nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ

    June 12, 2026

    ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ

    June 12, 2026

    ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

    June 12, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ
    • ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ
    • ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೂದಗವಿ  ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಲಕ್ಷ್ಮಿಕಾಂತ ಸಿ.ಕೆ. ಅವಿರೋಧ ಆಯ್ಕೆ
    ಕೊರಟಗೆರೆ January 23, 2025

    ಬೂದಗವಿ  ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಲಕ್ಷ್ಮಿಕಾಂತ ಸಿ.ಕೆ. ಅವಿರೋಧ ಆಯ್ಕೆ

    By adminJanuary 23, 2025No Comments1 Min Read
    koratagere news

    ಕೊರಟಗೆರೆ:  ಬೂದಗವಿ (ಸಿದ್ದರಬೆಟ್ಟ) ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಲಕ್ಷ್ಮಿಕಾಂತ ಸಿ.ಕೆ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  ಅಧ್ಯಕ್ಷರಾಗಿ ಕವಿತಾ ರಮೇಶ್ ಮುಂದುವರಿದಿದ್ದಾರೆ.

    ಕೊರಟಗೆರೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಗವಿ(ಸಿದ್ದರಬೆಟ್ಟ) ಗ್ರಾಮ ಪಂಚಾಯಿತಿಗೆ ಎರಡನೇ ಅವಧಿಯ ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆ ಇದಾಗಿದೆ.


    Provided by
    Provided by

    ಹಿಂದುಳಿದ “ಬ” ವರ್ಗಕ್ಕೆ ಮೀಸಲಿದ್ದ ಸ್ಥಾನವಾಗಿದ್ದು. ಇಬ್ಬರು ಸದಸ್ಯರು ನಾಮಪತ್ರ ಸಲ್ಲಿಸಿದ್ದರು. ಮಲ್ಲೇಕಾವು ಕ್ಷೇತ್ರದ ಎಂ.ಎನ್.ಬಸವರಾಜು ಮತ್ತು ಚನ್ನರಾಯನದುರ್ಗ ಕ್ಷೇತ್ರದ ಲಕ್ಷ್ಮೀಕಾಂತ್ ಸಿ.ಕೆ. ನಾಮಪತ್ರ ಸಲ್ಲಿಸಿದ್ದರು.

    ಸರ್ವ ಸದಸ್ಯರ ಒಗ್ಗಟ್ಟಿನ ಚುನಾವಣೆಯನ್ನಾಗಿಸಲು ತೀರ್ಮಾನಿಸಿ ಮಲ್ಲೇಕಾವು ಕ್ಷೇತ್ರದ ಬಸವರಾಜು ತಮ್ಮ ನಾಮಪತ್ರ ವಾಪಸ್ ಪಡೆದಿದ್ದರು.

    ನೂತನ ಉಪಾಧ್ಯಕ್ಷರಾಗಿ ಚನ್ನರಾಯನದುರ್ಗ ಕ್ಷೇತ್ರದ ಲಕ್ಷ್ಮೀಕಾಂತ್ ಸಿ ಕೆ ಅವಿರೋಧ ಆಯ್ಕೆಯಾಗಿ ಅಧಿಕಾರಿ ಸ್ವೀಕರಿಸಿದ್ದಾರೆ.  ಲಕ್ಷ್ಮೀಕಾಂತ್ ರವರ ಅಭಿಮಾನಿಗಳು ಗ್ರಾಮಸ್ಥರು ಸದಸ್ಯರು ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು.

    ಚುನಾವಣೆ ಅಧಿಕಾರಿಯಾದ ತಹಶೀಲ್ದಾರ್ ಮಂಜುನಾಥ್ ಕೆ.ರವರಿಗೆ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಎಲ್ಲ ಗ್ರಾಮ ಪಂಚಾಯಿತಿ ಸದಸ್ಯರು ಸೇರಿ ಸನ್ಮಾನಿಸಿ ಧನ್ಯವಾದ ತಿಳಿಸಿದರು.

    ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಲಕ್ಷ್ಮಿಕಾಂತ್ ಮಾತನಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿ ಶ್ರಮಿಸುತ್ತೇವೆ. ರೈತರ ಸಾರ್ವಜನಿಕರ ಕೆಲಸಕ್ಕೆ ತೊಂದರೆ ಆಗದಂತೆ ಎಚ್ಚರವಹಿಸಿ ಕೆಲಸ ಮಾಡುತ್ತೇವೆ. ಗ್ರಾಮಗಳ ನೈರ್ಮಲ್ಯ, ಸ್ವಚ್ಚತೆ, ಬೀದಿ ದೀಪ, ಕುಡಿಯುವ ನೀರು, ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತೇವೆ ಮತ್ತು ಗ್ರಾಮ ಪಂಚಾಯಿತಿ ಕಚೇರಿ ಕಟ್ಟಡ ನಿರ್ಮಿಸಲು ಶ್ರಮಿಸುತ್ತೇವೆ ಎಂದರು.

    ಈ ಸಂದರ್ಭದಲ್ಲಿ ಕಂದಾಯ ಇಲಾಖೆ RI ಪ್ರತಾಪ್, VA ರಮೇಶ್, ಉಪ ತಹಶೀಲ್ದಾರ್ A G ರಾಜು, ಚುನಾವಣಾ ಶಿರಸ್ತೇದಾರ್ ಮಂಜುನಾಥ್, ರವಿ ಶಂಕರ್, ದೊಡ್ಡೆ ಗೌಡ, ಸ್ಥಳೀಯ ಮುಖಂಡರು, ಎಲ್ಲ ಗ್ರಾಮ ಪಂಚಾಯಿತಿ ಸದಸ್ಯರು, ಪಿಡಿಓ ಸಿಬ್ಬಂದಿ  ಹಾಜರಿದ್ದರು..

    ವರದಿ: ಮಂಜುಸ್ವಾಮಿ ಎಂ.ಎನ್.,  ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    June 8, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026

    ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

    June 5, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ

    June 12, 2026

    ತುಮಕೂರು:  ನಗರದ ಬೆಳವಣಿಗೆಯ ಜೊತೆಜೊತೆಗೆ ಮೂಲಭೂತ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಿರುವ UGD ಚರಂಡಿಗಳ…

    ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ

    June 12, 2026

    ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

    June 12, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.