nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೀಪೇಶ್ ದೀಪಕ್ ಶೆಣೈಗೆ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ರಾಜ್ಯ ಮಟ್ಟದ ಹೊಯ್ಸಳ ಶೌರ್ಯ ಪ್ರಶಸ್ತಿ

    December 3, 2025

    ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು: ಎಸ್ ಡಿಎಂಸಿ ಅಧ್ಯಕ್ಷ ನಾಗೇಂದ್ರ ಕುಮಾರ್

    December 3, 2025

    ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲೆಂದು ವಿಶೇಷ ಪೂಜೆ

    December 2, 2025
    Facebook Twitter Instagram
    ಟ್ರೆಂಡಿಂಗ್
    • ದೀಪೇಶ್ ದೀಪಕ್ ಶೆಣೈಗೆ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ರಾಜ್ಯ ಮಟ್ಟದ ಹೊಯ್ಸಳ ಶೌರ್ಯ ಪ್ರಶಸ್ತಿ
    • ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು: ಎಸ್ ಡಿಎಂಸಿ ಅಧ್ಯಕ್ಷ ನಾಗೇಂದ್ರ ಕುಮಾರ್
    • ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲೆಂದು ವಿಶೇಷ ಪೂಜೆ
    • ಹನುಮ ಜಯಂತಿಯಲ್ಲಿ ಪರಮೇಶ್ವರ್ ಪರ ‘ದಲಿತ ಸಿಎಂ’ ಕೂಗು: 101 ತೆಂಗಿನಕಾಯಿ ಹೊಡೆದು ಪೂಜೆ, ಉರುಳು ಸೇವೆ!
    • ಸರ್ಕಾರಿ ಶಾಲೆ ಉಳಿಸಲು ಆಗ್ರಹಿಸಿ ಎಐಡಿಎಸ್ ಓ ವಿದ್ಯಾರ್ಥಿ ಸಂಘಟನೆ, ಪೋಷಕರಿಂದ ಪ್ರತಿಭಟನೆ
    • ಕನ್ನಡ ಸಾಹಿತ್ಯ ಸಮ್ಮೇಳನ: ನೆಲ ಜಲಭಾಷೆ ಕುರಿತಾದ ಸ್ಪರ್ಧೆಗಳಲ್ಲಿ ನೀವೂ ಭಾಗಿಯಾಗಿ!
    • ಹೊಸ ಹೆಚ್ ಐವಿ ಸೋಂಕಿತರ ಸಂಖ್ಯೆ ಮಾರಕವಾಗುತ್ತಿದೆ: ಹಿರಿಯ ಸಿವಿಲ್ ನ್ಯಾಯಾಧೀಶ ವೆಂಕಟಪ್ಪ
    • ಹಾಲು ತರಲು ಹೋಗಿದ್ದ ವ್ಯಕ್ತಿಯ ಮೇಲೆ ಹರಿದ ಕಾರು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕ್ಯಾತಗಾನಕೆರೆ ಚರ್ಚ್ ವಿವಾದ: ಸ್ಥಳಕ್ಕೆ ಎಸ್.ಪಿ. ಭೇಟಿ, ಶಾಂತಿ ಸಭೆ ಆಯೋಜನೆ
    ಪಾವಗಡ April 2, 2025

    ಕ್ಯಾತಗಾನಕೆರೆ ಚರ್ಚ್ ವಿವಾದ: ಸ್ಥಳಕ್ಕೆ ಎಸ್.ಪಿ. ಭೇಟಿ, ಶಾಂತಿ ಸಭೆ ಆಯೋಜನೆ

    By adminApril 2, 2025No Comments1 Min Read
    k v ashok

    ತುಮಕೂರು: ಜಿಲ್ಲೆ ಪಾವಗಡ ತಾಲ್ಲೂಕಿನ ಕ್ಯಾತಗಾನಕೆರೆ ಗ್ರಾಮದಲ್ಲಿ ನಿರ್ಮಾಣವಾಗಿರುವ ಚರ್ಚ್ ಉದ್ಘಾಟನೆಗೆ ಗ್ರಾಮಸ್ಥರು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಬುಧವಾರ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ) ಕೆ.ವಿ. ಅಶೋಕ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಗ್ರಾಮದಲ್ಲಿ ಶಾಂತಿ ಸಭೆ ನಡೆಸಿ, ಸಾರ್ವಜನಿಕರೊಂದಿಗೆ ಚರ್ಚಿಸಿದರು.

    ಎಸ್.ಪಿ. ಅಶೋಕ್ ಮಾತನಾಡಿ, “ಗ್ರಾಮೀಣ ಭಾಗದ ಜನರು ಕಾನೂನಿನ ಕುರಿತು ಅರಿವಿರಬೇಕು. ಯಾವುದೇ ಸಮಸ್ಯೆ ಎದುರಾದಾಗ 112 ಸಹಾಯವಾಣಿಗೆ ಕರೆ ಮಾಡಿದರೆ, ಪೊಲೀಸರು ತಕ್ಷಣವೇ ಸ್ಥಳಕ್ಕೆ ಬಂದು ಸೂಕ್ತ ಕ್ರಮಕೈಗೊಳ್ಳುತ್ತಾರೆ. ಕಾನೂನನ್ನು ಕೈಗೆ ತೆಗೆದುಕೊಳ್ಳದೆ ಶಾಂತಿಯನ್ನು ಕಾಪಾಡಲು ಸಹಕರಿಸಬೇಕು” ಎಂದು ತಿಳಿಸಿದರು. ಅವರು ಗ್ರಾಮಸ್ಥರಿಂದ ಚರ್ಚ್ ಕುರಿತ ಮಾಹಿತಿ ಸಂಗ್ರಹಿಸಿದರು.


    Provided by
    Provided by

    ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಂದರ್ಭದಲ್ಲಿ, “ಈ ವಿವಾದವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೊಳ್ಳಲಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಜನರಲ್ಲಿ ಕಾನೂನು ಜಾಗೃತಿ ಮೂಡಿಸಲಾಗುವುದು. ಯಾವುದೇ ಸಮಸ್ಯೆಯ ಸಂದರ್ಭದಲ್ಲಿ ಪೊಲೀಸರ ನೆರವು ಪಡೆಯಬೇಕು, ಕಾನೂನು ಕೈಗೆ ತೆಗೆದುಕೊಳ್ಳಬಾರದು” ಎಂದು ಎಸ್.ಪಿ. ತಿಳಿಸಿದರು.

    ಶಾಂತಿ ಸಭೆಯಲ್ಲಿ ಮಧುಗಿರಿ ಡಿವೈಎಸ್‌ ಪಿ ಮಂಜುನಾಥ್, ಪಾವಗಡ ಗ್ರಾಮಾಂತರ ಸಿಪಿಐ ಗಿರೀಶ್, ಪಿಎಸ್ಐ ಲಕ್ಷ್ಮಣ್ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.

    ವರದಿ: ನಂದೀಶ್ ನಾಯ್ಕ ಪಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಭಗತ್ ಸಿಂಗ್ ಆಟೋ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

    December 1, 2025

    8 ತಿಂಗಳಿಂದ ವೇತನವಿಲ್ಲ: ಸಂಕಷ್ಟದಲ್ಲಿ ದಿನಗೂಲಿ ನೌಕರರು

    November 28, 2025

    ಖಾಸಗಿ ಆಸ್ಪತ್ರೆಗಳೊಂದಿಗೆ ಶಾಮೀಲಾದರೆ ಕ್ರಮ: ಸರ್ಕಾರಿ ವೈದ್ಯರು, ಸಿಬ್ಬಂದಿಗೆ ಶಾಸಕ ಎಚ್.ವಿ.ವೆಂಕಟೇಶ್ ಎಚ್ಚರಿಕೆ

    November 27, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ದೀಪೇಶ್ ದೀಪಕ್ ಶೆಣೈಗೆ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ರಾಜ್ಯ ಮಟ್ಟದ ಹೊಯ್ಸಳ ಶೌರ್ಯ ಪ್ರಶಸ್ತಿ

    December 3, 2025

    ಉಡುಪಿ: ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಘಟಕವಾಗಿರುವ ಟಿ.ಎ.ಪೈ. ಇಂಗ್ಲಿಷ್ ಮೀಡಿಯಂ ಹೈಸ್ಕೂಲ್‌ನ 10ನೇ…

    ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು: ಎಸ್ ಡಿಎಂಸಿ ಅಧ್ಯಕ್ಷ ನಾಗೇಂದ್ರ ಕುಮಾರ್

    December 3, 2025

    ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲೆಂದು ವಿಶೇಷ ಪೂಜೆ

    December 2, 2025

    ಹನುಮ ಜಯಂತಿಯಲ್ಲಿ ಪರಮೇಶ್ವರ್ ಪರ ‘ದಲಿತ ಸಿಎಂ’ ಕೂಗು: 101 ತೆಂಗಿನಕಾಯಿ ಹೊಡೆದು ಪೂಜೆ, ಉರುಳು ಸೇವೆ!

    December 2, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.