nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿಸೆಂಬರ್ 12: ಕೆ.ಜೆ.ಕೆ. (KJK) ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮೇಳ

    December 4, 2025

    ಕೆಟ್ಟು ನಿಂತ ಬಸ್: ವಿದ್ಯಾರ್ಥಿಗಳಿಂದ ಪರದಾಟ!

    December 4, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಬಿಲ್ವಾರ್ಚನೆ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

    December 4, 2025
    Facebook Twitter Instagram
    ಟ್ರೆಂಡಿಂಗ್
    • ಡಿಸೆಂಬರ್ 12: ಕೆ.ಜೆ.ಕೆ. (KJK) ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮೇಳ
    • ಕೆಟ್ಟು ನಿಂತ ಬಸ್: ವಿದ್ಯಾರ್ಥಿಗಳಿಂದ ಪರದಾಟ!
    • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಬಿಲ್ವಾರ್ಚನೆ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ
    • ಪತ್ರಕರ್ತರ ರಕ್ಷಣೆ ಕಾಯ್ದೆ ಜಾರಿಗಾಗಿ ಧರಣಿ: ಜಾನಸನ್ ಘೋಡೆ
    • ಆಸ್ತಿ ಸಿಕ್ಕಿದ ಮೇಲೆ ತಂದೆಯನ್ನು ಮರೆತ ಮಗನಿಗೆ ತಕ್ಕಪಾಠ ಕಲಿಸಿದ ತಂದೆ!
    • ತುಮಕೂರು: ಡಿಸೆಂಬರ್ 5ರಂದು ವಿದ್ಯುತ್ ವ್ಯತ್ಯಯ
    • ನೇತ್ರ ಸಹಾಯಕರ ಹುದ್ದೆ: ಡಿ.9ರಂದು ನೇರ ಸಂದರ್ಶನ
    • ನಾವೀನ್ಯತೆ, ಆವಿಷ್ಠಾರ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜ್ಞಾನವಿಕಾಸ: ‌ಟೈಲರಿಂಗ್ ತರಬೇತಿ ಕಾರ್ಯಕ್ರಮ ಉದ್ಘಾಟನೆ
    ಪಾವಗಡ November 22, 2024

    ಜ್ಞಾನವಿಕಾಸ: ‌ಟೈಲರಿಂಗ್ ತರಬೇತಿ ಕಾರ್ಯಕ್ರಮ ಉದ್ಘಾಟನೆ

    By adminNovember 22, 2024No Comments1 Min Read
    Knowledge Development

    ಪಾವಗಡ: ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ಡಾ.ವಿರೇಂದ್ರ ಹೆಗ್ಗಡೆಯವರು ಮಹಿಳೆಯರಿಗೋಸ್ಕರ ವಿಶೇಷ ಕೌಶಲ್ಯ ತರಬೇತಿಗಳನ್ನ ಯೋಜನೆಯಿಂದ  ಅನುಷ್ಠಾನ ಮಾಡಿಸುತ್ತಿರುವುದು ಹೆಮ್ಮೆಯ  ವಿಷಯ. ನೀವುಗಳು ಶ್ರದ್ದೆಯಿಂದ ತರಬೇತಿ ಪಡೆದುಕೊಂಡು ಸ್ವಂತ‌ ಬದುಕನ್ನ ಕಟ್ಟಿಕೊಳ್ಳಿ ಎಂದು ಸದಸ್ಯರಿಗೆ‌ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ  ತಿಳಿಸಿದರು.

    ತಾಲ್ಲೂಕಿನ ನಿಡಗಲ್ ವಲಯದ ಕೆ.ಟಿ.ಹಳ್ಳಿ ಗ್ರಾಮದಲ್ಲಿ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ‌ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು  ಉದ್ಘಾಟಿಸಿ ಅವರು ಮಾತನಾಡಿದರು.


    Provided by
    Provided by

    ಪಾವಗಡ ತಾಲೂಕಿನ ಯೋಜನಾಧಿಕಾರಿಗಳಾದ ಮಹೇಶ್‌  ಹೆಚ್. ರವರು ಪೂಜ್ಯ ಖಾವಂದರ ಮಾಗ೯ದಶ೯ನದಂತೆ  ತಾಲೂಕು ವ್ಯಾಪ್ತಿಯಲ್ಲಿ ಇದುವರೆವಿಗೂ ಒಟ್ಟು 25 ಜ್ಞಾನ ವಿಕಾಸ ಕೇಂದ್ರ ರಚನೆ ಮಾಡಿ ಒಟ್ಟು 1,500 ಸದಸ್ಯರು  ಸೇರ್ಪಡೆ ಆಗಿ,  ಇದುವರೆಗೂ ಒಟ್ಟು 2,000 ತರಬೇತಿ ಆಯೋಜನೆ ಮಾಡಿದ್ದು, ಜ್ಞಾನ ವಿಕಾಸ ಹಾಗೂ ಸ್ವಸಹಾಯ ಸಂಘ ಸದಸ್ಯರಿಗೆ ಒಟ್ಟು 6,500 ಜನ ತರಬೇತಿ ಮೂಲಕ ವಿವಿಧ ಮಹಿಳೆಯರಿಗೆ ಸಾಮರ್ಥ್ಯ ತಿಳುವಳಿಕೆ ಹೆಚ್ಚಿಸಿಕೊಳ್ಳಲು ಟೈಲರಿಂಗ್, ಎಂಬ್ರಾಯಿಡಿಂಗ್,  ಬ್ಯೂಟಿಪಾರ್ಲರ್, ಸಿರಿಧಾನ್ಯ, ಪೌಷ್ಟಿಕ ಆಹಾರ,  ಆರೋಗ್ಯ ತಪಾಸಣೆ ಶಿಬಿರ, ಬೀದಿ ನಾಟಕ ಮೂಲಕ ಅರಿವು ಮೂಡಿಸುವ,  ಶಾಲಾ ಮಕ್ಕಳಿಗೆ ಟ್ಯೂಷನ್ ಕ್ಲಾಸ್,  ಕೇಂದ್ರ ವಾರ್ಷಿಕೋತ್ಸವ, ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ  ಮತ್ತು ಇತರೆ ಕೃಷಿ ಪೂರಕ ಕೃಷಿಯೇತರ ಸ್ವ ಉದ್ಯೋಗಗಳ ಬಗ್ಗೆ  ತರಬೇತಿ ಹಾಗೂ ಅಧ್ಯಯನ ಪ್ರವಾಸಗಳನ್ನ ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ರಂಗೇಗೌಡ  ಶ್ರೀ ರಾಮ ಗ್ರಾಮಾಂತರ ಪ್ರೌಢಶಾಲೆಯ ಅಧ್ಯಕ್ಷರು ಕೆ. ಟಿ.ಹಳ್ಳಿ,  ಹಾಲು‌ ಒಕ್ಕೂಟದ ಅಧ್ಯಕ್ಷರಾದ‌  ತಿಪ್ಪೇಸ್ವಾಮಿ,  ಗ್ರಾಮಪಂಚಾಯ್ತಿ ಪಿ ಡಿ ಓ ಮಂಜುನಾಥ, ವಲಯ ಮೇಲ್ವಿಚಾರಕರಾದ ದಯಾನಂದ್‌,  ಜ್ಞಾನವಿಕಾಸ ಮೇಲ್ವಿಚಾರಕಿ ವಿದ್ಯಾ,  ಸೇವಾಪ್ರತಿನಿಧಿಗಳಾದ  ಚಂದ್ರಕಲಾ, ನಾಗರತ್ನ, ನಾಗವೇಣಿ, ‌ಒಕ್ಕೂಟದ ಪದಾಧಿಕಾರಿಗಳು ಜ್ಞಾನವಿಕಾಸ ಸಂಘಗಳ ಸದಸ್ಯರು ಭಾಗವಹಿಸಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಬಿಲ್ವಾರ್ಚನೆ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

    December 4, 2025

    ಭಗತ್ ಸಿಂಗ್ ಆಟೋ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

    December 1, 2025

    8 ತಿಂಗಳಿಂದ ವೇತನವಿಲ್ಲ: ಸಂಕಷ್ಟದಲ್ಲಿ ದಿನಗೂಲಿ ನೌಕರರು

    November 28, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಉದ್ಯೋಗ

    ಡಿಸೆಂಬರ್ 12: ಕೆ.ಜೆ.ಕೆ. (KJK) ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮೇಳ

    December 4, 2025

    ಉನ್ನತ ಶಿಕ್ಷಣ ಇಲಾಖೆಯ ಆದೇಶ ಹಾಗೂ ಮಾರ್ಗಸೂಚಿಗಳ ಪ್ರಕಾರ GFGC ತುಮಕೂರು (ಲೀಡ್ ಕಾಲೇಜು) ಉದ್ಯೋಗ ಮೇಳವನ್ನು ಆಯೋಜಿಸಿದೆ.ತುಮಕೂರು ಜಿಲ್ಲೆಯ…

    ಕೆಟ್ಟು ನಿಂತ ಬಸ್: ವಿದ್ಯಾರ್ಥಿಗಳಿಂದ ಪರದಾಟ!

    December 4, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಬಿಲ್ವಾರ್ಚನೆ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

    December 4, 2025

    ಪತ್ರಕರ್ತರ ರಕ್ಷಣೆ ಕಾಯ್ದೆ ಜಾರಿಗಾಗಿ ಧರಣಿ: ಜಾನಸನ್ ಘೋಡೆ

    December 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.