nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕನ್ನಡನಾಡು ಸಂಪನ್ಮೂಲ ಹಾಗೂ ಸಂಸ್ಕೃತಿಯಲ್ಲಿ ಶ್ರೀಮಂತ: ತಹಶೀಲ್ದಾರ್ ಮಂಜುನಾಥ್ ಕೆ.

    November 2, 2025

    ‘ಯುವ ಶಕ್ತಿ’ ರಾಷ್ಟ್ರದ ಬೆನ್ನೆಲುಬು, ಯುವ ಜನತೆ ತಮ್ಮ ಒಳಗಿನ ಶಕ್ತಿಯನ್ನು ಗುರುತಿಸಿಕೊಳ್ಳಿ: ಕುಂಚಶ್ರೀ

    November 2, 2025

    ಕೊರಟಗೆರೆ: ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘ: ಅಧ್ಯಕ್ಷರಾಗಿ ಈಶ್ವರಯ್ಯ,  ಉಪಾಧ್ಯಕ್ಷರಾಗಿ ಭಾಗ್ಯಮ್ಮ ಆಯ್ಕೆ

    November 2, 2025
    Facebook Twitter Instagram
    ಟ್ರೆಂಡಿಂಗ್
    • ಕನ್ನಡನಾಡು ಸಂಪನ್ಮೂಲ ಹಾಗೂ ಸಂಸ್ಕೃತಿಯಲ್ಲಿ ಶ್ರೀಮಂತ: ತಹಶೀಲ್ದಾರ್ ಮಂಜುನಾಥ್ ಕೆ.
    • ‘ಯುವ ಶಕ್ತಿ’ ರಾಷ್ಟ್ರದ ಬೆನ್ನೆಲುಬು, ಯುವ ಜನತೆ ತಮ್ಮ ಒಳಗಿನ ಶಕ್ತಿಯನ್ನು ಗುರುತಿಸಿಕೊಳ್ಳಿ: ಕುಂಚಶ್ರೀ
    • ಕೊರಟಗೆರೆ: ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘ: ಅಧ್ಯಕ್ಷರಾಗಿ ಈಶ್ವರಯ್ಯ,  ಉಪಾಧ್ಯಕ್ಷರಾಗಿ ಭಾಗ್ಯಮ್ಮ ಆಯ್ಕೆ
    • “ಭ್ರಷ್ಟಾಚಾರದ ವಿರುದ್ಧ ಅರಿವು ಸಪ್ತಾಹ–2025” ಕಾರ್ಯಕ್ರಮ
    • ಮತ್ತೊಂದು ಹುಲಿ ದಾಳಿ: ದನ ಮೇಯಿಸಲು ಹೋಗಿದ್ದ ರೈತ ಬಲಿ
    • ಬೀದರ್ | ಒಂದೇ ದಿನ ಬಾಲಕ ಸೇರಿದಂತೆ ನಾಲ್ವರ ಮೇಲೆ ತೋಳ ದಾಳಿ
    • ‘ನಮ್ಮ ತುಮಕೂರು’ ನಂಬಿಕೆಯ ಬೆಳಕು: 4ನೇ ವಾರ್ಷಿಕೋತ್ಸವದ ಶುಭಾಶಯಗಳು | ಆರ್.ಶೋಭಾ
    • ತುಮಕೂರು | ದಲಿತ ಯುವಕರ ಕೊಲೆ ಖಂಡಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊಯನಾಡು ಮತ್ತು ಸಂಪಾಜೆಗೆ ಸಿ.ಎಂ. ಬಸವರಾಜ್ ಬೊಮ್ಮಾಯಿ ಭೇಟಿ
    ರಾಜ್ಯ ಸುದ್ದಿ July 14, 2022

    ಕೊಯನಾಡು ಮತ್ತು ಸಂಪಾಜೆಗೆ ಸಿ.ಎಂ. ಬಸವರಾಜ್ ಬೊಮ್ಮಾಯಿ ಭೇಟಿ

    By adminJuly 14, 2022No Comments2 Mins Read
    cm

    ಕೊಡಗು, ದ.ಕ., ಉಡುಪಿ ಜಿಲ್ಲೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಮಡಿಕೇರಿಯಿಂದ ರಸ್ತೆ ಮಾರ್ಗವಾಗಿ ಸುಳ್ಯಕ್ಕೆ ಅಗಮಿಸುವ ಸಂದರ್ಭದಲ್ಲಿ ಕೊಯನಾಡು ಮತ್ತು ದ.ಕ. ಸಂಪಾಜೆಗೆ ಭೇಟಿ ನೀಡಿ ಮಳೆ ಮತ್ತು ಭೂಕಂಪನದಿಂದ ಹಾನಿಗೊಂಡು ಬಿರುಕು ಬಿಟ್ಟ ಮನೆಯನ್ನು ವೀಕ್ಷಣೆ ಮಾಡಿದರು.

    ಕೊಯನಾಡು ಗಣಪತಿ ದೇವಸ್ಥಾನದ ಸಭಾಭವನದಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ನೆಲೆಸಿರುವವರಿಗೆ ಧೈರ್ಯ ತುಂಬಿದರು. ಸೇರಿದ್ದ ಜನರಿಂದ ಸಿಎಂ ಅಹವಾಲು ಸ್ವೀಕರಿಸಿದರು.ಈ ಸಂದರ್ಭದಲ್ಲಿ ಸಚಿವರಾದ ಎಸ್.ಅಂಗಾರ, ವಿ. ಸುನಿಲ್ ಕುಮಾರ್, ಆರ್.ಅಶೋಕ್, ಸಿ.ಸಿ.ಪಾಟೀಲ್, ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ, ಪಶ್ಚಿಮಘಟ್ಟ ಅರಣ್ಯ ಸಂರಕ್ಷಣಾ ಕಾರ್ಯಪಡೆಗಳ ಅಧ್ಯಕ್ಷ ರವಿ ಕುಶಾಲಪ್ಪ, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ್, ಸಹಾಯಕ ಕಮಿಷನರ್ ಯತೀಶ್ ಉಳ್ಳಾಲ್ ಮತ್ತಿತರರು ಇದ್ದರು.


    Provided by
    Provided by

    ದ.ಕ.ಸಂಪಾಜೆಗೆ ಭೇಟಿ:

    ಬಳಿಕ ದ.ಕ.ಸಂಪಾಜೆಯಲ್ಲಿ ಭೂಕಂಪನದಿಂದ ಬಿರುಕು ಬಿಟ್ಟ ಗ್ರಾ.ಪಂ.ಮಾಜಿ ಸದಸ್ಯ ಪಿ.ಆರ್. ನಾಗೇಶ್ ಅವರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಜೊತೆ ಕಂದಾಯ ಸಚಿವ ಆರ್. ಆಶೋಕ್, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಇಂಧನ ಸಚಿವ ಸುನಿಲ್ ಕುಮಾರ್, ಬಂದರು ಮತ್ತು ಮೀನುಗಾರಿಕೆ ಸಚಿವ ಎಸ್.ಅಂಗಾರ, ಸಂಸದ ನಳಿನ್ ಕುಮಾರ್ ಕಟೀಲ್ , ಮಾಜಿ ಶಾಸಕ ಪ್ರಮೋದ್ ಮಧ್ವರಾಜ್,ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕುಮಾರ್, ಎಸ್‌ಪಿ ಋಷಿಕೇಶ್ ಭಗವಾನ್ ಸೋನಾವಣೆ, ಪುತ್ತೂರು ಸಹಾಯಕ ಕಮೀಷನರ್ ಗಿರೀಶ್ ನಂದನ್, ತಹಸೀಲ್ದಾರ್ ಅನಿತಾ ಲಕ್ಷ್ಮಿ, ತಾ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಭವಾನಿಶಂಕರ, ಸಂಪಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಸದಸ್ಯರಾದ ಅಬೂಸಾಲಿ ಪಿ. ಕೆ, ಎಸ್. ಕೆ ಹನೀಫ್, ರಜನಿ ಶರತ್, ವಿಜಯ ಅಲಡ್ಕ, ಕೇಶವ ಬಂಗ್ಲೆ ಗುಡ್ಡೆ, ಇ.ವಿ. ಪ್ರಶಾಂತ್, ರಹೀಮ್ ಬೀಜದಕಟ್ಟೆ, ರಾಮಚಂದ್ರ, ಗಣಪತಿಭಟ್ ಕುಂಞಿಕಣ್ಣ ಕೈಪಡ್ಕ ವರದಾರಜ್, ತೇಜ ಬಾಚಿಗದ್ದೆ ಮತ್ತಿತರರು ಉಪಸ್ಥಿತರಿದ್ದರು.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

    October 31, 2025

    ಚಳಿಗಾಲದ ರೇಸ್ ಗಾಗಿ ಬೆಂಗಳೂರು ಟರ್ಫ್ ಕ್ಲಬ್ ಸಿದ್ಧತೆ: ಕುಣಿಗಲ್ ಗೆ ಸ್ಥಳಾಂತರ?

    October 30, 2025

    ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಮಾಜಿ ಶಾಸಕರಿಗೆ ತಿವಿದ ಹೋರಿ

    October 26, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕನ್ನಡನಾಡು ಸಂಪನ್ಮೂಲ ಹಾಗೂ ಸಂಸ್ಕೃತಿಯಲ್ಲಿ ಶ್ರೀಮಂತ: ತಹಶೀಲ್ದಾರ್ ಮಂಜುನಾಥ್ ಕೆ.

    November 2, 2025

    ಕೊರಟಗೆರೆ: ನಮ್ಮ ಕರ್ನಾಟಕ ಕೇವಲ ಒಂದು ಪ್ರದೇಶವಲ್ಲ ಅದು ಶ್ರೀಮಂತ ಸಂಸ್ಕೃತಿ, ಭವ್ಯ, ಇತಿಹಾಸ ಮತ್ತು ಪ್ರಕೃತಿಯ ಸೌಂದರ್ಯವನ್ನು ತನ್ನೊಳಗೆ…

    ‘ಯುವ ಶಕ್ತಿ’ ರಾಷ್ಟ್ರದ ಬೆನ್ನೆಲುಬು, ಯುವ ಜನತೆ ತಮ್ಮ ಒಳಗಿನ ಶಕ್ತಿಯನ್ನು ಗುರುತಿಸಿಕೊಳ್ಳಿ: ಕುಂಚಶ್ರೀ

    November 2, 2025

    ಕೊರಟಗೆರೆ: ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘ: ಅಧ್ಯಕ್ಷರಾಗಿ ಈಶ್ವರಯ್ಯ,  ಉಪಾಧ್ಯಕ್ಷರಾಗಿ ಭಾಗ್ಯಮ್ಮ ಆಯ್ಕೆ

    November 2, 2025

    “ಭ್ರಷ್ಟಾಚಾರದ ವಿರುದ್ಧ ಅರಿವು ಸಪ್ತಾಹ–2025” ಕಾರ್ಯಕ್ರಮ

    November 2, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.