nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

    August 25, 2026

    ಕರ್ನಾಟಕ ಸರ್ಕಾರಕ್ಕೆ ಅದಾನಿ ಕೇವಲ ಒಬ್ಬ ಗುತ್ತಿಗೆದಾರ ಅಷ್ಟೇ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

    August 25, 2026
    Facebook Twitter Instagram
    ಟ್ರೆಂಡಿಂಗ್
    • ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ
    • “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು
    • ಕರ್ನಾಟಕ ಸರ್ಕಾರಕ್ಕೆ ಅದಾನಿ ಕೇವಲ ಒಬ್ಬ ಗುತ್ತಿಗೆದಾರ ಅಷ್ಟೇ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
    • ಮಹಿಳಾ ಪಿಎಸ್ ಐಗೆ ಬಿಜೆಪಿ ಶಾಸಕನ ಪುತ್ರಿಯಿಂದ ಕಪಾಳಮೋಕ್ಷ: ವಿಡಿಯೋ ವೈರಲ್, ಎಫ್ ಐಆರ್ ದಾಖಲಾಗಿದ್ದರೂ ಆಗಿಲ್ಲ ಬಂಧನ
    • ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ
    • ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್
    • ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ
    • ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಸ್ಕಾಂ ಅಧಿಕಾರಿಗಳ ಲಂಚಾವತಾರದ ವಿರುದ್ಧ ರೈತರಿಂದ ತೀವ್ರ ಪ್ರತಿಭಟನೆ
    ತುರುವೇಕೆರೆ March 16, 2022

    ಬೆಸ್ಕಾಂ ಅಧಿಕಾರಿಗಳ ಲಂಚಾವತಾರದ ವಿರುದ್ಧ ರೈತರಿಂದ ತೀವ್ರ ಪ್ರತಿಭಟನೆ

    By adminMarch 16, 2022No Comments1 Min Read
    protest

    ತುಮಕೂರು: ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ಕರ್ನಾಟಕ ಹಸಿರು ಸೇನೆ, ರೈತ ಸಂಘಟನೆ ಹಾಗೂ ಪ್ರಗತಿಪರ, ಸಂಘಟನೆಗಳು , ತುರುವೇಕೆರೆ ತಾಲೂಕು ರೈತ ಸಂಘಟನೆಯ ಅಧ್ಯಕ್ಷ ಶ್ರೀನಿವಾಸ್ ಗೌಡರ ನೇತೃತ್ವದಲ್ಲಿ, ಭ್ರಷ್ಟ ಬೆಸ್ಕಾಂ ಅಧಿಕಾರಿಗಳ ವಿರುದ್ದ ಪ್ರತಿಭಟನೆ ನಡೆಸಲಾಯಿತು.

    ಪಟ್ಟಣದ ಪ್ರಮುಖ ರಸ್ತೆಯಲ್ಲಿ ನೂರಾರು ಪ್ರತಿಭಟನಾಕಾರರು, ಕಾಲ್ನಡಿಗೆ ,ಮೂಲಕ ಸಂಚರಿಸಿ, ಬೆಸ್ಕಾಂ ಇಲಾಖೆಯ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

    ಬಳಿಕ ಬೆಸ್ಕಾಂ ಕಚೇರಿಯ ಬಳಿ ತೆರಳಿ,ಕಚೇರಿಯ ಮುಂಭಾಗದಲ್ಲಿ, ನೂರಾರು ಹೋರಾಟದ ರೈತರು, ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು, ಕಾರ್ಮಿಕ ಸಂಘಟನೆಗಳು ಜಮಾಯಿಸಿ, ಧರಣಿ ನಡೆಸಿದರು.

    ಪ್ರತಿಭಟನೆಯನ್ನುದ್ದೇಶಿಸಿ ಉದ್ದೇಶಿಸಿ ಮಾತನಾಡಿದ, ಸಿ.ಐ. ಟಿ. ಯು.ಕಾರ್ಮಿಕ ಸಂಘಟನೆಯ ತಾಲ್ಲೂಕು ಕಾರ್ಯದರ್ಶಿ ಸತೀಶ್, ತುರುವೇಕೆರೆ ತಾಲೂಕಿನ, ರೈತರು ಶಾಂತಿ ಪ್ರಿಯರು ಎಂಬುದು ಇಡೀ ನಾಡಿಗೆ ಗೊತ್ತಿದೆ. ಅದನ್ನು ದುರುಪಯೋಗಪಡಿಸಿಕೊಂಡು ನಮ್ಮನ್ನು ಯಾರು ಕೇಳುತ್ತಾರೆ ಅನ್ನೋ ತಾತ್ಸಾರ ತೋರಲಾಗುತ್ತಿದೆ. ರೈತರು ಸಿಡಿದು ನಿಂತ್ರೆ ಕಚೇರಿಯ ಕಟ್ಟಡನೆ ಇರಲ್ಲ. ನಾವು ಕಟ್ಟುತ್ತಿರುವ ಟ್ಯಾಕ್ಸ್ ಹಣದಲ್ಲಿ ಅಧಿಕಾರಿಗಳು ಸಂಬಳ ಪಡೆಯುತ್ತಿದ್ದಾರೆ. ರಾತ್ರಿ ವೇಳೆ ವಿದ್ಯುತ್ ತೆಗೆಯುತ್ತಿರುವುದರಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಲೈನ್ ಬಿಚ್ಚಲು ಲಂಚ, ಹಾಕಲು ಲಂಚ, ಟಿ.ಸಿ.ಕೆಟ್ಟರೆ ಅದನ್ನು ಸರಿಪಡಿಸಲೂ ಲಂಚ ಕೊಡಬೇಕಾದ ಪರಿಸ್ಥಿತಿ ಇಲ್ಲಿದೆ. ಅಧಿಕಾರಿಗಳಿಗೆ ಸರ್ಕಾರ ಸಂಬಳ ಕೊಡುತ್ತಿಲ್ವಾ ಎಂದು ಪ್ರಶ್ನಿಸಿದ ಅವರು, ಲಂಚಕೋರ , ಭ್ರಷ್ಟ ಎಂಜಿನಿಯರ್ ಕಾಂತರಾಜನನ್ನು ಕೂಡಲೇ ಸೇವೆಯಿಂದ, ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.

    ಈ ಪ್ರತಿಭಟನೆಯಲ್ಲಿ , ರೈತ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಶ್ರೀನಿವಾಸ್ ಗೌಡ, ರೈತ ಸಂಘದ ಅಸ್ಲಾಮ್ ಪಾಷಾ, ತುರುವೇಕೆರೆ ತಾಲ್ಲೂಕು ಅಭಿವೃದ್ಧಿ ವೇದಿಕೆಯ ರಾಮೇಗೌಡ, ದಲಿತ ಸಂಘರ್ಷ ಸಮಿತಿಯ ಸಂಚಾಲಕ ಜಗದೀಶ್, ಬೀದಿ ಬದಿಯ ವ್ಯಾಪಾರಿಗಳ ಸಂಘದ ಮಾರುತಿ, ಕಟ್ಟಡ ಕಾರ್ಮಿಕರ ಸಂಘದ ಮಂಜುನಾಥ್ ಮೊದಲಾದವರು ಇದ್ದರು.

    ವರದಿ: ಸುರೇಶ್ ಬಾಬು.ಎಂ.ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ತುರುವೇಕೆರೆ: ಬ್ಯಾಲಹಳ್ಳಿ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

    August 21, 2026

    ಮುಖ್ಯಮಂತ್ರಿ ಬಗ್ಗೆ ವೈಯಕ್ತಿಕ ನಿಂದನೆ ನಿಲ್ಲಿಸಿ: ಶಾಸಕರಿಗೆ ಕಾಂಗ್ರೆಸ್ ಮುಖಂಡರ ಆಗ್ರಹ

    August 19, 2026

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    ತುಮಕೂರು: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಮಗ್ರ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕರಡು ಮತದಾರರ…

    “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

    August 25, 2026

    ಕರ್ನಾಟಕ ಸರ್ಕಾರಕ್ಕೆ ಅದಾನಿ ಕೇವಲ ಒಬ್ಬ ಗುತ್ತಿಗೆದಾರ ಅಷ್ಟೇ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

    August 25, 2026

    ಮಹಿಳಾ ಪಿಎಸ್ ಐಗೆ ಬಿಜೆಪಿ ಶಾಸಕನ ಪುತ್ರಿಯಿಂದ ಕಪಾಳಮೋಕ್ಷ: ವಿಡಿಯೋ ವೈರಲ್, ಎಫ್ ಐಆರ್ ದಾಖಲಾಗಿದ್ದರೂ ಆಗಿಲ್ಲ ಬಂಧನ

    August 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.