nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025
    Facebook Twitter Instagram
    ಟ್ರೆಂಡಿಂಗ್
    • ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.
    • ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!
    • ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ ತಾಲೂಕು ಕನ್ನಡ ರಾಜ್ಯೋತ್ಸವ: 16 ಸಾಧಕರ ಆಯ್ಕೆ
    ಕೊರಟಗೆರೆ October 30, 2022

    ಕೊರಟಗೆರೆ ತಾಲೂಕು ಕನ್ನಡ ರಾಜ್ಯೋತ್ಸವ: 16 ಸಾಧಕರ ಆಯ್ಕೆ

    By adminOctober 30, 2022No Comments2 Mins Read
    koratagere

    ಕೊರಟಗೆರೆ: ನವೆಂಬರ್ 1 ರಂದು ಕೊರಟಗೆರೆ ತಾಲೂಕಿನಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಸಾಧಕರನ್ನು ಸನ್ಮಾನಿಸಲು ಆಯ್ಕೆ ಸಮಿತಿ ಸಭೆ ಸೇರಿ, ತಹಶೀಲ್ದಾರ್ ಮಾರ್ಗದರ್ಶನದಲ್ಲಿ 8 ವಿವಿಧ ಕ್ಷೇತ್ರಗಳಿಂದ 16 ಮಂದಿ ಸಾಧಕರನ್ನು ಆಯ್ಕೆ ಮಾಡಿದೆ.

    ತಹಶೀಲ್ದಾರ್ ನಾಹಿದಾ ಜಮ್ ಜಮ್ ಮಾರ್ಗದರ್ಶನದಲ್ಲಿ ಆಯ್ಕೆ ಸಲಹಾ ಸಮಿತಿ ರಚಿಸಿದ್ದು, ಸಮಿತಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ.ದೊಡ್ಡಸಿದ್ದಪ್ಪ ಅಧ್ಯಕ್ಷತೆಯಲ್ಲಿ ತಾ.ಪಂ. ಸಭಾಂಗಣದಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ 29 ಅರ್ಜಿಗಳಲ್ಲಿ ಆಯ್ಕೆ ಸಮಿತಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 16 ಮಂದಿ ಸಾಧಕರನ್ನು ಆಯ್ಕೆ ಮಾಡಿತು.


    Provided by

    ಆಯ್ಕೆಯಾದ ಸಾಧಕರು:

    ಕೃಷಿ ಕ್ಷೇತ್ರದಿಂದ ಸಾವಯವ ಕೃಷಿಕ ತಾಲೂಕಿನ ಚನ್ನರಾಯನ ದುರ್ಗಾ ಹೋಬಳಿಯ ಬರಕ ಗ್ರಾಮದ ದೊಡ್ಡಯ್ಯ ಬಿನ್ ವೀರಣ, ಹೊಳವನಹಳ್ಳಿ ಹೋಬಳಿಯ ಚಿಕ್ಕನಹಳ್ಳಿಯ ಶಿವಣ್ಣ, ಸರ್ಕಾರಿ ನೌಕರರ ಕ್ಷೇತ್ರದಿಂದ ಕನ್ನಡ ಶಿಕ್ಷಕರಾದ ಬುಕ್ಕಾಪಟ್ಟಣ ಕಾಂತರಾಜು ಬಿನ್ ರಾಮಯ್ಯ, ಕನ್ನಡ ಪರ ಹೋರಾಟ ಕ್ಷೇತ್ರದಿಂದ ಕೊರಟಗೆರೆ ಪಟ್ಟಣದ ಬಿ.ಎಸ್.ಪ್ರಸನ್ನಕುಮಾರ್ ಬಿನ್ ಸಿ.ಹನುಮಂತರಾಜು ಮತ್ತು ಖಲೀಂಉಲ್ಲಾ ಬಿನ್ ಸುಕೂರ್‌ಸಾಬ್, ಮಾದ್ಯಮ ಕ್ಷೇತ್ರದಿಂದ ಸಿದ್ದರಾಜು ಕೆ. ಬಿನ್ ಕೃಷ್ಣಪ್ಪಟಿ ಕೊರಟಗೆರೆ, ಟಿ.ಸಿ.ನಾಗೇಂದ್ರ ಬಿನ್ ಚಿಕ್ಕನರಸಯ್ಯ ತೋವಿನಕೆರೆ, ಕ್ರೀಡಾ ಕ್ಷೇತ್ರದಿಂದ ಎಸ್.ವಿಜಯಲಕ್ಷ್ಮಿ ಬಿನ್ ಹೆಚ್.ಆರ್.ರಾಮಾಚಾರ್ ಮತ್ತು ದತ್ತಾತ್ರೆಯ ರಾಮಚಂದ್ರಶರ್ಮ ಬಿನ್ ಭಾಸ್ಕರ ಶರ್ಮ ತುಂಬಾಡಿ, ಸಾಹಿತ್ಯ ಕ್ಷೇತ್ರದಲ್ಲಿ ಮಧುಸೂದನ ಬಿನ್ ನಾಗರಾಜು ಬೈಚೇನಹಳ್ಳಿ ಹಾಗೂ ತಿಮ್ಮರಾಜು ಬಿನ್ ಪುಟ್ಟತಿಮ್ಮಯ್ಯ ಬುಕ್ಕಪಟ್ಟಣ, ಸಮಾಜಸೇವೆ ಕ್ಷೇತ್ರದಲ್ಲಿ ಆರ್.ರಮೇಶ್ ಬಿನ್ ರಾಮಣ್ಣ ಅರಸಾಪುರ, ರಂಗಭೂಮಿ ಕ್ಷೇತ್ರದಿಂದ ಎಮ್.ವಿ.ವೆಂಕಟಪ್ಪ ಬಿನ್ ವೆಂಕಟಶ್ಯಾಮಯ್ಯ ಮಾವತ್ತೂರು, ಜಯಶ್ರೀ ಬಿನ್ ಮರುತಿಗೌಡ ಹುಲುವಂಗಲ, ಡಿ.ಎಂ.ರವಿ ಕುಮಾರ್ ಬಿನ್ ಮಾರಣ್ಣ ದಾಸರಹಳ್ಳಿ, ನರೇಂದ್ರ ಬಿನ್ ಕದಿರಯ್ಯ ಗಾಂಧಿನಗರ ರವರನ್ನು ಅಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

    ಆಯ್ಕೆ ಸಮಿತಿಯ ಸಭೆಯಲ್ಲಿ ಸಮಿತಿ ಅಧ್ಯಕ್ಷ ಹಾಗೂ ತಾ.ಪಂ.ಇಓ ಡಾ.ದೊಡ್ಡಸಿದ್ದಯ್ಯ, ಕಾರ್ಯದರ್ಶಿ ಕೃಷಿ ಸಹಾಯಕ ನಿದೇರ್ಶಕ ನಾಗರಾಜು, ತಾ.ಪಂ. ಕಛೇರಿಯ ವ್ಯವಸ್ಥಾಪಕಿ ಪವಿತ್ರ, ವಿಷಯನಿರ್ವಹಕ ರಮೇಶ್‌ಬಾಬು, ಸಾಕ್ಷರತಾ ಸಂಯೋಜಕ ಚಂದ್ರಶೇಖರ್, ರಾಜ್ಯೋತ್ಸವ ಪುರಸ್ಕೃತ ಮೈಲಾರಪ್ಪ, ಕ.ರ.ವೇ ಅಧ್ಯಕ್ಷ ನಟರಾಜು, ಡಾ.ಜಿ.ಪರಮೇಶ್ವರ್ ಕ್ರೀಡಾ ಮತ್ತು ಸಾಂಸ್ಕೃತಿ ವೇದಿಕೆ ಅದ್ಯಕ್ಷ ಕೆ.ಆರ್.ಓಬಳರಾಜು, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ವಿ.ಪರುಷೋತ್ತಮ್, ಹಿರಿಯ ಪತ್ರಕರ್ತ ಎನ್.ಪದ್ಮನಾಭ್, ಕಸಾಪ ಅಧ್ಯಕ್ಷ ಕೃಷ್ಣಮೂರ್ತಿ, ಡಾ.ರಾಜಕುಮಾರ್ ಅಭಿಮಾನಿಸಂಘದ ಅಧ್ಯಕ್ಷ ಕೆ.ಆರ್.ನಾಗೇಂದ್ರ, ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ಪುಟ್ಟಣ್ಣ ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.

     

    admin
    • Website

    Related Posts

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ಜಾಗೃತರಾಗಿರಬೇಕು: ತಹಶೀಲ್ದಾರ್ ಮಂಜುನಾಥ್ ಕೆ.

    June 27, 2025

    ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಇದು ಕಾರ್ಯಕರ್ತರ ಪಕ್ಷ: ನಿಖಿಲ್ ಕುಮಾರಸ್ವಾಮಿ

    June 19, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು :  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು ಮತ್ತು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ…

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.