nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಪೊಲೀಸರು ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾದ್ರೆ ಎಚ್ಚರಿಕೆ ಕೊಡಲ್ಲ, ಕ್ರಮಕೈಗೊಳ್ತೇವೆ: ಸಚಿವ ಡಾ.ಜಿ.ಪರಮೇಶ್ವರ್

    September 20, 2025

    ಸಂತಪೂರ: ಆಧಾರ್ ಕಾರ್ಡ್ ಆಪರೇಟರ್ ನೇಮಕ ಮಾಡಲು ಮನವಿ

    September 20, 2025
    Facebook Twitter Instagram
    ಟ್ರೆಂಡಿಂಗ್
    • ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ
    • ಪೊಲೀಸರು ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾದ್ರೆ ಎಚ್ಚರಿಕೆ ಕೊಡಲ್ಲ, ಕ್ರಮಕೈಗೊಳ್ತೇವೆ: ಸಚಿವ ಡಾ.ಜಿ.ಪರಮೇಶ್ವರ್
    • ಸಂತಪೂರ: ಆಧಾರ್ ಕಾರ್ಡ್ ಆಪರೇಟರ್ ನೇಮಕ ಮಾಡಲು ಮನವಿ
    • ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ
    • ಬಾನು ಮುಷ್ತಾಕ್‌ ದಸರಾ ಉದ್ಘಾಟನೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
    • ಕುಣಿಗಲ್: ತಹಶೀಲ್ದಾರ್ ಧೋರಣೆ ಖಂಡಿಸಿ ದಲಿತ ಸಂಘಟನೆಗಳಿಂದ ಧರಣಿ
    • ತಿಪಟೂರು: ಜಾತಿ ಗಣತಿ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    • ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೋರುತ್ತಿದೆ ನೂತನ ಸಂಸತ್ ಭವನ: ವಿಪಕ್ಷಗಳಿಂದ ತೀವ್ರ ಟೀಕೆ
    ರಾಷ್ಟ್ರೀಯ ಸುದ್ದಿ August 1, 2024

    ಸೋರುತ್ತಿದೆ ನೂತನ ಸಂಸತ್ ಭವನ: ವಿಪಕ್ಷಗಳಿಂದ ತೀವ್ರ ಟೀಕೆ

    By adminAugust 1, 2024No Comments1 Min Read
    parliment

    ನವದೆಹಲಿ: ನೂತನವಾಗಿ ನಿರ್ಮಾಣವಾಗಿರುವ ಸಂಸತ್ ಭವನ ಕೂಡ ಸೋರಲು ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕರು ಕೇಂದ್ರ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ.

    ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರ ಪರಿಣಾಮ ಸಂಸತ್ ಭವನದ ಸುತ್ತ ಮುತ್ತಲು ಸಂಪೂರ್ಣವಾಗಿ ಜಲಾವೃತಗೊಂಡಿದೆ. ಇನ್ನೊಂದೆಡೆ ಸಂಸತ್ ಭವನ ಸೋರುತ್ತಿದೆ.


    Provided by
    Provided by
    Provided by

    ಲೋಕಸಭೆಯ ಲಾಬಿಯಲ್ಲಿ ನೀರು ಸೋರಿಕೆ ಆಗುತ್ತಿರುವ ಬಗ್ಗೆ ಕಾಂಗ್ರೆಸ್ ಸಂಸದ ಮಾಣಿಕ್ಕಂ ಟ್ಯಾಗೋರ್ ಅವರು ಈ ವಿಷಯದ ಕುರಿತು ಮುಂದೂಡಿಕೆ ನಿರ್ಣಯವನ್ನು ಮಂಡಿಸಿದರೆ, ಅಖಿಲೇಶ್ ಯಾದವ್ ಹೊಸ ಸಂಸತ್ತನ್ನು ನಿರ್ಮಿಸಲು ಕೋಟ್ಯಂತರ ಖರ್ಚು ಮಾಡಿದೆ ಎಂದು ಬಿಜೆಪಿಯನ್ನು ಲೇವಡಿ ಮಾಡಿದ್ದಾರೆ. ಅಲ್ಲದೆ, ಕಲಾಪವನ್ನು ಹಳೆಯ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಒತ್ತಾಯಿಸಿದ್ದಾರೆ.

    ಸಂಸತ್ ಭವನ ಪೂರ್ಣಗೊಂಡ ಒಂದೇ ವರ್ಷದಲ್ಲಿ ಈ ರೀತಿಯ ಸಮಸ್ಯೆ ಆಗಿದೆ. ಹೀಗಾಗಿ ಮುಂಗಾರು ಅಧಿವೇಶನದ ಉಳಿದ ಭಾಗವನ್ನು ಹಳೆಯ ಸಂಸತ್ತಿನ ಕಟ್ಟಡಕ್ಕೆ ಸ್ಥಳಾಂತರಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Our Picks

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ನವದೆಹಲಿ: ದೆಹಲಿಯಲ್ಲಿ ವಿವಿಧ ಶಾಲೆಗಳಿಗೆ ಬಾಂಬ್​​ ಬೆದರಿಕೆ ಸಂದೇಶಗಳು ಬಂದಿದೆ. ನಗರದ ಡಿಪಿಎಸ್ ದ್ವಾರಕಾ, ಕೃಷ್ಣ ಮಾಡೆಲ್ ಪಬ್ಲಿಕ್ ಸ್ಕೂಲ್…

    ಪೊಲೀಸರು ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾದ್ರೆ ಎಚ್ಚರಿಕೆ ಕೊಡಲ್ಲ, ಕ್ರಮಕೈಗೊಳ್ತೇವೆ: ಸಚಿವ ಡಾ.ಜಿ.ಪರಮೇಶ್ವರ್

    September 20, 2025

    ಸಂತಪೂರ: ಆಧಾರ್ ಕಾರ್ಡ್ ಆಪರೇಟರ್ ನೇಮಕ ಮಾಡಲು ಮನವಿ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.