nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025

    ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

    May 13, 2025

    ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್

    May 13, 2025
    Facebook Twitter Instagram
    ಟ್ರೆಂಡಿಂಗ್
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    • ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್
    • ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ
    • ಜಿಲ್ಲಾಸ್ಪತ್ರೆ ನೂತನ ಕಟ್ಟಡ ನಿರ್ಮಾಣ : ಸಚಿವರಿಂದ ನೀಲನಕ್ಷೆ ಪರಿಶೀಲನೆ
    • ಎಸ್.ಎಸ್.ಎಲ್.ಸಿ. ಪರೀಕ್ಷೆ–2: ವೇಳಾ ಪಟ್ಟಿ ಪ್ರಕಟ
    • ಪರಿಶಿಷ್ಟ ಜಾತಿಯ ಉಪ ಜಾತಿ ಸಮೀಕ್ಷೆಗೆ ಹಾಜರಾಗದ ಗಣತಿದಾರರಿಗೆ ಶೋಕಾಸ್ ನೋಟಿಸ್: ಜಿಲ್ಲಾಧಿಕಾರಿ ಖಡಕ್ ಸೂಚನೆ
    • ಭಾರತ–ಪಾಕಿಸ್ತಾನ ಯುದ್ಧ ಸಂದರ್ಭ : ನಾಗರಿಕರ ರಕ್ಷಣೆಗಾಗಿ 3,000 ಸ್ವಯಂ ಸೇವಕರ ನೇಮಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ: ಕಳೆಗುಂದಿದ ಶಾಲೆಗೆ ಹೊಸ ರೂಪ ನೀಡಿದ ಆಸರೆ ಫೌಂಡೇಶನ್, ಹಳೆಯ ವಿದ್ಯಾರ್ಥಿಗಳು
    ಕೊರಟಗೆರೆ January 28, 2022

    ಕೊರಟಗೆರೆ: ಕಳೆಗುಂದಿದ ಶಾಲೆಗೆ ಹೊಸ ರೂಪ ನೀಡಿದ ಆಸರೆ ಫೌಂಡೇಶನ್, ಹಳೆಯ ವಿದ್ಯಾರ್ಥಿಗಳು

    By adminJanuary 28, 2022No Comments1 Min Read
    koratagere

    ಕೊರಟಗೆರೆ: ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿಭಾಗದ ಕಟ್ಟಡದ ನವೀಕರಣ ಕಾರ್ಯಕ್ಕೆ ಮುಂದಾದ ಆಸರೆ ಫೌಂಡೇಶನ್ ಹಾಗೂ ಹಳೆಯ ವಿದ್ಯಾರ್ಥಿಗಳ ಸಂಘದ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

    ತುಂಬಾ ಹಳೆಯದಾದ ಶಾಲಾ ಕಟ್ಟಡ ಸುಣ್ಣ ಬಣ್ಣ ಇಲ್ಲದೆ ಹಾಗೂ ಒಡೆದು ಹೋಗಿದ್ದ ಗಾಜುಗಳಿಂದ ಕಳೆಗುಂದಿತ್ತು.  ಇದನ್ನು ಕಂಡ ಆಸರೆ ಫೌಂಡೇಶನ್ ಪದಾಧಿಕಾರಿಗಳು ಹಾಗೂ ಹಳೆಯ ವಿದ್ಯಾರ್ಥಿಗಳು ತಮ್ಮ ದುಡಿಮೆಯ ಸ್ವಂತ ಹಣವನ್ನು ಕೈಲಾದಷ್ಟು ವ್ಯಯಿಸಿ ಸುಣ್ಣ ಬಣ್ಣ ಬಳಿಸಿ ಹಾಗೂ ಗಾಜುಗಳನ್ನು ಪುನರ್ ಸ್ಥಾಪಿಸಿ ಶಾಲೆಯನ್ನು ಕಂಗೊಳಿಸುವಂತೆ ಮಾಡಿದ್ದಾರೆ. ಈ ಕಾರ್ಯ ನಾಗರೀಕರ ಶ್ಲಾಘನೆಗೆ ಕಾರಣವಾಗಿದೆ.


    Provided by

    ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಸುಧಾಕರ್, ಹಳೆ ವಿದ್ಯಾರ್ಥಿಗಳೆಲ್ಲಾ ಸೇರಿಕೊಂಡು ಶಾಲೆಯ ಅಭಿವೃದ್ಧಿಗೆ ಮನಸ್ಸು ಮಾಡಿರುವುದು ಸಂತಸದ ವಿಚಾರ. ಪ್ರತಿಯೊಬ್ಬರು ತಾನು ಓದಿದ ಶಾಲೆಗೆ ಅಳಿಲು ಸೇವೆ ಮಾಡಬೇಕೆಂಬ ಮನಸ್ಸು ಮಾಡಿದರೆ ಎಲ್ಲ ಶಾಲೆಗಳು ಸುಸಜ್ಜಿತಗೊಂಡು ಮುಂದಿನ ಯುವ ಪೀಳಿಗೆಗೆ ವಿದ್ಯಾಭ್ಯಾಸ ಮಾಡಲು ಉತ್ತಮ ವಾತಾವರಣ ನಿರ್ಮಾಣವಾಗಲಿದೆ ಎಂದು ಹೇಳಿದರು.

    ಆಸರೆ ಫೌಂಡೇಶನ್ ಅಧ್ಯಕ್ಷ ಹೊನ್ನೇಶ್ ಮಾತನಾಡಿ, ಹಳೆಯ ವಿದ್ಯಾರ್ಥಿಗಳು ಹಾಗೂ ಆಸರೆ ಫೌಂಡೇಶನ್ ಕಾರ್ಯಕರ್ತರು ಈ ಶಾಲೆಯ ದುಃಸ್ಥಿತಿಯನ್ನು ಕಂಡು ಉತ್ತಮ ವಾತಾವರಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಯೋಜನೆಗೆ ಮುಂದಾಗಿದ್ದಾಗಿ ತಿಳಿಸಿ ಇನ್ನೂ ಶಾಲೆಯಲ್ಲಿ ಅಭಿವೃದ್ಧಿ ಕಾರ್ಯಗಳು ಆಗಬೇಕಿದ್ದು ಇನ್ನುಳಿದ ಹಳೆಯ ವಿದ್ಯಾರ್ಥಿಗಳ ನೆರವು ಪಡೆದು ಪೂರ್ಣಗೊಳಿಸುವ ಭರವಸೆ ಇದೆಯೆಂದು ಅಭಿಪ್ರಾಯಪಟ್ಟರು.

    ಸಮಾರಂಭದಲ್ಲಿ ಆಸರೆ ಫೌಂಡೇಶನ್ ಪದಾಧಿಕಾರಿಗಳಾದ ಪ್ರಸನ್ನಕುಮಾರ್, ಭೀಮರಾಜು, ಕಾಂತರಾಜು ಉಮೇಶ್ ಸುನಿಲ್ ಕುಮಾರ್ ಆನಂದ್ ಮಲ್ಲೇಶ್, ಹಳೆಯ ವಿದ್ಯಾರ್ಥಿಗಳ ಸಂಘದ ಮಾನಸ, ಮಂಜುಳಾ, ಭವ್ಯ, ಶಾಲಿನಿ, ಶಾಲಾ ಉಪಪ್ರಾಂಶುಪಾಲ ಚೈತ್ರ, ಶಾಲಾ ಶಿಕ್ಷಕ ಶಿಕ್ಷಕಿಯರು ಹಾಜರಿದ್ದರು.

    ವರದಿ:  ಮಂಜುಸ್ವಾಮಿ ಎಂ.ಎನ್.,  ಕೊರಟಗೆರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಇತಿಹಾಸ ಪ್ರಸಿದ್ಧ ವಡ್ಡಗೆರೆ ಶ್ರೀ ವೀರನಾಗಮ್ಮ ದೇವಾಲಯದ ಟ್ರಸ್ಟ್ ಸೀಜ್! | ಕೋಟ್ಯಾಂತರ ಹಣ ಗೋಲ್‌ ಮಾಲ್, ತನಿಖೆಗೆ ಆದೇಶ

    May 11, 2025

    ಮೇ 13ಕ್ಕೆ ಸಹಕಾರ ಸಚಿವ ಕೆ.ಎನ್.ರಾಜಣ್ಣರ 75ನೇ ಜನ್ಮದಿನದ ಅಮೃತೋತ್ಸವ ಸಮಾರಂಭ

    May 5, 2025

    ಪುಣ್ಯ ಭೂಮಿಯಲ್ಲಿ ಶಕ್ತಿ ದೇವತೆಗಳ ಪುನರ್ ಪ್ರತಿಷ್ಠಾಪನೆ: ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆದ ಕಾರ್ಯಕ್ರಮಗಳು

    May 3, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025

    ತುಮಕೂರು: ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಡೆಂಗ್ಯೂ, ಚಿಕುಂಗುನ್ಯಾ, ಮೆದುಳುಜ್ವರ, ಆನೆ ಕಾಲು ರೋಗ, ಮಲೇರಿಯಾ ನಿಯಂತ್ರಣದ ಬಗ್ಗೆ ಸಾರ್ವಜನಿಕರಲ್ಲಿ…

    ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

    May 13, 2025

    ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್

    May 13, 2025

    ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ

    May 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.