nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು

    December 5, 2025

    ಕುಣಿಗಲ್: ಕಾರ್ಯಾರಂಭಕ್ಕೂ ಮುನ್ನವೇ ಶಿಥಿಲಾವಸ್ಥೆಗೆ ತಲುಪಿದ ಚಿತಾಗಾರ

    December 5, 2025

    ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್: ಆಟಗಾರ್ತಿ ಕಾವ್ಯ ಅವರಿಗೆ ಸನ್ಮಾನ

    December 5, 2025
    Facebook Twitter Instagram
    ಟ್ರೆಂಡಿಂಗ್
    • ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು
    • ಕುಣಿಗಲ್: ಕಾರ್ಯಾರಂಭಕ್ಕೂ ಮುನ್ನವೇ ಶಿಥಿಲಾವಸ್ಥೆಗೆ ತಲುಪಿದ ಚಿತಾಗಾರ
    • ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್: ಆಟಗಾರ್ತಿ ಕಾವ್ಯ ಅವರಿಗೆ ಸನ್ಮಾನ
    • ಜಲಮೂಲ ಬರಿದಾದರೆ ಮನುಕುಲ, ಜೀವ ಸಂಕುಲಕ್ಕೆ ಅಪಾಯ: ಕೆ.ಜೈಪ್ರಕಾಶ್
    • ತುರುವೇಕೆರೆ ಪಟ್ಟಣಕ್ಕೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ: ಕಾರ್ಯವೈಖರಿ ಪರಿಶೀಲನೆ
    • ಪ್ರತಿಭಾ ಕಾರಂಜಿ: ಸಹನಾ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಮೆಟ್ರೋ ರೈಲು ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ!
    • ಶಿಕ್ಷಣದೊಂದಿಗೆ ಮೌಲ್ಯಗಳು ಸೇರಿ ಬಂದಾಗಲೇ ಜೀವನ ಯಶಸ್ವಿ: ಡಾ.ಸುರೇಶ್ ಬಿ.ಕೆ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೋಕಮ್ಮನಹಳ್ಳಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಜಗದಾಂಬ ಶಂಕರಪ್ಪ ಅವಿರೋಧ ಆಯ್ಕೆ
    ತುರುವೇಕೆರೆ December 15, 2022

    ಲೋಕಮ್ಮನಹಳ್ಳಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಜಗದಾಂಬ ಶಂಕರಪ್ಪ ಅವಿರೋಧ ಆಯ್ಕೆ

    By adminDecember 15, 2022No Comments1 Min Read
    turuvekere

    ತುರುವೇಕೆರೆ: ತಾಲೂಕಿನ ಲೋಕಮ್ಮನಹಳ್ಳಿ  ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಜಗದಾಂಬ ಶಂಕರಪ್ಪ ಆಯ್ಕೆಯಾಗಿದ್ದಾರೆ.

    ಈ ಹಿಂದೆ ಅಧಿಕಾರದಲ್ಲಿದ್ದ ಮಮತಾರವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ನಾಮಪತ್ರ ಸಲ್ಲಿಸುವ ವೇಳೆ ಲೋಕಮ್ಮನಹಳ್ಳಿ ಕ್ಷೇತ್ರದ ಜಗದಾಂಬ ಶಂಕರಪ್ಪ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ತೇಜಸ್ವಿನಿ ರವರು ಜಗದಾಂಬ ಶಂಕರಪ್ಪ ರವರನ್ನು ಅವಿರೋಧ  ಆಯ್ಕೆ ಮಾಡಲಾಗಿದೆ ಎಂದು ಘೋಷಿಸಿದರು.


    Provided by
    Provided by

    ನೂತನವಾಗಿ ಆಯ್ಕೆಯಾದ ಅಧ್ಯಕ್ಷರನ್ನು ಯೂನಿಯನ್ ಬ್ಯಾಂಕ್ ನ ನಿರ್ದೇಶಕ ಮಾವಿನಹಳ್ಳಿ  ವಿಜಯ್ ಕುಮಾರ್, ಟಿಎಪಿಎಂಎಸ್ ನ ಮಾಜಿ ಅಧ್ಯಕ್ಷ  ಕೋಳಗಟ್ಟ ಶಿವಾನಂದ್, ಪಟ್ಟಣ ಪಂಚಾಯಿತಿಯ ಅಧ್ಯಕ್ಷ ರಾಮೇಗೌಡ, ಅಭಿನಂದಿಸಿದರು.

    ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೇ ರತ್ನಮ್ಮ ಸದಸ್ಯರಾದ ಎಲ್ ಎ ಗಂಗಾಧರಯ್ಯ, ನಾಗರತ್ನಮ್ಮ ಜಿ, ಮಂಜುನಾಥ್, ಶೋಭಾ,ಲಕ್ಷ್ಮಣ್ ಕುಮಾರ್, ಪುಟ್ಟ ಲಕ್ಷ್ಮಮ್ಮ, ನಳಿನ ಜೆ, ಅಲ್ಲಪ್ಪ ಆರ್, ಮಂಜುಳಾ ರಂಗಯ್ಯ, ಛಾಯಾ ಎ.ಬಿ.,  ಮುಖಂಡರುಗಳಾದ ಶಿವಕುಮಾರ್, ಜಗದೀಶ್,ಬಾಣಸಂದ್ರ ಪ್ರಕಾಶ್, ತಾವರೆಕೆರೆ ಕೃಷ್ಣಮೂರ್ತಿ,ಮಹಾಲಿಂಗಪ್ಪ ಓಂಕಾರ್ ಮೂರ್ತಿ, ರೇಣುಕಾ, ರಂಗಸ್ವಾಮಿ ಮುಂತಾದವರು ಹಾಜರಿದ್ದರು.

    ವರದಿ: ಸುರೇಶ್ ಬಾಬು ಎಂ., ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು

    December 5, 2025

    ತುರುವೇಕೆರೆ ಪಟ್ಟಣಕ್ಕೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ: ಕಾರ್ಯವೈಖರಿ ಪರಿಶೀಲನೆ

    December 5, 2025

    ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ

    November 20, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು

    December 5, 2025

    ತುರುವೇಕೆರೆ: ತಾಲ್ಲೂಕಿನ ಹಲವೆಡೆ ಕೋಟ್ಯಂತರ ರೂಪಾಯಿ ಸರ್ಕಾರಿ ಜಮೀನನ್ನು ಸುಳ್ಳು ದಾಖಲೆ ಸೃಷ್ಟಿಸಿ ಪರಭಾರೆ ಮಾಡಿರುವ ಸಂಬಂಧ ಬಂದಿರುವ ದೂರಿನ…

    ಕುಣಿಗಲ್: ಕಾರ್ಯಾರಂಭಕ್ಕೂ ಮುನ್ನವೇ ಶಿಥಿಲಾವಸ್ಥೆಗೆ ತಲುಪಿದ ಚಿತಾಗಾರ

    December 5, 2025

    ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್: ಆಟಗಾರ್ತಿ ಕಾವ್ಯ ಅವರಿಗೆ ಸನ್ಮಾನ

    December 5, 2025

    ಜಲಮೂಲ ಬರಿದಾದರೆ ಮನುಕುಲ, ಜೀವ ಸಂಕುಲಕ್ಕೆ ಅಪಾಯ: ಕೆ.ಜೈಪ್ರಕಾಶ್

    December 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.