nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಸಮಯೋಚಿತ ಕುಡಿಯುವ ನೀರು ಉಳಿಸಬಲ್ಲದು ಹಲವು ಮೂಕ ಪ್ರಾಣಿಗಳ ಜೀವ”

    June 19, 2025

    ಬಸ್ ನ ಕಿಟಕಿ ಪಕ್ಕದ ಸೀಟಿಗಾಗಿ ಜಗಳ: ಯುವಕನಿಗೆ ಚೂರಿ ಇರಿತ

    June 18, 2025

    ಬೀದರ್:  ಬಿತ್ತನೆ ಬೀಜ ವಿತರಣಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ

    June 18, 2025
    Facebook Twitter Instagram
    ಟ್ರೆಂಡಿಂಗ್
    • “ಸಮಯೋಚಿತ ಕುಡಿಯುವ ನೀರು ಉಳಿಸಬಲ್ಲದು ಹಲವು ಮೂಕ ಪ್ರಾಣಿಗಳ ಜೀವ”
    • ಬಸ್ ನ ಕಿಟಕಿ ಪಕ್ಕದ ಸೀಟಿಗಾಗಿ ಜಗಳ: ಯುವಕನಿಗೆ ಚೂರಿ ಇರಿತ
    • ಬೀದರ್:  ಬಿತ್ತನೆ ಬೀಜ ವಿತರಣಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ
    • ನ್ಯಾಯಾಲಯದ ಗೇಟ್ ನಲ್ಲೇ ವ್ಯಕ್ತಿ ಹೃದಯಾಘಾತದಿಂದ ಸಾವು
    • ಜೆಡಿಎಸ್ — ಬಿಜೆಪಿ ನಡುವೆ ಹೊಂದಾಣಿಕೆ  ಕೊರತೆ: ಜೆಡಿಎಸ್  ಸಿಎಲ್‌ ಪಿ ನಾಯಕ ಸಿ.ಬಿ.ಸುರೇಶ್ ಬಾಬು
    • ಆಟೋ ವ್ಹೀಲಿಂಗ್ ಮಾಡುತ್ತಿದ್ದ ಚಾಲಕನ ಬಂಧನ: ಆಟೋ ವಶ
    • ಮಹಿಳೆಯ ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್: ಆರೋಪಿಯ ಬಂಧನ
    • ಸಿಎಂ ನಿವಾಸದ ಮುಂಭಾಗದಲ್ಲೇ ಧರೆಗುರುಳಿದ ಮರ: ವಾಹನಗಳಿಗೆ ಹಾನಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಣಿಗಲ್:  ಐಸ್ಕ್ರೀಂ ಫ್ಯಾಕ್ಟರಿ ಮಾಲೀಕನ ಸಾವು ಪ್ರಕರಣ ಸ್ಪೋಟಕ ಟ್ವಿಸ್ಟ್‌!: ಕೊಲೆ ನಡೆದಿರುವುದು ಬಯಲು
    ಕುಣಿಗಲ್ May 14, 2025

    ಕುಣಿಗಲ್:  ಐಸ್ಕ್ರೀಂ ಫ್ಯಾಕ್ಟರಿ ಮಾಲೀಕನ ಸಾವು ಪ್ರಕರಣ ಸ್ಪೋಟಕ ಟ್ವಿಸ್ಟ್‌!: ಕೊಲೆ ನಡೆದಿರುವುದು ಬಯಲು

    By adminMay 14, 2025No Comments1 Min Read
    kunigal news

    ತುಮಕೂರು: ಕುಣಿಗಲ್ ನ ಐಸ್ಕ್ರೀಂ ಫ್ಯಾಕ್ಟರಿ ಮಾಲೀಕನ ಸಾವು ಪ್ರಕರಣ ಸ್ಪೋಟಕ ಟ್ವಿಸ್ಟ್‌ ಪಡೆದುಕೊಂಡಿದ್ದು, ಸಿಸಿಟಿವಿಯಲ್ಲಿ ನಾಗೇಶ್ ಸಾವಿನ ಅಸಲಿ ಕಹಾನಿ ಬೆಳಕಿಗೆ ಬಂದಿದೆ.

    ಐಸ್ಕ್ರೀಂ ಫ್ಯಾಕ್ಟರಿ ಮಾಲೀಕನ ಸಾವು ಅಸಹಜ ಸಾವಲ್ಲ,  ಬದಲಾಗಿ ಅದು ಕೊಲೆ ಎಂಬುದು ಪತ್ತೆಯಾಗಿದೆ.  ಹೆಬ್ಬೂರಿನ ತಿಮ್ಮಸಂದ್ರ ಗ್ರಾಮದ ನಿವಾಸಿಯಾಗಿದ್ದ ಐಸ್ಕ್ರೀಂ ಫ್ಯಾಕ್ಟರಿ ಮಾಲೀಕ ನಾಗೇಶ್ (58) ತನ್ನದೇ ಫ್ಯಾಕ್ಟರಿಯಲ್ಲಿ ಸಾವನ್ನಪ್ಪಿದ್ದರು. ವಿದ್ಯುತ್ ಅವಘಡದಿಂದ ಈ ಸಂಭವಿಸಿದೆ ಎಂದು ಹೇಳಲಾಗಿತ್ತು. ಆದರೆ, ಇದೀಗ ಸಿಸಿ ಕ್ಯಾಮರಾ ದೃಶ್ಯಗಳಿಂದ ಇದೊಂದು ಮರ್ಡರ್ ಎನ್ನುವುದು ಬಯಲಾಗಿದೆ.


    Provided by

    ಮೇ 10ರಂದು ಈ ಘಟನೆ ನಡೆದಿತ್ತು. ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ ನಾಗೇಶ್ ಹತ್ಯೆ ಸಂಗತಿ ಬಯಲಾಗಿದೆ. ಮಗನಿಂದಲೇ ಹತ್ಯೆ ನಡೆದಿದೆಯಾ ಎಂಬ ಶಂಕೆ ಸದ್ಯ ಪೊಲೀಸರಲ್ಲಿದೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಫ್ಯಾಕ್ಟರಿಯಲ್ಲಿ ಇಟ್ಟಿದ್ದ ಹಣವನ್ನು ತಂದೆಗೆ ಕಾಣದಂತೆ ಹಣವನ್ನು ಮಗ ಸೂರ್ಯ ತೆಗೆದುಕೊಳ್ಳುತ್ತಿದ್ದನು.  ಇದು ನಾಗೇಶ್ ಗೆ ಗೊತ್ತಾದ  ಬಳಿಕ ಅಪ್ಪ ಮಗನ‌ ನಡುವೆ ಜಗಳವಾಗಿತ್ತು.‌ ಸೂರ್ಯನ ತಂಗಿಯನ್ನ ಲವ್ ಮಾಡುತ್ತಿದ್ದ ಸಂಜಯ ಎಂಬಾತನಿಗೆ ಸೂರ್ಯ ಸಪೋರ್ಟ್ ಮಾಡಿದ್ದ. ಈ ವಿಚಾರಕ್ಕೂ ನಾಗೇಶ್ ವಿರೋಧ ವ್ಯಕ್ತಪಡಿಸಿದ್ದ. ಸಂಜಯ್ ಮನೆಗೆ ಬರುವುದಕ್ಕೆ ನಾಗೇಶ್ ವಿರೋಧ ವ್ಯಕ್ತಪಡಿಸಿದ್ದ ಅಲ್ಲದೇ, ಮನೆ ಬಳಿ ಬರದಂತೆ ಸಂಜಯ್ ಗೆ ಎಚ್ಚರಿಕೆ ನೀಡಿದ್ದ  ಎನ್ನಲಾಗಿದೆ.

    ನಾಗೇಶ್ ಹತ್ಯೆಗೆ ಸಂಜಯ್ ಮತ್ತು ಸೂರ್ಯ ಎರಡು ಬಾರಿ ಕೊಲೆ ಯತ್ನ ಮಾಡಿದ್ದರು. ಒಂದು ಬಾರಿ ಅಪಘಾತ ಮಾಡಿಸಿ ಹತ್ಯೆಗೆ ಯತ್ನಿಸಿದ್ದರು. ಅಪಘಾತದಲ್ಲಿ ನಾಗೇಶ್ ಬಚಾವ್ ಆಗಿದ್ದ. ನಂತರ ನಾಗೇಶ್ ಮೇಲೆ ಹಲ್ಲೆ ನಡೆಸಲಾಗಿತ್ತು. ಆ ವೇಳೆಯೂ ನಾಗೇಶ್ ಬಚಾವ್ ಆಗಿದ್ದ. ಅಂತಿಮವಾಗಿ ಫ್ಯಾಕ್ಟರಿಯಲ್ಲಿ ಬರ್ಬರವಾಗಿ ಹತ್ಯೆ ನಡೆಸಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟ ಮನೋಜ್ ನ ಅಂತ್ಯಕ್ರಿಯೆ

    June 5, 2025

    ಕುಣಿಗಲ್ ನ ದೊಡ್ಡಕೆರೆಗೆ ಹಾರಿದ್ದ ಮಹಿಳೆಯ ಮೃತದೇಹ ಪತ್ತೆ

    February 28, 2025

    ಭಾರತದ ಕಡೆ ವಿಶ್ವ ತಿರುಗುತ್ತಿದೆ:  ನವಗ್ರಹ ದೇವಾಲಯ ಲೋಕಾರ್ಪಣೆ ನೆರವೇರಿಸಿ ರಾಜ್ಯಪಾಲ ಗೆಹ್ಲೋಟ್ ಅಭಿಮತ

    February 23, 2025
    Our Picks

    ಸಾಲ ಮರುಪಾವತಿಸಲಿಲ್ಲ ಎಂದು ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ!

    June 17, 2025

    ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತರ ಪೈಕಿ 18 ಮಂದಿಯ ಗುರುತು ಪತ್ತೆಯಾಗಿಲ್ಲ!

    June 16, 2025

    ಸೇತುವೆ ಕುಸಿದು 6 ಮಂದಿ ಪ್ರವಾಸಿಗರು ಸಾವು

    June 16, 2025

    ಪತನಗೊಂಡ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನವಿತ್ತು: ಅಮಿತ್ ಶಾ

    June 13, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    “ಸಮಯೋಚಿತ ಕುಡಿಯುವ ನೀರು ಉಳಿಸಬಲ್ಲದು ಹಲವು ಮೂಕ ಪ್ರಾಣಿಗಳ ಜೀವ”

    June 19, 2025

    ತುಮಕೂರು: ಇಕೊ–ಕ್ಲಬ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತುಮಕೂರು ಮತ್ತು ಡಬ್ಲೂ.ಎಫ್.ವಿ ಸಂಸ್ಥೆ ತುಮಕೂರು ಇವರ ಸಂಯುಕ್ತ ಆಶ್ರಯದೊಂದಿಗೆ ಪರಿಸರ…

    ಬಸ್ ನ ಕಿಟಕಿ ಪಕ್ಕದ ಸೀಟಿಗಾಗಿ ಜಗಳ: ಯುವಕನಿಗೆ ಚೂರಿ ಇರಿತ

    June 18, 2025

    ಬೀದರ್:  ಬಿತ್ತನೆ ಬೀಜ ವಿತರಣಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಭೇಟಿ

    June 18, 2025

    ನ್ಯಾಯಾಲಯದ ಗೇಟ್ ನಲ್ಲೇ ವ್ಯಕ್ತಿ ಹೃದಯಾಘಾತದಿಂದ ಸಾವು

    June 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.