nammatumakuru

    Subscribe to Updates

    Get the latest creative news from FooBar about art, design and business.

    What's Hot

    6.5 ಟಿಎಂಸಿ ನೀರು ಎಲ್ಲಿಗೆ ಹೋಗುತ್ತಿದೆ ಡಿಕೆಶಿಯವರೇ?: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಕ್ಲಾಸ್!

    January 17, 2026

    ಸ್ಥಳೀಯ ಇತಿಹಾಸ ಅಧ್ಯಯನವಿಲ್ಲದೆ ರಾಷ್ಟ್ರಿಯ ಇತಿಹಾಸ ಕಟ್ಟಲು ಸಾಧ್ಯವಿಲ್ಲ: ಸಂಶೋಧಕ ಡಾ.ಡಿ.ಎನ್.ಯೋಗೀಶ್ವರಪ್ಪ

    January 17, 2026

    ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

    January 17, 2026
    Facebook Twitter Instagram
    ಟ್ರೆಂಡಿಂಗ್
    • 6.5 ಟಿಎಂಸಿ ನೀರು ಎಲ್ಲಿಗೆ ಹೋಗುತ್ತಿದೆ ಡಿಕೆಶಿಯವರೇ?: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಕ್ಲಾಸ್!
    • ಸ್ಥಳೀಯ ಇತಿಹಾಸ ಅಧ್ಯಯನವಿಲ್ಲದೆ ರಾಷ್ಟ್ರಿಯ ಇತಿಹಾಸ ಕಟ್ಟಲು ಸಾಧ್ಯವಿಲ್ಲ: ಸಂಶೋಧಕ ಡಾ.ಡಿ.ಎನ್.ಯೋಗೀಶ್ವರಪ್ಪ
    • ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ
    • ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ
    • ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ
    • ಮುಂದಿನ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಕಟ್ಟುನಿಟ್ಟು: ಸಿಎಂ ಸಿದ್ದರಾಮಯ್ಯ ಸುಳಿವು
    • ಬೆಂಗಳೂರು: ರಸ್ತೆ ಗುಂಡಿ ಗಂಡಾಂತರ — ಟೆಕ್ಕಿಯ ಭುಜದ ಮೂಳೆ ಪುಡಿಪುಡಿ
    • ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಸಕ ಗೌರಿಶಂಕರ್ ನಡೆಸಿದ ಲಸಿಕಾ ಕಾರ್ಯಕ್ರಮದ ವಿರುದ್ಧ ಅನುಮಾನ: ಆರ್ ಟಿಐ ಕಾರ್ಯಕರ್ತರಿಂದ ಗಂಭೀರ ಆರೋಪ
    ತುಮಕೂರು November 25, 2021

    ಶಾಸಕ ಗೌರಿಶಂಕರ್ ನಡೆಸಿದ ಲಸಿಕಾ ಕಾರ್ಯಕ್ರಮದ ವಿರುದ್ಧ ಅನುಮಾನ: ಆರ್ ಟಿಐ ಕಾರ್ಯಕರ್ತರಿಂದ ಗಂಭೀರ ಆರೋಪ

    By adminNovember 25, 2021No Comments2 Mins Read

    ತುಮಕೂರು: ಡಿ.ಸಿ. ಗೌರಿಶಂಕರ್ ಅವರು ಕೊವಿಡ್ ಲಸಿಕಾ ಅಭಿಯಾನದ ಅಡಿಯಲ್ಲಿ ಶಾಸಕರ ಬಳಗೆರೆ ಶಾಸಕ ಗೌರಿಶಂಕರ್ ನಡೆಸಿದ ಲಸಿಕಾ ಕಾರ್ಯಕ್ರಮದ ವಿರುದ್ಧ ಅನುಮಾನ: ಆರ್ ಟಿಐ ಕಾರ್ಯಕರ್ತರಿಂದ ಗಂಭೀರ ಆರೋಪ

    ನಿವಾಸದಲ್ಲಿ ಬೃಹತ್ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಸಾವಿರಾರು ಸಾರ್ವಜನಿಕರಿಗೆ ಉಚಿತವಾಗಿ ಲಸಿಕೆಯನ್ನು ನೀಡಲಾಗಿತ್ತು. ಆದರೆ, ಈ ಲಸಿಕಾ ಕಾರ್ಯಕ್ರಮದ ಬಗ್ಗೆ ಆರ್ ಟಿ ಐ ಕಾರ್ಯಕರ್ತರೊಬ್ಬರು ಅನುಮಾನ ವ್ಯಕ್ತಪಡಿಸಿದ್ದಾರೆ.


    Provided by
    Provided by

    ಇದಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಆರ್ ಟಿ ಐ ಕಾರ್ಯಕರ್ತ ಗಿರೀಶ್ ರವರು ಗ್ರಾಮಾಂತರ ಶಾಸಕ ಡಿ.ಸಿ. ಗೌರಿಶಂಕರ್ ರವರು ನಡೆಸಿದ ಲಸಿಕ ಅಭಿಯಾನದ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.

    ತುಮಕೂರು ಗ್ರಾಮಾಂತರ ಶಾಸಕರು ತುಮಕೂರು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸಲ್ಲಿಸಿರುವ ಮಾಹಿತಿಯನ್ನು ಆರ್ ಟಿ ಐ ಮೂಲಕ ಪಡೆಯಲಾಗಿದ್ದು ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಎಂದರು.

    ತುಮಕೂರು ಗ್ರಾಮಾಂತರ ಶಾಸಕರು ಖರೀದಿಸಿರುವ ಲಸಿಕೆ ಸಂಬಂಧ ನಮೂದಿಸಲಾಗಿರುವ ಬ್ಯಾಕ್ ಸಂಖ್ಯೆಯನ್ನು ಪರಿಶೀಲಿಸಲಾಗಿ ಈ ಬ್ಯಾಚ್ ಸಂಖ್ಯೆಗೆ ಸಂಬಂಧಿಸಿದ ಲಸಿಕೆ ತುಮಕೂರು ಜಿಲ್ಲೆಗೆ ಸರಬರಾಜು ಆಗಿಲ್ಲ. ಆದರೆ ಗ್ರಾಮಾಂತರ ಶಾಸಕರು ತುಮಕೂರು ಜಿಲ್ಲೆಯ ಗ್ರಾಮಾಂತರ ಸಾರ್ವಜನಿಕರಿಗೆ ನೀಡಿರುವ ಮಾಹಿತಿಯನ್ನು ಇಲಾಖೆಗೆ ಸಲ್ಲಿಸಿದ್ದಾರೆ. ಹಾಗಾಗಿ ಇವರು ನೀಡಿರುವ ಲಸಿಕೆಯ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿದೆ ಎಂದು ತಿಳಿಸಿದರು.

    ಇನ್ನು ಸರ್ಕಾರದ ಅಧಿಕೃತ ಆಪ್ ಕೋವಿಡ್ ನಲ್ಲಿ ಈ ಬ್ಯಾಚ್ ಸಂಖ್ಯೆಯನ್ನು ಪರಿಶೀಲಿಸಿದಾಗ ಶಾಸಕರು ಇಲಾಖೆಗೆ ಸಲ್ಲಿಸಿರುವ ಬ್ಯಾಚ್ ಸಂಖ್ಯೆಯ ಲಸಿಕೆಯು ಬೆಳಗಾವಿಯ ಪ್ರಭಾಕರ್ ಕೋರೆ ಆಸ್ಪತ್ರೆ, ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆ ಹಾಗೂ ಎಂವಿಜೆ ಆಸ್ಪತ್ರೆಗೆ ಸರಬರಾಜು ಆಗಿದೆ ಹಾಗಾದರೆ ಶಾಸಕರು ನೀಡಿರುವ ಬ್ಯಾಚ್ ಸಂಖ್ಯೆಯ ಲಸಿಕೆ ಎಲ್ಲಿಂದ ಬಂದಿದೆ ಹಾಗಾಗಿ ಈ ಬಗ್ಗೆ ಸಮಗ್ರ ತನಿಖೆ ನಡೆಯುವ ಸಂಬಂಧ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಕ್ಕೆ ದೂರು ಸಲ್ಲಿಸಲಾಗಿದೆ. ಈ ಮೂಲಕ ತುಮಕೂರು ಗ್ರಾಮಾಂತರ ಶಾಸಕರು, ತುಮಕೂರು ಜಿಲ್ಲಾ ಆರೋಗ್ಯಾಧಿಕಾರಿ ,ತುಮಕೂರು ತಾಲ್ಲೂಕು ಅಧಿಕ ಆರೋಗ್ಯಾಧಿಕಾರಿ, ಆರ್ ಸಿ ಎಚ್ ಸೇರಿದಂತೆ ಲಸಿಕೆ ಸರಬರಾಜು ಮಾಡಿರುವ ಬೆಂಗಳೂರಿನ ಆಸ್ಪತ್ರೆಯ ವಿರುದ್ಧವೂ ತನಿಖೆಗೆ ದೂರು ಸಲ್ಲಿಸುವುದಾಗಿ ತಿಳಿಸಿದರು.

    ಇನ್ನು ಸರಕಾರಕ್ಕೆ ಸಲ್ಲಿಸಿರುವ ವರದಿಯ ಪ್ರಕಾರ, ಎರಡರಿಂದ 2,500 ಮಂದಿಗೆ ಲಸಿಕೆ ನೀಡಲು ಅನುಮತಿ ಪಡೆಯಲಾಗಿದ್ದು, ಅವರು ಮಾಧ್ಯಮಗಳು ಹಾಗೂ ಪತ್ರಿಕೆಗಳಿಗೆ ನೀಡಿರುವ ಹೇಳಿಕೆ ಗಮನಿಸಿದಾಗ ಹತ್ತು ಸಾವಿರ ಮಂದಿಗೆ ಲಸಿಕೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ. ಅವರು ಲಸಿಕೆ ಖರೀದಿಗಾಗಿ ನೀಡಿರುವ ಹಣದ ಬಿಲ್ ಮೊತ್ತದಲ್ಲೂ ಸಹ ಸಾಕಷ್ಟು ವ್ಯತ್ಯಾಸ ಕಂಡುಬಂದಿದೆ. ಹೀಗಾಗಿ ಸಾಕಷ್ಟು ಗೊಂದಲಗಳು ಉಂಟಾಗಿವೆ ಎಂದರು.

    ತುಮಕೂರು ಗ್ರಾಮಾಂತರ ಭಾಗದ ಸಾರ್ವಜನಿಕರು ಮುಗ್ಧರಾಗಿದ್ದರು ಶಾಸಕರು ನೀಡಿರುವ ಲಸಿಕೆಯ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿದೆ ಇನ್ನು ಬ್ಯಾಚ್ ಸಂಖ್ಯೆಯೇ ಸರಬರಾಜಾಗದ ಲಸಿಕೆಯನ್ನು ತುಮಕೂರು ಜಿಲ್ಲೆಯ ಗ್ರಾಮಾಂತರ ಭಾಗಕ್ಕೆ ನೀಡಿರುವುದನ್ನು ಗಮನಿಸಿದರೆ ಇನ್ನು ಅವರು ನೀಡಿರುವ ಲಸಿಕೆ ನೈಜತೆಯಿಂದ ಕೂಡಿದೆಯಾ ಎನ್ನುವ ಅನುಮಾನ ವ್ಯಕ್ತವಾಗಿದೆ ಹಾಗಾಗಿ ಅವರು ನೀಡಿರುವುದು  ಲಸಿಕೆಯೋ…. ನೀರೋ…. ಡಿಸ್ಟಿಲ್ ವಾಟರ್…ನೋ… ಅನ್ನುವ ಅನುಮಾನ ವ್ಯಕ್ತವಾಗಿದೆ ಹಾಗಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ತನಿಖೆಯಾಗಿ ಸತ್ಯಾಸತ್ಯತೆಯ ವರದಿಯನ್ನು ಸಾರ್ವಜನಿಕರ ಮುಂದಿಡಬೇಕಾಗಿದೆ ಹಾಗಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ದೂರು ಸಲ್ಲಿಸಲಾಗಿದೆ ಎಂದರು.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ವಿದ್ಯಾರ್ಥಿದೆಸೆಯಲ್ಲಿ ನಾನು ಕಬಡ್ಡಿ ಪಟುವಾಗಿದ್ದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    January 16, 2026

    ಸಚಿವ ರಾಜಣ್ಣಗೆ ಸಿಗುತ್ತಾ ಮತ್ತೆ ಮಂತ್ರಿಗಿರಿ? ಸಿಎಂ ಸಿದ್ದರಾಮಯ್ಯ ನೀಡಿದ ಸುಳಿವೇನು?

    January 16, 2026

    ಪ್ರಿಯಕರನ ಜೊತೆ ವಾಸಿಸುತ್ತಿದ್ದ ಮಹಿಳೆಯ ಬರ್ಬರ ಹತ್ಯೆ!

    January 16, 2026

    Leave A Reply Cancel Reply

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    6.5 ಟಿಎಂಸಿ ನೀರು ಎಲ್ಲಿಗೆ ಹೋಗುತ್ತಿದೆ ಡಿಕೆಶಿಯವರೇ?: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಕ್ಲಾಸ್!

    January 17, 2026

    ತುರುವೇಕೆರೆ:  6.5 ಟಿಎಂಸಿ ನೀರು ಕುಣಿಗಲ್ ಕಡೆ ಹರಿಯುತ್ತಿದೆ, ಈ ನೀರು ಎಲ್ಲಿಗೆ ಹೋಗುತ್ತೆ ಮೊದಲು ರಾಜ್ಯದ ಜನತೆ ಮುಂದೆ…

    ಸ್ಥಳೀಯ ಇತಿಹಾಸ ಅಧ್ಯಯನವಿಲ್ಲದೆ ರಾಷ್ಟ್ರಿಯ ಇತಿಹಾಸ ಕಟ್ಟಲು ಸಾಧ್ಯವಿಲ್ಲ: ಸಂಶೋಧಕ ಡಾ.ಡಿ.ಎನ್.ಯೋಗೀಶ್ವರಪ್ಪ

    January 17, 2026

    ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

    January 17, 2026

    ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

    January 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.