ಬೀದರ: ಔರಾದ ತಾಲೂಕಿನ ಬೆಳಕುಣಿ ಚೌಧರಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.
ಈ ವೇಳೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಪತರಾವ PDO ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತ್ಯವತಿ ಪರಮೇಶ್ವರ ಮೆತ್ರೆ, ಗ್ರಾ.ಪಂ. ಸದಸ್ಯರಾದ ದೇವಿದಾಸ ಮಾಳಗೆ, ಗ್ರಾ.ಪಂ . ಸದಸ್ಯ ಕರಬಸಪ್ಪಾ ಸೊರಾಳೆ, ಮಾಜಿ ಗ್ರಾ.ಪಂ. ಅಧ್ಯಕ್ಷ ದೇವಿದಾಸ ಧೋಳೆ, ಸಂತೋಷ ರಡ್ಡಿ, ಎಂ.ಡಿ ನಯೂಮ್, ಅಲಾವುದ್ದೀನ್, ರಾಮ ಧೋಳೆ, ಶರಣಪ್ಪ, ತಾತೇರಾವ್ ಹಾಗೂ ಊರಿನ ಹಿರಿಯರು ಉಪಸ್ಥಿತಿಯಲ್ಲಿ ಇದ್ದರು.
ವರದಿ: ಅರವಿಂದ ಮಲ್ಲಿಗೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296