nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ

    July 5, 2025

    ಲವ್, ಸೆಕ್ಸ್ ದೋಖಾ: ಬಿಜೆಪಿ ಮುಖಂಡನ ಮಗ ಅರೆಸ್ಟ್

    July 5, 2025

    ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕುಗಳೂ ನನಗೆ ಮುಖ್ಯ: ಡಿ.ಕೆ.ಶಿವಕುಮಾರ್

    July 5, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ
    • ಲವ್, ಸೆಕ್ಸ್ ದೋಖಾ: ಬಿಜೆಪಿ ಮುಖಂಡನ ಮಗ ಅರೆಸ್ಟ್
    • ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕುಗಳೂ ನನಗೆ ಮುಖ್ಯ: ಡಿ.ಕೆ.ಶಿವಕುಮಾರ್
    • ವೈ.ಎನ್.ಹೊಸಕೋಟೆ:  “ಓರಿಗಾಮಿಯಲ್ಲಿ ಗಣಿತ ಕಾರ್ಯಾಗಾರ”
    • ಯುವ ಜನತೆ ಕಾನೂನು ಸುರಕ್ಷತೆ ಪಾಲನೆ, ಸಾಮಾಜಿಕ ಜವಾಬ್ದಾರಿ ರೂಢಿಸಿಕೊಳ್ಳಬೇಕು: ಪ್ರಸನ್ನ ಕುಮಾರ್ ಸಲಹೆ
    • ಮೇಕೆದಾಟು ಯೋಜನೆ: ಕಾಂಗ್ರೆಸ್ ಗೆ ಮತ್ತೆ ಸವಾಲು ಹಾಕಿದ ಹೆಚ್.ಡಿ.ಕುಮಾರಸ್ವಾಮಿ
    • ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು
    • ಹಿಂದೂ ಮುಖಂಡನ ಮೊಬೈಲ್ ನಲ್ಲಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಹಲವು ಗೊಂದಲಗಳ ನಡುವೆಯು ಬಹಿರಂಗ ಹರಾಜು ಪ್ರಕ್ರಿಯೆ ಯಶಸ್ವಿ
    ಕೊರಟಗೆರೆ April 3, 2025

    ಕೊರಟಗೆರೆ: ಹಲವು ಗೊಂದಲಗಳ ನಡುವೆಯು ಬಹಿರಂಗ ಹರಾಜು ಪ್ರಕ್ರಿಯೆ ಯಶಸ್ವಿ

    By adminApril 3, 2025No Comments2 Mins Read
    haraju

    ಕೊರಟಗೆರೆ: ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯದ ದಾಸೋಹ ನಿಲಯದ ಉಗ್ರಾಣದಲ್ಲಿ ಹೆಚ್ಚುವರೆಯಾಗಿ ಸಂಗ್ರಹಿಸಿರುವ ಅಕ್ಕಿ, ಬೆಲ್ಲ, ಹುಣಸೆ ಹಣ್ಣು, ರಾಗಿ ಮತ್ತು ತೆಂಗಿನಕಾಯಿ, ಸ್ಥಳೀಯ ಸಾರ್ವಜನಿಕರ ಮುಂದೆ ಕೊರಟಗೆರೆ ಗ್ರೇಡ್ 2 ತಹಶೀಲ್ದಾರ್  ರಾಮ್ ಪ್ರಸಾದ್ ಹಲವು ಗೊಂದಲಗಳನ್ನು ಬಗೆಹರಿಸಿ ಸ್ಥಳೀಯ ಸಾರ್ವಜನಿಕರ ಮುಂದೆ ಯಶಸ್ವಿಯಾಗಿ ಹರಾಜು ಪ್ರಕ್ರಿಯೆ ನಡೆಸಿದರು.

    ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯದ ದಾಸೋಹ ಭವನದ ಆವರಣದಲ್ಲಿ ಬಹಿರಂಗ ಹರಾಜು ಪ್ರಕ್ರಿಯೆ ಸ್ಥಳೀಯ ಸಾರ್ವಜನಿಕರ ಇಚ್ಛೆಯಂತೆ ಷರತ್ತು ಬದ್ಧವಾಗಿ ನಡೆಯಿತು.ಬಹಿರಂಗ ಹರಾಜು ಮಾಡುವ ಸಂದರ್ಭದಲ್ಲಿ ಸುಮಾರು 30 ಜನ ಠೇವಣಿದಾರರು ಬಹಿರಂಗ ಹರಾಜಿನಲ್ಲಿ ಪಾಲ್ಗೊಂಡಿದ್ದರು.


    Provided by

    ಸ್ಥಳೀಯ ಸಾರ್ವಜನಿಕರಿಗೆ ಮತ್ತು ರೈತರಿಗೆ ಹರಾಜು ಪ್ರಕ್ರಿಯೆಯಲ್ಲಿ ಸ್ಥಳೀಯರ ಇಚ್ಛೆಯಂತೆ ಪಾಲ್ಗೊಳ್ಳಲು ಗ್ರೇಡ್ 2 ತಹಶೀಲ್ದಾರ್ ರಾಮ್ ಪ್ರಸಾದ್ ಅವಕಾಶ ಮಾಡಿಕೊಟ್ಟರು.

    ಹೊರಗಡೆಯಿಂದ ಬಂದು ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಠೇವಣಿದಾರರಿಗೆ ಸ್ಥಳೀಯರು.. ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡ ಘಟನೆಯೂ ನಡೆಯಿತು.

    ದಿನಾಂಕ: 26.3.2025 ರಂದು ಹಲವು ಗೊಂದಲಗಳಿಂದ ಮತ್ತು ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಕೈಗೊಳ್ಳಬೇಕಾದ ಕಾನೂನು ಕ್ರಮಗಳನ್ನು ಕೈಗೊಳ್ಳದೆ, ಬಹಿರಂಗವಾಗಿ ಹರಾಜು ಪ್ರಕ್ರಿಯೆ ನಡೆಸಲು ಮುಂದಾಗಿದ್ದ ಮುಜರಾಯಿ ಇಲಾಖೆಯ ಎಫ್. ಡಿ. ಎ. ಸೌಭಾಗ್ಯಮ್ಮ ನಡೆ ಖಂಡಿಸಿದ್ದ ಸಾರ್ವಜನಿಕರು.  ಗ್ರೇಡ್ 2 ತಹಶಿಲ್ದಾರ್ ರಾಮ್ ಪ್ರಸಾದ್ ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ತೀಕ್ಷ್ಣವಾಗಿ ಪರಿಶೀಲಿಸಿ ದಿನಾಂಕ ನಿಗದಿಪಡಿಸಿದ್ದರು ಅದರಂತೆ ಇಂದು ಬಹಿರಂಗ ಹರಾಜು ಯಶಸ್ವಿಯಾಗಿದೆ.

    ತುಮಕೂರು ಮಧುಗಿರಿ ಮತ್ತು ಇತರೆ ಭಾಗಗಳಿಂದ ಬಹಿರಂಗ ಹರಾಜಿನಲ್ಲಿ ಪಾಲ್ಗೊಳ್ಳಲು ಬಂದಿದ್ದ ಇಪ್ಪತ್ತಕ್ಕೂ ಹೆಚ್ಚು ಠೇವಣಿದಾರರಿಗೆ ತುಂಬು ಸಭೆಯಲ್ಲಿ ಸ್ಥಳೀಯರು ಗೇರಾವು ಹಾಕಿದರು.

    ಬೀಟ್ ನಲ್ಲಿ ಸ್ಥಳೀಯರನ್ನು ಬಿಟ್ಟು ಹೊರಗಡೆಯಿಂದ ಬಂದು ಯಾರು  ಭಾಗವಹಿಸಬಾರದೆಂದು ಆಕ್ರೋಶ ಹೊರ ಹಾಕಿದ ಸ್ಥಳೀಯರು,  ಬೀಟ್ ದಾರರು.  ಹೊರಗಡೆಯಿಂದ ಬಂದಂತಹ ಬೀಟ್ ದಾರರ ಮತ್ತು ಸ್ಥಳೀಯ ಸಾರ್ವಜನಿಕರ ಮಧ್ಯೆ ಗಲಾಟೆ  ಅತಿರೇಕಕ್ಕೇರಿತು.  ನಂತರ ಗ್ರೇಟ್ ತಹಶೀಲ್ದಾರ್ ರಾಮ್ ಪ್ರಸಾದ್ ಮಧ್ಯಪ್ರವೇಶಿಸಿ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಸ್ಥಳೀಯರ ಒತ್ತಾಯದಂತೆ ಸ್ಥಳೀಯರಿಗೆ ಮೊದಲ ಆದ್ಯತೆ ಎಂದು ತಿಳಿಸಿ ಬಹಿರಂಗ ಹರಾಜು ಪ್ರಕ್ರಿಯೆ ಪ್ರಾರಂಭಿಸಿದರು.

    ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಗ್ರೇಟ್ 2 ತಹಶೀಲ್ದಾರ್ ರಾಮ್ ಪ್ರಸಾದ್, ಬಹಿರಂಗ ಹರಾಜಿನಲ್ಲಿ ಒಟ್ಟು ಐದು ದಿನಸಿ ಸಾಮಗ್ರಿಗಳನ್ನು ಮಾತ್ರ ಹರಾಜು ಮಾಡಲಾಗುತ್ತಿದ್ದು ಅದರಲ್ಲಿ ಅಕ್ಕಿ, ರಾಗಿ, ಹುಣಸೆ, ಬೆಲ್ಲ,  ಮತ್ತು ತೆಂಗಿನಕಾಯಿ ಇವುಗಳನ್ನು ಮಾತ್ರ ಬಹಿರಂಗವಾಗಿ ಹರಾಜು ಮಾಡಲಾಗಿದೆ. ಈ ಬಹಿರಂಗ ಹರಾಜಿನಲ್ಲಿ ಒಟ್ಟು 30 ಜನ ಬೀಟ್ ದಾರರು ಭಾಗವಹಿಸಿದ್ದಾರೆ, ಈ ಪೈಕಿ ಅಂತಿಮವಾಗಿ ಐದು ಜನ ಬೀಟ್ ದಾರರು ಈ ಬಹಿರಂಗ ಹರಾಜಿನಲ್ಲಿ ಯಶಸ್ವಿಯಾಗಿದ್ದಾರೆ. ಈ ಬಹಿರಂಗ ಹರಾಜಿನಲ್ಲಿ ಸ್ಥಳೀಯರು ಮೇಲುಗೈ ಸಾಧಿಸಿದ್ದಾರೆ ಎಂದರು.

    ವರದಿ: ಮಂಜುಸ್ವಾಮಿ ಎಂ.ಎನ್.,  ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4                  Koratagere: Open auction process successful despite many confusions

    admin
    • Website

    Related Posts

    ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ವೆಲ್ಕಮ್ ಡೇ  

    July 4, 2025

    ಸಾರ್ವಜನಿಕ ಸ್ಮಶಾನದ ಅಭಿವೃದ್ಧಿಗೆ ಮೀನಾಮೇಷ:  ಬೈಚಾಪುರ ಗ್ರಾ.ಪಂ.ನಲ್ಲಿ ಅಂತ್ಯ ಸಂಸ್ಕಾರಕ್ಕೂ ಸಿಗುತ್ತಿಲ್ಲ ಮುಕ್ತಿ!

    July 2, 2025

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025
    Our Picks

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ

    July 5, 2025

    ಬೀದರ್ : ಜಿಲ್ಲೆಯ ಘೋಡಂಪಳ್ಳಿ ಗ್ರಾಮದಲ್ಲಿ ಇರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ…

    ಲವ್, ಸೆಕ್ಸ್ ದೋಖಾ: ಬಿಜೆಪಿ ಮುಖಂಡನ ಮಗ ಅರೆಸ್ಟ್

    July 5, 2025

    ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕುಗಳೂ ನನಗೆ ಮುಖ್ಯ: ಡಿ.ಕೆ.ಶಿವಕುಮಾರ್

    July 5, 2025

    ವೈ.ಎನ್.ಹೊಸಕೋಟೆ:  “ಓರಿಗಾಮಿಯಲ್ಲಿ ಗಣಿತ ಕಾರ್ಯಾಗಾರ”

    July 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.