nammatumakuru

    Subscribe to Updates

    Get the latest creative news from FooBar about art, design and business.

    What's Hot

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026
    Facebook Twitter Instagram
    ಟ್ರೆಂಡಿಂಗ್
    • KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ
    • ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
    • ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
    • ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ
    • ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
    • ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
    • ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
    • ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಹಲವು ಗೊಂದಲಗಳ ನಡುವೆಯು ಬಹಿರಂಗ ಹರಾಜು ಪ್ರಕ್ರಿಯೆ ಯಶಸ್ವಿ
    ಕೊರಟಗೆರೆ April 3, 2025

    ಕೊರಟಗೆರೆ: ಹಲವು ಗೊಂದಲಗಳ ನಡುವೆಯು ಬಹಿರಂಗ ಹರಾಜು ಪ್ರಕ್ರಿಯೆ ಯಶಸ್ವಿ

    By adminApril 3, 2025No Comments2 Mins Read
    haraju

    ಕೊರಟಗೆರೆ: ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯದ ದಾಸೋಹ ನಿಲಯದ ಉಗ್ರಾಣದಲ್ಲಿ ಹೆಚ್ಚುವರೆಯಾಗಿ ಸಂಗ್ರಹಿಸಿರುವ ಅಕ್ಕಿ, ಬೆಲ್ಲ, ಹುಣಸೆ ಹಣ್ಣು, ರಾಗಿ ಮತ್ತು ತೆಂಗಿನಕಾಯಿ, ಸ್ಥಳೀಯ ಸಾರ್ವಜನಿಕರ ಮುಂದೆ ಕೊರಟಗೆರೆ ಗ್ರೇಡ್ 2 ತಹಶೀಲ್ದಾರ್  ರಾಮ್ ಪ್ರಸಾದ್ ಹಲವು ಗೊಂದಲಗಳನ್ನು ಬಗೆಹರಿಸಿ ಸ್ಥಳೀಯ ಸಾರ್ವಜನಿಕರ ಮುಂದೆ ಯಶಸ್ವಿಯಾಗಿ ಹರಾಜು ಪ್ರಕ್ರಿಯೆ ನಡೆಸಿದರು.

    ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯದ ದಾಸೋಹ ಭವನದ ಆವರಣದಲ್ಲಿ ಬಹಿರಂಗ ಹರಾಜು ಪ್ರಕ್ರಿಯೆ ಸ್ಥಳೀಯ ಸಾರ್ವಜನಿಕರ ಇಚ್ಛೆಯಂತೆ ಷರತ್ತು ಬದ್ಧವಾಗಿ ನಡೆಯಿತು.ಬಹಿರಂಗ ಹರಾಜು ಮಾಡುವ ಸಂದರ್ಭದಲ್ಲಿ ಸುಮಾರು 30 ಜನ ಠೇವಣಿದಾರರು ಬಹಿರಂಗ ಹರಾಜಿನಲ್ಲಿ ಪಾಲ್ಗೊಂಡಿದ್ದರು.

    ಸ್ಥಳೀಯ ಸಾರ್ವಜನಿಕರಿಗೆ ಮತ್ತು ರೈತರಿಗೆ ಹರಾಜು ಪ್ರಕ್ರಿಯೆಯಲ್ಲಿ ಸ್ಥಳೀಯರ ಇಚ್ಛೆಯಂತೆ ಪಾಲ್ಗೊಳ್ಳಲು ಗ್ರೇಡ್ 2 ತಹಶೀಲ್ದಾರ್ ರಾಮ್ ಪ್ರಸಾದ್ ಅವಕಾಶ ಮಾಡಿಕೊಟ್ಟರು.

    ಹೊರಗಡೆಯಿಂದ ಬಂದು ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಠೇವಣಿದಾರರಿಗೆ ಸ್ಥಳೀಯರು.. ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡ ಘಟನೆಯೂ ನಡೆಯಿತು.

    ದಿನಾಂಕ: 26.3.2025 ರಂದು ಹಲವು ಗೊಂದಲಗಳಿಂದ ಮತ್ತು ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಕೈಗೊಳ್ಳಬೇಕಾದ ಕಾನೂನು ಕ್ರಮಗಳನ್ನು ಕೈಗೊಳ್ಳದೆ, ಬಹಿರಂಗವಾಗಿ ಹರಾಜು ಪ್ರಕ್ರಿಯೆ ನಡೆಸಲು ಮುಂದಾಗಿದ್ದ ಮುಜರಾಯಿ ಇಲಾಖೆಯ ಎಫ್. ಡಿ. ಎ. ಸೌಭಾಗ್ಯಮ್ಮ ನಡೆ ಖಂಡಿಸಿದ್ದ ಸಾರ್ವಜನಿಕರು.  ಗ್ರೇಡ್ 2 ತಹಶಿಲ್ದಾರ್ ರಾಮ್ ಪ್ರಸಾದ್ ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ತೀಕ್ಷ್ಣವಾಗಿ ಪರಿಶೀಲಿಸಿ ದಿನಾಂಕ ನಿಗದಿಪಡಿಸಿದ್ದರು ಅದರಂತೆ ಇಂದು ಬಹಿರಂಗ ಹರಾಜು ಯಶಸ್ವಿಯಾಗಿದೆ.

    ತುಮಕೂರು ಮಧುಗಿರಿ ಮತ್ತು ಇತರೆ ಭಾಗಗಳಿಂದ ಬಹಿರಂಗ ಹರಾಜಿನಲ್ಲಿ ಪಾಲ್ಗೊಳ್ಳಲು ಬಂದಿದ್ದ ಇಪ್ಪತ್ತಕ್ಕೂ ಹೆಚ್ಚು ಠೇವಣಿದಾರರಿಗೆ ತುಂಬು ಸಭೆಯಲ್ಲಿ ಸ್ಥಳೀಯರು ಗೇರಾವು ಹಾಕಿದರು.

    ಬೀಟ್ ನಲ್ಲಿ ಸ್ಥಳೀಯರನ್ನು ಬಿಟ್ಟು ಹೊರಗಡೆಯಿಂದ ಬಂದು ಯಾರು  ಭಾಗವಹಿಸಬಾರದೆಂದು ಆಕ್ರೋಶ ಹೊರ ಹಾಕಿದ ಸ್ಥಳೀಯರು,  ಬೀಟ್ ದಾರರು.  ಹೊರಗಡೆಯಿಂದ ಬಂದಂತಹ ಬೀಟ್ ದಾರರ ಮತ್ತು ಸ್ಥಳೀಯ ಸಾರ್ವಜನಿಕರ ಮಧ್ಯೆ ಗಲಾಟೆ  ಅತಿರೇಕಕ್ಕೇರಿತು.  ನಂತರ ಗ್ರೇಟ್ ತಹಶೀಲ್ದಾರ್ ರಾಮ್ ಪ್ರಸಾದ್ ಮಧ್ಯಪ್ರವೇಶಿಸಿ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಸ್ಥಳೀಯರ ಒತ್ತಾಯದಂತೆ ಸ್ಥಳೀಯರಿಗೆ ಮೊದಲ ಆದ್ಯತೆ ಎಂದು ತಿಳಿಸಿ ಬಹಿರಂಗ ಹರಾಜು ಪ್ರಕ್ರಿಯೆ ಪ್ರಾರಂಭಿಸಿದರು.

    ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಗ್ರೇಟ್ 2 ತಹಶೀಲ್ದಾರ್ ರಾಮ್ ಪ್ರಸಾದ್, ಬಹಿರಂಗ ಹರಾಜಿನಲ್ಲಿ ಒಟ್ಟು ಐದು ದಿನಸಿ ಸಾಮಗ್ರಿಗಳನ್ನು ಮಾತ್ರ ಹರಾಜು ಮಾಡಲಾಗುತ್ತಿದ್ದು ಅದರಲ್ಲಿ ಅಕ್ಕಿ, ರಾಗಿ, ಹುಣಸೆ, ಬೆಲ್ಲ,  ಮತ್ತು ತೆಂಗಿನಕಾಯಿ ಇವುಗಳನ್ನು ಮಾತ್ರ ಬಹಿರಂಗವಾಗಿ ಹರಾಜು ಮಾಡಲಾಗಿದೆ. ಈ ಬಹಿರಂಗ ಹರಾಜಿನಲ್ಲಿ ಒಟ್ಟು 30 ಜನ ಬೀಟ್ ದಾರರು ಭಾಗವಹಿಸಿದ್ದಾರೆ, ಈ ಪೈಕಿ ಅಂತಿಮವಾಗಿ ಐದು ಜನ ಬೀಟ್ ದಾರರು ಈ ಬಹಿರಂಗ ಹರಾಜಿನಲ್ಲಿ ಯಶಸ್ವಿಯಾಗಿದ್ದಾರೆ. ಈ ಬಹಿರಂಗ ಹರಾಜಿನಲ್ಲಿ ಸ್ಥಳೀಯರು ಮೇಲುಗೈ ಸಾಧಿಸಿದ್ದಾರೆ ಎಂದರು.

    ವರದಿ: ಮಂಜುಸ್ವಾಮಿ ಎಂ.ಎನ್.,  ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4                  Koratagere: Open auction process successful despite many confusions

    admin
    • Website

    Related Posts

    ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ

    July 25, 2026

    ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!

    July 25, 2026

    ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ

    July 25, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ

    July 27, 2026

    ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಬೃಹತ್ ಅಕ್ರಮ ನಡೆದಿದ್ದು, 400 ಹುದ್ದೆಗಳಿಗೆ ತಲಾ 2…

    ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು

    July 27, 2026

    ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ

    July 27, 2026

    ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ

    July 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.