nammatumakuru

    Subscribe to Updates

    Get the latest creative news from FooBar about art, design and business.

    What's Hot

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025
    Facebook Twitter Instagram
    ಟ್ರೆಂಡಿಂಗ್
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿಂದುಳಿದ ವರ್ಗಗಳು ಮರೆತ ಎಲ್.ಜಿ.ಹಾವನೂರು: ಲೇಖಕ ಹೊ.ಮ.ನಾಗರಾಜು
    ಪಾವಗಡ March 25, 2025

    ಹಿಂದುಳಿದ ವರ್ಗಗಳು ಮರೆತ ಎಲ್.ಜಿ.ಹಾವನೂರು: ಲೇಖಕ ಹೊ.ಮ.ನಾಗರಾಜು

    By adminMarch 25, 2025No Comments2 Mins Read
    pavagada

    ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದಲ್ಲಿ ರಾಜ್ಯದ ಹಿಂದುಳಿವ ವರ್ಗಗಳ ಮೀಸಲಾತಿಗೆ ಶ್ರಮಿಸಿದ ಎಲ್.ಜಿ.ಹಾವನೂರು ರವರನ್ನು ಆ ವರ್ಗಗಳು ನೆನೆಯದಿರುವುದು ಬೇಸರದ ಸಂಗತಿ ಎಂದು ಲೇಖಕ ಹೊ.ಮ.ನಾಗರಾಜು ತಿಳಿಸಿದರು.

    ನಾಡಿನಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಒದಗಿಸುವ ಉದ್ದೇಶದಿಂದ ಅಂದಿನ ಮುಖ್ಯಮಂತ್ರಿಗಳಾಗಿದ್ದ ದೇವರಾಜು ಅರಸರು ಪ್ರಥಮ ಆಯೋಗವನ್ನು ರಚಿಸಿ ಅದಕ್ಕೆ ಹಾವನೂರರನ್ನು ಅಧ್ಯಕ್ಷರನ್ನಾಗಿ ನೇಮಿಸಿದರು.
    ಅದರನ್ವಯ ಹಾವನೂರರು ಸುಮಾರು 400 ಗ್ರಾಮಗಳು ಮೂರು ಲಕ್ಷದ ಐವತ್ತು ಸಾವಿರ ಜನರನ್ನು ಖುದ್ದು ಬೇಟಿ ಮಾಡಿ ಅವರ ಸ್ಥಿತಿಗತಿಗಳನ್ನು ತಿಳಿದು, ಇವರ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಮತ್ತು ರಾಜಕೀಯ ಜೀವನ ಶೋಚನೀಯವಾಗಿದೆ. ಇವರ ಪ್ರಗತಿ ಕ್ರಮ ಕೈಗೊಳ್ಳವುದು ಅನಿವಾರ್ಯ ಎಂಬ ಅಂಶಗಳುಳ್ಳ ಹಾವನೂರು ವರದಿಯನ್ನು 1975 ರಲ್ಲಿ ಸರ್ಕಾರಕ್ಕೆ ಸಲ್ಲಿಸುತ್ತಾರೆ.


    Provided by

    ಆ ನಂತರ ಈ ವರದಿಯ ಆಧಾರದ ಮೇಲೆ ಹಲವು ಸೌಲಭ್ಯಗಳು ಸಂಬಂದಿಸಿದ ವರ್ಗಗಳಿಗೆ ದೊರೆಯುತ್ತವೆ. ಆದರೆ ಈ ವರ್ಗಗಳು ದೇವರಾಜು ಅರಸರನ್ನಾಗಲಿ ಅಥವಾ ಹಾವನೂರರನ್ನಾಗಲಿ ಸ್ಮರಿಸುವ ಸೌಜನ್ಯವನ್ನು ತೋರಿಸುತ್ತಿಲ್ಲ. ಸರ್ಕಾರಗಳು ಸಹಾ ಹಾವನೂರ ವ್ಯಕ್ತಿತ್ವ ಮತ್ತು ಘನತೆಗೆ ತಕ್ಕಂತಹ ಗೌರವ ದೊರಕಿಸಿಕೊಟ್ಟಿಲ್ಲ. ಈ ಬಗ್ಗೆ ಸರ್ಕಾರಗಳು ಮತ್ತು ಹಿಂದುಳಿದ ವರ್ಗಗಳು ಆಲೋಚಿಸಬೇಕಾಗಿದೆ ಎಂದರು.

    ಟಿ.ಎನ್.ಜಗನ್ನಾಥ್ ಮಾತನಾಡಿ, ಹಾವನೂರರು ಮಹಾ ಚೇತನ. ಹೈಕೋರ್ಟ್ ನ್ಯಾಯಾಧೀಶ ಹುದ್ದೆಯನ್ನು ತಿರಸ್ಕರಿಸಿ ಶ್ರಮ ಸಮಾಜದ ಏಳಿಗೆಗೆ ತೊಡಗಿಸಿಕೊಂಡವರು. ಆಫ್ರಿಕಾ ದೇಶದ ಸಂವಿಧಾನ ರಚನೆಯಲ್ಲಿ ಸಲಹೆಗಾರರಾಗಿ ನಿಂತವರು. ವಾಲ್ಮೀಕಿ ಸಮುದಾಯದಲ್ಲಿ ಪ್ರಪ್ರಥಮ ವಕೀಲ ವೃತ್ತಿಯ ಪ್ರದವಿ ಗಳಿಸಿದವರು. ತನ್ನ ಸಮುದಾಯದ ಜೊತೆಗೆ ಹಿಂದುಳಿದ ವರ್ಗಗಳ ಏಳಿಗೆಗೆ ಹೆಚ್ಚು ತೊಡಗಿಸಿಕೊಂಡವರು. ಅವರ ನೂರನೇ ವರ್ಷದ ಜನ್ಮದಿನಾಚರಣೆಯು ವಿಜೃಂಭಣೆಯಿಂದ ಸರ್ಕಾರ ನಡೆಸಬೇಕಾಗಿತ್ತು. ನಾವು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರನ್ನು ನೆನೆಸುತ್ತಿರುವುದು ನಮ್ಮ ಪುಣ್ಯ ಎಂದರು.
    ಕಾರ್ಯಕ್ರಮದಲ್ಲಿ ರಾಜ ವಂಶಸ್ಥರಾದ ರಾಜಕುಮಾರ, ಹೆಚ್.ಕೆ.ಶ್ರೀನಿವಾಸ, ಪಿ.ಕೃಷ್ಣಪ್ಪ, ಎ.ಓ.ನಾಗರಾಜು, ಟಿ.ಎನ್.ಕೃಷ್ಣಮೂರ್ತಿ, ಅಶ್ವಥನಾರಾಯಣ, ಓ.ತಿಪ್ಪೇಸ್ವಾಮಿ, ರಾಮಾಂಜಿನಪ್ಪ, ರಾಮಕೃಷ್ಣ.ಆರ್, ಓಬಯ್ಯ, ರಾಮಕೃಷ್ಣಪ್ಪ, ಶಂಕರ, ಬಿ.ಹೊಸಹಳ್ಳಿ ನಾಗರಾಜು, ತಿರುಮಲೇಶ, ನರಸಿಂಹ, ತಿಪ್ಪೇಸ್ವಾಮಿ. ರಾಮಾಂಜಿನೇಯ, ಇತರರು ಇದ್ದರು.

    ವರದಿ :- ನಂದೀಶ್ ನಾಯ್ಕ ಪಿ., ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    June 16, 2025

    ಗಡಿನಾಡ ಕನ್ನಡಿಗರಿಗೆ ರಾಜ್ಯ ಸರ್ಕಾರ ಸವಲತ್ತು ಒದಗಿಸಿ: ಸಾಹಿತ್ಯ ಸಮ್ಮೇಳನದಲ್ಲಿ ಅಂಜನ್ ಕುಮಾರ್ ಆಗ್ರಹ

    June 2, 2025

    ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹುಟ್ಟುಹಬ್ಬ ಆಚರಣೆ

    June 2, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ತುಮಕೂರು :  ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆ ಎಸ್ ಆರ್ ಟಿ ಸಿ ಬಸ್ ರಸ್ತೆ ಪಕ್ಕದ…

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.