nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ

    July 27, 2026

    ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್

    July 27, 2026

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026
    Facebook Twitter Instagram
    ಟ್ರೆಂಡಿಂಗ್
    • ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
    • ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
    • ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
    • ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ
    • ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೂದಗವಿ  ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಲಕ್ಷ್ಮಿಕಾಂತ ಸಿ.ಕೆ. ಅವಿರೋಧ ಆಯ್ಕೆ
    ಕೊರಟಗೆರೆ January 23, 2025

    ಬೂದಗವಿ  ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಲಕ್ಷ್ಮಿಕಾಂತ ಸಿ.ಕೆ. ಅವಿರೋಧ ಆಯ್ಕೆ

    By adminJanuary 23, 2025No Comments1 Min Read
    koratagere news

    ಕೊರಟಗೆರೆ:  ಬೂದಗವಿ (ಸಿದ್ದರಬೆಟ್ಟ) ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಲಕ್ಷ್ಮಿಕಾಂತ ಸಿ.ಕೆ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  ಅಧ್ಯಕ್ಷರಾಗಿ ಕವಿತಾ ರಮೇಶ್ ಮುಂದುವರಿದಿದ್ದಾರೆ.

    ಕೊರಟಗೆರೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಗವಿ(ಸಿದ್ದರಬೆಟ್ಟ) ಗ್ರಾಮ ಪಂಚಾಯಿತಿಗೆ ಎರಡನೇ ಅವಧಿಯ ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆ ಇದಾಗಿದೆ.

    ಹಿಂದುಳಿದ “ಬ” ವರ್ಗಕ್ಕೆ ಮೀಸಲಿದ್ದ ಸ್ಥಾನವಾಗಿದ್ದು. ಇಬ್ಬರು ಸದಸ್ಯರು ನಾಮಪತ್ರ ಸಲ್ಲಿಸಿದ್ದರು. ಮಲ್ಲೇಕಾವು ಕ್ಷೇತ್ರದ ಎಂ.ಎನ್.ಬಸವರಾಜು ಮತ್ತು ಚನ್ನರಾಯನದುರ್ಗ ಕ್ಷೇತ್ರದ ಲಕ್ಷ್ಮೀಕಾಂತ್ ಸಿ.ಕೆ. ನಾಮಪತ್ರ ಸಲ್ಲಿಸಿದ್ದರು.

    ಸರ್ವ ಸದಸ್ಯರ ಒಗ್ಗಟ್ಟಿನ ಚುನಾವಣೆಯನ್ನಾಗಿಸಲು ತೀರ್ಮಾನಿಸಿ ಮಲ್ಲೇಕಾವು ಕ್ಷೇತ್ರದ ಬಸವರಾಜು ತಮ್ಮ ನಾಮಪತ್ರ ವಾಪಸ್ ಪಡೆದಿದ್ದರು.

    ನೂತನ ಉಪಾಧ್ಯಕ್ಷರಾಗಿ ಚನ್ನರಾಯನದುರ್ಗ ಕ್ಷೇತ್ರದ ಲಕ್ಷ್ಮೀಕಾಂತ್ ಸಿ ಕೆ ಅವಿರೋಧ ಆಯ್ಕೆಯಾಗಿ ಅಧಿಕಾರಿ ಸ್ವೀಕರಿಸಿದ್ದಾರೆ.  ಲಕ್ಷ್ಮೀಕಾಂತ್ ರವರ ಅಭಿಮಾನಿಗಳು ಗ್ರಾಮಸ್ಥರು ಸದಸ್ಯರು ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು.

    ಚುನಾವಣೆ ಅಧಿಕಾರಿಯಾದ ತಹಶೀಲ್ದಾರ್ ಮಂಜುನಾಥ್ ಕೆ.ರವರಿಗೆ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಎಲ್ಲ ಗ್ರಾಮ ಪಂಚಾಯಿತಿ ಸದಸ್ಯರು ಸೇರಿ ಸನ್ಮಾನಿಸಿ ಧನ್ಯವಾದ ತಿಳಿಸಿದರು.

    ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಲಕ್ಷ್ಮಿಕಾಂತ್ ಮಾತನಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿ ಶ್ರಮಿಸುತ್ತೇವೆ. ರೈತರ ಸಾರ್ವಜನಿಕರ ಕೆಲಸಕ್ಕೆ ತೊಂದರೆ ಆಗದಂತೆ ಎಚ್ಚರವಹಿಸಿ ಕೆಲಸ ಮಾಡುತ್ತೇವೆ. ಗ್ರಾಮಗಳ ನೈರ್ಮಲ್ಯ, ಸ್ವಚ್ಚತೆ, ಬೀದಿ ದೀಪ, ಕುಡಿಯುವ ನೀರು, ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತೇವೆ ಮತ್ತು ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡ ನಿರ್ಮಿಸಲು ಶ್ರಮಿಸುತ್ತೇವೆ ಎಂದರು.

    ಈ ಸಂದರ್ಭದಲ್ಲಿ ಕಂದಾಯ ಇಲಾಖೆ RI ಪ್ರತಾಪ್, VA ರಮೇಶ್, ಉಪ ತಹಶೀಲ್ದಾರ್ A G ರಾಜು, ಚುನಾವಣಾ ಶಿರಸ್ತೇದಾರ್ ಮಂಜುನಾಥ್, ರವಿ ಶಂಕರ್, ದೊಡ್ಡೆ ಗೌಡ, ಸ್ಥಳೀಯ ಮುಖಂಡರು, ಎಲ್ಲ ಗ್ರಾಮ ಪಂಚಾಯಿತಿ ಸದಸ್ಯರು, ಪಿಡಿಓ ಸಿಬ್ಬಂದಿ  ಹಾಜರಿದ್ದರು..

    ವರದಿ: ಮಂಜುಸ್ವಾಮಿ ಎಂ.ಎನ್.,  ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ

    July 25, 2026

    ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!

    July 25, 2026

    ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ

    July 25, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ

    July 27, 2026

    ಔರಾದ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾನೂನುಬಾಹಿರವಾಗಿ ನಡೆಯುತ್ತಿರುವ ಅಕ್ರಮ ಸಾರಾಯಿ ಮಾರಾಟವನ್ನು ತಕ್ಷಣವೇ ಬಂದ್ ಮಾಡಬೇಕು ಮತ್ತು ಇದರಲ್ಲಿ ತೊಡಗಿರುವವರ…

    ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್

    July 27, 2026

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026

    ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ

    July 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.