nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ

    June 13, 2026

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026
    Facebook Twitter Instagram
    ಟ್ರೆಂಡಿಂಗ್
    • ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ
    • ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ
    • ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ
    • ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ
    • ತುಮಕೂರು:  ಜೂ.14ರಂದು  ಆರೋಗ್ಯ, ಕಣ್ಣಿನ ತಪಾಸಣೆ
    • ತುಮಕೂರು: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಕೆಪಿಟಿಸಿಎಲ್ ಗೆ ಬೇಕಾದ ಭೂಮಿ ಖರೀದಿಗೆ ಕ್ರಮ: ಜಿಲ್ಲಾಧಿಕಾರಿ
    • ಹೇಮಾವತಿ ಎಕ್ಸ್‌’ಪ್ರೆಸ್ ಕೆನಾಲ್ ಯೋಜನೆ ಸ್ಥಗಿತಗೊಳಿಸಿ: ಸರ್ಕಾರಕ್ಕೆ ಶಾಸಕ ಜ್ಯೋತಿಗಣೇಶ್ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶ್ವ ಆರೋಗ್ಯ ದಿನ: ಸರ್ಕಾರಿ ಶಾಲೆಯ ಮಕ್ಕಳಿಗೆ ಕುಡಿಯುವ ನೀರಿನ ಫಿಲ್ಟರ್ ಘಟಕ ಕೊಡುಗೆ
    ಕೊರಟಗೆರೆ April 7, 2022

    ವಿಶ್ವ ಆರೋಗ್ಯ ದಿನ: ಸರ್ಕಾರಿ ಶಾಲೆಯ ಮಕ್ಕಳಿಗೆ ಕುಡಿಯುವ ನೀರಿನ ಫಿಲ್ಟರ್ ಘಟಕ ಕೊಡುಗೆ

    By adminApril 7, 2022No Comments2 Mins Read
    arogya

    ಕೊರಟಗೆರೆ : ತಾಲ್ಲೂಕಿನ ಇರಕಸಂದ್ರ ಕಾಲೊನಿಯ ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಗೆ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿತ್ತು. ಇಂತಹ ಸಮಸ್ಯೆಯನ್ನು ಸೂಕ್ಷ್ಮವಾಗಿ ಗಮನಿಸಿದ ಸ್ಥಳೀಯ ಪಶು ವೈದ್ಯಾಧಿಕಾರಿ ತಮ್ಮ ಮೇಲಧಿಕಾರಿಗಳ ಗಮನಕ್ಕೆ ತಿಳಿಸಿ ವಿರ್ಬ್ಯಾಕ್ ಅನಿಮಲ್ ಹೆಲ್ತ್ ಇಂಡಿಯಾ ಪ್ರೇವೈಟ್ ಲಿಮಿಟೆಡ್  ಕಂಪೆನಿಯ ಸಹಾಯ ಹಸ್ತದ ಮುಖೇನ  ಶಾಲಾ ಮಕ್ಕಳಿಗೆ ಸುಮಾರು 100 ಲೀಟರ್ ಫಿಲ್ಟರ್ ಮಾಡುವ ಫಿಲ್ಟರ್ ಘಟಕವನ್ನು ಉಚಿತವಾಗಿ ಶಾಲೆಗೆ ನೀಡಲಾಯಿತು.

    ಜನರಲ್ ಮ್ಯಾನೇಜರ್ ದಿಲೀಪ್ ಕುಮಾರ್ ಪುಣೆ  ಮಾತನಾಡಿ, ನಮ್ಮ ಕಂಪೆನಿಯ ಮುಖೇನ ಪಶುಗಳಿಗೆ ಉತ್ತಮ ಆರೋಗ್ಯಕ್ಕಾಗಿ ಹಲವು ಔಷಧಿಗಳನ್ನು ಕೊಡುತ್ತೇವೆ ಸಾಮಾಜಿಕ ಸೇವೆಗಳಲ್ಲೂ ಕೂಡ ಪಡಿಸಿಕೊಂಡಿದ್ದೇವೆ ಈ ಗ್ರಾಮದ ಪಶು ವೈದ್ಯರಾದ ಇವರು ನಮಗೆ ಇಲ್ಲಿನ ಶಾಲಾ ತಿಳಿಸಿದರು ನಾವು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಶಾಲೆಯಲ್ಲಿ ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದ ಕಾರಣ ನಮ್ಮ ಅಧಿಕಾರಿ ವರ್ಗದವರ ಜತೆ ಮಾತನಾಡಿದಾಗ ಒಂದು ಫಿಲ್ಟರ್ ಘಟಕವನ್ನು ಸ್ಥಾಪಿಸುವ ಉದ್ದೇಶದಿಂದ  ಅದರಂತೆ ಇಂದು ವಿಶ್ವ ಆರೋಗ್ಯ ದಿನವಾದ ಇಂದು ಶಾಲಾ ಮಕ್ಕಳ ಆರೋಗ್ಯ ದೃಷ್ಟಿಯಿಂದ ಫಿಲ್ಟರ್ ಘಟಕ ವನ್ನು ಇಂದು ಶಾಲಾ ಆವರಣದಲ್ಲಿ ನಿರ್ಮಿಸಿ ಉದ್ಘಾಟಿಸಿದ್ದೇವೆ ಇದಕ್ಕೆ ಸಹಕರಿಸಿದ ಸ್ಥಳೀಯ ಪಂಚಾಯಿತಿ ಅಧಿಕಾರಿಗಳು ಶಾಲೆಯ ಸಿಬ್ಬಂದಿ ವರ್ಗ ಜನರು ಸಹಕಾರ ತುಂಬಾ ಕೊಟ್ಟಿದ್ದಾರೆ  ಎಂದು ತಿಳಿಸಿದರು.


    Provided by
    Provided by

    ಸ್ಥಳೀಯ ಪಶುವೈದ್ಯಾಧಿಕಾರಿ ಶ್ರೀಧರ್  ಮಾತನಾಡಿ, ನಾನು ಕೂಡ ಸ್ಥಳೀಯವಾಗಿ ಅನೇಕ ವರ್ಷಗಳಿಂದ ಪಶುವೈದ್ಯನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ ಸರ್ಕಾರಿ ಶಾಲೆಯ ಮಕ್ಕಳಿಗೆ ಫ್ಲೋರೈಡ್ ಯುಕ್ತ ನೀರನ್ನು ಕುಡಿದು ಆರೋಗ್ಯದಲ್ಲಿ ತುಂಬಾ ತೊಂದರೆ ಆಗುತ್ತಿರುವುದು ಕಂಡುಬಂದಿದೆ ಆದ್ದರಿಂದ ಈ ಒಂದು ಫಿಲ್ಟರ್ ಘಟಕ ಮೂಲಕ ಶುದ್ಧ ನೀರನ್ನು ಕುಡಿಯುವುದು ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಾಣಬಹುದು ಎಂದು ತಿಳಿಸಿದರು .

    ಶಾಲೆಯ ಪ್ರಾಂಶುಪಾಲರು ಮಾತನಾಡಿ  ನಮ್ಮ ಶಾಲೆಯ ಮಕ್ಕಳಿಗೆ ಕುಡಿಯುವ ನೀರಿನ  ತುಂಬ ಉಪಯುಕ್ತವಾದ ಫಿಲ್ಟರ್ ಘಟಕವನ್ನು ಒದಗಿಸಿಕೊಟ್ಟಿರುವ ಈ ಕಂಪೆನಿಯ ಎಲ್ಲರಿಗೂ ತುಂಬು ಹೃದಯದ ಧನ್ಯವಾದಗಳು ಎಂದು ತಿಳಿಸಿದರು ..

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ

    June 13, 2026

    ಕೊರಟಗೆರೆ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ನೌಕರರಿಂದ ಬೃಹತ್ ಪ್ರತಿಭಟನೆ

    June 13, 2026

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ

    June 13, 2026

    ಕೊರಟಗೆರೆ: ವಿಧಾನಸಭಾ ಕ್ಷೇತ್ರದ ಮತದಾರರ ಆಶೀರ್ವಾದದಿಂದ 2ನೇ ಬಾರಿಗೆ ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಡಾ.ಜಿ.ಪರಮೇಶ್ವರ ರವರಿಗೆ ಕ್ಷೇತ್ರದ ಜನರಿಂದ…

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026

    ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ

    June 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.