nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಳೆ ಸುರಿಯುತ್ತಿದ್ದರೂ ಪಟಾಕಿ ಖರೀದಿ ಜೋರು: ಎಲ್ಲೆಡೆ ಹಬ್ಬದ ಸಂಭ್ರಮ

    October 20, 2025

    ಕೇಳಿ ಬಂತು, ಮತ್ತೊಂದು ಹುಲಿಯ ಘರ್ಜನೆ: ಕೂಂಬಿಂಗ್ ಕಾರ್ಯಾಚರಣೆ ಆರಂಭ

    October 20, 2025

    ಮಾವತ್ತೂರು ಸೊಸೈಟಿಗೆ 6 ಜನ ನಿರ್ದೇಶಕರ ರಾಜೀನಾಮೆ

    October 20, 2025
    Facebook Twitter Instagram
    ಟ್ರೆಂಡಿಂಗ್
    • ಮಳೆ ಸುರಿಯುತ್ತಿದ್ದರೂ ಪಟಾಕಿ ಖರೀದಿ ಜೋರು: ಎಲ್ಲೆಡೆ ಹಬ್ಬದ ಸಂಭ್ರಮ
    • ಕೇಳಿ ಬಂತು, ಮತ್ತೊಂದು ಹುಲಿಯ ಘರ್ಜನೆ: ಕೂಂಬಿಂಗ್ ಕಾರ್ಯಾಚರಣೆ ಆರಂಭ
    • ಮಾವತ್ತೂರು ಸೊಸೈಟಿಗೆ 6 ಜನ ನಿರ್ದೇಶಕರ ರಾಜೀನಾಮೆ
    • ತುರುವೇಕೆರೆ | ನೂರನೇ ವರ್ಷದ ಸಂಭ್ರಮಾಚರಣೆ:  ಆರ್ ಎಸ್ ಎಸ್ ಪಥಸಂಚಲನ
    • ವೀರಶೈವ ಲಿಂಗಾಯತ ಸಮಾಜ ಒಗ್ಗಟ್ಟಾದರೆ ತಡೆಯುವ ಶಕ್ತಿ ಯಾರಿಗೂ ಇಲ್ಲ: ಶಿವಾಚಾರ್ಯ ಸ್ವಾಮೀಜಿ
    • ತುಮಕೂರು | ರಾಜ್ಯದಮಟ್ಟದ ಕಬಡ್ಡಿ: ದಕ್ಷಿಣ ಕನ್ನಡ ತಂಡಕ್ಕೆ ಅವಳಿ ಪ್ರಶಸ್ತಿ
    • ಜಿಲ್ಲಾಧಿಕಾರಿ ಜೊತೆಗೆ ಬೆಟ್ಟಿಂಗ್ ಕಟ್ಟಿ ಹಣ ಕಳೆದುಕೊಂಡ ಗೃಹ ಸಚಿವ ಪರಮೇಶ್ವರ್ !
    • ತಿಪಟೂರು: ದೀಪಾವಳಿ ಪ್ರಯುಕ್ತ ಲಕ್ಷ್ಮೀ ಪೂಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ ತಾಲ್ಲೂಕು ಆಸ್ಪತ್ರೆಗೆ ಸುಸಜ್ಜಿತ ಆಂಬುಲೆನ್ಸ್ ಕೊಡುಗೆ ನೀಡಿದ ವಿಧಾನ ಪರಿಷತ್ ಶಾಸಕ ಚಿದಾನಂದ ಗೌಡ
    ಮಧುಗಿರಿ February 12, 2022

    ಮಧುಗಿರಿ ತಾಲ್ಲೂಕು ಆಸ್ಪತ್ರೆಗೆ ಸುಸಜ್ಜಿತ ಆಂಬುಲೆನ್ಸ್ ಕೊಡುಗೆ ನೀಡಿದ ವಿಧಾನ ಪರಿಷತ್ ಶಾಸಕ ಚಿದಾನಂದ ಗೌಡ

    By adminFebruary 12, 2022No Comments2 Mins Read
    ambulence

    ಮಧುಗಿರಿ: ತಾಲ್ಲೂಕು ಆಸ್ಪತ್ರೆ ಆವರಣದಲ್ಲಿ ಸುಸಜ್ಜಿತ ಐಸಿಯು ಸೌಲಭ್ಯವುಳ್ಳ ಆಂಬುಲೆನ್ಸ್  ನ್ನು ವಿಧಾನ ಪರಿಷತ್ ಶಾಸಕರಾದ ಚಿದಾನಂದ್ ಎಂ. ಗೌಡ ತಮ್ಮ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಕೊಡುಗೆಯಾಗಿ ನೀಡಿ್ದರು.

    ಈ ನೂತನ ಆ್ಯಂಬುಲೆನ್ಸ್ ಗೆ ಕೇಂದ್ರ ಸಚಿವರಾದ ಎ.ನಾರಾಯಣ ಸ್ವಾಮಿ, ವಿಧಾನ ಪರಿಷತ್ ಶಾಸಕರಾದ ವೈ.ಎ.ನಾರಾಯಣ ಸ್ವಾಮಿ ಹಾಗೂ ಅನೇಕ ಕಾರ್ಯಕರ್ತರೊಂದಿಗೆ ಚಿದಾನಂದ್ ಎಂ. ಗೌಡ ಚಾಲನೆ ನೀಡಿದರು.


    Provided by
    Provided by
    Provided by

    ಈ ವೇಳೆ ಮಾತನಾಡಿದ  ಚಿದಾನಂದ್ ಎಂ.ಗೌಡ,  ಕೇಂದ್ರದಲ್ಲಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿನ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸರ್ಕಾರಗಳು ಕೋವಿಡ್ 1,2,3ನೇ ಅಲೆಯನ್ನು ದೇಶಾದ್ಯಂತ ಸಮರ್ಥವಾಗಿ ನಿರ್ವಹಿಸಿದೆ. ಬಿಜೆಪಿ ಸರ್ಕಾರ ಜನರ ಜೀವ ರಕ್ಷಣೆಗೆ, ಆರೋಗ್ಯ ಸುರಕ್ಷತೆಗೆ ಹೆಚ್ಚು ಒತ್ತು ನೀಡಿದ್ದು, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡುವುದರ  ಮೂಲಕ ಆಸ್ಪತ್ರೆಗಳಲ್ಲಿ ಆಮೂಲಾಗ್ರ ಬದಲಾವಣೆ ತಂದು ವೈದ್ಯ ಕೊರತೆ, ಆಕ್ಸಿಜನ್ ಕೊರತೆ ನೀಗಿಸಲಾಗಿದೆ. ಸರ್ಕಾರದ ಕ್ರಮದಿಂದ ಸರ್ಕಾರಿ ಆಸ್ಪತ್ರೆಗಳ ಮೇಲಿನ ಅವಲಂಬನೆ ಹೆಚ್ಚಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ತಿಳಿಸಿದರು.

    ಸ್ವದೇಶಿ ಲಸಿಕೆ ತಯಾರಿಸಿ ಆಂದೋಲನದ ರೀತಿಯಲ್ಲಿ ರಾಷ್ಟದ ಪ್ರತಿಯೊಬ್ಬರಿಗೂ ಲಸಿಕೆ ನೀಡುವ ಮೂಲಕ ಕೋವಿಡ್ ಸಾಂಕ್ರಾಮಿಕ ರೋಗದ ವಿರುದ್ಧ ಗೆದ್ದಿದೆ. ಭಾರತ ಇಂದು ವಿಶ್ವದ ಇತರ ರಾಷ್ಟ್ರಗಳಿಗೂ ಲಸಿಕೆ ಪೂರೈಸಿ ಜನರ ಜೀವ ಉಳಿಸುವ ಮಹತ್ಕಾರ್ಯ ಮಾಡಿದೆ. ಆ ಮೂಲಕ ವಿಶ್ವಸಂಸ್ಥೆಯಿಂದಲೂ ಮೆಚ್ಚುಗೆ ಗಳಿಸಿದೆ. ಈ ಸಾಧನೆ ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯವಾಗಿದೆ. ಇಡೀ ವಿಶ್ವವೇ ಇಂದು ಭಾರತದ ಸಹಾಯಕ್ಕಾಗಿ ಕಾದುಕುಳಿತಿದೆ.  ಗ್ರಾಮೀಣ ಭಾಗದ ಜನರಿಗೂ ತುರ್ತು ಸಂದರ್ಭದಲ್ಲಿ ಸೂಕ್ತ ವೈದ್ಯಕೀಯ ಸೌಲಭ್ಯ   ದೊರೆಯುವಂತಾಗಲು ಈ ಆಂಬುಲೆನ್ಸ್ ಸೇವೆಯನ್ನು ಬಳಸಿಕೊಳ್ಳಬೇಕು ಎಂದು ಆರೋಗ್ಯ ಅಧಿಕಾರಿಗಳಿಗೆ ತಿಳಿಸಿದರು.

    ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಎ. ನಾರಾಯಣ ಸ್ವಾಮಿ ಯವರು, ಬಿಜೆಪಿ ಜಿಲ್ಲಾಧ್ಯಕ್ಷರಾದ ಬಿ.ಕೆ.ಮಂಜುನಾಥ್  ರವರು, ಶಾಸಕರುಗಳಾದ ಜ್ಯೋತಿ ಗಣೇಶ್, ರಾಜೇಶ್ ಗೌಡ, ವೈ. ಎ ನಾರಾಯಣ ಸ್ವಾಮಿ, ಚಿದಾನಂದ ಗೌಡ, ರೇಷ್ಮೆ ನಿಗಮ ಅಧ್ಯಕ್ಷ ಎಸ್.ಆರ್.ಗೌಡ, ತಾಲ್ಲೂಕು ಅಧ್ಯಕ್ಷರಾದ ನರಸಿಂಹ ಮೂರ್ತಿ, ಮುಖಂಡರಾದ ಕೃಷ್ಣ ಮೂರ್ತಿ,ಬಗರ್ ಹುಕ್ಕುಂ ಸದಸ್ಯರಾದ ಪ್ರಸನ್ನ ಕುಮಾರ್, ತೇಜಸ್, ತಿಪ್ಪೇಸ್ವಾಮಿ, ನಾಗೇಂದ್ರ, ನಾಗರಾಜಪ್ಪ, ಜಗದೀಶ್, ಅನೇಕ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. 

    ವರದಿ: ದೊಡ್ಡೇರಿ ಮಹಾಲಿಂಗಯ್ಯ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಮಧುಗಿರಿ | ಮೂಲಸೌಕರ್ಯ, ನಿರ್ವಹಣೆ ಸಮಸ್ಯೆಯಿಂದ ಬಳಲುತ್ತಿರುವ ಸರ್ಕಾರಿ ಕಾಲೇಜು

    October 7, 2025

    ಮಧುಗಿರಿ: ಅಪರಿಚಿತ ವಾಹನ ಡಿಕ್ಕಿ: ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸಾವು

    September 25, 2025

    ಮಧುಗಿರಿ: ಯೂರಿಯಾ ಖರೀದಿಗೆ ಮುಗಿಬಿದ್ದ ರೈತರು

    September 24, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಳೆ ಸುರಿಯುತ್ತಿದ್ದರೂ ಪಟಾಕಿ ಖರೀದಿ ಜೋರು: ಎಲ್ಲೆಡೆ ಹಬ್ಬದ ಸಂಭ್ರಮ

    October 20, 2025

    ಸರಗೂರು:  ಬೆಳಕಿನ ಹಬ್ಬ ಬಂತೆಂದರೆ ಎಲ್ಲೆಲ್ಲೂ ಸಂಭ್ರಮ, ಸಡಗರ. ಹಿರಿಯರು ಕಿರಿಯರೆನ್ನದೆ ಪಟಾಕಿ ಸಿಡಿಸಿ ದೀಪಾವಳಿ ಹಬ್ಬ ಆಚರಿಸಿಕೊಳ್ಳುವವರೇ ಹೆಚ್ಚು.…

    ಕೇಳಿ ಬಂತು, ಮತ್ತೊಂದು ಹುಲಿಯ ಘರ್ಜನೆ: ಕೂಂಬಿಂಗ್ ಕಾರ್ಯಾಚರಣೆ ಆರಂಭ

    October 20, 2025

    ಮಾವತ್ತೂರು ಸೊಸೈಟಿಗೆ 6 ಜನ ನಿರ್ದೇಶಕರ ರಾಜೀನಾಮೆ

    October 20, 2025

    ತುರುವೇಕೆರೆ | ನೂರನೇ ವರ್ಷದ ಸಂಭ್ರಮಾಚರಣೆ:  ಆರ್ ಎಸ್ ಎಸ್ ಪಥಸಂಚಲನ

    October 20, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.