ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ಸಿನಿಮಾ ನಿರ್ದೇಶಕ ಕೆ.ವಿ. ರಾಜು ಇಂದು ಬೆಳಗ್ಗೆ ಬೆಂಗಳೂರಿನ ರಾಜಾಜಿನಗರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಕೆ.ವಿ. ರಾಜು ಅವರು ಇಂದು ಬೆಂಗಳೂರಿನ ರಾಜಾಜಿನಗರದ ನಿವಾಸದಲ್ಲಿ ಬೆಳಗ್ಗೆ 8 ಗಂಟೆಗೆ ನಿಧನರಾಗಿದ್ದಾರೆ.
ಹುಲಿಯಾ, ಬೆಳ್ಳಿಮೋಡಗಳು, ಇಂದ್ರಜಿತ್, ಬೆಳ್ಳಿ ಕಾಲುಂಗರ, ಯುದ್ದಕಾಂಡ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದ ಕೆ.ವಿ.ರಾಜು ಅವರು ಹಿಂದಿಯಲ್ಲಿ ಅಮಿತಾಬ್ ಬಚ್ಚನ್ ಚಿತ್ರಕ್ಕೂ ನಿರ್ದೇಶನ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy