nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದಿ ನಾಯಿಗಳ ಮಾಹಿತಿ ನೀಡಲು ಸೂಚನೆ

    December 7, 2025

    ರಾಗಿ ಖರೀದಿ: ನೋಂದಣಿಗೆ ಡಿ.15 ಕೊನೆಯ ದಿನ

    December 7, 2025

    ತಾಯಿ ಚಿಕ್ಕದೇವಮ್ಮನ ಬೆಟ್ಟ–ಇಟ್ನ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಸಹಕಾರ: ಶಾಸಕ ಅನಿಲ್ ಚಿಕ್ಕಮಾದು

    December 7, 2025
    Facebook Twitter Instagram
    ಟ್ರೆಂಡಿಂಗ್
    • ಬೀದಿ ನಾಯಿಗಳ ಮಾಹಿತಿ ನೀಡಲು ಸೂಚನೆ
    • ರಾಗಿ ಖರೀದಿ: ನೋಂದಣಿಗೆ ಡಿ.15 ಕೊನೆಯ ದಿನ
    • ತಾಯಿ ಚಿಕ್ಕದೇವಮ್ಮನ ಬೆಟ್ಟ–ಇಟ್ನ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಸಹಕಾರ: ಶಾಸಕ ಅನಿಲ್ ಚಿಕ್ಕಮಾದು
    • ಅರಸೀಕೆರೆಯ ವಿದ್ಯಾರ್ಥಿಗಳು ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಧರ್ಮದ ಹೆಸರಿನಲ್ಲಿ ಬುಡಕಟ್ಟು ಆಚರಣೆ, ಪದ್ಧತಿ, ದೈವಾರಾಧನೆ ನಶಿಸುತ್ತಿದೆ: ಸಿ.ಜಿ.ಲಕ್ಷ್ಮೀಪತಿ
    • ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಸಚಿವ ಕೆ.ಎನ್.ರಾಜಣ್ಣ
    • ವಿವಿಧ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ
    • ಡಿಸೆಂಬರ್ 8ರಿಂದ ತುಮಕೂರು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಆಹಾರ ಅದಾಲತ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿಂದುಳಿದ ವರ್ಗಗಳು ಮರೆತ ಎಲ್.ಜಿ.ಹಾವನೂರು: ಲೇಖಕ ಹೊ.ಮ.ನಾಗರಾಜು
    ಪಾವಗಡ March 25, 2025

    ಹಿಂದುಳಿದ ವರ್ಗಗಳು ಮರೆತ ಎಲ್.ಜಿ.ಹಾವನೂರು: ಲೇಖಕ ಹೊ.ಮ.ನಾಗರಾಜು

    By adminMarch 25, 2025No Comments2 Mins Read
    pavagada

    ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದಲ್ಲಿ ರಾಜ್ಯದ ಹಿಂದುಳಿವ ವರ್ಗಗಳ ಮೀಸಲಾತಿಗೆ ಶ್ರಮಿಸಿದ ಎಲ್.ಜಿ.ಹಾವನೂರು ರವರನ್ನು ಆ ವರ್ಗಗಳು ನೆನೆಯದಿರುವುದು ಬೇಸರದ ಸಂಗತಿ ಎಂದು ಲೇಖಕ ಹೊ.ಮ.ನಾಗರಾಜು ತಿಳಿಸಿದರು.

    ನಾಡಿನಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಒದಗಿಸುವ ಉದ್ದೇಶದಿಂದ ಅಂದಿನ ಮುಖ್ಯಮಂತ್ರಿಗಳಾಗಿದ್ದ ದೇವರಾಜು ಅರಸರು ಪ್ರಥಮ ಆಯೋಗವನ್ನು ರಚಿಸಿ ಅದಕ್ಕೆ ಹಾವನೂರರನ್ನು ಅಧ್ಯಕ್ಷರನ್ನಾಗಿ ನೇಮಿಸಿದರು.
    ಅದರನ್ವಯ ಹಾವನೂರರು ಸುಮಾರು 400 ಗ್ರಾಮಗಳು ಮೂರು ಲಕ್ಷದ ಐವತ್ತು ಸಾವಿರ ಜನರನ್ನು ಖುದ್ದು ಬೇಟಿ ಮಾಡಿ ಅವರ ಸ್ಥಿತಿಗತಿಗಳನ್ನು ತಿಳಿದು, ಇವರ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಮತ್ತು ರಾಜಕೀಯ ಜೀವನ ಶೋಚನೀಯವಾಗಿದೆ. ಇವರ ಪ್ರಗತಿ ಕ್ರಮ ಕೈಗೊಳ್ಳವುದು ಅನಿವಾರ್ಯ ಎಂಬ ಅಂಶಗಳುಳ್ಳ ಹಾವನೂರು ವರದಿಯನ್ನು 1975 ರಲ್ಲಿ ಸರ್ಕಾರಕ್ಕೆ ಸಲ್ಲಿಸುತ್ತಾರೆ.


    Provided by
    Provided by

    ಆ ನಂತರ ಈ ವರದಿಯ ಆಧಾರದ ಮೇಲೆ ಹಲವು ಸೌಲಭ್ಯಗಳು ಸಂಬಂದಿಸಿದ ವರ್ಗಗಳಿಗೆ ದೊರೆಯುತ್ತವೆ. ಆದರೆ ಈ ವರ್ಗಗಳು ದೇವರಾಜು ಅರಸರನ್ನಾಗಲಿ ಅಥವಾ ಹಾವನೂರರನ್ನಾಗಲಿ ಸ್ಮರಿಸುವ ಸೌಜನ್ಯವನ್ನು ತೋರಿಸುತ್ತಿಲ್ಲ. ಸರ್ಕಾರಗಳು ಸಹಾ ಹಾವನೂರ ವ್ಯಕ್ತಿತ್ವ ಮತ್ತು ಘನತೆಗೆ ತಕ್ಕಂತಹ ಗೌರವ ದೊರಕಿಸಿಕೊಟ್ಟಿಲ್ಲ. ಈ ಬಗ್ಗೆ ಸರ್ಕಾರಗಳು ಮತ್ತು ಹಿಂದುಳಿದ ವರ್ಗಗಳು ಆಲೋಚಿಸಬೇಕಾಗಿದೆ ಎಂದರು.

    ಟಿ.ಎನ್.ಜಗನ್ನಾಥ್ ಮಾತನಾಡಿ, ಹಾವನೂರರು ಮಹಾ ಚೇತನ. ಹೈಕೋರ್ಟ್ ನ್ಯಾಯಾಧೀಶ ಹುದ್ದೆಯನ್ನು ತಿರಸ್ಕರಿಸಿ ಶ್ರಮ ಸಮಾಜದ ಏಳಿಗೆಗೆ ತೊಡಗಿಸಿಕೊಂಡವರು. ಆಫ್ರಿಕಾ ದೇಶದ ಸಂವಿಧಾನ ರಚನೆಯಲ್ಲಿ ಸಲಹೆಗಾರರಾಗಿ ನಿಂತವರು. ವಾಲ್ಮೀಕಿ ಸಮುದಾಯದಲ್ಲಿ ಪ್ರಪ್ರಥಮ ವಕೀಲ ವೃತ್ತಿಯ ಪ್ರದವಿ ಗಳಿಸಿದವರು. ತನ್ನ ಸಮುದಾಯದ ಜೊತೆಗೆ ಹಿಂದುಳಿದ ವರ್ಗಗಳ ಏಳಿಗೆಗೆ ಹೆಚ್ಚು ತೊಡಗಿಸಿಕೊಂಡವರು. ಅವರ ನೂರನೇ ವರ್ಷದ ಜನ್ಮದಿನಾಚರಣೆಯು ವಿಜೃಂಭಣೆಯಿಂದ ಸರ್ಕಾರ ನಡೆಸಬೇಕಾಗಿತ್ತು. ನಾವು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರನ್ನು ನೆನೆಸುತ್ತಿರುವುದು ನಮ್ಮ ಪುಣ್ಯ ಎಂದರು.
    ಕಾರ್ಯಕ್ರಮದಲ್ಲಿ ರಾಜ ವಂಶಸ್ಥರಾದ ರಾಜಕುಮಾರ, ಹೆಚ್.ಕೆ.ಶ್ರೀನಿವಾಸ, ಪಿ.ಕೃಷ್ಣಪ್ಪ, ಎ.ಓ.ನಾಗರಾಜು, ಟಿ.ಎನ್.ಕೃಷ್ಣಮೂರ್ತಿ, ಅಶ್ವಥನಾರಾಯಣ, ಓ.ತಿಪ್ಪೇಸ್ವಾಮಿ, ರಾಮಾಂಜಿನಪ್ಪ, ರಾಮಕೃಷ್ಣ.ಆರ್, ಓಬಯ್ಯ, ರಾಮಕೃಷ್ಣಪ್ಪ, ಶಂಕರ, ಬಿ.ಹೊಸಹಳ್ಳಿ ನಾಗರಾಜು, ತಿರುಮಲೇಶ, ನರಸಿಂಹ, ತಿಪ್ಪೇಸ್ವಾಮಿ. ರಾಮಾಂಜಿನೇಯ, ಇತರರು ಇದ್ದರು.

    ವರದಿ :- ನಂದೀಶ್ ನಾಯ್ಕ ಪಿ., ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಅರಸೀಕೆರೆಯ ವಿದ್ಯಾರ್ಥಿಗಳು ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

    December 7, 2025

    ಪ್ರತಿಭಾ ಕಾರಂಜಿ: ಸಹನಾ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

    December 5, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಬಿಲ್ವಾರ್ಚನೆ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

    December 4, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಬೀದಿ ನಾಯಿಗಳ ಮಾಹಿತಿ ನೀಡಲು ಸೂಚನೆ

    December 7, 2025

    ತುಮಕೂರು: ಕೊರಟಗೆರೆ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿರುವ ಖಾಸಗಿ/ ಸರ್ಕಾರಿ ಶಿಕ್ಷಣ ಸಂಸ್ಥೆ, ಆಸ್ಪತ್ರೆ, ಕ್ರೀಡಾ ಸಂಕೀರ್ಣ, ಬಸ್ / ರೈಲ್ವೆ…

    ರಾಗಿ ಖರೀದಿ: ನೋಂದಣಿಗೆ ಡಿ.15 ಕೊನೆಯ ದಿನ

    December 7, 2025

    ತಾಯಿ ಚಿಕ್ಕದೇವಮ್ಮನ ಬೆಟ್ಟ–ಇಟ್ನ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಸಹಕಾರ: ಶಾಸಕ ಅನಿಲ್ ಚಿಕ್ಕಮಾದು

    December 7, 2025

    ಅರಸೀಕೆರೆಯ ವಿದ್ಯಾರ್ಥಿಗಳು ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

    December 7, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.