nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾಜಿ ಶಾಸಕ ರಫೀಕ್ ಅಹಮದ್ ಅವರ ತಾಯಿ ನಿಧನ: ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ ಸಚಿವ ಜಿ.ಪರಮೇಶ್ವರ್

    April 25, 2026

    ಅಂಬೇಡ್ಕರ್ ರವರ ಚಿಂತನೆಗಳು ಸರ್ವಕಾಲಿಕ ಪ್ರಸ್ತುತ: ಚಾಮರಾಜನಗರ ವಿವಿಯ ಕುಲಪತಿ ಪ್ರೊ. ಬಿ.ಎಲ್. ಗಂಗಾಧರ್ ಅಭಿಮತ

    April 25, 2026

    ತುಮಕೂರಿನಲ್ಲಿ 24ನೇ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ ಹಬ್ಬ: ಅಂತರಾಷ್ಟ್ರೀಯ ಮಟ್ಟಕ್ಕೆ ಲಗ್ಗೆ ಇಡಲು ಸಜ್ಜಾದ ಕಲ್ಪತರು ನಾಡು

    April 25, 2026
    Facebook Twitter Instagram
    ಟ್ರೆಂಡಿಂಗ್
    • ಮಾಜಿ ಶಾಸಕ ರಫೀಕ್ ಅಹಮದ್ ಅವರ ತಾಯಿ ನಿಧನ: ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ ಸಚಿವ ಜಿ.ಪರಮೇಶ್ವರ್
    • ಅಂಬೇಡ್ಕರ್ ರವರ ಚಿಂತನೆಗಳು ಸರ್ವಕಾಲಿಕ ಪ್ರಸ್ತುತ: ಚಾಮರಾಜನಗರ ವಿವಿಯ ಕುಲಪತಿ ಪ್ರೊ. ಬಿ.ಎಲ್. ಗಂಗಾಧರ್ ಅಭಿಮತ
    • ತುಮಕೂರಿನಲ್ಲಿ 24ನೇ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ ಹಬ್ಬ: ಅಂತರಾಷ್ಟ್ರೀಯ ಮಟ್ಟಕ್ಕೆ ಲಗ್ಗೆ ಇಡಲು ಸಜ್ಜಾದ ಕಲ್ಪತರು ನಾಡು
    • ತುಮಕೂರಿನಲ್ಲಿ ಬೈಕ್ ಕಳ್ಳರ ಬಂಧನ; 10 ದ್ವಿಚಕ್ರ ವಾಹನಗಳ ಜಪ್ತಿ
    • ಮೇ 9ರಂದು ಚಿತ್ರದುರ್ಗದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಪಯಣದ ‘ಅಭಿಮಾನೋತ್ಸವ’
    • ಮೈಸೂರು: ಕುಡಿಯಲು ಹಣ ನೀಡದಿದ್ದಕ್ಕೆ ಪೀಡಿಸುತ್ತಿದ್ದ ಮಗನನ್ನೇ ಕೊಂದ ತಾಯಿ!
    • ಕೊರಟಗೆರೆಯ ಫ್ರೆಂಡ್ಸ್ ಗ್ರೂಪ್ ವತಿಯಿಂದ ಉಚಿತ ಆಂಬ್ಯುಲೆನ್ಸ್ ಲೋಕಾರ್ಪಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    • ಕನ್ನಡ ನಾಡು–ನುಡಿಗೆ ಡಾ.ರಾಜ್ ಕುಮಾರ್ ನೀಡಿದ ಕೊಡುಗೆ ಅಪಾರ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ:  ಗ್ರಾಮಸ್ಥರ ಕುಂದುಕೊರತೆ ಸಭೆ, ಅಲ್ಲೇ ಪರಿಹಾರ!
    ಮಧುಗಿರಿ January 2, 2022

    ಮಧುಗಿರಿ:  ಗ್ರಾಮಸ್ಥರ ಕುಂದುಕೊರತೆ ಸಭೆ, ಅಲ್ಲೇ ಪರಿಹಾರ!

    By adminJanuary 2, 2022No Comments1 Min Read
    mulabagilapalya

    ಮಧುಗಿರಿ: ತಾಲ್ಲೂಕು, ಪುರವರ ಹೋಬಳಿ, ಬ್ಯಾಲ್ಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮುಳಬಾಗಿಲಪಾಳ್ಯ ಗ್ರಾಮದಲ್ಲಿ ಹೊಸ ವರ್ಷದ ದಿನದಂದು  ಗ್ರಾ.ಪಂ ಸದಸ್ಯೆ ರಾಧಮ್ಮ ಅವರ ನೇತೃತ್ವದಲ್ಲಿ ಕುಂದುಕೊರತೆಯ ಸಭೆ  ನಡೆಯಿತು.

    ಈ ವೇಳೆ ನಿವೇಶನ, ಮಳೆಯಿಂದ ಕುಸಿದ ಮನೆಗಳ ಪರಿಹಾರ, ಪಿಂಚಣಿ, ಚರಂಡಿ, ಶುದ್ದನೀರು, ಪಡಿತರ ಚೀಟಿ ಇನ್ನಿತರೆ ಕೊಂದು ಕೊರತೆಗಳ ಬಗ್ಗೆ ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡರು.


    Provided by
    Provided by

    ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಸ್ಥಳದಲ್ಲೇ ಪುರವರ ಹೋಬಳಿ ಆರ್.ಐ. ರವರಿಗೆ ದೂರವಾಣಿ ಕರೆ ಮಾಡಿ ವಿಷಯ ತಿಳಿಸಿದ ತಕ್ಷಣ ಸ್ಪಂದಿಸಿದ ಆರ್.ಐ ರವರು ಸ್ಥಳಕ್ಕೆ ಗ್ರಾಮ ಲೆಕ್ಕಿಗ ಶ್ರೀಧರ್ ರವರನ್ನು ಕಳುಹಿಸಿ ಮಹಜರ್ ಮಾಡಿಸಿ, ಸಮಸ್ಯೆಗಳನ್ನು ಪರಿಹರಿಸಲಾಗುವುದೆಂದು ಭರವಸೆ ನೀಡಿದರು.

    ಈ ವೇಳೆ ಗ್ರಾಮ ಸಹಾಯಕ ಮೂರ್ತಿ, ಗ್ರಾಮದ ಮಾಜಿ ಸದಸ್ಯ ಮಲ್ಲಿಕಾರ್ಜುನ್, ಗ್ರಾ.ಪಂ. ಸದಸ್ಯ ಅರುಣ,ವಕೀಲರಾದ ತಿಮ್ಮಣ್ಣ,ಮಂಜುನಾಥ್, ಅಗ್ರಹಾರ ವೆಂಕಟೇಶ್, ಹನುಮಂತಪುರ ತಿಮ್ಮರಾಜು, ಸೌಭಾಗ್ಯ, ಬೇಬಿ, ಆಶಾ, ರೂಪ, ರತ್ಮಮ್ಮ, ವೀದಭದ್ರಯ್ಯ, ಮಧು, ಮಲ್ಲಣ್ಣ, ನಾಗೇಂದ್ರ, ಇತರರು ಹಾಜರಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಆರ್ಥಿಕ ಶಿಸ್ತು ಇದ್ದರೆ ಸಹಕಾರಿ ಕ್ಷೇತ್ರ ಅಭಿವೃದ್ದಿ ಸಾಧ್ಯ: ಕೆ.ಎನ್.ರಾಜಣ್ಣ

    April 23, 2026

    ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ

    April 16, 2026

    ಮಧುಗಿರಿ: ₹4.24 ಕೋಟಿ ಹಣ ದುರುಪಯೋಗ ಪ್ರಕರಣ:  ಸೌಮ್ಯಾ ಸೇರಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲು

    April 12, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಾಜಿ ಶಾಸಕ ರಫೀಕ್ ಅಹಮದ್ ಅವರ ತಾಯಿ ನಿಧನ: ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ ಸಚಿವ ಜಿ.ಪರಮೇಶ್ವರ್

    April 25, 2026

    ತುಮಕೂರು:  ತುಮಕೂರು ನಗರದ ಮಾಜಿ ಶಾಸಕರಾದ ಡಾ.ರಫೀಕ್ ಅಹಮದ್ ಅವರ ತಾಯಿ ಫಾತಿಮಾ ಬೇಗಂ ಅವರು ಇಂದು ದೈವಾಧೀನರಾಗಿದ್ದಾರೆ. ಅವರ…

    ಅಂಬೇಡ್ಕರ್ ರವರ ಚಿಂತನೆಗಳು ಸರ್ವಕಾಲಿಕ ಪ್ರಸ್ತುತ: ಚಾಮರಾಜನಗರ ವಿವಿಯ ಕುಲಪತಿ ಪ್ರೊ. ಬಿ.ಎಲ್. ಗಂಗಾಧರ್ ಅಭಿಮತ

    April 25, 2026

    ತುಮಕೂರಿನಲ್ಲಿ 24ನೇ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ ಹಬ್ಬ: ಅಂತರಾಷ್ಟ್ರೀಯ ಮಟ್ಟಕ್ಕೆ ಲಗ್ಗೆ ಇಡಲು ಸಜ್ಜಾದ ಕಲ್ಪತರು ನಾಡು

    April 25, 2026

    ತುಮಕೂರಿನಲ್ಲಿ ಬೈಕ್ ಕಳ್ಳರ ಬಂಧನ; 10 ದ್ವಿಚಕ್ರ ವಾಹನಗಳ ಜಪ್ತಿ

    April 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.