nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ

    June 12, 2026

    ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ

    June 12, 2026

    ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು

    June 12, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ
    • ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ
    • ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು
    • KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ
    • ಪಾವಗಡದಲ್ಲಿ ಬಾಕಿ ವಿದ್ಯುತ್ ಬಿಲ್ ವಸೂಲಿ ಆಂದೋಲನ: ಬಿಲ್ ಪಾವತಿಸದಿದ್ದರೆ ಸಂಪರ್ಕ ಕಡಿತ ಎಚ್ಚರಿಕೆ
    • ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ
    • ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ
    • ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊಯನಾಡು ಮತ್ತು ಸಂಪಾಜೆಗೆ ಸಿ.ಎಂ. ಬಸವರಾಜ್ ಬೊಮ್ಮಾಯಿ ಭೇಟಿ
    ರಾಜ್ಯ ಸುದ್ದಿ July 14, 2022

    ಕೊಯನಾಡು ಮತ್ತು ಸಂಪಾಜೆಗೆ ಸಿ.ಎಂ. ಬಸವರಾಜ್ ಬೊಮ್ಮಾಯಿ ಭೇಟಿ

    By adminJuly 14, 2022No Comments2 Mins Read
    cm

    ಕೊಡಗು, ದ.ಕ., ಉಡುಪಿ ಜಿಲ್ಲೆಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಮಡಿಕೇರಿಯಿಂದ ರಸ್ತೆ ಮಾರ್ಗವಾಗಿ ಸುಳ್ಯಕ್ಕೆ ಅಗಮಿಸುವ ಸಂದರ್ಭದಲ್ಲಿ ಕೊಯನಾಡು ಮತ್ತು ದ.ಕ. ಸಂಪಾಜೆಗೆ ಭೇಟಿ ನೀಡಿ ಮಳೆ ಮತ್ತು ಭೂಕಂಪನದಿಂದ ಹಾನಿಗೊಂಡು ಬಿರುಕು ಬಿಟ್ಟ ಮನೆಯನ್ನು ವೀಕ್ಷಣೆ ಮಾಡಿದರು.

    ಕೊಯನಾಡು ಗಣಪತಿ ದೇವಸ್ಥಾನದ ಸಭಾಭವನದಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ನೆಲೆಸಿರುವವರಿಗೆ ಧೈರ್ಯ ತುಂಬಿದರು. ಸೇರಿದ್ದ ಜನರಿಂದ ಸಿಎಂ ಅಹವಾಲು ಸ್ವೀಕರಿಸಿದರು.ಈ ಸಂದರ್ಭದಲ್ಲಿ ಸಚಿವರಾದ ಎಸ್.ಅಂಗಾರ, ವಿ. ಸುನಿಲ್ ಕುಮಾರ್, ಆರ್.ಅಶೋಕ್, ಸಿ.ಸಿ.ಪಾಟೀಲ್, ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ, ಪಶ್ಚಿಮಘಟ್ಟ ಅರಣ್ಯ ಸಂರಕ್ಷಣಾ ಕಾರ್ಯಪಡೆಗಳ ಅಧ್ಯಕ್ಷ ರವಿ ಕುಶಾಲಪ್ಪ, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ್, ಸಹಾಯಕ ಕಮಿಷನರ್ ಯತೀಶ್ ಉಳ್ಳಾಲ್ ಮತ್ತಿತರರು ಇದ್ದರು.


    Provided by
    Provided by

    ದ.ಕ.ಸಂಪಾಜೆಗೆ ಭೇಟಿ:

    ಬಳಿಕ ದ.ಕ.ಸಂಪಾಜೆಯಲ್ಲಿ ಭೂಕಂಪನದಿಂದ ಬಿರುಕು ಬಿಟ್ಟ ಗ್ರಾ.ಪಂ.ಮಾಜಿ ಸದಸ್ಯ ಪಿ.ಆರ್. ನಾಗೇಶ್ ಅವರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಜೊತೆ ಕಂದಾಯ ಸಚಿವ ಆರ್. ಆಶೋಕ್, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಇಂಧನ ಸಚಿವ ಸುನಿಲ್ ಕುಮಾರ್, ಬಂದರು ಮತ್ತು ಮೀನುಗಾರಿಕೆ ಸಚಿವ ಎಸ್.ಅಂಗಾರ, ಸಂಸದ ನಳಿನ್ ಕುಮಾರ್ ಕಟೀಲ್ , ಮಾಜಿ ಶಾಸಕ ಪ್ರಮೋದ್ ಮಧ್ವರಾಜ್,ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕುಮಾರ್, ಎಸ್‌ಪಿ ಋಷಿಕೇಶ್ ಭಗವಾನ್ ಸೋನಾವಣೆ, ಪುತ್ತೂರು ಸಹಾಯಕ ಕಮೀಷನರ್ ಗಿರೀಶ್ ನಂದನ್, ತಹಸೀಲ್ದಾರ್ ಅನಿತಾ ಲಕ್ಷ್ಮಿ, ತಾ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಭವಾನಿಶಂಕರ, ಸಂಪಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಸದಸ್ಯರಾದ ಅಬೂಸಾಲಿ ಪಿ. ಕೆ, ಎಸ್. ಕೆ ಹನೀಫ್, ರಜನಿ ಶರತ್, ವಿಜಯ ಅಲಡ್ಕ, ಕೇಶವ ಬಂಗ್ಲೆ ಗುಡ್ಡೆ, ಇ.ವಿ. ಪ್ರಶಾಂತ್, ರಹೀಮ್ ಬೀಜದಕಟ್ಟೆ, ರಾಮಚಂದ್ರ, ಗಣಪತಿಭಟ್ ಕುಂಞಿಕಣ್ಣ ಕೈಪಡ್ಕ ವರದಾರಜ್, ತೇಜ ಬಾಚಿಗದ್ದೆ ಮತ್ತಿತರರು ಉಪಸ್ಥಿತರಿದ್ದರು.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ

    June 12, 2026

    ಪಾವಗಡ: ವೈದ್ಯನಾಗಬೇಕೆಂಬ ದೊಡ್ಡ ಕನಸು ಹೊತ್ತು ಬಿ.ಫಾರ್ಮಸಿ ವ್ಯಾಸಂಗ ಮಾಡುತ್ತಿದ್ದ ಯುವಕನೊಬ್ಬ ವಿಷಕಾರಿ ಹಾವು ಕಡಿತಕ್ಕೆ ತುತ್ತಾಗಿ, ಸಕಾಲಕ್ಕೆ ಸರಿಯಾದ…

    ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ

    June 12, 2026

    ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು

    June 12, 2026

    KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ

    June 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.