nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

    January 11, 2026

    ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!

    January 11, 2026

    ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    January 10, 2026
    Facebook Twitter Instagram
    ಟ್ರೆಂಡಿಂಗ್
    • ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ
    • ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!
    • ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್  ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ
    • ಬಿಜಾಪುರ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಸುಧಾಕರ್ ಕೊಳ್ಳುರ ನೇಮಕ
    • ಸರಗೂರು:   ಹಂಚೀಪುರ ಗ್ರಾ. ಪಂ. ಸದಸ್ಯರ ಮೇಲೆ ಹಲ್ಲೆ– ಆರೋಪ
    • ಪಾರದರ್ಶಕ  ಆಡಳಿತ ನಡೆಸಿದ ತೃಪ್ತಿ ನನಗಿದೆ: ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್
    • ನಮ್ಮೂರ  ಶಾಲೆಗಳನ್ನು  ಮುಚ್ಚಲು ಬಿಡುವುದಿಲ್ಲ: ಕೊರಟಗೆರೆಯ ಗುಂಡಿನ ಪಾಳ್ಯದಲ್ಲಿ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮರಣೋತ್ತರ ಪರೀಕ್ಷೆ, ಮರಣ ಹೊಂದಿದ ವ್ಯಕ್ತಿಯ ಗ್ರಾಮದಲ್ಲೇ ನಡೆಯಲಿ!
    ಲೇಖನ October 23, 2024

    ಮರಣೋತ್ತರ ಪರೀಕ್ಷೆ, ಮರಣ ಹೊಂದಿದ ವ್ಯಕ್ತಿಯ ಗ್ರಾಮದಲ್ಲೇ ನಡೆಯಲಿ!

    By adminOctober 23, 2024No Comments2 Mins Read
    post mortem

    ಗ್ರಾಮೀಣ ಪ್ರದೇಶಗಳ ಕಡೆ ಆತ್ಮಹತ್ಯೆಗಳು ಅಪಘಾತಗಳು ಹಾಗೂ ಇತರೆ ಸಂಬಂಧಪಟ್ಟಂತೆ ಸರ್ಕಾರದಿಂದ ಮರಣೋತ್ತರ ಪರೀಕ್ಷೆ ಆಗಬೇಕೆಂಬ ಸಂದರ್ಭದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಸುತ್ತಿರುವುದು ಕಂಡು ಬರುತ್ತದೆ.

    ಇಂಥ ಸಂದರ್ಭದಲ್ಲಿ ನಿಧನ ಹೊಂದಿದ ಕುಟುಂಬದವರು, ಸಂಬಂಧಿಕರು, ಗೆಳೆಯರು ತುಂಬಾ ತೊಂದರೆಯನ್ನು ಅನುಭವಿಸುವುದು ಕಂಡುಬರುತ್ತದೆ. ಮರಣೋತ್ತರ ಪರೀಕ್ಷೆ ನಡೆಸಬೇಕಾದರೆ ತುಂಬಾ ವಿಳಂಬ ಮಾಡುತ್ತಾರೆ ಎಂಬುದು ಸಹ ಕೇಳಿ ಬರುತ್ತದೆ. ಈ ಕಾರಣದಿಂದ ಇಡೀ ಕುಟುಂಬ ಸಾರ್ವಜನಿಕ ಆಸ್ಪತ್ರೆ ಹತ್ತಿರ ಇರುವುದನ್ನು ನೋಡಬಹುದು, ಹಾಗೂ ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಗಳು ಕಾಳಜಿ ವಹಿಸುವುದಿಲ್ಲ ಎಂಬ ಮಾತು ಕೇಳಿ ಬರುತ್ತದೆ. ಇಂಥ ಸಂದರ್ಭದಲ್ಲಿ ವಕೀಲರು ಸಹ ಅಪಘಾತ ವಿಮೆಯನ್ನು ಕೊಡಿಸಲು ಸ್ಪರ್ಧೆ ಇರುತ್ತದೆ ಎಂಬುದು ಕೇಳಿ ಬರುತ್ತದೆ.


    Provided by
    Provided by

    ಇಂಥ ಸಂದರ್ಭದಲ್ಲಿ ಮರಣೋತ್ತರ ಪರೀಕ್ಷೆ ಮಾಡಲು ಕೆಲವು ವಕೀಲರು ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಿದ ಮೇಲೆ ಅಥವಾ ನಿಧನ ಹೊಂದಿದ ವ್ಯಕ್ತಿಯ ಪ್ರಭಾವಿ ಸಂಬಂಧಿಕರು ಅಥವಾ ಪರಿಚಯಸ್ಥರು ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಿದರೆ ಮಾತ್ರ ಅಲ್ಲಿ ಕೈ ಬಿಸಿ ಮಾಡಿದರೆ ಮಾತ್ರ ಮರಣೋತ್ತರ ಪರೀಕ್ಷೆ ನಡೆಯುತ್ತದೆ  ಎನ್ನುವ ಮಾತುಗಳು  ಸಾರ್ವಜನಿಕರಿಂದ ಕೇಳಿಬರುತ್ತದೆ.  ಇಂಥ ಅಡೆತಡೆ ಹಾಗೂ ಮರಣ ಹೊಂದಿದ ವ್ಯಕ್ತಿಯ ಸಂಬಂಧಿಕರು ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

    ಈ ಕಾರಣದಿಂದ ಮರಣೋತ್ತರ ಪರೀಕ್ಷೆ ಸ್ವಗಾಮದಲ್ಲೇ ನಡೆದರೆ ಕುಟುಂಬದವರಿಗೆ ಸಮಸ್ಯೆ ಆಗುವುದಿಲ್ಲ. ಆರ್ಥಿಕವಾಗಿ ಹಿಂದುಳಿದವರು ತಾಲೂಕು ಆಸ್ಪತ್ರೆಗೆ ಮೃತದೇಹ ಸಾಗಿಸಲು ಹಾಗೂ ಮರಣೋತ್ತರ ಪರೀಕ್ಷೆ ಆದಮೇಲೆ ಮತ್ತೆ ತಮ್ಮ ಗ್ರಾಮಕ್ಕೆ ಸಾಗಾಣಿಕೆ ಮಾಡುವುದು ಹೆಚ್ಚಿನ ಹಣ ವ್ಯಯ ಮಾಡಬೇಕಾಗುತ್ತದೆ. ಈ ಕಾರಣದಿಂದ ಸರ್ಕಾರ ನಿಧನ ಹೊಂದಿದ ವ್ಯಕ್ತಿಯ ಸ್ವಗ್ರಾಮದಲ್ಲಿ ಮರಣೋತ್ತರ ಪರೀಕ್ಷೆ ಮಾಡುವುದು ಅನಿವಾರ್ಯ ಆಗಿದೆ.  ಕೆಲ ದಶಕಗಳ ಹಿಂದೆ ಮರಣೋತ್ತರ ಪರೀಕ್ಷೆ ಗ್ರಾಮೀಣ ಪ್ರದೇಶಗಳಲ್ಲಿಯೇ ನಡೆಯುತ್ತಿತ್ತು. ಆದರೆ ಈಗ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿಯೆ ನಡೆಯಲು ಕಾರಣವಾದರೂ ಏನು ಎಂಬುದು ಪ್ರಜ್ಞಾವಂತ ನಾಗರೀಕರ ಪ್ರಶ್ನೆ ಹಾಗೂ ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ಕುಟುಂಬದವರು ಹೆಚ್ಚಿನ ಹಣ ವ್ಯಯ ಮಾಡಬೇಕು ಎಂಬ ಮಾತುಗಳು ಬರಲು ಕಾರಣವೇನು? ಇದನ್ನು ಜನಪ್ರತಿನಿಧಿಗಳು ಗಮನಿಸಬೇಕು. ಗ್ರಾಮೀಣ ಆಸ್ಪತ್ರೆಗಳಲ್ಲಿ ವೈದ್ಯರು ಇರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಮರಣೋತ್ತರ ಪರೀಕ್ಷೆ ನಡೆಸಬಹುದು ಅಲ್ವಾ ಎಂಬ ಅನಿಸಿಕೆಗಳು ಕೇಳಿ ಬರುತ್ತಿವೆ, ಈ ಕಾರಣದಿಂದ ಜನಪ್ರತಿನಿಧಿಗಳು ಹಿರಿಯ ಅಧಿಕಾರಿಗಳು ಮರಣೋತ್ತರ ಪರೀಕ್ಷೆಯನ್ನು ಮರಣ ಹೊಂದಿದ ವ್ಯಕ್ತಿಯ ಗ್ರಾಮದಲ್ಲಿ ನಡೆಸಲು ನಿಯಮಗಳನ್ನು ಜಾರಿಗೆ ತರಬೇಕಾಗಿದೆ. ಇದರಿಂದ ಗ್ರಾಮೀಣ ಪ್ರದೇಶದ ನಾಗರಿಕರಿಗೆ ಅನುಕೂಲ ಆಗುತ್ತದೆ.

    –N.S. ಈಶ್ವರಪ್ರಸಾದ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ದಾಖಲೆ ಬರೆದ ಯಶ್ ‘ಟಾಕ್ಸಿಕ್’ ಟೀಸರ್; ಹಸಿಬಿಸಿ ದೃಶ್ಯ ಕಂಡು ಪ್ರೇಕ್ಷಕ ಶಾಕ್!

    January 9, 2026

    ಉದ್ಧಟತನ ಕಲಿಸಿದ ಪಾಠ

    January 7, 2026

    ವಾಸ್ತವ ಒಡೆದು ನೋಡಿದಾಗ?

    January 2, 2026

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

    January 11, 2026

    ಬೆಂಗಳೂರು: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಪ್ರಥಮ ಭಾಷೆಯಾಗಿ ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾವಿತ ಮಸೂದೆಯ ವಿರುದ್ಧ…

    ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!

    January 11, 2026

    ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    January 10, 2026

    ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್  ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ

    January 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.