nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    August 10, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Facebook Twitter Instagram
    ಟ್ರೆಂಡಿಂಗ್
    • ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಟುಂಬದ ಜೊತೆ ಸೇರಿ 164 ದರೋಡೆ, ಕೊನೆಗೂ ಸಿಕ್ಕಿಬಿದ್ದರು!
    ರಾಜ್ಯ ಸುದ್ದಿ August 29, 2022

    ಕುಟುಂಬದ ಜೊತೆ ಸೇರಿ 164 ದರೋಡೆ, ಕೊನೆಗೂ ಸಿಕ್ಕಿಬಿದ್ದರು!

    By adminAugust 29, 2022No Comments1 Min Read
    banglore

    ಐದು ರಾಜ್ಯಗಳಲ್ಲಿ 164 ದರೋಡೆಗಳನ್ನು ಮಾಡಿರುವ 54 ವರ್ಷದ ವ್ಯಕ್ತಿ ಮತ್ತು ಆತನಿಗೆ ಸಹಕಾರ ನೀಡಿದ ಆತನ ಕುಟುಂಬದವರನ್ನು ಬೆಂಗಳೂರಿನ ರಾಜಾಜಿನಗರದ ಪೊಲೀಸರು ಬಂಧಿಸಿದ್ದಾರೆ.

    ರಾಜ್ಯದ ಶಿವಮೊಗ್ಗ ಮತ್ತು ಕೋಲಾರ ಜಿಲ್ಲೆ ಸೇರಿದಂತೆ ಕರ್ನಾಟಕದ ಕೆಲವು ಭಾಗಗಳಲ್ಲಿ ಅಪರಾಧ ಚಟುವಟಿಕೆ ನಡೆಸಿದ್ದು, 40 ವರ್ಷಗಳ ಅಪರಾಧದ ಇತಿಹಾಸ ಹೊಂದಿರುವ ಆರೋಪಿ ಪ್ರಕಾಶ್ ಎಂಬುವವನನ್ನು ಬಂಧಿಸಿದ್ದಾರೆ.
    ಆರೋಪಿ ಪ್ರಕಾಶ್ ಜೊತೆಗೆ ಅವರ ಪುತ್ರರು, ಅಳಿಯ ಮತ್ತು ಸಹೋದರನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. 10ನೇ ವಯಸ್ಸಿನಿಂದಲೂ ಕಳ್ಳನಾಗಿದ್ದ ಪ್ರಕಾಶ್‌ಗೆ 20ಕ್ಕೂ ಹೆಚ್ಚು ಬಾರಿ ಜೈಲು ಶಿಕ್ಷೆಯಾಗಿದೆ.
    ವರದಿಯ ಪ್ರಕಾರ ಆರೋಪಿ ಪ್ರಕಾಶ್ ತನ್ನ 10 ನೇ ವಯಸ್ಸಿನಿಂದಲೂ ಕ್ರಿಮಿನಲ್ ಚಟುವಟಿಕೆ ಪ್ರಾರಂಭಿಸಿದ್ದಾರೆ. ಕಳೆದ 40 ವರ್ಷಗಳಲ್ಲಿ 20 ಕ್ಕೂ ಹೆಚ್ಚು ಬಾರಿ ಜೈಲು ಶಿಕ್ಷೆ ಅನುಭವಿಸಿದ್ದಾನೆ.

    ಆತನ ಕುಟುಂಬದ ಸದಸ್ಯರ ವಿರುದ್ಧವೂ ಅನೇಕ ಪ್ರಕರಣಗಳಿವೆ. ಪ್ರಕಾಶ್ ಅವರಿಗೆ ಮೂರು ಬೇರೆ ಬೇರೆ ಊರುಗಳಲ್ಲಿ (ಬಳ್ಳಾರಿ, ಕೋಲಾರ ಮತ್ತು ಶಿವಮೊಗ್ಗ) ಮೂವರು ಪತ್ನಿಯರಿದ್ದು, ಏಳು ಮಂದಿ ಪುತ್ರರು ಬೇರೆ ಬೇರೆ ಸ್ಥಳಗಳಲ್ಲಿ ವಾಸಿಸುತ್ತಿದ್ದಾರೆ ಎಂದು ವರದಿಯಾಗಿದೆ.

    ಪ್ರಕಾಶ್ ಅವರ ಸಹೋದರ ವರದರಾಜ್, ಅವರ ಮಕ್ಕಳಾದ ಬಾಲರಾಜ್ ಮತ್ತು ಮಿಥುನ್ ಮತ್ತು ಅಳಿಯ ಜಾನ್ ದರೋಡೆ ಮಾಡಲು ಆರೋಪಿಗೆ ಸಹಾಯ ಮಾಡಿದ್ದಾರೆ. ಪ್ರಕಾಶ್ ಐಷಾರಾಮಿ ಬಂಗಲೆಗಳು, ಆಭರಣ ಅಂಗಡಿಗಳು ಮತ್ತು ಹಣಕಾಸು ಕಚೇರಿಗಳನ್ನು ಗುರಿಯಾಗಿಸಿಕೊಂಡಿದ್ದಾರೆ.

    ಕರ್ನಾಟಕವಲ್ಲದೇ ನೆರೆಯ ರಾಜ್ಯಗಳಾದ ಗೋವಾ, ಮಹಾರಾಷ್ಟ್ರ ಮತ್ತು ಕೇರಳದಲ್ಲಿ ದರೋಡೆಗಳನ್ನು ಮಾಡಿದ್ದಾರೆ. ಅಲ್ಲಿಯೂ ಪ್ರಕರಣ ದಾಖಲಾಗಿವೆ. ಪ್ರಕಾಶ್ ಅವರ ಪುತ್ರರು, ಅಳಿಯಂದಿರು ಮತ್ತು ಸಹೋದರನನ್ನು ಬೆಂಗಳೂರು ಪೊಲೀಸರು ಶನಿವಾರ ಬಂಧಿಸಿದ್ದಾರೆ.

    ಈತನಿಗೆ ಜೈಲು ಹೊಸ ಗ್ಯಾಂಗ್ ಅನ್ನು ರಚಿಸುವ ಸ್ಥಳವಾಗಿತ್ತು. ಈ ಹಿಂದೆ ಜೈಲಿನಲ್ಲಿದ್ದಾಗ ಪ್ರಕಾಶ್ ತಂಡಗಳನ್ನು ರಚಿಸಿಕೊಂಡು ದರೋಡೆಗೆ ಯೋಜನೆ ರೂಪಿಸಿದ್ದ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿಗಾಗಿ ಪೊಲೀಸರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    August 10, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    August 10, 2026

    ಮೈಸೂರು / ಬೆಂಗಳೂರು: ರಾಜ್ಯದಲ್ಲಿ ನನ್ನನ್ನು ಕೊಂಡುಕೊಳ್ಳುವವರು ಅಥವಾ ನನ್ನ ಧ್ವನಿಯನ್ನು ಅಡಗಿಸುವವರು ಇನ್ನೂ ಹುಟ್ಟಿಲ್ಲ ಎಂದು ಕೇಂದ್ರ ಸಚಿವ…

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.