ಶಾಸಕ ಅನಿಲ್ ಕುಮಾರ್ ಬಗ್ಗೆ ಮಾತನಾಡುವುದು ಸರಿಯೇ?: ಬಿರ್ವಾಳ್ ಚಿಕ್ಕಣ್ಣ ಕಿಡಿ
    • ಅಪಪ್ರಚಾರಗಳಿಂದ ಶಾಸಕ ಅನಿಲ್ ಕುಮಾರ್ ಹೆಸರು ಕೆಡಿಸಲು ಸಾಧ್ಯವಿಲ್ಲ: ಮಸಹಳ್ಳಿ ನವೀನ್ ತಿರುಗೇಟು
    • ಕೆ.ಎಸ್.ಒ.ಯುನಲ್ಲಿ ಯುಜಿ/ಪಿಜಿ ಪದವಿ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಯೆಮೆನ್ ನಲ್ಲಿ ನರ್ಸ್ ನಿಮಿಷಾ ಪ್ರಿಯಾ ಮರಣ ದಂಡನೆ ಮುಂದೂಡಿಕೆ
    • ನನಗೂ ಕೊಲೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ: ಬೈರತಿ ಬಸವರಾಜ್‌
    • ಡಿಜಿಟಲ್ ಅರೆಸ್ಟ್ ಬೆದರಿಕೆ: ಬೆಸ್ಕಾಂ ಸಿಬ್ಬಂದಿ ಆತ್ಮಹತ್ಯೆ
    • ಡಾ.ವಿರೇಂದ್ರ ಹೆಗ್ಗಡೆ ದೇಶದ ಉನ್ನತಿ ಕಾರ್ಯ ಮಾಡುತ್ತಿದ್ದಾರೆ: ಯೋಜನಾಧಿಕಾರಿ ವಿ.ಭಾಸ್ಕರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊವಿಡ್ ಭತ್ಯೆ ಮಂಜೂರು ಮಾಡುವಂತೆ ಆಗ್ರಹಿಸಿ ಕಿರಿಯ ವೈದ್ಯರುಗಳಿಂದ ಪ್ರತಿಭಟನೆ
    ರಾಜ್ಯ ಸುದ್ದಿ November 30, 2021

    ಕೊವಿಡ್ ಭತ್ಯೆ ಮಂಜೂರು ಮಾಡುವಂತೆ ಆಗ್ರಹಿಸಿ ಕಿರಿಯ ವೈದ್ಯರುಗಳಿಂದ ಪ್ರತಿಭಟನೆ

    By adminNovember 30, 2021No Comments1 Min Read
    covid

    ಚಾಮರಾಜನಗರ: ಕೊವಿಡ್ ಭತ್ಯೆ ಮಂಜೂರು ಮಾಡುವಂತೆ ಆಗ್ರಹಿಸಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕಿರಿಯ ವೈದ್ಯರು ಎರಡನೇಯ ದಿನವಾದ ಇಂದು ಕೂಡ ಮುಷ್ಕರ ಮುಂದುವರಿಸಿದರು.

    ಕಿರಿಯ ವೈದ್ಯರ ಒಕ್ಕೂಟದ ಆಶ್ರಯದಲ್ಲಿ ವೈದ್ಯರು ನಗರದಲ್ಲಿ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿ, ಭುವನೇಶ್ವರಿ ವೃತ್ತದ ಬಳಿ ಸೇರಿದರು. ಬಳಿಕ ಅಲ್ಲಿಂದ ಜಿಲ್ಲಾಸ್ಪತ್ರೆಗೆ ತೆರಳಿ ಪ್ರತಿಭಟನೆ ಪ್ರತಿಭಟನೆ ನಡೆಸಿದರು.


    Provided by
    Provided by

    ಪ್ರತಿಭಟನೆಯ ಬಳಿಕ ಬಿ.ರಾಚಯ್ಯ ಜೋಡಿ ರಸ್ತೆಯ ಮೂಲಕ ಜಿಲ್ಲಾಡಳಿತ ಭವನದವರೆಗೂ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್‌ ಅವರಿಗೆ ಮನವಿ ಸಲ್ಲಿಸಿದರು.

    ಕೋವಿಡ್‌ ಸಂದರ್ಭದಲ್ಲಿ ಕಿರಿಯ ವೈದ್ಯರು ರೋಗಿಗಳ ಆರೈಕೆ ಮಾಡಿದ್ದಾರೆ. ಸರ್ಕಾರವು ಈ ವರ್ಷದ ಮೇ ತಿಂಗಳಲ್ಲಿ ಕೋವಿಡ್‌ ಭತ್ಯೆ ನೀಡುವುದಾಗಿ ಘೋಷಿಸಿತ್ತು. ಆದರೆ, ಇದುವರೆಗೆ ನೀಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ನನಗೂ ಕೊಲೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ: ಬೈರತಿ ಬಸವರಾಜ್‌

    July 16, 2025

    ಮಣ್ಣಲ್ಲಿ ಮಣ್ಣಾದ ಅಭಿನಯ ಸರಸ್ವತಿ ಇನ್ನೂ ನೆನಪು ಮಾತ್ರ

    July 15, 2025

    ರಸ್ತೆ ಬದಿ ಮಲಗಿದ್ದ ನಾಯಿಯ ಮೇಲೆ ಕಾರು ಹತ್ತಿಸಿದ ಪಾಪಿ!

    July 15, 2025
    Our Picks

    ಯೆಮೆನ್ ನಲ್ಲಿ ನರ್ಸ್ ನಿಮಿಷಾ ಪ್ರಿಯಾ ಮರಣ ದಂಡನೆ ಮುಂದೂಡಿಕೆ

    July 16, 2025

    ಕರ್ನಾಟಕದ ಬೆಳವಣಿಗೆಗೆ ಹೊಸ ರಸ್ತೆಗಳ ಅಭಿವೃದ್ಧಿ: ನಿತಿನ್ ಗಡ್ಕರಿ

    July 15, 2025

    ಅಪಘಾತದಲ್ಲಿ ಪತ್ನಿ ಮಗ ಸಾವಿನ ಖಿನ್ನತೆಯಲ್ಲಿರುವಾಗಲೇ  ಹಿರಿಯ ಮ್ಯಾರಥಾನ್‌ ಓಟಗಾರ ಅಪಘಾತಕ್ಕೆ ಬಲಿ

    July 15, 2025

    ಮಾವಿನ ಹಣ್ಣು ಸಾಗಿಸುತ್ತಿದ್ದ ಲಾರಿ ಪಲ್ಟಿ: 9 ಕಾರ್ಮಿಕರು ಸಾವು, 10 ಮಂದಿಯ ಸ್ಥಿತಿ ಗಂಭೀರ

    July 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅರ್ಧ ತಿಂಗಳು ದಾಟಿದರೂ ಸಿಗದ ಪಡಿತರ: ನ್ಯಾಯ ಬೆಲೆ ಅಂಗಡಿಯಲ್ಲಿ ಅನ್ಯಾಯ!

    July 16, 2025

    ಸರಗೂರು:  ಜುಲೈ ತಿಂಗಳ ಪಡಿತರ ಆಹಾರ ಧಾನ್ಯ ಅರ್ಧ ತಿಂಗಳು ದಾಟಿದರೂ ಪಡಿತರ ಚೀಟಿದಾರಿಗೆ ಇನ್ನೂ ತಲುಪಿಲ್ಲ. ಅಂಗಡಿ ಮುಂದೆ…

    ಎಲ್ಲೋ ಕುಳಿತುಕೊಂಡು ಶಾಸಕ ಅನಿಲ್ ಕುಮಾರ್ ಬಗ್ಗೆ ಮಾತನಾಡುವುದು ಸರಿಯೇ?: ಬಿರ್ವಾಳ್ ಚಿಕ್ಕಣ್ಣ ಕಿಡಿ

    July 16, 2025

    ಅಪಪ್ರಚಾರಗಳಿಂದ ಶಾಸಕ ಅನಿಲ್ ಕುಮಾರ್ ಹೆಸರು ಕೆಡಿಸಲು ಸಾಧ್ಯವಿಲ್ಲ: ಮಸಹಳ್ಳಿ ನವೀನ್ ತಿರುಗೇಟು

    July 16, 2025

    ಕೆ.ಎಸ್.ಒ.ಯುನಲ್ಲಿ ಯುಜಿ/ಪಿಜಿ ಪದವಿ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    July 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.