nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಣರಾಜ್ಯೋತ್ಸವ ದಿನದಂದು ತಮಟೆ ಚಳುವಳಿಗೆ ಮನವಿ

    January 19, 2026

    ‘ಸೇ ನೋ ಡ್ರಗ್ಸ್ — ಯಸ್ ಟೂ ಸ್ಪೋರ್ಟ್ಸ್: ಫೆ.1 ರಂದು 2ನೇ ತುಮಕೂರು ಮ್ಯಾರಥಾನ್

    January 19, 2026

    ಶಿಕ್ಷಣದ ಜೊತೆಗೆ ಕಲೆಗೆ ಮಹತ್ವ ನೀಡಿದಾಗಲೇ ಸಂಪೂರ್ಣ ವ್ಯಕ್ತಿತ್ವ ನಿರ್ಮಾಣ

    January 19, 2026
    Facebook Twitter Instagram
    ಟ್ರೆಂಡಿಂಗ್
    • ಗಣರಾಜ್ಯೋತ್ಸವ ದಿನದಂದು ತಮಟೆ ಚಳುವಳಿಗೆ ಮನವಿ
    • ‘ಸೇ ನೋ ಡ್ರಗ್ಸ್ — ಯಸ್ ಟೂ ಸ್ಪೋರ್ಟ್ಸ್: ಫೆ.1 ರಂದು 2ನೇ ತುಮಕೂರು ಮ್ಯಾರಥಾನ್
    • ಶಿಕ್ಷಣದ ಜೊತೆಗೆ ಕಲೆಗೆ ಮಹತ್ವ ನೀಡಿದಾಗಲೇ ಸಂಪೂರ್ಣ ವ್ಯಕ್ತಿತ್ವ ನಿರ್ಮಾಣ
    • ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ
    • ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ
    • ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!
    • ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ
    • ಡ್ರಾಯಿಂಗ್ ಗ್ರೇಡ್ ಪರೀಕ್ಷೆ 2025–26 ಫಲಿತಾಂಶ ಪ್ರಕಟ: ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಸಾಧನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಹಿತ್ಯ, ಜೀವನ ಬೇರೆ ಬೇರೆ: ಎಸ್.ದಿವಾಕರ್
    ತುಮಕೂರು February 5, 2025

    ಸಾಹಿತ್ಯ, ಜೀವನ ಬೇರೆ ಬೇರೆ: ಎಸ್.ದಿವಾಕರ್

    By adminFebruary 5, 2025No Comments1 Min Read
    book

    ತುಮಕೂರು: ಯಾವುದೇ ಸಾಹಿತ್ಯ ಜೀವನದ ನೇರ ಪ್ರತಿಬಿಂಬವಲ್ಲ. ಜೀವನದಲ್ಲಿ ಇಲ್ಲದೆ ಇರುವುದು ಸಾಹಿತ್ಯದಲ್ಲಿ ಇರುತ್ತದೆ. ಇದು ಮೂಲಭೂತವಾಗಿ ಸಾಹಿತ್ಯ ಅಷ್ಟೇ ಅಲ್ಲ, ಎಲ್ಲಾ ಕಲೆಗಳಿಗೂ ಅನ್ವಯಿಸುತ್ತದೆ ಎಂದು ಕಥೆಗಾರ ಎಸ್.ದಿವಾಕರ್ ಹೇಳಿದರು.

    ತುಮಕೂರು ವಿಶ್ವವಿದ್ಯಾನಿಲಯದ ಡಿವಿಜಿ ಕನ್ನಡ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಮಂಗಳವಾರ ಹಮ್ಮಿಕೊಂಡಿದ್ದ ‘ಸಣ್ಣ ಕಥೆ: ಒಂದು ಅನುಸಂಧಾನ’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.


    Provided by
    Provided by

    ಸಣ್ಣ ಕಥೆ, ಒಂದು ಹಾಸ್ಯ ಪ್ರಸಂಗ, ಗದ್ಯ ಅಥವಾ ಒಂದು ಘಟನೆಯ ವರದಿ ಮತ್ತು ಒಬ್ಬ ವ್ಯಕ್ತಿಯ ಚಿತ್ರಣ ಅಲ್ಲ, ಇದು ಕಥೆಯದ್ದೇ ಮತ್ತೊಂದು ಆಯಾಮವಾಗಿದೆ. ಕಥೆ ಸೃಷ್ಟಿಯಾಗುವುದು ಜೀವನದ ಅನುಭವಗಳಿಂದ ಎಂಬುದಕ್ಕಿಂದಲೂ ಸುತ್ತಲಿನ ವಾತಾವರಣ ಹಾಗೂ ಕಲ್ಪನಾಶಕ್ತಿಯಿಂದ ಎಂದರು.

    ಕಥೆಗಳನ್ನು ಮೌಖಿಕವಾಗಿಯೇ ಹೇಳುವ ಕಾಲವಿತ್ತು. ಈಗ ಪುಸ್ತಕದಲ್ಲಿ ಓದಬೇಕಿದೆ. ಕಥೆ ಚಿಕ್ಕದಾದರೂ ಪಾತ್ರಗಳನ್ನು ಹಿಡಿದಿಟ್ಟುಕೊಂಡು ಓದಿಸಿಕೊಳ್ಳುವಂತಿರಬೇಕು. ಸಂಗೀತ, ನಾಟಕ, ಚಿತ್ರಕಲೆ, ನೃತ್ಯ ಕಲೆ ಇವುಗಳಿಗೆಲ್ಲ ಪಠ್ಯಕ್ರಮ ಹಾಗೂ ಗುರುಗಳ ಅವಶ್ಯಕತೆ ಇದೆ. ಆದರೆ ಸಾಹಿತ್ಯ, ಸಣ್ಣ ಕಥೆಗಳ ರಚನೆಗೆ ಪಠ್ಯಕ್ರಮದ ಅವಶ್ಯಕತೆ ಇರುವುದಿಲ್ಲ; ಆಲೋಚನಾಶಕ್ತಿ ಹಾಗೂ ಬರವಣಿಗೆಯ ಸಾಮರ್ಥ್ಯ ಅಗತ್ಯ ಎಂದರು.

    ಕನ್ನಡದಲ್ಲಿ ಪ್ರಥಮ ಪುರುಷ ಹಾಗೂ ತೃತೀಯ ಪುರುಷ ಪ್ರಯೋಗದ ಕಥೆಗಳೇ ಹೆಚ್ಚು. ದ್ವಿತೀಯ ಪುರುಷ ಪ್ರಯೋಗದ ಕಥೆಗಳು ತೀರಾ ವಿರಳ. ಪಶ್ಚಿಮದಲ್ಲಿ ಈ ಪ್ರಯೋಗಗಳು ಆಗಿವೆ. ಇಂತಹ ಪ್ರಯೋಗಗಳು ಕನ್ನಡದಲ್ಲೂ ಆಗಬೇಕು ಎಂದರು.

    ಡಿವಿಜಿ ಕನ್ನಡ ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ನಿತ್ಯಾನಂದ ಬಿ. ಶೆಟ್ಟಿ, ಡಾ. ಎಸ್. ಪಿ. ಪದ್ಮಪ್ರಸಾದ್ ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಗಣರಾಜ್ಯೋತ್ಸವ ದಿನದಂದು ತಮಟೆ ಚಳುವಳಿಗೆ ಮನವಿ

    January 19, 2026

    ‘ಸೇ ನೋ ಡ್ರಗ್ಸ್ — ಯಸ್ ಟೂ ಸ್ಪೋರ್ಟ್ಸ್: ಫೆ.1 ರಂದು 2ನೇ ತುಮಕೂರು ಮ್ಯಾರಥಾನ್

    January 19, 2026

    ತುಮಕೂರು: ಜ.22: ಮಕ್ಕಳಿಗಾಗಿ ವಿವಿಧ ಸ್ಪರ್ಧೆ

    January 18, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗಣರಾಜ್ಯೋತ್ಸವ ದಿನದಂದು ತಮಟೆ ಚಳುವಳಿಗೆ ಮನವಿ

    January 19, 2026

    ತುಮಕೂರು: ಜನವರಿ 26 ಗಣರಾಜ್ಯೋತ್ಸವ ದಿನದಂದು ನಗರದ ಬಿಜಿಎಸ್ ವೃತ್ತದಿಂದ ಎಸ್.ಪಿ. ಕಚೇರಿಯವರೆಗೆ ವಿವಿಧ ದಲಿತಪರ ಸಂಘಟನೆಗಳಿಂದ ಬೃಹತ್ ತಮಟೆ…

    ‘ಸೇ ನೋ ಡ್ರಗ್ಸ್ — ಯಸ್ ಟೂ ಸ್ಪೋರ್ಟ್ಸ್: ಫೆ.1 ರಂದು 2ನೇ ತುಮಕೂರು ಮ್ಯಾರಥಾನ್

    January 19, 2026

    ಶಿಕ್ಷಣದ ಜೊತೆಗೆ ಕಲೆಗೆ ಮಹತ್ವ ನೀಡಿದಾಗಲೇ ಸಂಪೂರ್ಣ ವ್ಯಕ್ತಿತ್ವ ನಿರ್ಮಾಣ

    January 19, 2026

    ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ

    January 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.