nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿಸೆಂಬರ್ 12: ಕೆ.ಜೆ.ಕೆ. (KJK) ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮೇಳ

    December 4, 2025

    ಕೆಟ್ಟು ನಿಂತ ಬಸ್: ವಿದ್ಯಾರ್ಥಿಗಳಿಂದ ಪರದಾಟ!

    December 4, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಬಿಲ್ವಾರ್ಚನೆ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

    December 4, 2025
    Facebook Twitter Instagram
    ಟ್ರೆಂಡಿಂಗ್
    • ಡಿಸೆಂಬರ್ 12: ಕೆ.ಜೆ.ಕೆ. (KJK) ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮೇಳ
    • ಕೆಟ್ಟು ನಿಂತ ಬಸ್: ವಿದ್ಯಾರ್ಥಿಗಳಿಂದ ಪರದಾಟ!
    • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಬಿಲ್ವಾರ್ಚನೆ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ
    • ಪತ್ರಕರ್ತರ ರಕ್ಷಣೆ ಕಾಯ್ದೆ ಜಾರಿಗಾಗಿ ಧರಣಿ: ಜಾನಸನ್ ಘೋಡೆ
    • ಆಸ್ತಿ ಸಿಕ್ಕಿದ ಮೇಲೆ ತಂದೆಯನ್ನು ಮರೆತ ಮಗನಿಗೆ ತಕ್ಕಪಾಠ ಕಲಿಸಿದ ತಂದೆ!
    • ತುಮಕೂರು: ಡಿಸೆಂಬರ್ 5ರಂದು ವಿದ್ಯುತ್ ವ್ಯತ್ಯಯ
    • ನೇತ್ರ ಸಹಾಯಕರ ಹುದ್ದೆ: ಡಿ.9ರಂದು ನೇರ ಸಂದರ್ಶನ
    • ನಾವೀನ್ಯತೆ, ಆವಿಷ್ಠಾರ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಹಲವು ಗೊಂದಲಗಳ ನಡುವೆಯು ಬಹಿರಂಗ ಹರಾಜು ಪ್ರಕ್ರಿಯೆ ಯಶಸ್ವಿ
    ಕೊರಟಗೆರೆ April 3, 2025

    ಕೊರಟಗೆರೆ: ಹಲವು ಗೊಂದಲಗಳ ನಡುವೆಯು ಬಹಿರಂಗ ಹರಾಜು ಪ್ರಕ್ರಿಯೆ ಯಶಸ್ವಿ

    By adminApril 3, 2025No Comments2 Mins Read
    haraju

    ಕೊರಟಗೆರೆ: ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯದ ದಾಸೋಹ ನಿಲಯದ ಉಗ್ರಾಣದಲ್ಲಿ ಹೆಚ್ಚುವರೆಯಾಗಿ ಸಂಗ್ರಹಿಸಿರುವ ಅಕ್ಕಿ, ಬೆಲ್ಲ, ಹುಣಸೆ ಹಣ್ಣು, ರಾಗಿ ಮತ್ತು ತೆಂಗಿನಕಾಯಿ, ಸ್ಥಳೀಯ ಸಾರ್ವಜನಿಕರ ಮುಂದೆ ಕೊರಟಗೆರೆ ಗ್ರೇಡ್ 2 ತಹಶೀಲ್ದಾರ್  ರಾಮ್ ಪ್ರಸಾದ್ ಹಲವು ಗೊಂದಲಗಳನ್ನು ಬಗೆಹರಿಸಿ ಸ್ಥಳೀಯ ಸಾರ್ವಜನಿಕರ ಮುಂದೆ ಯಶಸ್ವಿಯಾಗಿ ಹರಾಜು ಪ್ರಕ್ರಿಯೆ ನಡೆಸಿದರು.

    ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯದ ದಾಸೋಹ ಭವನದ ಆವರಣದಲ್ಲಿ ಬಹಿರಂಗ ಹರಾಜು ಪ್ರಕ್ರಿಯೆ ಸ್ಥಳೀಯ ಸಾರ್ವಜನಿಕರ ಇಚ್ಛೆಯಂತೆ ಷರತ್ತು ಬದ್ಧವಾಗಿ ನಡೆಯಿತು.ಬಹಿರಂಗ ಹರಾಜು ಮಾಡುವ ಸಂದರ್ಭದಲ್ಲಿ ಸುಮಾರು 30 ಜನ ಠೇವಣಿದಾರರು ಬಹಿರಂಗ ಹರಾಜಿನಲ್ಲಿ ಪಾಲ್ಗೊಂಡಿದ್ದರು.


    Provided by
    Provided by

    ಸ್ಥಳೀಯ ಸಾರ್ವಜನಿಕರಿಗೆ ಮತ್ತು ರೈತರಿಗೆ ಹರಾಜು ಪ್ರಕ್ರಿಯೆಯಲ್ಲಿ ಸ್ಥಳೀಯರ ಇಚ್ಛೆಯಂತೆ ಪಾಲ್ಗೊಳ್ಳಲು ಗ್ರೇಡ್ 2 ತಹಶೀಲ್ದಾರ್ ರಾಮ್ ಪ್ರಸಾದ್ ಅವಕಾಶ ಮಾಡಿಕೊಟ್ಟರು.

    ಹೊರಗಡೆಯಿಂದ ಬಂದು ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಠೇವಣಿದಾರರಿಗೆ ಸ್ಥಳೀಯರು.. ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡ ಘಟನೆಯೂ ನಡೆಯಿತು.

    ದಿನಾಂಕ: 26.3.2025 ರಂದು ಹಲವು ಗೊಂದಲಗಳಿಂದ ಮತ್ತು ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಕೈಗೊಳ್ಳಬೇಕಾದ ಕಾನೂನು ಕ್ರಮಗಳನ್ನು ಕೈಗೊಳ್ಳದೆ, ಬಹಿರಂಗವಾಗಿ ಹರಾಜು ಪ್ರಕ್ರಿಯೆ ನಡೆಸಲು ಮುಂದಾಗಿದ್ದ ಮುಜರಾಯಿ ಇಲಾಖೆಯ ಎಫ್. ಡಿ. ಎ. ಸೌಭಾಗ್ಯಮ್ಮ ನಡೆ ಖಂಡಿಸಿದ್ದ ಸಾರ್ವಜನಿಕರು.  ಗ್ರೇಡ್ 2 ತಹಶಿಲ್ದಾರ್ ರಾಮ್ ಪ್ರಸಾದ್ ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ತೀಕ್ಷ್ಣವಾಗಿ ಪರಿಶೀಲಿಸಿ ದಿನಾಂಕ ನಿಗದಿಪಡಿಸಿದ್ದರು ಅದರಂತೆ ಇಂದು ಬಹಿರಂಗ ಹರಾಜು ಯಶಸ್ವಿಯಾಗಿದೆ.

    ತುಮಕೂರು ಮಧುಗಿರಿ ಮತ್ತು ಇತರೆ ಭಾಗಗಳಿಂದ ಬಹಿರಂಗ ಹರಾಜಿನಲ್ಲಿ ಪಾಲ್ಗೊಳ್ಳಲು ಬಂದಿದ್ದ ಇಪ್ಪತ್ತಕ್ಕೂ ಹೆಚ್ಚು ಠೇವಣಿದಾರರಿಗೆ ತುಂಬು ಸಭೆಯಲ್ಲಿ ಸ್ಥಳೀಯರು ಗೇರಾವು ಹಾಕಿದರು.

    ಬೀಟ್ ನಲ್ಲಿ ಸ್ಥಳೀಯರನ್ನು ಬಿಟ್ಟು ಹೊರಗಡೆಯಿಂದ ಬಂದು ಯಾರು  ಭಾಗವಹಿಸಬಾರದೆಂದು ಆಕ್ರೋಶ ಹೊರ ಹಾಕಿದ ಸ್ಥಳೀಯರು,  ಬೀಟ್ ದಾರರು.  ಹೊರಗಡೆಯಿಂದ ಬಂದಂತಹ ಬೀಟ್ ದಾರರ ಮತ್ತು ಸ್ಥಳೀಯ ಸಾರ್ವಜನಿಕರ ಮಧ್ಯೆ ಗಲಾಟೆ  ಅತಿರೇಕಕ್ಕೇರಿತು.  ನಂತರ ಗ್ರೇಟ್ ತಹಶೀಲ್ದಾರ್ ರಾಮ್ ಪ್ರಸಾದ್ ಮಧ್ಯಪ್ರವೇಶಿಸಿ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಸ್ಥಳೀಯರ ಒತ್ತಾಯದಂತೆ ಸ್ಥಳೀಯರಿಗೆ ಮೊದಲ ಆದ್ಯತೆ ಎಂದು ತಿಳಿಸಿ ಬಹಿರಂಗ ಹರಾಜು ಪ್ರಕ್ರಿಯೆ ಪ್ರಾರಂಭಿಸಿದರು.

    ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಗ್ರೇಟ್ 2 ತಹಶೀಲ್ದಾರ್ ರಾಮ್ ಪ್ರಸಾದ್, ಬಹಿರಂಗ ಹರಾಜಿನಲ್ಲಿ ಒಟ್ಟು ಐದು ದಿನಸಿ ಸಾಮಗ್ರಿಗಳನ್ನು ಮಾತ್ರ ಹರಾಜು ಮಾಡಲಾಗುತ್ತಿದ್ದು ಅದರಲ್ಲಿ ಅಕ್ಕಿ, ರಾಗಿ, ಹುಣಸೆ, ಬೆಲ್ಲ,  ಮತ್ತು ತೆಂಗಿನಕಾಯಿ ಇವುಗಳನ್ನು ಮಾತ್ರ ಬಹಿರಂಗವಾಗಿ ಹರಾಜು ಮಾಡಲಾಗಿದೆ. ಈ ಬಹಿರಂಗ ಹರಾಜಿನಲ್ಲಿ ಒಟ್ಟು 30 ಜನ ಬೀಟ್ ದಾರರು ಭಾಗವಹಿಸಿದ್ದಾರೆ, ಈ ಪೈಕಿ ಅಂತಿಮವಾಗಿ ಐದು ಜನ ಬೀಟ್ ದಾರರು ಈ ಬಹಿರಂಗ ಹರಾಜಿನಲ್ಲಿ ಯಶಸ್ವಿಯಾಗಿದ್ದಾರೆ. ಈ ಬಹಿರಂಗ ಹರಾಜಿನಲ್ಲಿ ಸ್ಥಳೀಯರು ಮೇಲುಗೈ ಸಾಧಿಸಿದ್ದಾರೆ ಎಂದರು.

    ವರದಿ: ಮಂಜುಸ್ವಾಮಿ ಎಂ.ಎನ್.,  ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4                  Koratagere: Open auction process successful despite many confusions

    admin
    • Website

    Related Posts

    ರಸ್ತೆ ಅಗಲಿಕರಣ: ಮುಲಾಜಿಲ್ಲದೆ ಅಕ್ರಮ ಕಟ್ಟಡ ತೆರವುಗೊಳಿಸಿ: ಸಿಇಓ ಪ್ರಭು ಜಿ. ಸೂಚನೆ

    December 3, 2025

    ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲೆಂದು ವಿಶೇಷ ಪೂಜೆ

    December 2, 2025

    ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ

    November 29, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಉದ್ಯೋಗ

    ಡಿಸೆಂಬರ್ 12: ಕೆ.ಜೆ.ಕೆ. (KJK) ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮೇಳ

    December 4, 2025

    ಉನ್ನತ ಶಿಕ್ಷಣ ಇಲಾಖೆಯ ಆದೇಶ ಹಾಗೂ ಮಾರ್ಗಸೂಚಿಗಳ ಪ್ರಕಾರ GFGC ತುಮಕೂರು (ಲೀಡ್ ಕಾಲೇಜು) ಉದ್ಯೋಗ ಮೇಳವನ್ನು ಆಯೋಜಿಸಿದೆ.ತುಮಕೂರು ಜಿಲ್ಲೆಯ…

    ಕೆಟ್ಟು ನಿಂತ ಬಸ್: ವಿದ್ಯಾರ್ಥಿಗಳಿಂದ ಪರದಾಟ!

    December 4, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಬಿಲ್ವಾರ್ಚನೆ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

    December 4, 2025

    ಪತ್ರಕರ್ತರ ರಕ್ಷಣೆ ಕಾಯ್ದೆ ಜಾರಿಗಾಗಿ ಧರಣಿ: ಜಾನಸನ್ ಘೋಡೆ

    December 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.