nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್ ನಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ

    September 18, 2025

    ವಿಶ್ವಕರ್ಮ ಸಮಾಜವು ಸಂಘಟಿತರಾದಾಗ ಯೋಜನೆಗಳ ಸದ್ಬಳಕೆಗೆ ಸಹಕಾರಿ: ತಹಶೀಲ್ದಾರ್ ಮೋಹನಕುಮಾರಿ ಸಲಹೆ

    September 18, 2025

    ಎಂ.ಎನ್.ಭೀಮರಾಜ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

    September 18, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್ ನಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ
    • ವಿಶ್ವಕರ್ಮ ಸಮಾಜವು ಸಂಘಟಿತರಾದಾಗ ಯೋಜನೆಗಳ ಸದ್ಬಳಕೆಗೆ ಸಹಕಾರಿ: ತಹಶೀಲ್ದಾರ್ ಮೋಹನಕುಮಾರಿ ಸಲಹೆ
    • ಎಂ.ಎನ್.ಭೀಮರಾಜ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ
    • ದನಗಳ ಅವಶೇಷ ಅರಣ್ಯ ಭೂಮಿಯಲ್ಲಿ ಎಸೆದ ಆರೋಪ: ಇಬ್ಬರ ಬಂಧನ
    • ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
    • ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ
    • ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ
    • ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯೋಗೀಶ್ ರವರೇ ಮೊದಲು ಕೀಳು ಮಟ್ಟದ ರಾಜಕಾರಣ ಬಿಡಿ: ಯುವ ಮೋರ್ಚಾದ ಅಧ್ಯಕ್ಷ ಗೌರೀಶ್ ಕಿಡಿ
    ತುರುವೇಕೆರೆ September 7, 2023

    ಯೋಗೀಶ್ ರವರೇ ಮೊದಲು ಕೀಳು ಮಟ್ಟದ ರಾಜಕಾರಣ ಬಿಡಿ: ಯುವ ಮೋರ್ಚಾದ ಅಧ್ಯಕ್ಷ ಗೌರೀಶ್ ಕಿಡಿ

    By adminSeptember 7, 2023No Comments2 Mins Read
    turuvekere

    ತುರುವೇಕೆರೆ: ಕ್ಷೇತ್ರಕ್ಕೆ ಮಾಜಿ ಶಾಸಕರಾದ  ಜಯರಾಮಣ್ಣ ನವರು ನೀರಿನ ಹೋರಾಟಕ್ಕೆ ಶಾಶ್ವತ ಪರಿಹಾರವನ್ನು ನೀಡಿದ್ದಾರೆ ಹಾಗೂ  ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯುವಂತ  ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದಾರೆ ಯೋಗೀಶ್ ರವರೇ ಮೊದಲು ಕೀಳು ಮಟ್ಟದ ರಾಜಕಾರಣ ಬಿಡಿ ನಾಲಿಗೆ ಬಿಗಿ ಹಿಡಿದು ಮಾತನಾಡಿ ಯುವ ಮೋರ್ಚಾದ ಅಧ್ಯಕ್ಷ ಗೌರೀಶ್ ಆಕ್ರೋಶ ವ್ಯಕ್ತಪಡಿಸಿದರು.

    ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ  ಸುದ್ದಿಘೋಷ್ಠಿಯಲ್ಲಿ  ಮಾತನಾಡಿದ ತಾಲೂಕು ಯುವ ಮೋರ್ಚಾದ ಅಧ್ಯಕ್ಷ ಗೌರೀಶ್ ಅವರು,  ಜೆಡಿಎಸ್ ಪಕ್ಷದ ವಕ್ತಾರಾದ ವೆಂಕಟಪುರ ಯೋಗೇಶ್   ಮಾಜಿ ಶಾಸಕರಾದ ಮಸಾಲೆ ಜಯರಾಮ್ ಅವರು ಕಮಿಷನ್ ದಂಧೆಗಾಗಿ ಕೆಲಸ ಮಾಡಿದ್ದಾರೆ  ಎಂದು ನೀಡಿರುವ ಹೇಳಿಕೆಯನ್ನ ಖಂಡಿಸಿದರು.


    Provided by
    Provided by
    Provided by

    ಅವರಿಗೂ ಗೊತ್ತಿದೆ ಮತ್ತೆ ಹೇಳುತ್ತಾರೆ ತೂಬುಗಳನ್ನು ಹೊಡೆದು ನೀರು ಬಿಡುತ್ತೇವೆ ಅಷ್ಟು ಪೌರುಷ ನಮಗಿದೆ ಎಂದು ತೂಬನ್ನು ಹೊಡೆದು ಹಾಕಿ ನೀರು ಬಿಡುವ ಅವಶ್ಯಕತೆ ಇಲ್ಲ, ಇವತ್ತು ದಂಡಿನಶಿವರ ಹೋಬಳಿಯ ಕೆರೆಗಳಿಗೆ ನೀರು ಹರಿಸುವ  ಡಿ 10 ತೂಬು ಆಗಿರಬಹುದು ನಮ್ಮ ಮಾಜಿ ಸಣ್ಣ ನೀರಾವರಿಯ ಸಚಿವರಾದಂತಹ ಮಾಧುಸ್ವಾಮಿಯವರು ಮತ್ತು ಮಾಜಿ ಶಾಸಕರಾದ  ಜಯರಾಮಣ್ಣ ನವರು ಸೇರಿ ನೀರಿನ ಹೋರಾಟಕ್ಕೆ ಶಾಶ್ವತ ಪರಿಹಾರವನ್ನು ನೀಡಿದ್ದಾರೆ. ಹಾಲಿ ಶಾಸಕರು ಕಳೆದ ಬಾರಿ ಶಾಸಕರಾಗಿದ್ದಾಗ ನೀರಿನ ಹೋರಾಟಕ್ಕಾಗಿ ಶಾಸಕರು ಹಲವಾರು ಕೇಸುಗಳನ್ನು ಹಾಕಿಸಿಕೊಂಡಿದ್ದಾರೆ ಅವುಗಳು ಇನ್ನು ತೀರ್ಮಾನ ಮಾಡಿಸಿಕೊಂಡಿಲ್ಲ ತಾವರೆಕೆರೆಯಿಂದ ದಂಡಿನಶಿವರದ ವರೆಗೆ ಆಗಿರುವ ರಸ್ತೆ ಮತ್ತೆ ಕಲ್ಲೂರು ರಸ್ತೆ ಉದಾಹರಣೆ ಸಾಕು, ಯಾವುದೇ ಕಮಿಷನ್ ಆಸೆಗಾಗಿ ಈ ಕೆಲಸ ಮಾಡಿಲ್ಲ ಜಯರಾಮಣ್ಣನವರು  ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯುವಂತ  ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದಾರೆ ಎಂದರು.

    ಯೋಗೀಶ್ ರವರೇ ಮೊದಲು  ನಾಲಿಗೆ ಬಿಗಿ ಹಿಡಿದು ಮಾತನಾಡಿ, ಕ್ಷೇತ್ರದ ಜನತೆಗೆ ಗೊತ್ತಿದೆ ಜಯರಾಮಣ್ಣನವರ ಕಾಲದಲ್ಲಿ  ಏನು ಕೆಲಸ ಆಗಿದೆ ಅಂತ. ಅವರ ಅವಧಿಯಲ್ಲಿ ದಂಡಿನ ಶಿವರದಿಂದ ದುಂಡ ವರೆಗೂ ಒಳ್ಳೆಯ ರಸ್ತೆಯನ್ನು ಮಾಡಿಸಿದ್ದಾರೆ, ಈಗ ಮಾತನಾಡುವವರಿಗೆ ಗೊತ್ತೋ ಗೊತ್ತಿಲ್ಲವೋ  ಊರಲ್ಲಿ ಇದ್ದರೂ ಇರಲಿಲ್ಲನವೋ ನಮಗೆ ಗೊತ್ತಿಲ್ಲ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳ ಸುತ್ತೋಲೆಯನ್ನು ಕೊಡುತ್ತೇವೆ, ಮನೆಯಲ್ಲಿ ಕುಳಿತುಕೊಂಡು ಬಿಡುವಿನ ವೇಳೆಯಲ್ಲಿ ಓದಿ. ಆಗ ಗೊತ್ತಾಗುತ್ತದೆ ಜಯರಾಮಣ್ಣನವರು ಏನು ಕೆಲಸ ಮಾಡಿದ್ದಾರೆ ಎಂದು, ಅಧಿಕಾರಕ್ಕಾಗಿ ಕೆಲವರ ಕುತಂತ್ರದಿಂದ ಜಯರಾಮಣ್ಣನವರು, ಸೋತಿರಬಹುದು. ಆದರೂ ಮತದಾರರು 58000ಕ್ಕೂ ಹೆಚ್ಚು ಮತಗಳನ್ನು ನೀಡಿದ್ದಾರೆ. ಮತದಾರರು ನಮ್ಮ ಪಕ್ಷದ ಬಲವನ್ನು ತೋರಿದ್ದಾರೆ, ಮುಂದಿನ ದಿನಗಳಲ್ಲಿ ಅವರ ಶಕ್ತಿ ಇರುತ್ತದೆ ಹೋರಾಟ ಮಾಡುತ್ತಾರೆ ಮತ್ತೆ ಈ ಕ್ಷೇತ್ರದ ಅಭಿವೃದ್ಧಿ ಕೆಲಸ ಮಾಡಲು ಅವಕಾಶ ಮಾಡಿಕೊಡುತ್ತಾರೆ. ಆದ್ದರಿಂದ ವೆಂಕಟಾಪುರ ಯೋಗೀಶ್ ರವರೆ ತಾವು ಮೊನ್ನೆ ಸುದ್ದಿಗೋಷ್ಠಿಯಲ್ಲಿ ಹೇಳಿದ್ದ ಮಾತನ್ನು ವಾಪಸ್ಸು ಪಡೆಯಬೇಕು ಈ ದಿನ ಅವರಿಗೆ ಎಚ್ಚರಿಕೆನೀಡುತ್ತಿದ್ದೇವೆ ಎಂದರು.

    ಮುಖಂಡರಾದ ವಿ.ಬಿ.ಸುರೇಶ್ ಮಾತನಾಡಿ, ಮೊನ್ನೆ ಜೆಡಿಎಸ್ ಪಕ್ಷದ ಸುದ್ದಿಗೋಷ್ಠಿಯಲ್ಲಿ ವೆಂಕಟಾಪುರ ಯೋಗೀಶ್ ರವರು ಜಯರಾಮಣ್ಣ ನವರ ವಿರುದ್ಧ ಇಲ್ಲಸಲ್ಲದ ಆರೋಪದ ಹೇಳಿಕೆಯನ್ನು ನೀಡಿದ್ದಾರೆ ಜಯರಾಮಣ್ಣನವರ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ ಎಂಬ ಹೇಳಿಕೆ ನೀಡಿದ್ದಾರೆ. ಆದರೆ ಜೈರಾಮಣ್ಣನವರು ಒಂದಲ್ಲ ನೂರಾರು ಅಭಿವೃದ್ಧಿಯ ಕೆಲಸಗಳನ್ನು ಮಾಡಿದ್ದಾರೆ ನೆನೆಗುದಿಗೆ ಬಿದ್ದಿದ್ದ ದಬ್ಬೇಗಟ್ಟ ತುರುವೇಕೆರೆಯ ಮುಖ್ಯ ರಸ್ತೆಯನ್ನು 25 ಕೋಟಿ ರೂ ವೆಚ್ಚದಲ್ಲಿ ಮಾಡಿದ್ದಾರೆ. ಮೊದಲಿಗೆ ಈ ರಸ್ತೆಯಲ್ಲಿ ಗರ್ಭಿಣಿಯ ಹೆಂಗಸರು ಪ್ರಯಾಣಿಸುವ ಹಾಗೆ ಇರಲಿಲ್ಲ ರಸ್ತೆ ಮಧ್ಯದಲ್ಲಿಯೇ ಡೆಲಿವರಿಗಳು ಆಗುವಂತಹ ಸನ್ನಿವೇಶಗಳು ನಡೆದು ಹೋಗಿದ್ದವು. ಗಬ್ಬೆಘಟ್ಟ ಭಾಗದ ಜನರ ಒತ್ತಾಯದ ಮೇರೆಗೆ ಈ ರಸ್ತೆಯನ್ನು ಮಾಡಿದ್ದಾರೆ ಎಂದರು.

    ಆದರೆ ಹಾಲಿ ಶಾಸಕರು 20 ವರ್ಷಗಳ ಕಾಲ ಶಾಸಕರಾಗಿದ್ದರೂ ಈ ಕೆಲಸ ಏಕೆ ಮಾಡಿರಲಿಲ್ಲ ಎಂದು ಯಾವತ್ತು ಪ್ರಶ್ನೆಯನ್ನು ಮಾಡಿಲ್ಲ, ಆದರೆ ಪದೇಪದೇ ಜಯರಾಮಣ್ಣನವರ ಬಗ್ಗೆ ಮಾತನಾಡುವುದು ಸರಿಯಲ್ಲ, ನಾನು ಒಂದು ಮಾತನ್ನು ಹೇಳುತ್ತೇನೆ ತಾಳಕೆರೆ ಸುಬ್ರಹ್ಮಣ್ಯಂ ರವರನ್ನು ಹೊರತುಪಡಿಸಿ ಅನೇಕ ಶಾಸಕರು ಕೆಲಸ ಮಾಡಿದ್ದಾರೆ, ಅವರೆಲ್ಲರನ್ನೂ ಮೀರಿ ಮಸಾಲ ಜಯರಾಮಣ್ಣನವರು ಮಿಗಿಲಾಗಿ ಕೆಲಸ ಮಾಡಿದ್ದಾರೆ ಎಂದರು.

    ಈ ಸಂದರ್ಭದಲ್ಲಿ ಅಮ್ಮಸಂದ್ರ ಗ್ರಾಮ ಪಂಚಾಯಿತಿ ಉಪಾದ್ಯಕ್ಷ ನರಸಿಂಹಯ್ಯ, ಅರಳೀಕೆರೆ ಬಸವರಾಜು, ಅಶೋಕ್ , ಕುಮಾರ್ ಜಗದೀಶ್, ಅಮ್ಮಸಂದ್ರ ಭರತ್, ರಾಕೇಂದು, ತನುಜ್ ಗೌಡ, ದಯಾನಂದ ಮತ್ತಿತರರಿದ್ದರು

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ

    admin
    • Website

    Related Posts

    ಟೀಕೆ ಟಿಪ್ಪಣಿಗಳಿದ್ದರೂ ಗ್ಯಾರೆಂಟಿ ಯೋಜನೆಗಳಿಂದ ಲಕ್ಷಾಂತರ ಜನರಿಗೆ ಅನುಕೂಲವಾಗಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    September 11, 2025

    ಶಾಸಕ ಎಂ.ಟಿ.ಕೃಷ್ಣಪ್ಪ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವ ಆಚರಣೆ

    June 5, 2025

    ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ

    May 24, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್ ನಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ

    September 18, 2025

    ಬೀದರ್: ಹೈದರಾಬಾದ್ ಕರ್ನಾಟಕ (ಕಲ್ಯಾಣ ಕರ್ನಾಟಕ) ವಿಮೋಚನಾ ದಿನದ ಅಂಗವಾಗಿ ಹಾರಿಸಲಾಗುತ್ತಿದ್ದ ರಾಷ್ಟ್ರಧ್ವಜವು ತಲೆ ಕೆಳಗಾಗಿ ಹಾರಿರುವ ಘಟನೆ ಮಾರ್ಕೆಟ್…

    ವಿಶ್ವಕರ್ಮ ಸಮಾಜವು ಸಂಘಟಿತರಾದಾಗ ಯೋಜನೆಗಳ ಸದ್ಬಳಕೆಗೆ ಸಹಕಾರಿ: ತಹಶೀಲ್ದಾರ್ ಮೋಹನಕುಮಾರಿ ಸಲಹೆ

    September 18, 2025

    ಎಂ.ಎನ್.ಭೀಮರಾಜ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

    September 18, 2025

    ದನಗಳ ಅವಶೇಷ ಅರಣ್ಯ ಭೂಮಿಯಲ್ಲಿ ಎಸೆದ ಆರೋಪ: ಇಬ್ಬರ ಬಂಧನ

    September 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.