nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    ಮೇ 3ರಿಂದ ತುಮಕೂರು ಓಪನ್ ಅಂತಾರಾಷ್ಟ್ರೀಯ ಮಹಿಳಾ ಟೆನಿಸ್ ಚಾಂಪಿಯನ್ ಶಿಪ್

    May 2, 2026

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026
    Facebook Twitter Instagram
    ಟ್ರೆಂಡಿಂಗ್
    • ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್
    • ಮೇ 3ರಿಂದ ತುಮಕೂರು ಓಪನ್ ಅಂತಾರಾಷ್ಟ್ರೀಯ ಮಹಿಳಾ ಟೆನಿಸ್ ಚಾಂಪಿಯನ್ ಶಿಪ್
    • ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ
    • ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ
    • ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್
    • ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ
    • ಗ್ರಾ.ಪಂ. ಕರ ವಸೂಲಿಗಾರರ ಹುದ್ದೆ ಸ್ಥಳೀಯರಿಗೆ ನೀಡಿ
    • ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ ಮಾಡಿದ KPSC
    ರಾಜ್ಯ ಸುದ್ದಿ April 4, 2024

    ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ ಮಾಡಿದ KPSC

    By adminApril 4, 2024No Comments2 Mins Read
    kpsc

    KPSC ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು  ಆಹ್ವಾನಿಸಿದೆ. ಈ ಬಾರಿ ಕೆಪಿಎಸ್ಸಿ ತನ್ನ ಪ್ರಕಟಣೆಯಲ್ಲಿ ಒಟ್ಟಾರೆ 384 ಹುದ್ದೆಗಳನ್ನು ಪ್ರಕಟಿಸಿದ್ದು, ಅದರಲ್ಲಿ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಈ ಮುಂಚೆ ಅರ್ಜಿ ಸಲ್ಲಿಸಲು ಏಪ್ರಿಲ್ 3 ನ್ನು ಕೊನೆಯ ದಿನಾಂಕ ಎಂದು ನಿಗದಿಪಡಿಸಿತ್ತು. ಆದರೆ ಇದೀಗ ವಿವಿಧ ಕಾರಣಗಳಿಂದ ದಿನಾಂಕವನ್ನು ಏಪ್ರಿಲ್ 15ರವರೆಗೆ ವಿಸ್ತರಣೆ ಮಾಡಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

    ಚುನಾವಣಾ ದಿನಾಂಕ ಘೋಷಣೆಯಾಗಿದ್ದು ಪ್ರಸ್ತುತ ಅಭ್ಯರ್ಥಿಗಳ ಹಿತದೃಷ್ಠಿಯಿಂದ ಮತ್ತು ಚುನಾವಣಾ ಸಂಬಂಧಿತ ಕೆಲಸಗಳಿರುವುದರಿಂದ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಏ.15ರ ವರೆಗೂ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.


    Provided by
    Provided by

    ಅರ್ಜಿ ಸಲ್ಲಿಸುವ ಮುನ್ನ ಹುದ್ದೆಗಳಿಗೆ ಬೇಕಾಗಿರುವ ವಯೋಮಿತಿ, ಸಂಬಳ, ಅರ್ಜಿ ಶುಲ್ಕ, ವಿದ್ಯಾರ್ಹತೆ, ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ,  ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

    ವಯೋಮಿತಿ ನಿಗದಿ:

    KPSC ನೇಮಕಾತಿಯ ಅಧಿಸೂಚನೆಯಂತೆ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಠ 38 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.

    ವಯೋಮಿತಿಯಲ್ಲಿ ಸಡಿಲಿಕೆ:

    SC-ST, ಪ್ರವರ್ಗ-1ಕ ಅಭ್ಯರ್ಥಿಗಳಿಗೆ : 5 ವರ್ಷಗಳು

    2A, 2B, 3A, 3B ಅಭ್ಯರ್ಥಿಗಳಿಗೆ : 3ವರ್ಷಗಳು

    PWD ಅಭ್ಯರ್ಥಿಗಳಿಗೆ : 10 ವರ್ಷಗಳು

    ಅರ್ಜಿ ಶುಲ್ಕಗಳು :

    ಸಾಮಾನ್ಯ ಅಭ್ಯರ್ಥಿಗಳಿಗೆ : ರು. 600/-

    ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ : ರು. 2.300/-

    ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರು. 50/-

    SC/ ST, ಪ್ರವರ್ಗ-1, PWD ಅಭ್ಯರ್ಥಿಗಳಿಗೆ : ಉಚಿತ

    ಪರೀಕ್ಷಾ ವಿಧಾನ:

    ಮೂರು ಹಂತಗಳಲ್ಲಿ ಪರೀಕ್ಷೆ

    1-ಪೂರ್ವಭಾವಿ ಪರೀಕ್ಷೆ

    2-ಮುಖ್ಯ ಪರೀಕ್ಷೆ

    3-ಸಂದರ್ಶನ

    ಅರ್ಜಿ ಸಲ್ಲಿಕೆ ಹೇಗೆ?

    ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

    ಈ ಎರಡು ದಿನಾಂಕಗಳನ್ನು ಮರೆಯದಿರಿ:

    1) ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 15, 2024

    2) ಪೂರ್ವಭಾವಿ ಪರೀಕ್ಷೆ ನಡೆಯುವ ದಿನ: ಜುಲೈ 7, 2024

    ಒಟ್ಟಾರೆ ಗೆಜೆಟೆಡ್ ಹುದ್ದೆಗಳು:

    ಗ್ರೂಪ್ ಎ – 159

    ಗ್ರೂಪ್ ಬಿ – 225

    ಒಟ್ಟು ಹುದ್ದೆಗಳು – 384

     ಗ್ರೂಪ್ ಎ ಹುದ್ದೆಗಳು:

    ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು- ವಾಣಿಜ್ಯ ತೆರಿಗೆ ಇಲಾಖೆ- 41, ಸಹಾಯಕ ಆಯುಕ್ತರು- ಸಿಬ್ಬಂದಿ & ಆಡಳಿತ ಸುಧಾರಣೆ- 40,ಸಹಾಯಕ ನಿರ್ದೇಶಕರು- ಖಜಾನೆ ಇಲಾಖೆ- 2,ಡಿವೈಎಸ್‌ಪಿ- ಒಳಾಡಳಿತ ಇಲಾಖೆ-9, ಸಹಾಯಕ ನಿರ್ದೇಶಕರುಸಹಾಯಕ ನಿರ್ದೇಶಕರು ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ- 20, ಕಾರ್ಯ ನಿರ್ವಾಹಕ ಅಧಿಕಾರಿ/ಸಹಾಯ ಕಾರ್ಯದರ್ಶಿ- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆ-40, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ/ ಸಹಾಯಕ ನಿರ್ದೇಶಕರು/ ಪ್ರಾಂಶುಪಾಲರು/PETC- ಹಿಂದುಳಿದ ವರ್ಗಗಳ ಇಲಾಖೆಗೆ-7 ಹುದ್ದೆಗಳಾಗಿವೆ.

    ಗ್ರೂಪ್ ಬಿ ದರ್ಜೆ ಹುದ್ದೆಗಳು:

    ತಹಶೀಲ್ದಾರ್, ಗ್ರೇಡ್ 2-ಕಂದಾಯ ಇಲಾಖೆ- 51, ಯುವ ಸಬಲೀಕರಣ & ಕ್ರೀಡಾ ಇಲಾಖೆ- 4, ಮುಖ್ಯಾಧಿಕಾರಿ ಗ್ರೇಡ್-1, ನಗರಾಭಿವೃದ್ಧಿ ಇಲಾಖೆ-1,

    ಸಹಕಾರ ಸಂಘಗಳ ಸಹಾಯಕ ನಿಬಂಧ- ಸಹಕಾರ ಇಲಾಖೆ 12, ಸಹಾಯಕ ನಿರ್ದೇಶಕರು-ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆ-9 ಅಬಕಾರಿ ಉಪ ಅಧೀಕ್ಷಕರು, ಆರ್ಥಿಕ ಇಲಾಖೆ(ಅಬಕಾರಿ)- 10,

    ಉದ್ಯೋಗಾಧಿಕಾರಿ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ & ಜೀವನೋಪಾಯ- 3, ಸಹಾಯಕ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು & ಗ್ರಾಹಕರ ವ್ಯವಹಾರಗಳ ಇಲಾಖೆ -9, ಸಹಾಯಕ ನಿರ್ದೇಶಕರು,

    ವಾಣಿಜ್ಯ ತೆರಿಗೆ ಅಧಿಕಾರಿ – 59, ಸಹಾಯಕ ನಿರ್ದೇಶಕರು ಪ್ರವಾಸೋದ್ಯಮ ಇಲಾಖೆ -2, ಕಾರ್ಮಿಕ ಅಧಿಕಾರಿ- ಕಾರ್ಮಿಕ ಇಲಾಖೆ- 4, ಸಹಾಯಕ ಅಧೀಕ್ಷಕರು- ಒಳಾಡಳಿತ ಇಲಾಖೆ (ಬಂಧೀಖಾನೆ)- 3, ಹುದ್ದೆಗಳಿಗೆ ಕೆಪಿಎಸ್ಸಿ ಅರ್ಜಿ ಆಹ್ವಾನಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

     ರಾಘವೇಂದ್ರ ಅಡಿಗ ಎಚ್ಚೆನ್. ಆರ್ ಅಂಡ್ ಆರ್ ಎಂಟರ್‌ ಪ್ರೈಸಸ್ ಅಡಿಯಲ್ಲಿ ರಿಯಲ್ ಎಸ್ಟೆಟ್ ಉದ್ಯಮಿ ಡಿ.ಎನ್.ನಾಗೀರೆಡ್ಡಿ ಕಥೆ–ನಿರ್ಮಾಣ, ಆರ್.ಅನಂತರಾಜು…

    ಮೇ 3ರಿಂದ ತುಮಕೂರು ಓಪನ್ ಅಂತಾರಾಷ್ಟ್ರೀಯ ಮಹಿಳಾ ಟೆನಿಸ್ ಚಾಂಪಿಯನ್ ಶಿಪ್

    May 2, 2026

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.