nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!

    May 28, 2026

    ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

    May 28, 2026
    Facebook Twitter Instagram
    ಟ್ರೆಂಡಿಂಗ್
    • ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ
    • ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!
    • ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ
    • ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ
    • ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ
    • ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ
    • ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಕ್ಸಾಫೀಸ್ ಕಾಳಗ ‘ಕೆಜಿಎಫ್ 2’ ಚಿತ್ರಕ್ಕೆ ಸವಾಲೆಸೆಯಲು ಸಜ್ಜಾದ ‘ಬೀಸ್ಟ್’!
    ಸ್ಪೆಷಲ್ ನ್ಯೂಸ್ March 23, 2022

    ಬಾಕ್ಸಾಫೀಸ್ ಕಾಳಗ ‘ಕೆಜಿಎಫ್ 2’ ಚಿತ್ರಕ್ಕೆ ಸವಾಲೆಸೆಯಲು ಸಜ್ಜಾದ ‘ಬೀಸ್ಟ್’!

    By adminMarch 23, 2022No Comments2 Mins Read
    beast kgf

    ನಿನ್ನೆ ತಾನೆ ಮೊದಲ ಲಿರಿಕಲ್‌ ಸಾಂಗ್‌ ರಿಲೀಸ್‌ (Toofan Lyrical Song) ಮಾಡುವ ಮೂಲಕ ಬಿರುಗಾಳಿ ಎಬ್ಬಿಸಲು ಸಜ್ಜಾಗಿರುವ ಕ್ಲ್ಯೂ ನೀಡಿದೆ ‘ಕೆಜಿಎಫ್ 2’ ಚಿತ್ರತಂಡ.

    ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ‘ಕೆಜಿಎಫ್ 2’ ಎಲ್ಲಿಲ್ಲದ ಕುತೂಹಲ, ನಿರೀಕ್ಷೆಗಳನ್ನು ಹುಟ್ಟು ಹಾಕಿದೆ. ಏಪ್ರಿಲ್‌ ನಲ್ಲಿ ‘ಕೆಜಿಎಫ್ 2’ ಬೆಳ್ಳಿತೆರೆಗೆ ಅಪ್ಪಳಿಸಲಿದೆ. ‘ಕೆಜಿಎಫ್ 2’ (KGF2) ಜೊತೆಗೆ ಬಾಕ್ಸಾಫೀಸ್ ಕಾಳಗ ಮಾಡಲು ಯಾವ ಸಿನಿಮಾಗಳು ಸಹ ಧೈರ್ಯ ತೋರುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಈಗ ‘ಕೆಜಿಎಫ್ 2’ ಚಿತ್ರಕ್ಕೆ ಸವಾಲೆಸೆಯಲು ತಮಿಳಿನ ಸ್ಟಾರ್ ನಟ ವಿಜಯ್ ಸಿನಿಮಾ ಸಜ್ಜಾಗಿದೆ.


    Provided by
    Provided by

    ಇಷ್ಟು ದಿನ ಗಾಸಿಪ್ ರೂಪದಲ್ಲಿ ಇದ್ದ ಈ ಸುದ್ದಿ ಈಗ ಅಧಿಕೃತವಾಗಿದೆ. ಹೌದು, ಇತ್ತ ಬಾಕ್ಸಾಫೀಸ್‌ ಕೊಳ್ಳೆ ಹೊಡೆಯಲು ‘ಕೆಜಿಎಫ್ 2’ ಸಕಲ ಸಿದ್ಧತೆ ಮಾಡಿಕೊಂಡಿದ್ದರೆ, ಅತ್ತ ತಮಿಳಿನ ಬಹು ನಿರೀಕ್ಷಿತ ಸಿನಿಮಾ ‘ಬೀಸ್ಟ್’ (Beast) ಕೂಡ ತೆರೆಗೆ ಬರುತ್ತಿದೆ. ವಿಶೇಷ ಎಂದರೆ ಈ ಎರಡೂ ಚಿತ್ರಗಳು ಪ್ಯಾನ್ ಇಂಡಿಯಾ ಸಿನಿಮಾಗಳಾಗಿವೆ. ಏಪ್ರಿಲ್‌ ನಲ್ಲಿಯೇ ಕೇವಲ ಒಂದು ದಿನದ ಹಿಂದೆ ಮುಂದೆ ರಿಲೀಸ್ ಆಗಲಿವೆ. ‘ಕೆಜಿಎಫ್ 2’ ಚಿತ್ರಕ್ಕೂ ಒಂದು ದಿನ ಮೊದಲು ಅಂದರೆ ಏಪ್ರಿಲ್ 13ಕ್ಕೆ ‘ಬೀಸ್ಟ್’ ರಿಲೀಸ್ ಆಗುತ್ತಿದೆ. ಎರಡು ಬಿಗ್ ಬಜೆಟ್ ಸಿನಿಮಾಗಳು ಒಟ್ಟಿಗೆ ತೆರೆಗೆ ಬಂದರೆ ಕಲೆಕ್ಷನ್ ಮೇಲೆ ಹೊಡೆತ ಬೀಳುವುದು ಫಿಕ್ಸ್ ಎನ್ನಲಾಗುತ್ತಿದೆ.

    ಈ ಎರಡೂ ಚಿತ್ರಗಳಿಗೆ ತನ್ನದೆ ಆದ ತೂಕ ಇದೆ. ವಿಜಯ್ ಅಭಿನಯದ ‘ಬೀಸ್ಟ್’ ಕೂಡ ಸಾಕಷ್ಟು ನಿರೀಕ್ಷೆ ಕುಟ್ಟು ಹಾಕಿರುವ ಸಿನಿಮಾ. ಅಲ್ಲದೇ ಹಲವು ದಿನಗಳ ಬಳಿಕ ವಿಜಯ್ ಸಿನಿಮಾ ರಿಲೀಸ್ ಆಗುತ್ತಿರುವ ಕಾರಣ ಅಭಿಮಾನಿಗಳು ಈ ಚಿತ್ರಕ್ಕಾಗಿ ಕಾದು ಕುಳಿತಿದ್ದಾರೆ. ಇನ್ನು ‘ಕೆಜಿಎಫ್ 2’ ಮೇಲಂತೂ ಅಭಿಮಾನಿಗಳ ನಿರೀಕ್ಷೆ ಅಷ್ಟಿಷ್ಟಲ್ಲ. ಭಾರತ ಮಾತ್ರವಲ್ಲ ವಿದೇಶಗಾಳಲ್ಲಿಯೂ ‘ಕೆಜಿಎಫ್ 2’ ಕ್ರೇಜ್‌ ಕ್ರಿಯೇಟ್‌ ಮಾಡಿದೆ.

    ‘ಬೀಸ್ಟ್’ ಸಿನಿಮಾವನ್ನು ಏಪ್ರಿಲ್ 13ಕ್ಕೆ ರಿಲೀಸ್ ಮಾಡಲೇ ಬೇಕು ಎನ್ನುವುದು ನಿರ್ಮಾಣ ಸಂಸ್ಥೆಯ ನಿರ್ಧಾರವಂತೆ. ‘ಬೀಸ್ಟ್’ ಚಿತ್ರವನ್ನು ನಿರ್ಮಾಣ ಮಾಡಿರುವ ‘ಸನ್ ಪಿಕ್ಚರ್ಸ್’ ‘ಬೀಸ್ಟ್’ ಸಿನಿಮಾ ರಿಲೀಸ್ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ. ಒಟ್ಟಿನಲ್ಲಿ ‘ಕೆಜಿಎಫ್ 2’ ಚಿತ್ರಕ್ಕೆ ಸವಾಲೆಸೆಯಲು ‘ಬೀಸ್ಟ್’ ಸಜ್ಜಾಗಿದೆ. ‘ಕೆಜಿಎಫ್ 2’ ಜೊತೆಗೆ ‘ಬೀಸ್ಟ್’ ಬಾಕ್ಸಾಫೀಸ್ ಕಾಳಗ ಹೇಗಿರಲಿದೆ ಎಂಬುದನ್ನು ಕಾದು ನೋಡಲೇ ಬೇಕಿದೆ.

    ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    beast kgf BreakingNews district news international news KannadaNews mahanayaka mahanayakanews national news ಅಂತಾರಾಷ್ಟ್ರೀಯ ಸುದ್ದಿ ಕನ್ನಡ ಸುದ್ದಿ ಜಿಲ್ಲಾ ಸುದ್ದಿ ಬ್ರೇಕಿಂಗ್ ನ್ಯೂಸ್ ಮಹಾನಾಯಕ ಮಹಾನಾಯಕ ಡಾಟ್ ಇನ್ ರಾಷ್ಟ್ರೀಯ ಸುದ್ದಿ
    admin
    • Website

    Related Posts

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ

    April 17, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    ಬೆಂಗಳೂರು: ಕರ್ನಾಟಕ ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನಕ್ಕೆ ಈಗ ಅಂತ್ಯ ದೊರೆತಿದೆ. ಆದರೆ, ಈ ಎಲ್ಲ ಬೆಳವಣಿಗೆಗಳಿಂದ ಕನ್ನಡಿಗರಿಗೆ ನಯಾಪೈಸೆ…

    ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!

    May 28, 2026

    ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

    May 28, 2026

    ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ

    May 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.