nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಿಕ್ಕೇರಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆ: ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರಿದ ಪೊಲೀಸರ ಪಥಸಂಚಲನ

    August 26, 2026

    ಅರಕಲಗೂಡು: ಚಿರತೆ ದಾಳಿಗೆ ನಡುಗಿದ ಗ್ರಾಮಸ್ಥರು; ಜಾನುವಾರು ಸಾವು, ಅರಣ್ಯ ಇಲಾಖೆಯಿಂದ ಪಂಜರ ಸ್ಥಾಪನೆ

    August 26, 2026

    ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!

    August 25, 2026
    Facebook Twitter Instagram
    ಟ್ರೆಂಡಿಂಗ್
    • ಕಿಕ್ಕೇರಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆ: ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರಿದ ಪೊಲೀಸರ ಪಥಸಂಚಲನ
    • ಅರಕಲಗೂಡು: ಚಿರತೆ ದಾಳಿಗೆ ನಡುಗಿದ ಗ್ರಾಮಸ್ಥರು; ಜಾನುವಾರು ಸಾವು, ಅರಣ್ಯ ಇಲಾಖೆಯಿಂದ ಪಂಜರ ಸ್ಥಾಪನೆ
    • ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!
    • ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ
    • ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ
    • ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು
    • ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ
    • ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಹಲವು ಗೊಂದಲಗಳ ನಡುವೆಯು ಬಹಿರಂಗ ಹರಾಜು ಪ್ರಕ್ರಿಯೆ ಯಶಸ್ವಿ
    ಕೊರಟಗೆರೆ April 3, 2025

    ಕೊರಟಗೆರೆ: ಹಲವು ಗೊಂದಲಗಳ ನಡುವೆಯು ಬಹಿರಂಗ ಹರಾಜು ಪ್ರಕ್ರಿಯೆ ಯಶಸ್ವಿ

    By adminApril 3, 2025No Comments2 Mins Read
    haraju

    ಕೊರಟಗೆರೆ: ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯದ ದಾಸೋಹ ನಿಲಯದ ಉಗ್ರಾಣದಲ್ಲಿ ಹೆಚ್ಚುವರೆಯಾಗಿ ಸಂಗ್ರಹಿಸಿರುವ ಅಕ್ಕಿ, ಬೆಲ್ಲ, ಹುಣಸೆ ಹಣ್ಣು, ರಾಗಿ ಮತ್ತು ತೆಂಗಿನಕಾಯಿ, ಸ್ಥಳೀಯ ಸಾರ್ವಜನಿಕರ ಮುಂದೆ ಕೊರಟಗೆರೆ ಗ್ರೇಡ್ 2 ತಹಶೀಲ್ದಾರ್  ರಾಮ್ ಪ್ರಸಾದ್ ಹಲವು ಗೊಂದಲಗಳನ್ನು ಬಗೆಹರಿಸಿ ಸ್ಥಳೀಯ ಸಾರ್ವಜನಿಕರ ಮುಂದೆ ಯಶಸ್ವಿಯಾಗಿ ಹರಾಜು ಪ್ರಕ್ರಿಯೆ ನಡೆಸಿದರು.

    ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯದ ದಾಸೋಹ ಭವನದ ಆವರಣದಲ್ಲಿ ಬಹಿರಂಗ ಹರಾಜು ಪ್ರಕ್ರಿಯೆ ಸ್ಥಳೀಯ ಸಾರ್ವಜನಿಕರ ಇಚ್ಛೆಯಂತೆ ಷರತ್ತು ಬದ್ಧವಾಗಿ ನಡೆಯಿತು.ಬಹಿರಂಗ ಹರಾಜು ಮಾಡುವ ಸಂದರ್ಭದಲ್ಲಿ ಸುಮಾರು 30 ಜನ ಠೇವಣಿದಾರರು ಬಹಿರಂಗ ಹರಾಜಿನಲ್ಲಿ ಪಾಲ್ಗೊಂಡಿದ್ದರು.

    ಸ್ಥಳೀಯ ಸಾರ್ವಜನಿಕರಿಗೆ ಮತ್ತು ರೈತರಿಗೆ ಹರಾಜು ಪ್ರಕ್ರಿಯೆಯಲ್ಲಿ ಸ್ಥಳೀಯರ ಇಚ್ಛೆಯಂತೆ ಪಾಲ್ಗೊಳ್ಳಲು ಗ್ರೇಡ್ 2 ತಹಶೀಲ್ದಾರ್ ರಾಮ್ ಪ್ರಸಾದ್ ಅವಕಾಶ ಮಾಡಿಕೊಟ್ಟರು.

    ಹೊರಗಡೆಯಿಂದ ಬಂದು ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಠೇವಣಿದಾರರಿಗೆ ಸ್ಥಳೀಯರು.. ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡ ಘಟನೆಯೂ ನಡೆಯಿತು.

    ದಿನಾಂಕ: 26.3.2025 ರಂದು ಹಲವು ಗೊಂದಲಗಳಿಂದ ಮತ್ತು ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಕೈಗೊಳ್ಳಬೇಕಾದ ಕಾನೂನು ಕ್ರಮಗಳನ್ನು ಕೈಗೊಳ್ಳದೆ, ಬಹಿರಂಗವಾಗಿ ಹರಾಜು ಪ್ರಕ್ರಿಯೆ ನಡೆಸಲು ಮುಂದಾಗಿದ್ದ ಮುಜರಾಯಿ ಇಲಾಖೆಯ ಎಫ್. ಡಿ. ಎ. ಸೌಭಾಗ್ಯಮ್ಮ ನಡೆ ಖಂಡಿಸಿದ್ದ ಸಾರ್ವಜನಿಕರು.  ಗ್ರೇಡ್ 2 ತಹಶಿಲ್ದಾರ್ ರಾಮ್ ಪ್ರಸಾದ್ ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ತೀಕ್ಷ್ಣವಾಗಿ ಪರಿಶೀಲಿಸಿ ದಿನಾಂಕ ನಿಗದಿಪಡಿಸಿದ್ದರು ಅದರಂತೆ ಇಂದು ಬಹಿರಂಗ ಹರಾಜು ಯಶಸ್ವಿಯಾಗಿದೆ.

    ತುಮಕೂರು ಮಧುಗಿರಿ ಮತ್ತು ಇತರೆ ಭಾಗಗಳಿಂದ ಬಹಿರಂಗ ಹರಾಜಿನಲ್ಲಿ ಪಾಲ್ಗೊಳ್ಳಲು ಬಂದಿದ್ದ ಇಪ್ಪತ್ತಕ್ಕೂ ಹೆಚ್ಚು ಠೇವಣಿದಾರರಿಗೆ ತುಂಬು ಸಭೆಯಲ್ಲಿ ಸ್ಥಳೀಯರು ಗೇರಾವು ಹಾಕಿದರು.

    ಬೀಟ್ ನಲ್ಲಿ ಸ್ಥಳೀಯರನ್ನು ಬಿಟ್ಟು ಹೊರಗಡೆಯಿಂದ ಬಂದು ಯಾರು  ಭಾಗವಹಿಸಬಾರದೆಂದು ಆಕ್ರೋಶ ಹೊರ ಹಾಕಿದ ಸ್ಥಳೀಯರು,  ಬೀಟ್ ದಾರರು.  ಹೊರಗಡೆಯಿಂದ ಬಂದಂತಹ ಬೀಟ್ ದಾರರ ಮತ್ತು ಸ್ಥಳೀಯ ಸಾರ್ವಜನಿಕರ ಮಧ್ಯೆ ಗಲಾಟೆ  ಅತಿರೇಕಕ್ಕೇರಿತು.  ನಂತರ ಗ್ರೇಟ್ ತಹಶೀಲ್ದಾರ್ ರಾಮ್ ಪ್ರಸಾದ್ ಮಧ್ಯಪ್ರವೇಶಿಸಿ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಸ್ಥಳೀಯರ ಒತ್ತಾಯದಂತೆ ಸ್ಥಳೀಯರಿಗೆ ಮೊದಲ ಆದ್ಯತೆ ಎಂದು ತಿಳಿಸಿ ಬಹಿರಂಗ ಹರಾಜು ಪ್ರಕ್ರಿಯೆ ಪ್ರಾರಂಭಿಸಿದರು.

    ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಗ್ರೇಟ್ 2 ತಹಶೀಲ್ದಾರ್ ರಾಮ್ ಪ್ರಸಾದ್, ಬಹಿರಂಗ ಹರಾಜಿನಲ್ಲಿ ಒಟ್ಟು ಐದು ದಿನಸಿ ಸಾಮಗ್ರಿಗಳನ್ನು ಮಾತ್ರ ಹರಾಜು ಮಾಡಲಾಗುತ್ತಿದ್ದು ಅದರಲ್ಲಿ ಅಕ್ಕಿ, ರಾಗಿ, ಹುಣಸೆ, ಬೆಲ್ಲ,  ಮತ್ತು ತೆಂಗಿನಕಾಯಿ ಇವುಗಳನ್ನು ಮಾತ್ರ ಬಹಿರಂಗವಾಗಿ ಹರಾಜು ಮಾಡಲಾಗಿದೆ. ಈ ಬಹಿರಂಗ ಹರಾಜಿನಲ್ಲಿ ಒಟ್ಟು 30 ಜನ ಬೀಟ್ ದಾರರು ಭಾಗವಹಿಸಿದ್ದಾರೆ, ಈ ಪೈಕಿ ಅಂತಿಮವಾಗಿ ಐದು ಜನ ಬೀಟ್ ದಾರರು ಈ ಬಹಿರಂಗ ಹರಾಜಿನಲ್ಲಿ ಯಶಸ್ವಿಯಾಗಿದ್ದಾರೆ. ಈ ಬಹಿರಂಗ ಹರಾಜಿನಲ್ಲಿ ಸ್ಥಳೀಯರು ಮೇಲುಗೈ ಸಾಧಿಸಿದ್ದಾರೆ ಎಂದರು.

    ವರದಿ: ಮಂಜುಸ್ವಾಮಿ ಎಂ.ಎನ್.,  ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4                  Koratagere: Open auction process successful despite many confusions

    admin
    • Website

    Related Posts

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಕಿಕ್ಕೇರಿಯಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆ: ಶಾಂತಿ ಮತ್ತು ಸೌಹಾರ್ದತೆಯ ಸಂದೇಶ ಸಾರಿದ ಪೊಲೀಸರ ಪಥಸಂಚಲನ

    August 26, 2026

    ಕಿಕ್ಕೇರಿ:  ಪಟ್ಟಣದಲ್ಲಿ ಮುಂಬರುವ ಈದ್ ಮಿಲಾದ್ ಹಬ್ಬವನ್ನು ಶಾಂತಿ, ಸುವ್ಯವಸ್ಥೆ ಹಾಗೂ ಸೌಹಾರ್ದತೆಯಿಂದ ಆಚರಿಸುವ ಉದ್ದೇಶದಿಂದ ಕಿಕ್ಕೇರಿ ಪೊಲೀಸ್ ಠಾಣೆಯ…

    ಅರಕಲಗೂಡು: ಚಿರತೆ ದಾಳಿಗೆ ನಡುಗಿದ ಗ್ರಾಮಸ್ಥರು; ಜಾನುವಾರು ಸಾವು, ಅರಣ್ಯ ಇಲಾಖೆಯಿಂದ ಪಂಜರ ಸ್ಥಾಪನೆ

    August 26, 2026

    ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!

    August 25, 2026

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.