nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿದೇಶದಲ್ಲಿ ಉನ್ನತ ವ್ಯಾಸಂಗ: ಹೊಳೆನರಸೀಪುರದಲ್ಲಿ ‘ವಿದೇಶದಲ್ಲಿ ಅಧ್ಯಯನ 2026’ ಕಾರ್ಯಕ್ರಮದ ಪ್ರಚಾರಕ್ಕೆ ಚಾಲನೆ

    September 4, 2026

    ನಿವೇಶನ ವಿತರಣೆಗೆ ಕ್ರಮ ಕೈಗೊಳ್ಳಿ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆ.ಎನ್.ರಾಜಣ್ಣ ಸೂಚನೆ

    September 4, 2026

    ಮಧುಗಿರಿ: ಸಂಬಳ ಬಿಡುಗಡೆಯಾಗದ ಸಂಕಷ್ಟದಲ್ಲಿ 10 ಗ್ರಾ.ಪಂ. ನೌಕರರು: ಜೀವನ ನಡೆಸಲು ಪರದಾಡುವ ಸ್ಥಿತಿ ನಿರ್ಮಾಣ!

    September 4, 2026
    Facebook Twitter Instagram
    ಟ್ರೆಂಡಿಂಗ್
    • ವಿದೇಶದಲ್ಲಿ ಉನ್ನತ ವ್ಯಾಸಂಗ: ಹೊಳೆನರಸೀಪುರದಲ್ಲಿ ‘ವಿದೇಶದಲ್ಲಿ ಅಧ್ಯಯನ 2026’ ಕಾರ್ಯಕ್ರಮದ ಪ್ರಚಾರಕ್ಕೆ ಚಾಲನೆ
    • ನಿವೇಶನ ವಿತರಣೆಗೆ ಕ್ರಮ ಕೈಗೊಳ್ಳಿ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆ.ಎನ್.ರಾಜಣ್ಣ ಸೂಚನೆ
    • ಮಧುಗಿರಿ: ಸಂಬಳ ಬಿಡುಗಡೆಯಾಗದ ಸಂಕಷ್ಟದಲ್ಲಿ 10 ಗ್ರಾ.ಪಂ. ನೌಕರರು: ಜೀವನ ನಡೆಸಲು ಪರದಾಡುವ ಸ್ಥಿತಿ ನಿರ್ಮಾಣ!
    • ಬಿಎಂಐಸಿ ಯೋಜನೆ: ಜಮೀನು ಕಳೆದುಕೊಂಡ 1,453 ಬಿಡದಿ ರೈತರಿಗೆ 2 ತಿಂಗಳಲ್ಲಿ ನಿವೇಶನ ಹಂಚಿಕೆ: ಡಿಸಿಎಂ ಪರಮೇಶ್ವರ್ ಘೋಷಣೆ
    • ಅರಕಲಗೂಡು ಬಳಿ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ತಂಬಾಕು ಬ್ಯಾರಲ್ ಮನೆ
    • ಹೊಳೆನರಸೀಪುರ :  ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ
    • ಶ್ರವಣೂರು: ರೈಲಿಗೆ ಸಿಲುಕಿ ವ್ಯಕ್ತಿ ದಾರುಣ ಸಾವು
    • ಸರಗೂರು: ಶ್ರೀ ವಿನಾಯಕ ಗೂಡ್ಸ್ ವಾಹನ ಚಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ: ಸಂಬಳ ಬಿಡುಗಡೆಯಾಗದ ಸಂಕಷ್ಟದಲ್ಲಿ 10 ಗ್ರಾ.ಪಂ. ನೌಕರರು: ಜೀವನ ನಡೆಸಲು ಪರದಾಡುವ ಸ್ಥಿತಿ ನಿರ್ಮಾಣ!
    ಮಧುಗಿರಿ September 4, 2026

    ಮಧುಗಿರಿ: ಸಂಬಳ ಬಿಡುಗಡೆಯಾಗದ ಸಂಕಷ್ಟದಲ್ಲಿ 10 ಗ್ರಾ.ಪಂ. ನೌಕರರು: ಜೀವನ ನಡೆಸಲು ಪರದಾಡುವ ಸ್ಥಿತಿ ನಿರ್ಮಾಣ!

    By Ganesh TumkuruSeptember 4, 2026No Comments1 Min Read
    grama panchayathna

    ಮಧುಗಿರಿ: ತಾಲ್ಲೂಕಿನ ಮಿಡಿಗೆಶಿ ಗ್ರಾಮ ಪಂಚಾಯತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 10 ಮಂದಿ ನೌಕರರಿಗೆ 2024ರ ಅಂತ್ಯದವರೆಗೆ ಬರೋಬ್ಬರಿ 10,89,164 ರೂ.ಗಳ ವೇತನ ಬಾಕಿ ಉಳಿದಿದ್ದು, ಇದುವರೆಗೂ ಪಂಚಾಯತಿ ಅಧಿಕಾರಿಗಳು ಬಿಡುಗಡೆ ಮಾಡದಿರುವುದು ನೌಕರರನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ.

    ಪ್ರಸ್ತುತ ಸಾಲಿನ ಎರಡು ತಿಂಗಳುಗಳು ಕಳೆದು ಮೂರನೇ ತಿಂಗಳು ಪ್ರಾರಂಭವಾಗಿದ್ದರೂ, ಇಲ್ಲಿನ ಸಿಬ್ಬಂದಿಗಳಿಗೆ ಇದುವರೆಗೂ ಒಂದು ರೂ ವೇತನ ಕೂಡ ಕೈ ಸೇರಿಲ್ಲ. ಪರಿಣಾಮವಾಗಿ ನೌಕರರು ತಮ್ಮ ಸಂಸಾರವನ್ನು ಹೇಗೆ ನಿರ್ವಹಿಸುವುದು ಮತ್ತು ಮಕ್ಕಳ ವಿದ್ಯಾಭ್ಯಾಸಕ್ಕೆ ಹಣ ಹೊಂದಿಸುವುದು ಹೇಗೆ ಎಂದು ದಿಕ್ಕು ತೋಚದೆ ಕಣ್ಣೀರಿನಲ್ಲಿ ಕಾಲ ಕಳೆಯುವಂತಾಗಿದೆ.

    ಪಂಚಾಯತಿಯಲ್ಲಿ ಕರವಸೂಲಿಗಾರರಾದ ಕೆಂಚಪ್ಪ, ನರಸಿಂಹಮೂರ್ತಿ, ಗೋವಿಂದಪ್ಪ, ನರಸಿಂಹರೆಡ್ಡಿ, ಲಕ್ಷ್ಮೀನರಸಪ್ಪ, ಸೋಮಶೇಖರಪ್ಪ, ರಂಗಶಾಮಯ್ಯ, ಪುಟ್ಟರಾಜು ಹಾಗೂ ನೀರು ವಿತರಕ ರಾಜು ಸೇರಿದಂತೆ ಒಟ್ಟು 10 ನೌಕರರು ಸಂಕಷ್ಟದಲ್ಲಿದ್ದಾರೆ.

    ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಬಹುತೇಕ ನೌಕರರು ಹಿಂದುಳಿದ ವರ್ಗದ ಜನಾಂಗಕ್ಕೆ ಸೇರಿದವರಾಗಿದ್ದು, ದಿನನಿತ್ಯದ ಜೀವನ ನಿರ್ವಹಣೆಗಾಗಿ ಅಂಗಡಿಗಳಲ್ಲಿ ಸಾಲ ಪಡೆಯಲು ಹೋದರೆ, ಮಾಸಿಕ ವೇತನವೇ ಸಿಗದ ಹಿನ್ನೆಲೆಯಲ್ಲಿ ವ್ಯಾಪಾರಿಗಳು ಯಾವ ಆಧಾರದ ಮೇಲೆ ಸಾಲ ನೀಡಬೇಕು ಎಂಬ ಪ್ರಶ್ನೆ ಎದ್ದಿದೆ.

    ಕೂಡಲೇ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತಿ ಉನ್ನತ ಮಟ್ಟದ ಅಧಿಕಾರಿಗಳು, ಗ್ರಾಮೀಣಾಭಿವೃದ್ಧಿ ಸಚಿವರು, ಸ್ಥಳೀಯ ಜನಪ್ರತಿಧಿಗಳು ಹಾಗೂ ಸಂಸತ್ ಸದಸ್ಯರು ಮಧ್ಯಪ್ರವೇಶಿಸಿ, ಮಿಡಿಗೆಶಿ ಗ್ರಾಮ ಪಂಚಾಯತಿ ನೌಕರರ ಬಾಕಿ ವೇತನವನ್ನು ಶೀಘ್ರವಾಗಿ ಬಿಡುಗಡೆ ಮಾಡಿಸಿಕೊಡಬೇಕೆಂದು ನೌಕರರು ತೀವ್ರ ಆಶಾಭಾವನೆಯಿಂದ ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ನಿವೇಶನ ವಿತರಣೆಗೆ ಕ್ರಮ ಕೈಗೊಳ್ಳಿ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆ.ಎನ್.ರಾಜಣ್ಣ ಸೂಚನೆ

    September 4, 2026

    ಕರಡಿಗಳ ಜಗಳ: ಬಂಡೆ ಮೇಲಿನಿಂದ ಬಿದ್ದ ಕರಡಿಯ ಕಾಲು ಮುರಿತ!

    September 1, 2026

    ಮಧುಗಿರಿ: ಸೇವಾ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬೀಳ್ಕೊಡುಗೆ

    August 29, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಿದೇಶದಲ್ಲಿ ಉನ್ನತ ವ್ಯಾಸಂಗ: ಹೊಳೆನರಸೀಪುರದಲ್ಲಿ ‘ವಿದೇಶದಲ್ಲಿ ಅಧ್ಯಯನ 2026’ ಕಾರ್ಯಕ್ರಮದ ಪ್ರಚಾರಕ್ಕೆ ಚಾಲನೆ

    September 4, 2026

    ಹೊಳೆನರಸೀಪುರ: ಕರ್ನಾಟಕ ಸರ್ಕಾರದ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ…

    ನಿವೇಶನ ವಿತರಣೆಗೆ ಕ್ರಮ ಕೈಗೊಳ್ಳಿ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆ.ಎನ್.ರಾಜಣ್ಣ ಸೂಚನೆ

    September 4, 2026

    ಮಧುಗಿರಿ: ಸಂಬಳ ಬಿಡುಗಡೆಯಾಗದ ಸಂಕಷ್ಟದಲ್ಲಿ 10 ಗ್ರಾ.ಪಂ. ನೌಕರರು: ಜೀವನ ನಡೆಸಲು ಪರದಾಡುವ ಸ್ಥಿತಿ ನಿರ್ಮಾಣ!

    September 4, 2026

    ಬಿಎಂಐಸಿ ಯೋಜನೆ: ಜಮೀನು ಕಳೆದುಕೊಂಡ 1,453 ಬಿಡದಿ ರೈತರಿಗೆ 2 ತಿಂಗಳಲ್ಲಿ ನಿವೇಶನ ಹಂಚಿಕೆ: ಡಿಸಿಎಂ ಪರಮೇಶ್ವರ್ ಘೋಷಣೆ

    September 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.