nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026
    Facebook Twitter Instagram
    ಟ್ರೆಂಡಿಂಗ್
    • ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ
    • ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!
    • ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
    • ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ
    • ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ
    • ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’
    • ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ
    • ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೋಕಸಭಾ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಮತ ಯಾಚನೆ ಮಾಡಿದ ಎಸ್. ಶಿವಪ್ರಸಾದ್
    ರಾಜ್ಯ ಸುದ್ದಿ April 24, 2024

    ಲೋಕಸಭಾ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಮತ ಯಾಚನೆ ಮಾಡಿದ ಎಸ್. ಶಿವಪ್ರಸಾದ್

    By adminApril 24, 2024No Comments2 Mins Read
    pavagada

    ಪಾವಗಡ: ಈ ಲೋಕಸಭಾ ಚುನಾವಣೆಯು ದೇಶದ ಭವಿಷ್ಯವನ್ನು ರೂಪಿಸುವ ಚುನಾವಣೆ ಎಂದು ಮದುಗಿರಿ ಬಿಜೆಪಿ ಕೋರ್ ಕಮಿಟಿ ಸದಸ್ಯರಾದ ಎಸ್. ಶಿವಪ್ರಸಾದ್ ತಿಳಿಸಿದ್ದಾರೆ. ತಾಲೂಕಿನ ವೈ.ಎನ್. ಹೊಸಕೋಟೆ ಗ್ರಾಮದಲ್ಲಿ ಬಿಜೆಪಿ ಚಿತ್ರದುರ್ಗ ಲೋಕಸಭಾ ಅಭ್ಯರ್ಥಿ ಗೋವಿಂದ ಕಾರಜೋಳ ಪರ ಮನೆಮನೆ ಪ್ರಚಾರ ನಡೆಸಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

    ಕಳೆದ ಹತ್ತು ವರ್ಷಗಳಿಂದ ಕೇಂದ್ರ ಸರ್ಕಾರದ ಒಂದಲ್ಲ ಒಂದು ಯೋಜನೆ ಪ್ರತಿ ಮನೆಗೂ ತಲುಪಿದೆ ಉಜ್ವಲ ಯೋಜನೆ ಅನಿಲ ಗ್ಯಾಸ್, ಗರೀಬ್ ಕಲ್ಯಾಣ್ ಅಕ್ಕಿ ಯೋಜನೆ, ಸ್ವಚ್ಛ ಭಾರತ ಅಡಿಯಲ್ಲಿ ಶೌಚಾಲಯ, ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಮನೆ, ಆಯುಷ್ಮಾನ್ ಭಾರತ್, ಬ್ಯಾಂಕಿನಲ್ಲಿ ಜನಧನ ಖಾತೆ, ಮುದ್ರಾ ಯೋಜನೆ, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ಹಳ್ಳಿಗಳಿಗೆ ರಸ್ತೆ, ನೂತನ ರಾಷ್ಟ್ರೀಯ ಹೆದ್ದಾರಿಗಳನಿರ್ಮಾಣ, ಸೇರಿದಂತೆ ಅನೇಕ ಜನಪರ ಯೋಜನೆಗಳು ದೇಶದ ಜನತೆಗೆ ತಲುಪಿವೆ.

    ಹತ್ತು ವರ್ಷಗಳಲ್ಲಿ ದೇಶ ಕಾಯುವ ಸೈನ್ಯಕ್ಕೆ ಹೆಚ್ಚಿನ ಸೌಲಭ್ಯಗಳನ್ನು ನೀಡಿ ದೇಶದ ರಕ್ಷಣೆಗೆ ಹೆಚ್ಚಿನ ಒತ್ತನ್ನು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಸರ್ಕಾರವು ಕಳೆದ ಹತ್ತು ವರ್ಷಗಳಲ್ಲಿ ಯಾವುದೇ ಭ್ರಷ್ಟಾಚಾರ ಆರೋಪವಿಲ್ಲದೆ ಪಾರದರ್ಶಕ ಆಡಳಿತವನ್ನು ನೀಡಿದ್ದಾರೆ ಇದನ್ನು ದೇಶದ ಜನತೆ ಗಮನಿಸಿದ್ದಾರೆ ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕುವ ಮೂಲಕ 400ಹೆಚ್ಚು ಅಭ್ಯರ್ಥಿಗಳನ್ನು ಗೆಲ್ಲಿಸುತ್ತಾರೆ. ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಗೆಲುವು ಸಾಧಿಸುತ್ತವೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೋವಿಂದ ಕಾರಜೋಳರವರಿಗೆ ಹೆಚ್ಚಿನ ಮತಗಳನ್ನು ಕೊಟ್ಟು ಗೆಲ್ಲಿಸಬೇಕು ಭದ್ರಾ ಮೇಲ್ದಂಡೆ ನೀರು ಯೋಜನೆ ರೈಲ್ವೆ ಯೋಜನೆ ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಒತ್ತು ನೀಡಿ ನಿರುದ್ಯೋಗ ಸಮಸ್ಯೆಗೆ ಪರಿಹರಿಸಲು ಕಾರ್ಖಾನೆಗಳು ಸ್ಥಾಪನೆ ಹೆಚ್ಚಿನ ಗಮನಹರಿಸುತ್ತಾರೆ ಎಂದರು.

    ಈ ಸಂದರ್ಭದಲ್ಲಿ ಜೆಡಿಎಸ್ ಹೋಬಳಿ ಅಧ್ಯಕ್ಷರಾದ ಜಿ.ಬಿ. ಸತ್ಯನಾರಾಯಣ ಬಿಜೆಪಿ ಮುಖಂಡರಾದ ಜಿ.ಟಿ. ಗಿರೀಶ್, ಸೂರ್ಯನಾರಾಯಣ, ಬಿ. ಹೊಸಹಳ್ಳಿ ನಾಗರಾಜು, ಚೈತನ್ಯ ಪ್ರಭು, ಬ್ಯಾಡನೂರು ಶಿವು, ಮುರಳಿ ಕೃಷ್ಣ, ದುಗ್ಗಿವೆಂಕಟೇಶ್, ಸದಾನಂದ, ಉಮಾಮಹೇಶ್, ತಿಪ್ಪೇಸ್ವಾಮಿ ಅನಿಲ್, ಕುಮಾರ್, ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ

    August 11, 2026

    ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ

    August 11, 2026

    Comments are closed.

    Our Picks

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    ಕಲಬುರಗಿ: ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೊಬ್ಬ ತನ್ನ ದೇಹಕ್ಕೆ ಜಿಲೆಟಿನ್ ಕಡ್ಡಿಗಳನ್ನು ಕಟ್ಟಿಕೊಂಡು ಸ್ಫೋಟಿಸಿಕೊಂಡ ಪರಿಣಾಮ ತಂದೆ ಹಾಗೂ ಪುತ್ರಿ…

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026

    ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ

    August 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.