nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು
    • ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ
    • ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ
    • ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿಂದುಳಿದ ವರ್ಗಗಳು ಮರೆತ ಎಲ್.ಜಿ.ಹಾವನೂರು: ಲೇಖಕ ಹೊ.ಮ.ನಾಗರಾಜು
    ಪಾವಗಡ March 25, 2025

    ಹಿಂದುಳಿದ ವರ್ಗಗಳು ಮರೆತ ಎಲ್.ಜಿ.ಹಾವನೂರು: ಲೇಖಕ ಹೊ.ಮ.ನಾಗರಾಜು

    By adminMarch 25, 2025No Comments2 Mins Read
    pavagada

    ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದಲ್ಲಿ ರಾಜ್ಯದ ಹಿಂದುಳಿವ ವರ್ಗಗಳ ಮೀಸಲಾತಿಗೆ ಶ್ರಮಿಸಿದ ಎಲ್.ಜಿ.ಹಾವನೂರು ರವರನ್ನು ಆ ವರ್ಗಗಳು ನೆನೆಯದಿರುವುದು ಬೇಸರದ ಸಂಗತಿ ಎಂದು ಲೇಖಕ ಹೊ.ಮ.ನಾಗರಾಜು ತಿಳಿಸಿದರು.

    ನಾಡಿನಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಒದಗಿಸುವ ಉದ್ದೇಶದಿಂದ ಅಂದಿನ ಮುಖ್ಯಮಂತ್ರಿಗಳಾಗಿದ್ದ ದೇವರಾಜು ಅರಸರು ಪ್ರಥಮ ಆಯೋಗವನ್ನು ರಚಿಸಿ ಅದಕ್ಕೆ ಹಾವನೂರರನ್ನು ಅಧ್ಯಕ್ಷರನ್ನಾಗಿ ನೇಮಿಸಿದರು.
    ಅದರನ್ವಯ ಹಾವನೂರರು ಸುಮಾರು 400 ಗ್ರಾಮಗಳು ಮೂರು ಲಕ್ಷದ ಐವತ್ತು ಸಾವಿರ ಜನರನ್ನು ಖುದ್ದು ಬೇಟಿ ಮಾಡಿ ಅವರ ಸ್ಥಿತಿಗತಿಗಳನ್ನು ತಿಳಿದು, ಇವರ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಮತ್ತು ರಾಜಕೀಯ ಜೀವನ ಶೋಚನೀಯವಾಗಿದೆ. ಇವರ ಪ್ರಗತಿ ಕ್ರಮ ಕೈಗೊಳ್ಳವುದು ಅನಿವಾರ್ಯ ಎಂಬ ಅಂಶಗಳುಳ್ಳ ಹಾವನೂರು ವರದಿಯನ್ನು 1975 ರಲ್ಲಿ ಸರ್ಕಾರಕ್ಕೆ ಸಲ್ಲಿಸುತ್ತಾರೆ.


    Provided by
    Provided by

    ಆ ನಂತರ ಈ ವರದಿಯ ಆಧಾರದ ಮೇಲೆ ಹಲವು ಸೌಲಭ್ಯಗಳು ಸಂಬಂದಿಸಿದ ವರ್ಗಗಳಿಗೆ ದೊರೆಯುತ್ತವೆ. ಆದರೆ ಈ ವರ್ಗಗಳು ದೇವರಾಜು ಅರಸರನ್ನಾಗಲಿ ಅಥವಾ ಹಾವನೂರರನ್ನಾಗಲಿ ಸ್ಮರಿಸುವ ಸೌಜನ್ಯವನ್ನು ತೋರಿಸುತ್ತಿಲ್ಲ. ಸರ್ಕಾರಗಳು ಸಹಾ ಹಾವನೂರ ವ್ಯಕ್ತಿತ್ವ ಮತ್ತು ಘನತೆಗೆ ತಕ್ಕಂತಹ ಗೌರವ ದೊರಕಿಸಿಕೊಟ್ಟಿಲ್ಲ. ಈ ಬಗ್ಗೆ ಸರ್ಕಾರಗಳು ಮತ್ತು ಹಿಂದುಳಿದ ವರ್ಗಗಳು ಆಲೋಚಿಸಬೇಕಾಗಿದೆ ಎಂದರು.

    ಟಿ.ಎನ್.ಜಗನ್ನಾಥ್ ಮಾತನಾಡಿ, ಹಾವನೂರರು ಮಹಾ ಚೇತನ. ಹೈಕೋರ್ಟ್ ನ್ಯಾಯಾಧೀಶ ಹುದ್ದೆಯನ್ನು ತಿರಸ್ಕರಿಸಿ ಶ್ರಮ ಸಮಾಜದ ಏಳಿಗೆಗೆ ತೊಡಗಿಸಿಕೊಂಡವರು. ಆಫ್ರಿಕಾ ದೇಶದ ಸಂವಿಧಾನ ರಚನೆಯಲ್ಲಿ ಸಲಹೆಗಾರರಾಗಿ ನಿಂತವರು. ವಾಲ್ಮೀಕಿ ಸಮುದಾಯದಲ್ಲಿ ಪ್ರಪ್ರಥಮ ವಕೀಲ ವೃತ್ತಿಯ ಪ್ರದವಿ ಗಳಿಸಿದವರು. ತನ್ನ ಸಮುದಾಯದ ಜೊತೆಗೆ ಹಿಂದುಳಿದ ವರ್ಗಗಳ ಏಳಿಗೆಗೆ ಹೆಚ್ಚು ತೊಡಗಿಸಿಕೊಂಡವರು. ಅವರ ನೂರನೇ ವರ್ಷದ ಜನ್ಮದಿನಾಚರಣೆಯು ವಿಜೃಂಭಣೆಯಿಂದ ಸರ್ಕಾರ ನಡೆಸಬೇಕಾಗಿತ್ತು. ನಾವು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರನ್ನು ನೆನೆಸುತ್ತಿರುವುದು ನಮ್ಮ ಪುಣ್ಯ ಎಂದರು.
    ಕಾರ್ಯಕ್ರಮದಲ್ಲಿ ರಾಜ ವಂಶಸ್ಥರಾದ ರಾಜಕುಮಾರ, ಹೆಚ್.ಕೆ.ಶ್ರೀನಿವಾಸ, ಪಿ.ಕೃಷ್ಣಪ್ಪ, ಎ.ಓ.ನಾಗರಾಜು, ಟಿ.ಎನ್.ಕೃಷ್ಣಮೂರ್ತಿ, ಅಶ್ವಥನಾರಾಯಣ, ಓ.ತಿಪ್ಪೇಸ್ವಾಮಿ, ರಾಮಾಂಜಿನಪ್ಪ, ರಾಮಕೃಷ್ಣ.ಆರ್, ಓಬಯ್ಯ, ರಾಮಕೃಷ್ಣಪ್ಪ, ಶಂಕರ, ಬಿ.ಹೊಸಹಳ್ಳಿ ನಾಗರಾಜು, ತಿರುಮಲೇಶ, ನರಸಿಂಹ, ತಿಪ್ಪೇಸ್ವಾಮಿ. ರಾಮಾಂಜಿನೇಯ, ಇತರರು ಇದ್ದರು.

    ವರದಿ :- ನಂದೀಶ್ ನಾಯ್ಕ ಪಿ., ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!

    May 25, 2026

    ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ

    May 24, 2026

    ಪಾವಗಡ: ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಸಮಾರಂಭ

    May 24, 2026

    Comments are closed.

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಬಾಲಕಿಯರಿಗೆ ಸುರಕ್ಷಿತ ವಸತಿ ನಿಲಯ ಆರಂಭಕ್ಕೆ ಕ್ರಮ: ಅಪೂರ್ವ ಸಿ. ಅನಂತರಾಮು

    May 26, 2026

    ಕೊರಟಗೆರೆ: ತಾಲೂಕಿನ ಅಕ್ಕಿರಾಂಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ 2026–27ನೆ ಸಾಲಿನ ಕಸ್ತೂರ್ಬಾ ಗಾಂಧಿ ಬಾಲಕಿಯರ ವಸತಿ ನಿಲಯ ಆರಂಭಿಸುವ ಸಂಬಂಧ…

    ಬಕ್ರೀದ್: ಶಾಂತಿಗೆ ಭಂಗ ತಂದರೆ, ಪ್ರಚೋದನೆ ನೀಡಿದ್ರೆ ಕ್ರಮ: ಕೆ.ವಿ.ಅಶೋಕ್ ಎಚ್ಚರಿಕೆ

    May 26, 2026

    ವಿಶ್ವ ಕಾರ್ಮಿಕ ದಿನಾಚರಣೆ: ನೂತನ ಕಾರ್ಮಿಕ ಕಚೇರಿ ಉದ್ಘಾಟನೆ, ಹಿರಿಯ ಕಾರ್ಮಿಕರಿಗೆ ಸನ್ಮಾನ

    May 26, 2026

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.