nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಕಲಚೇತನರ ಹಿತರಕ್ಷಣೆಗಾಗಿ ಕಾನೂನು ಜಾಗೃತಿ ಮೂಡಿಸುವುದು ಅಗತ್ಯ: ವಕೀಲ ಮಣಿರಾಜು

    December 24, 2025

    ಸರಗೂರು | ದೇವಲಾಪುರ ರಸ್ತೆ ಒತ್ತುವರಿ ತೆರವು: ತಹಶೀಲ್ದಾರ್ ನೇತೃತ್ವದಲ್ಲಿ ಕ್ರಮ

    December 24, 2025

    ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ, ಪರಿಶೀಲನೆ

    December 24, 2025
    Facebook Twitter Instagram
    ಟ್ರೆಂಡಿಂಗ್
    • ವಿಕಲಚೇತನರ ಹಿತರಕ್ಷಣೆಗಾಗಿ ಕಾನೂನು ಜಾಗೃತಿ ಮೂಡಿಸುವುದು ಅಗತ್ಯ: ವಕೀಲ ಮಣಿರಾಜು
    • ಸರಗೂರು | ದೇವಲಾಪುರ ರಸ್ತೆ ಒತ್ತುವರಿ ತೆರವು: ತಹಶೀಲ್ದಾರ್ ನೇತೃತ್ವದಲ್ಲಿ ಕ್ರಮ
    • ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ, ಪರಿಶೀಲನೆ
    • ನರೇಗಾ ಹೆಸರು ಬದಲಾವಣೆ ಖಂಡನೀಯ: ಶಾಸಕ ಎಸ್.ಆರ್. ಶ್ರೀನಿವಾಸ್ ಆಕ್ರೋಶ
    • ತಿಪಟೂರು: ದಲಿತರ ಭೂಮಿ ಒತ್ತುವರಿ ಆರೋಪ, ಓಡಾಡಲು ರಸ್ತೆ ಇಲ್ಲದೇ ದಲಿತರು ಕಂಗಾಲು
    • ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ
    • ಶ್ರವಣೂರು: ಭ್ರಷ್ಟಾಚಾರದ ಆರೋಪ; ಪಿಡಿಒ ವಿರುದ್ಧ ಎರಡನೇ ದಿನವೂ ಮುಂದುವರಿದ ಪ್ರತಿಭಟನೆ
    • ತುರುವೇಕೆರೆ: ಚಿರತೆ ಸಿಕ್ಕರೂ  ಗ್ರಾಮಸ್ಥರಲ್ಲಿ ದೂರವಾಗದ ಆತಂಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶ್ವ ಆರೋಗ್ಯ ದಿನ: ಸರ್ಕಾರಿ ಶಾಲೆಯ ಮಕ್ಕಳಿಗೆ ಕುಡಿಯುವ ನೀರಿನ ಫಿಲ್ಟರ್ ಘಟಕ ಕೊಡುಗೆ
    ಕೊರಟಗೆರೆ April 7, 2022

    ವಿಶ್ವ ಆರೋಗ್ಯ ದಿನ: ಸರ್ಕಾರಿ ಶಾಲೆಯ ಮಕ್ಕಳಿಗೆ ಕುಡಿಯುವ ನೀರಿನ ಫಿಲ್ಟರ್ ಘಟಕ ಕೊಡುಗೆ

    By adminApril 7, 2022No Comments2 Mins Read
    arogya

    ಕೊರಟಗೆರೆ : ತಾಲ್ಲೂಕಿನ ಇರಕಸಂದ್ರ ಕಾಲೊನಿಯ ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಗೆ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿತ್ತು. ಇಂತಹ ಸಮಸ್ಯೆಯನ್ನು ಸೂಕ್ಷ್ಮವಾಗಿ ಗಮನಿಸಿದ ಸ್ಥಳೀಯ ಪಶು ವೈದ್ಯಾಧಿಕಾರಿ ತಮ್ಮ ಮೇಲಧಿಕಾರಿಗಳ ಗಮನಕ್ಕೆ ತಿಳಿಸಿ ವಿರ್ಬ್ಯಾಕ್ ಅನಿಮಲ್ ಹೆಲ್ತ್ ಇಂಡಿಯಾ ಪ್ರೇವೈಟ್ ಲಿಮಿಟೆಡ್  ಕಂಪೆನಿಯ ಸಹಾಯ ಹಸ್ತದ ಮುಖೇನ  ಶಾಲಾ ಮಕ್ಕಳಿಗೆ ಸುಮಾರು 100 ಲೀಟರ್ ಫಿಲ್ಟರ್ ಮಾಡುವ ಫಿಲ್ಟರ್ ಘಟಕವನ್ನು ಉಚಿತವಾಗಿ ಶಾಲೆಗೆ ನೀಡಲಾಯಿತು.

    ಜನರಲ್ ಮ್ಯಾನೇಜರ್ ದಿಲೀಪ್ ಕುಮಾರ್ ಪುಣೆ  ಮಾತನಾಡಿ, ನಮ್ಮ ಕಂಪೆನಿಯ ಮುಖೇನ ಪಶುಗಳಿಗೆ ಉತ್ತಮ ಆರೋಗ್ಯಕ್ಕಾಗಿ ಹಲವು ಔಷಧಿಗಳನ್ನು ಕೊಡುತ್ತೇವೆ ಸಾಮಾಜಿಕ ಸೇವೆಗಳಲ್ಲೂ ಕೂಡ ಪಡಿಸಿಕೊಂಡಿದ್ದೇವೆ ಈ ಗ್ರಾಮದ ಪಶು ವೈದ್ಯರಾದ ಇವರು ನಮಗೆ ಇಲ್ಲಿನ ಶಾಲಾ ತಿಳಿಸಿದರು ನಾವು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಶಾಲೆಯಲ್ಲಿ ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದ ಕಾರಣ ನಮ್ಮ ಅಧಿಕಾರಿ ವರ್ಗದವರ ಜತೆ ಮಾತನಾಡಿದಾಗ ಒಂದು ಫಿಲ್ಟರ್ ಘಟಕವನ್ನು ಸ್ಥಾಪಿಸುವ ಉದ್ದೇಶದಿಂದ  ಅದರಂತೆ ಇಂದು ವಿಶ್ವ ಆರೋಗ್ಯ ದಿನವಾದ ಇಂದು ಶಾಲಾ ಮಕ್ಕಳ ಆರೋಗ್ಯ ದೃಷ್ಟಿಯಿಂದ ಫಿಲ್ಟರ್ ಘಟಕ ವನ್ನು ಇಂದು ಶಾಲಾ ಆವರಣದಲ್ಲಿ ನಿರ್ಮಿಸಿ ಉದ್ಘಾಟಿಸಿದ್ದೇವೆ ಇದಕ್ಕೆ ಸಹಕರಿಸಿದ ಸ್ಥಳೀಯ ಪಂಚಾಯಿತಿ ಅಧಿಕಾರಿಗಳು ಶಾಲೆಯ ಸಿಬ್ಬಂದಿ ವರ್ಗ ಜನರು ಸಹಕಾರ ತುಂಬಾ ಕೊಟ್ಟಿದ್ದಾರೆ  ಎಂದು ತಿಳಿಸಿದರು.


    Provided by
    Provided by

    ಸ್ಥಳೀಯ ಪಶುವೈದ್ಯಾಧಿಕಾರಿ ಶ್ರೀಧರ್  ಮಾತನಾಡಿ, ನಾನು ಕೂಡ ಸ್ಥಳೀಯವಾಗಿ ಅನೇಕ ವರ್ಷಗಳಿಂದ ಪಶುವೈದ್ಯನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ ಸರ್ಕಾರಿ ಶಾಲೆಯ ಮಕ್ಕಳಿಗೆ ಫ್ಲೋರೈಡ್ ಯುಕ್ತ ನೀರನ್ನು ಕುಡಿದು ಆರೋಗ್ಯದಲ್ಲಿ ತುಂಬಾ ತೊಂದರೆ ಆಗುತ್ತಿರುವುದು ಕಂಡುಬಂದಿದೆ ಆದ್ದರಿಂದ ಈ ಒಂದು ಫಿಲ್ಟರ್ ಘಟಕ ಮೂಲಕ ಶುದ್ಧ ನೀರನ್ನು ಕುಡಿಯುವುದು ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಾಣಬಹುದು ಎಂದು ತಿಳಿಸಿದರು .

    ಶಾಲೆಯ ಪ್ರಾಂಶುಪಾಲರು ಮಾತನಾಡಿ  ನಮ್ಮ ಶಾಲೆಯ ಮಕ್ಕಳಿಗೆ ಕುಡಿಯುವ ನೀರಿನ  ತುಂಬ ಉಪಯುಕ್ತವಾದ ಫಿಲ್ಟರ್ ಘಟಕವನ್ನು ಒದಗಿಸಿಕೊಟ್ಟಿರುವ ಈ ಕಂಪೆನಿಯ ಎಲ್ಲರಿಗೂ ತುಂಬು ಹೃದಯದ ಧನ್ಯವಾದಗಳು ಎಂದು ತಿಳಿಸಿದರು ..

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಕೊರಟಗೆರೆ:  ಜಿ.ಎಂ.ಕಾಮರಾಜ್ ಪಶ್ಚಿಮ ರೈಲ್ವೆ ಬೋರ್ಡ್ ನಿರ್ದೇಶಕರಾಗಿ ಆಯ್ಕೆ

    December 23, 2025

    ಕುಂಚಿಟಿಗ ಮಹಾ ಸಂಸ್ಥಾನ ಮಠಕ್ಕೆ ನಿ. ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಭೇಟಿ

    December 20, 2025

    ಗ್ರಾಮೋದ್ಯೋಗ ವಿಕಾಸ್ ಯೋಜನೆಯಡಿ ಕುಂಬಾರ ಸಶಕ್ತಿಕರಣ ಅಡಿಯಲ್ಲಿ ಚಕ್ರ ಕುಂಬಾರಿಕೆ ತರಬೇತಿ

    December 18, 2025

    Leave A Reply Cancel Reply

    Our Picks

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಿಕಲಚೇತನರ ಹಿತರಕ್ಷಣೆಗಾಗಿ ಕಾನೂನು ಜಾಗೃತಿ ಮೂಡಿಸುವುದು ಅಗತ್ಯ: ವಕೀಲ ಮಣಿರಾಜು

    December 24, 2025

    ಸರಗೂರು:  ವಿಕಲಚೇತನರ ಹಿತರಕ್ಷಣೆಗಾಗಿ ಇರುವ ಕಾನೂನಿನ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ’ ಎಂದು ಪ್ಯಾನೆಲ್ ವಕೀಲ ಹಾಗೂ ವಕೀಲರ…

    ಸರಗೂರು | ದೇವಲಾಪುರ ರಸ್ತೆ ಒತ್ತುವರಿ ತೆರವು: ತಹಶೀಲ್ದಾರ್ ನೇತೃತ್ವದಲ್ಲಿ ಕ್ರಮ

    December 24, 2025

    ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ, ಪರಿಶೀಲನೆ

    December 24, 2025

    ನರೇಗಾ ಹೆಸರು ಬದಲಾವಣೆ ಖಂಡನೀಯ: ಶಾಸಕ ಎಸ್.ಆರ್. ಶ್ರೀನಿವಾಸ್ ಆಕ್ರೋಶ

    December 24, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.