nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ

    March 4, 2026

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026
    Facebook Twitter Instagram
    ಟ್ರೆಂಡಿಂಗ್
    • ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    • ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
    • ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
    • ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ
    • ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ಪ್ರಿಂಟಿಂಗ್ ಹಬ್ ಆಗಲಿ:  ಸಿ.ಸಿ.ಪಾವಟೆ
    ತುಮಕೂರು December 31, 2025

    ತುಮಕೂರು ಪ್ರಿಂಟಿಂಗ್ ಹಬ್ ಆಗಲಿ:  ಸಿ.ಸಿ.ಪಾವಟೆ

    By adminDecember 31, 2025No Comments1 Min Read

    ತುಮಕೂರು: ರಾಜ್ಯದ ಬಹುಪಾಲು ಜಿಲ್ಲೆಗಳಿಗೆ ಹೆಬ್ಬಾಗಿಲಿನಂತಿರುವ ತುಮಕೂರಿನಲ್ಲಿ ಮುದ್ರಕರು ಮುದ್ರಣ ಕ್ಷೇತ್ರದಲ್ಲಿನ ನೂತನ ತಾಂತ್ರಿಕ ಕೌಶಲ್ಯಗಳನ್ನು ಅಳವಡಿಸಿಕೊಂಡು ಗ್ರಾಹಕರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸುವುದರ ಮೂಲಕ ತುಮಕೂರನ್ನು ‘ಪ್ರಿಂಟಿಂಗ್ ಹಬ್’ ಆಗಿ ರೂಪಿಸಬೇಕೆಂದು ಸಮಾಲೋಚಕರಾದ ಸಿ.ಸಿ.ಪಾವಟೆ ಸಲಹೆ ನೀಡಿದರು.

    ತುಮಕೂರು ಜಿಲ್ಲಾ ಮುದ್ರಣಕಾರರ ಸಂಘದ ವತಿಯಿಂದ ಏರ್ಪಡಿಸಿದ್ದ ‘ಮುದ್ರಣಕಾರರ ಕುಂದುಕೊರತೆಗಳ ಕುರಿತ ಸಮಾಲೋಚನಾ ಸಭೆ’ಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ  ಅವರು ಮಾತನಾಡುತ್ತಿದ್ದರು.


    Provided by
    Provided by

    ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಜಾಗತೀಕರಣ ಮತ್ತು ತಾಂತ್ರಿಕ ಪ್ರಗತಿ ಮುದ್ರಣ ಉದ್ಯಮವು ತನ್ನ ವ್ಯಾಪ್ತಿ ಹಾಗೂ ಸಾಮರ್ಥ್ಯವನ್ನು ವಿಸ್ತರಿಸಲು ಅನುವು ಮಾಡಿದೆ. ಗ್ರಾಹಕರ ಬೇಡಿಕೆಗಳು ಮುದ್ರಣ ಉದ್ಯಮದಲ್ಲಿ ಅನೇಕ ಹೊಸ ಅವಕಾಶಗಳಿಗೆ ಅನುವು ಮಾಡಿಕೊಟ್ಟಿವೆ. ಸಾಂಪ್ರದಾಯಿಕ ಆಫ್‌ ಸೆಟ್‌ನಿಂದ ಡಿಜಿಟಲ್ ಮುದ್ರಣದವರೆಗೆ ಅನೇಕ ಬದಲಾವಣೆಗಳಾಗಿವೆ. ಇದಕ್ಕನುಗುಣವಾಗಿ ಮುದ್ರಕರು ಮುದ್ರಣ ಕ್ಷೇತ್ರದಲ್ಲಿ ದೈನಂದಿನ ಆಗುತ್ತಿರುವ ಬದಲಾವಣೆಗಳ ಬಗ್ಗೆ ಪ್ರತಿನಿತ್ಯ ಅಪ್‌ ಡೇಟ್ ಆಗಬೇಕೆಂದು ಅವರು, ನಿಮ್ಮ ವೃತ್ತಿಯಲ್ಲಿ ಪ್ರೀತಿ, ಭಕ್ತಿ, ವಿಶ್ವಾಸ, ಬದ್ಧತೆ ಹಾಗೂ ಶರಣಾಗತಿಯಿರಬೇಕು. ಅದೇ ರೀತಿ ದುಶ್ಚಟಗಳಿಂದ ದೂರವಿರಬೇಕು ಎಂದು ಹಲವು ನಿದರ್ಶನಗಳೊಂದಿಗೆ ವಿವರಿಸಿದರು.

    ಮುದ್ರಣಕ್ಕೆ ಸಂಬಂಧಿಸಿದ ಪರಿಕರಗಳನ್ನು ಸುಲಭವಾಗಿ ಹಾಗೂ ಸ್ಪರ್ಧಾತ್ಮಕ ದರದಲ್ಲಿ ಸ್ಥಳೀಯವಾಗಿಯೇ ದೊರೆಯುವಂತೆ ಮಾಡಬೇಕು. ಇದರಿಂದ ಅನಗತ್ಯ ವೆಚ್ಚ, ಸಮಯ ಉಳಿತಾಯವಾಗುತ್ತದೆ. ಇದಕ್ಕೆ ಮುದ್ರಣಕಾರರಿಗೆ ಸಂಘಟನೆ ಅತ್ಯಗತ್ಯವಾಗಿದೆ. ಇದರಿಂದ ಅನೇಕ ಪ್ರಯೋಜನಗಳಿವೆ. ಸಹಕಾರ ಸಂಘಗಳ ಸ್ಥಾಪನೆ, ಮನೆ-ನಿವೇಶನಗಳ ನಿರ್ಮಾಣ, ವಿಮಾ ಸೌಲಭ್ಯ, ಆರೋಗ್ಯಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಪಡೆಯುವುದು — ಹೀಗೆ ಹಲವಾರು ಸವಲತ್ತುಗಳನ್ನು ಪಡೆಯಬಹುದಾಗಿದೆ. ಆದರೆ ಇದಕ್ಕೆಲ್ಲಾ ಸಂಘಟನೆ ಅನಿವಾರ್ಯವಾಗಿದ್ದು, ಮುದ್ರಣಕಾರರು ತಮ್ಮಲ್ಲಿನ ವೈಯಕ್ತಿಕ ವೈಮನಸ್ಸುಗಳನ್ನು ಬದಿಗಿಟ್ಟು ಒಂದಾಗಿ ತಮ್ಮ ಸವಲತ್ತುಗಳನ್ನು ಪಡೆದುಕೊಳ್ಳಬೇಕೆಂದು ಸಿ.ಸಿ. ಪಾವಟೆ ಕರೆ ನೀಡಿದರು. ಮುದ್ರಣಕಾರರ ಸಂಘದ ಪದಾಧಿಕಾರಿಗಳು ಹಾಗೂ ನೂರಕ್ಕೂ ಹೆಚ್ಚಿನ ಮುದ್ರಣಕಾರರು ಈ ಸಭೆಯಲ್ಲಿ ಪಾಲ್ಗೊಂಡು ಮುದ್ರಣ ಕ್ಷೇತ್ರದಲ್ಲಿನ ಸಮಸ್ಯೆಗಳು, ಪರಿಹಾರ ಕುರಿತಂತೆ ಚರ್ಚಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮೇಲ್ವರ್ಗ–ಕೆಳವರ್ಗ ಪದ ಬಳಕೆಯೇ ಸರಿ ಇಲ್ಲ: ಶಾಸಕ ಕೆ.ಎನ್.ರಾಜಣ್ಣ

    March 2, 2026

    “ಕೆಪಿಎಸ್ ಮ್ಯಾಗ್ನೆಟ್ ವಿರುದ್ಧ, “ನಮ್ಮೂರ ಸರ್ಕಾರಿ ಶಾಲೆ ಉಳಿಸಿ” : ಪೋಸ್ಟರ್ ಬಿಡುಗಡೆ!

    February 28, 2026

    ಗ್ಯಾರೆಂಟಿ ಯೋಜನೆಗಳಿಂದ  ರೈತರ ಆತ್ಮಹತ್ಯೆ ಪ್ರಕರಣ ನಿಯಂತ್ರಣ: ಸಚಿವ ಡಾ.ಜಿ.ಪರಮೇಶ್ವರ್

    February 28, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಧಾರವಾಡ: ಶ್ರೀಯೋಗಿನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮ

    March 4, 2026

    ಧಾರವಾಡ :  ಇಂದು (ಮಾ.3) ಬೆಳಿಗ್ಗೆ ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ…

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.