nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026
    Facebook Twitter Instagram
    ಟ್ರೆಂಡಿಂಗ್
    • ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್
    • ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ
    • ಒಂದು ರಹಸ್ಯ ಕಥೆ ಹೇಳಲು ಹೊರಟ ಸಿಂಹಪುರಿಯ ಸಿಂಹ ಚಿತ್ರದ ಟೀಸರ್:  ಟ್ರೇಲರ್ ಹಾಡುಗಳು ರಿಲೀಸ್
    • ಭದ್ರಾವತಿ ಆಕಾಶವಾಣಿಗೆ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಪ್ರೇಷಕ ಅಳವಡಿಕೆ
    • ಶಿವಮೊಗ್ಗ: ಯುವನಿಧಿ ಯೋಜನೆ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಿ: ಚಂದ್ರಭೂಪಾಲ್
    • ಬಳ್ಳಾರಿ: ಫೆ.27ರಂದು ಮೋಟಾರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ ಕಾರ್ಯಕ್ರಮ
    • ಬಳ್ಳಾರಿ: ಮಾ.14 ರಂದು ರಾಷ್ಟ್ರೀಯ ಲೋಕ್ ಅದಾಲತ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಹಲವು ಗೊಂದಲಗಳ ನಡುವೆಯು ಬಹಿರಂಗ ಹರಾಜು ಪ್ರಕ್ರಿಯೆ ಯಶಸ್ವಿ
    ಕೊರಟಗೆರೆ April 3, 2025

    ಕೊರಟಗೆರೆ: ಹಲವು ಗೊಂದಲಗಳ ನಡುವೆಯು ಬಹಿರಂಗ ಹರಾಜು ಪ್ರಕ್ರಿಯೆ ಯಶಸ್ವಿ

    By adminApril 3, 2025No Comments2 Mins Read
    haraju

    ಕೊರಟಗೆರೆ: ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯದ ದಾಸೋಹ ನಿಲಯದ ಉಗ್ರಾಣದಲ್ಲಿ ಹೆಚ್ಚುವರೆಯಾಗಿ ಸಂಗ್ರಹಿಸಿರುವ ಅಕ್ಕಿ, ಬೆಲ್ಲ, ಹುಣಸೆ ಹಣ್ಣು, ರಾಗಿ ಮತ್ತು ತೆಂಗಿನಕಾಯಿ, ಸ್ಥಳೀಯ ಸಾರ್ವಜನಿಕರ ಮುಂದೆ ಕೊರಟಗೆರೆ ಗ್ರೇಡ್ 2 ತಹಶೀಲ್ದಾರ್  ರಾಮ್ ಪ್ರಸಾದ್ ಹಲವು ಗೊಂದಲಗಳನ್ನು ಬಗೆಹರಿಸಿ ಸ್ಥಳೀಯ ಸಾರ್ವಜನಿಕರ ಮುಂದೆ ಯಶಸ್ವಿಯಾಗಿ ಹರಾಜು ಪ್ರಕ್ರಿಯೆ ನಡೆಸಿದರು.

    ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯದ ದಾಸೋಹ ಭವನದ ಆವರಣದಲ್ಲಿ ಬಹಿರಂಗ ಹರಾಜು ಪ್ರಕ್ರಿಯೆ ಸ್ಥಳೀಯ ಸಾರ್ವಜನಿಕರ ಇಚ್ಛೆಯಂತೆ ಷರತ್ತು ಬದ್ಧವಾಗಿ ನಡೆಯಿತು.ಬಹಿರಂಗ ಹರಾಜು ಮಾಡುವ ಸಂದರ್ಭದಲ್ಲಿ ಸುಮಾರು 30 ಜನ ಠೇವಣಿದಾರರು ಬಹಿರಂಗ ಹರಾಜಿನಲ್ಲಿ ಪಾಲ್ಗೊಂಡಿದ್ದರು.


    Provided by
    Provided by

    ಸ್ಥಳೀಯ ಸಾರ್ವಜನಿಕರಿಗೆ ಮತ್ತು ರೈತರಿಗೆ ಹರಾಜು ಪ್ರಕ್ರಿಯೆಯಲ್ಲಿ ಸ್ಥಳೀಯರ ಇಚ್ಛೆಯಂತೆ ಪಾಲ್ಗೊಳ್ಳಲು ಗ್ರೇಡ್ 2 ತಹಶೀಲ್ದಾರ್ ರಾಮ್ ಪ್ರಸಾದ್ ಅವಕಾಶ ಮಾಡಿಕೊಟ್ಟರು.

    ಹೊರಗಡೆಯಿಂದ ಬಂದು ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಠೇವಣಿದಾರರಿಗೆ ಸ್ಥಳೀಯರು.. ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡ ಘಟನೆಯೂ ನಡೆಯಿತು.

    ದಿನಾಂಕ: 26.3.2025 ರಂದು ಹಲವು ಗೊಂದಲಗಳಿಂದ ಮತ್ತು ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಕೈಗೊಳ್ಳಬೇಕಾದ ಕಾನೂನು ಕ್ರಮಗಳನ್ನು ಕೈಗೊಳ್ಳದೆ, ಬಹಿರಂಗವಾಗಿ ಹರಾಜು ಪ್ರಕ್ರಿಯೆ ನಡೆಸಲು ಮುಂದಾಗಿದ್ದ ಮುಜರಾಯಿ ಇಲಾಖೆಯ ಎಫ್. ಡಿ. ಎ. ಸೌಭಾಗ್ಯಮ್ಮ ನಡೆ ಖಂಡಿಸಿದ್ದ ಸಾರ್ವಜನಿಕರು.  ಗ್ರೇಡ್ 2 ತಹಶಿಲ್ದಾರ್ ರಾಮ್ ಪ್ರಸಾದ್ ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ತೀಕ್ಷ್ಣವಾಗಿ ಪರಿಶೀಲಿಸಿ ದಿನಾಂಕ ನಿಗದಿಪಡಿಸಿದ್ದರು ಅದರಂತೆ ಇಂದು ಬಹಿರಂಗ ಹರಾಜು ಯಶಸ್ವಿಯಾಗಿದೆ.

    ತುಮಕೂರು ಮಧುಗಿರಿ ಮತ್ತು ಇತರೆ ಭಾಗಗಳಿಂದ ಬಹಿರಂಗ ಹರಾಜಿನಲ್ಲಿ ಪಾಲ್ಗೊಳ್ಳಲು ಬಂದಿದ್ದ ಇಪ್ಪತ್ತಕ್ಕೂ ಹೆಚ್ಚು ಠೇವಣಿದಾರರಿಗೆ ತುಂಬು ಸಭೆಯಲ್ಲಿ ಸ್ಥಳೀಯರು ಗೇರಾವು ಹಾಕಿದರು.

    ಬೀಟ್ ನಲ್ಲಿ ಸ್ಥಳೀಯರನ್ನು ಬಿಟ್ಟು ಹೊರಗಡೆಯಿಂದ ಬಂದು ಯಾರು  ಭಾಗವಹಿಸಬಾರದೆಂದು ಆಕ್ರೋಶ ಹೊರ ಹಾಕಿದ ಸ್ಥಳೀಯರು,  ಬೀಟ್ ದಾರರು.  ಹೊರಗಡೆಯಿಂದ ಬಂದಂತಹ ಬೀಟ್ ದಾರರ ಮತ್ತು ಸ್ಥಳೀಯ ಸಾರ್ವಜನಿಕರ ಮಧ್ಯೆ ಗಲಾಟೆ  ಅತಿರೇಕಕ್ಕೇರಿತು.  ನಂತರ ಗ್ರೇಟ್ ತಹಶೀಲ್ದಾರ್ ರಾಮ್ ಪ್ರಸಾದ್ ಮಧ್ಯಪ್ರವೇಶಿಸಿ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಸ್ಥಳೀಯರ ಒತ್ತಾಯದಂತೆ ಸ್ಥಳೀಯರಿಗೆ ಮೊದಲ ಆದ್ಯತೆ ಎಂದು ತಿಳಿಸಿ ಬಹಿರಂಗ ಹರಾಜು ಪ್ರಕ್ರಿಯೆ ಪ್ರಾರಂಭಿಸಿದರು.

    ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಗ್ರೇಟ್ 2 ತಹಶೀಲ್ದಾರ್ ರಾಮ್ ಪ್ರಸಾದ್, ಬಹಿರಂಗ ಹರಾಜಿನಲ್ಲಿ ಒಟ್ಟು ಐದು ದಿನಸಿ ಸಾಮಗ್ರಿಗಳನ್ನು ಮಾತ್ರ ಹರಾಜು ಮಾಡಲಾಗುತ್ತಿದ್ದು ಅದರಲ್ಲಿ ಅಕ್ಕಿ, ರಾಗಿ, ಹುಣಸೆ, ಬೆಲ್ಲ,  ಮತ್ತು ತೆಂಗಿನಕಾಯಿ ಇವುಗಳನ್ನು ಮಾತ್ರ ಬಹಿರಂಗವಾಗಿ ಹರಾಜು ಮಾಡಲಾಗಿದೆ. ಈ ಬಹಿರಂಗ ಹರಾಜಿನಲ್ಲಿ ಒಟ್ಟು 30 ಜನ ಬೀಟ್ ದಾರರು ಭಾಗವಹಿಸಿದ್ದಾರೆ, ಈ ಪೈಕಿ ಅಂತಿಮವಾಗಿ ಐದು ಜನ ಬೀಟ್ ದಾರರು ಈ ಬಹಿರಂಗ ಹರಾಜಿನಲ್ಲಿ ಯಶಸ್ವಿಯಾಗಿದ್ದಾರೆ. ಈ ಬಹಿರಂಗ ಹರಾಜಿನಲ್ಲಿ ಸ್ಥಳೀಯರು ಮೇಲುಗೈ ಸಾಧಿಸಿದ್ದಾರೆ ಎಂದರು.

    ವರದಿ: ಮಂಜುಸ್ವಾಮಿ ಎಂ.ಎನ್.,  ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4                  Koratagere: Open auction process successful despite many confusions

    admin
    • Website

    Related Posts

    ಆರೋಗ್ಯ ಮತ್ತು ಕ್ಷೇಮಾ ಕೇಂದ್ರ ನಿರ್ಮಾಣಕ್ಕೆ ನಿವೇಶನ ಮಂಜೂರು: ಸಚಿವ ಪರಮೇಶ್ವರ್ ಅವರ ಕನಸಿನ ಕೂಸು

    February 22, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪಟ್ಟಿಯಿಂದ ಸಿರಿವಂತರು ಹೊರಬರುವ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ…

    ಯಾದಗಿರಿ: ಬಾಲಕಿಯೊಂದಿಗೆ ಅಸಭ್ಯ ವರ್ತನೆ; ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲು

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    ಒಂದು ರಹಸ್ಯ ಕಥೆ ಹೇಳಲು ಹೊರಟ ಸಿಂಹಪುರಿಯ ಸಿಂಹ ಚಿತ್ರದ ಟೀಸರ್:  ಟ್ರೇಲರ್ ಹಾಡುಗಳು ರಿಲೀಸ್

    February 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.