nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದಲ್ಲಿ 370 ಬಾಂಗ್ಲಾ ವಲಸಿಗರ ಪತ್ತೆ; 196 ಜನರ ಗಡಿಪಾರು: ಗೃಹ ಸಚಿವ ಜಿ. ಪರಮೇಶ್ವರ

    February 3, 2026

    ‘ಸರ್ಕಾರ ಹಾದಿ ತಪ್ಪಿಲ್ಲ, ನಾನು ಅಸಹಾಯಕನೂ ಅಲ್ಲ’: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಗುಡುಗು

    February 3, 2026

    ಎತ್ತಿನಹೊಳೆ ಯೋಜನೆಗೆ ಕೇಂದ್ರದ ಅಡ್ಡಿ: ವಿಧಾನಸಭೆಯಲ್ಲಿ ಕೆ.ಎಂ.ಶಿವಲಿಂಗೇಗೌಡ ಆಕ್ರೋಶ

    February 3, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದಲ್ಲಿ 370 ಬಾಂಗ್ಲಾ ವಲಸಿಗರ ಪತ್ತೆ; 196 ಜನರ ಗಡಿಪಾರು: ಗೃಹ ಸಚಿವ ಜಿ. ಪರಮೇಶ್ವರ
    • ‘ಸರ್ಕಾರ ಹಾದಿ ತಪ್ಪಿಲ್ಲ, ನಾನು ಅಸಹಾಯಕನೂ ಅಲ್ಲ’: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಗುಡುಗು
    • ಎತ್ತಿನಹೊಳೆ ಯೋಜನೆಗೆ ಕೇಂದ್ರದ ಅಡ್ಡಿ: ವಿಧಾನಸಭೆಯಲ್ಲಿ ಕೆ.ಎಂ.ಶಿವಲಿಂಗೇಗೌಡ ಆಕ್ರೋಶ
    • ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಾಮಾಜಿಕ ಪರಿವರ್ತನೆಗೆ ಸಿನಿಮಾ ಪರಿಣಾಮಕಾರಿ: ಸಿಎಂ ಸಿದ್ದರಾಮಯ್ಯ
    • ವಿಧಾನಸಭೆಯಲ್ಲಿ ಸಿಎಂ–ಡಿಸಿಎಂ ‘ಪವರ್ ಶೇರಿಂಗ್’ ಸದ್ದು: “ಸಮಯವೇ ಉತ್ತರ ನೀಡಲಿದೆ” ಎಂದಿದ್ದೇಕೆ ಡಿಕೆ ಶಿವಕುಮಾರ್?
    • ಗ್ರಾಮೀಣ ಏಕತೆ ದೇಶದ ಶಕ್ತಿಯ ಮೂಲ: ಹನುಮಂತನಾಥ ಸ್ವಾಮೀಜಿ
    • ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!
    • ಬಟ್ಟೆ ಅಂಗಡಿಯ ಫ್ರಾಂಚೈಸಿ ಆಮಿಷ; ಉದ್ಯಮಿಗೆ ₹8.75 ಲಕ್ಷ ವಂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಕಳಪೆ ಗುಣಮಟ್ಟದ ಬಿತ್ತನೆ ಬೀಜ ವಾಪಸ್ ನೀಡಿದ ರೈತರು
    ಕೊರಟಗೆರೆ June 17, 2024

    ಕೊರಟಗೆರೆ: ಕಳಪೆ ಗುಣಮಟ್ಟದ ಬಿತ್ತನೆ ಬೀಜ ವಾಪಸ್ ನೀಡಿದ ರೈತರು

    By adminJune 17, 2024No Comments1 Min Read
    koratagere protest

    ಕೊರಟಗೆರೆ: ಕೃಷಿ ಇಲಾಖೆ ರೈತರಿಗೆ ಕಳಪೆ ಗುಣ ಮಟ್ಟದ ಬಿತ್ತನೆ ಬೀಜ  ಮತ್ತು ರಸಗೊಬ್ಬರ ವಿತರಣೆ ಮಾಡಲಾಗುತ್ತಿದ್ದು,  ರೈತರಿಗೆ ನೀಡುತ್ತಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದುಪ್ಪಟ್ಟು ಬೆಲೆಗೆ ಮಾರಾಟ ಮಾಡಲಾಗುತ್ತಿದೆ.  ಖಾಸಗಿ ಮಾರುಕಟ್ಟೆಯಲ್ಲಿ ಸಿಗುವ ಅದೇ ಬೆಲೆಗೆ ಕೃಷಿ ಇಲಾಖೆಯಲ್ಲಿ ಮಾರಾಟ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಕಳಪೆ ಗುಣಮಟ್ಟದಿಂದ ಕೂಡಿದ ಬಿತ್ತನೆ ಬೀಜವನ್ನು ಕೃಷಿ ಇಲಾಖೆಗೆ ರೈತರು ವಾಪಸ್ ನೀಡಿದ ಘಟನೆ ಕೊರಟಗೆರೆಯಲ್ಲಿ ನಡೆದಿದೆ.

    ಸರ್ಕಾರದಿಂದ ರೈತರಿಗಾಗಿ ಕಡಿಮೆ ಬೆಲೆಯಲ್ಲಿ ಗುಣ ಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ನೀಡಬೇಕು. ಆದರೆ ಕೊರಟಗೆರೆಯ ಕೃಷಿ ಇಲಾಖೆಯಲ್ಲಿ ಈ ರೀತಿ ಯಾಕೆ ಕಳಪೆ ಗುಣಮಟ್ಟದ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಬಂದಿದೆ ಎಂದು ತಿಳಿಯುತ್ತಿಲ್ಲ. ಕೂಡಲೇ ಇದನ್ನು ಸಂಬಂಧಪಟ್ಟ ಅಧಿಕಾರಿಗಳು ಸರಿಪಡಿಸಬೇಕೆಂದು  ಕೊರಟಗೆರೆ ತಾಲೂಕು ಕಚೇರಿ ಮುಂದೆ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಪ್ರತಿಭಟಿಸಿ ತಹಶೀಲ್ದಾವರಿಗೆ ಮನವಿ ಸಲ್ಲಿಸಿದರು.


    Provided by
    Provided by

    ಈಗಾಗಲೇ ಸರಿಯಾದ ಸಮಯಕ್ಕೆ ಮಳೆ ಬಾರದೆ ಬಿತ್ತನೆಗೆ ತಡವಾಗಿದೆ ಅದರಲ್ಲಿಯೂ ರೈತರು ಬಿತ್ತನೆ ಮಾಡುವ ಬೀಜದಲ್ಲಿ ಕಳಪೆ ಗುಣಮಟ್ಟದ ಬಿತ್ತನೆ ಬೀಜವನ್ನು ಕೊಟ್ಟರೆ ಹೇಗೆ?  ಇದನ್ನು ಆದಷ್ಟು ಬೇಗ ಸರಿಪಡಿಸಿ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜವನ್ನು ನೀಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ರಾಜ್ಯ ರೈತ ಸಂಘದ  ತಾಲೂಕು  ಅಧ್ಯಕ್ಷ ರಂಗ ಹನುಮಯ್ಯ ಎಚ್ಚರಿಕೆ ನೀಡಿದರು.

    ಇದೇ ಸಂದರ್ಭದಲ್ಲಿ  ರಾಜ್ಯ ರೈತ ಸಂಘದ ತಾಲೂಕು ಕಾರ್ಯದರ್ಶಿ ಶಬೀರ್ ಪಾಷಾ, ಪದಾಧಿಕಾರಿಗಳಾದ ಮೂಡ್ಲಪ್ಪ, ಮಾರುತಿ, ಮುದ್ದಬಸಪ್ಪ, ರಾಮಕೃಷ್ಣಯ್ಯ, ಶ್ರೀನಾಥ್ ಸೇರಿದಂತೆ ಇನ್ನಿತರ ರೈತರು ಹಾಜರಿದ್ದರು.

    ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಗ್ರಾಮೀಣ ಏಕತೆ ದೇಶದ ಶಕ್ತಿಯ ಮೂಲ: ಹನುಮಂತನಾಥ ಸ್ವಾಮೀಜಿ

    February 3, 2026

    ದಲಿತ ಚಕ್ರವರ್ತಿ ಕುರಂಗರಾಜನ 278ನೇ ಪಟ್ಟಾಭಿಷೇಕೋತ್ಸವ: ಕುರಂಗರಾಜರನ್ನು ಅನುಸರಿಸಲು ಕರೆ

    February 2, 2026

    ಕೊಡಿಗೇನಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಡಿಕೆ ಕಳ್ಳತನ ಪ್ರಕರಣದ ನಾಲ್ವರು ಆರೋಪಿಗಳ ಬಂಧನ, 7.30 ಲಕ್ಷ ಮೌಲ್ಯದ ಸ್ವತ್ತು ವಶ

    January 31, 2026

    Comments are closed.

    Our Picks

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದಲ್ಲಿ 370 ಬಾಂಗ್ಲಾ ವಲಸಿಗರ ಪತ್ತೆ; 196 ಜನರ ಗಡಿಪಾರು: ಗೃಹ ಸಚಿವ ಜಿ. ಪರಮೇಶ್ವರ

    February 3, 2026

    ಬೆಂಗಳೂರು: ಕರ್ನಾಟಕದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದ ವಲಸಿಗರ ಕುರಿತು ಗೃಹ ಸಚಿವ ಜಿ. ಪರಮೇಶ್ವರ ಅವರು ವಿಧಾನಸಭೆಯಲ್ಲಿ ಮಹತ್ವದ ಮಾಹಿತಿ…

    ‘ಸರ್ಕಾರ ಹಾದಿ ತಪ್ಪಿಲ್ಲ, ನಾನು ಅಸಹಾಯಕನೂ ಅಲ್ಲ’: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಗುಡುಗು

    February 3, 2026

    ಎತ್ತಿನಹೊಳೆ ಯೋಜನೆಗೆ ಕೇಂದ್ರದ ಅಡ್ಡಿ: ವಿಧಾನಸಭೆಯಲ್ಲಿ ಕೆ.ಎಂ.ಶಿವಲಿಂಗೇಗೌಡ ಆಕ್ರೋಶ

    February 3, 2026

    ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಾಮಾಜಿಕ ಪರಿವರ್ತನೆಗೆ ಸಿನಿಮಾ ಪರಿಣಾಮಕಾರಿ: ಸಿಎಂ ಸಿದ್ದರಾಮಯ್ಯ

    February 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.