nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    • ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿಂದುಳಿದ ವರ್ಗಗಳು ಮರೆತ ಎಲ್.ಜಿ.ಹಾವನೂರು: ಲೇಖಕ ಹೊ.ಮ.ನಾಗರಾಜು
    ಪಾವಗಡ March 25, 2025

    ಹಿಂದುಳಿದ ವರ್ಗಗಳು ಮರೆತ ಎಲ್.ಜಿ.ಹಾವನೂರು: ಲೇಖಕ ಹೊ.ಮ.ನಾಗರಾಜು

    By adminMarch 25, 2025No Comments2 Mins Read
    pavagada

    ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದಲ್ಲಿ ರಾಜ್ಯದ ಹಿಂದುಳಿವ ವರ್ಗಗಳ ಮೀಸಲಾತಿಗೆ ಶ್ರಮಿಸಿದ ಎಲ್.ಜಿ.ಹಾವನೂರು ರವರನ್ನು ಆ ವರ್ಗಗಳು ನೆನೆಯದಿರುವುದು ಬೇಸರದ ಸಂಗತಿ ಎಂದು ಲೇಖಕ ಹೊ.ಮ.ನಾಗರಾಜು ತಿಳಿಸಿದರು.

    ನಾಡಿನಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಒದಗಿಸುವ ಉದ್ದೇಶದಿಂದ ಅಂದಿನ ಮುಖ್ಯಮಂತ್ರಿಗಳಾಗಿದ್ದ ದೇವರಾಜು ಅರಸರು ಪ್ರಥಮ ಆಯೋಗವನ್ನು ರಚಿಸಿ ಅದಕ್ಕೆ ಹಾವನೂರರನ್ನು ಅಧ್ಯಕ್ಷರನ್ನಾಗಿ ನೇಮಿಸಿದರು.
    ಅದರನ್ವಯ ಹಾವನೂರರು ಸುಮಾರು 400 ಗ್ರಾಮಗಳು ಮೂರು ಲಕ್ಷದ ಐವತ್ತು ಸಾವಿರ ಜನರನ್ನು ಖುದ್ದು ಬೇಟಿ ಮಾಡಿ ಅವರ ಸ್ಥಿತಿಗತಿಗಳನ್ನು ತಿಳಿದು, ಇವರ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಮತ್ತು ರಾಜಕೀಯ ಜೀವನ ಶೋಚನೀಯವಾಗಿದೆ. ಇವರ ಪ್ರಗತಿ ಕ್ರಮ ಕೈಗೊಳ್ಳವುದು ಅನಿವಾರ್ಯ ಎಂಬ ಅಂಶಗಳುಳ್ಳ ಹಾವನೂರು ವರದಿಯನ್ನು 1975 ರಲ್ಲಿ ಸರ್ಕಾರಕ್ಕೆ ಸಲ್ಲಿಸುತ್ತಾರೆ.


    Provided by
    Provided by

    ಆ ನಂತರ ಈ ವರದಿಯ ಆಧಾರದ ಮೇಲೆ ಹಲವು ಸೌಲಭ್ಯಗಳು ಸಂಬಂದಿಸಿದ ವರ್ಗಗಳಿಗೆ ದೊರೆಯುತ್ತವೆ. ಆದರೆ ಈ ವರ್ಗಗಳು ದೇವರಾಜು ಅರಸರನ್ನಾಗಲಿ ಅಥವಾ ಹಾವನೂರರನ್ನಾಗಲಿ ಸ್ಮರಿಸುವ ಸೌಜನ್ಯವನ್ನು ತೋರಿಸುತ್ತಿಲ್ಲ. ಸರ್ಕಾರಗಳು ಸಹಾ ಹಾವನೂರ ವ್ಯಕ್ತಿತ್ವ ಮತ್ತು ಘನತೆಗೆ ತಕ್ಕಂತಹ ಗೌರವ ದೊರಕಿಸಿಕೊಟ್ಟಿಲ್ಲ. ಈ ಬಗ್ಗೆ ಸರ್ಕಾರಗಳು ಮತ್ತು ಹಿಂದುಳಿದ ವರ್ಗಗಳು ಆಲೋಚಿಸಬೇಕಾಗಿದೆ ಎಂದರು.

    ಟಿ.ಎನ್.ಜಗನ್ನಾಥ್ ಮಾತನಾಡಿ, ಹಾವನೂರರು ಮಹಾ ಚೇತನ. ಹೈಕೋರ್ಟ್ ನ್ಯಾಯಾಧೀಶ ಹುದ್ದೆಯನ್ನು ತಿರಸ್ಕರಿಸಿ ಶ್ರಮ ಸಮಾಜದ ಏಳಿಗೆಗೆ ತೊಡಗಿಸಿಕೊಂಡವರು. ಆಫ್ರಿಕಾ ದೇಶದ ಸಂವಿಧಾನ ರಚನೆಯಲ್ಲಿ ಸಲಹೆಗಾರರಾಗಿ ನಿಂತವರು. ವಾಲ್ಮೀಕಿ ಸಮುದಾಯದಲ್ಲಿ ಪ್ರಪ್ರಥಮ ವಕೀಲ ವೃತ್ತಿಯ ಪ್ರದವಿ ಗಳಿಸಿದವರು. ತನ್ನ ಸಮುದಾಯದ ಜೊತೆಗೆ ಹಿಂದುಳಿದ ವರ್ಗಗಳ ಏಳಿಗೆಗೆ ಹೆಚ್ಚು ತೊಡಗಿಸಿಕೊಂಡವರು. ಅವರ ನೂರನೇ ವರ್ಷದ ಜನ್ಮದಿನಾಚರಣೆಯು ವಿಜೃಂಭಣೆಯಿಂದ ಸರ್ಕಾರ ನಡೆಸಬೇಕಾಗಿತ್ತು. ನಾವು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರನ್ನು ನೆನೆಸುತ್ತಿರುವುದು ನಮ್ಮ ಪುಣ್ಯ ಎಂದರು.
    ಕಾರ್ಯಕ್ರಮದಲ್ಲಿ ರಾಜ ವಂಶಸ್ಥರಾದ ರಾಜಕುಮಾರ, ಹೆಚ್.ಕೆ.ಶ್ರೀನಿವಾಸ, ಪಿ.ಕೃಷ್ಣಪ್ಪ, ಎ.ಓ.ನಾಗರಾಜು, ಟಿ.ಎನ್.ಕೃಷ್ಣಮೂರ್ತಿ, ಅಶ್ವಥನಾರಾಯಣ, ಓ.ತಿಪ್ಪೇಸ್ವಾಮಿ, ರಾಮಾಂಜಿನಪ್ಪ, ರಾಮಕೃಷ್ಣ.ಆರ್, ಓಬಯ್ಯ, ರಾಮಕೃಷ್ಣಪ್ಪ, ಶಂಕರ, ಬಿ.ಹೊಸಹಳ್ಳಿ ನಾಗರಾಜು, ತಿರುಮಲೇಶ, ನರಸಿಂಹ, ತಿಪ್ಪೇಸ್ವಾಮಿ. ರಾಮಾಂಜಿನೇಯ, ಇತರರು ಇದ್ದರು.

    ವರದಿ :- ನಂದೀಶ್ ನಾಯ್ಕ ಪಿ., ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    ಮಧುಗಿರಿ: ಪಟ್ಟಣದ ಎಂ.ಎಸ್.ರಾಮಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಶನಿವಾರ ನಡೆಯಬೇಕಿದ್ದ ಬಾಲ್ಯ ವಿವಾಹವೊಂದು ಪೊಲೀಸರ ಎಂಟ್ರಿಯಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡಿದೆ. ಆದರೆ, ಅಧಿಕಾರಿಗಳು…

    ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.

    March 9, 2026

    ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ

    March 9, 2026

    ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.