nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿದ್ಯಾರ್ಥಿನಿಯ ಪೋಷಕರಿಂದ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!

    July 20, 2026

    ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ

    July 20, 2026

    ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ

    July 20, 2026
    Facebook Twitter Instagram
    ಟ್ರೆಂಡಿಂಗ್
    • ವಿದ್ಯಾರ್ಥಿನಿಯ ಪೋಷಕರಿಂದ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!
    • ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ
    • ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ
    • ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ
    • ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ
    • ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ
    • ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್
    • ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ ತಾಲ್ಲೂಕು ಆಸ್ಪತ್ರೆಗೆ ಸುಸಜ್ಜಿತ ಆಂಬುಲೆನ್ಸ್ ಕೊಡುಗೆ ನೀಡಿದ ವಿಧಾನ ಪರಿಷತ್ ಶಾಸಕ ಚಿದಾನಂದ ಗೌಡ
    ಮಧುಗಿರಿ February 12, 2022

    ಮಧುಗಿರಿ ತಾಲ್ಲೂಕು ಆಸ್ಪತ್ರೆಗೆ ಸುಸಜ್ಜಿತ ಆಂಬುಲೆನ್ಸ್ ಕೊಡುಗೆ ನೀಡಿದ ವಿಧಾನ ಪರಿಷತ್ ಶಾಸಕ ಚಿದಾನಂದ ಗೌಡ

    By adminFebruary 12, 2022No Comments2 Mins Read
    ambulence

    ಮಧುಗಿರಿ: ತಾಲ್ಲೂಕು ಆಸ್ಪತ್ರೆ ಆವರಣದಲ್ಲಿ ಸುಸಜ್ಜಿತ ಐಸಿಯು ಸೌಲಭ್ಯವುಳ್ಳ ಆಂಬುಲೆನ್ಸ್  ನ್ನು ವಿಧಾನ ಪರಿಷತ್ ಶಾಸಕರಾದ ಚಿದಾನಂದ್ ಎಂ. ಗೌಡ ತಮ್ಮ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಕೊಡುಗೆಯಾಗಿ ನೀಡಿ್ದರು.

    ಈ ನೂತನ ಆ್ಯಂಬುಲೆನ್ಸ್ ಗೆ ಕೇಂದ್ರ ಸಚಿವರಾದ ಎ.ನಾರಾಯಣ ಸ್ವಾಮಿ, ವಿಧಾನ ಪರಿಷತ್ ಶಾಸಕರಾದ ವೈ.ಎ.ನಾರಾಯಣ ಸ್ವಾಮಿ ಹಾಗೂ ಅನೇಕ ಕಾರ್ಯಕರ್ತರೊಂದಿಗೆ ಚಿದಾನಂದ್ ಎಂ. ಗೌಡ ಚಾಲನೆ ನೀಡಿದರು.

    ಈ ವೇಳೆ ಮಾತನಾಡಿದ  ಚಿದಾನಂದ್ ಎಂ.ಗೌಡ,  ಕೇಂದ್ರದಲ್ಲಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿನ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸರ್ಕಾರಗಳು ಕೋವಿಡ್ 1,2,3ನೇ ಅಲೆಯನ್ನು ದೇಶಾದ್ಯಂತ ಸಮರ್ಥವಾಗಿ ನಿರ್ವಹಿಸಿದೆ. ಬಿಜೆಪಿ ಸರ್ಕಾರ ಜನರ ಜೀವ ರಕ್ಷಣೆಗೆ, ಆರೋಗ್ಯ ಸುರಕ್ಷತೆಗೆ ಹೆಚ್ಚು ಒತ್ತು ನೀಡಿದ್ದು, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡುವುದರ  ಮೂಲಕ ಆಸ್ಪತ್ರೆಗಳಲ್ಲಿ ಆಮೂಲಾಗ್ರ ಬದಲಾವಣೆ ತಂದು ವೈದ್ಯ ಕೊರತೆ, ಆಕ್ಸಿಜನ್ ಕೊರತೆ ನೀಗಿಸಲಾಗಿದೆ. ಸರ್ಕಾರದ ಕ್ರಮದಿಂದ ಸರ್ಕಾರಿ ಆಸ್ಪತ್ರೆಗಳ ಮೇಲಿನ ಅವಲಂಬನೆ ಹೆಚ್ಚಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ತಿಳಿಸಿದರು.

    ಸ್ವದೇಶಿ ಲಸಿಕೆ ತಯಾರಿಸಿ ಆಂದೋಲನದ ರೀತಿಯಲ್ಲಿ ರಾಷ್ಟದ ಪ್ರತಿಯೊಬ್ಬರಿಗೂ ಲಸಿಕೆ ನೀಡುವ ಮೂಲಕ ಕೋವಿಡ್ ಸಾಂಕ್ರಾಮಿಕ ರೋಗದ ವಿರುದ್ಧ ಗೆದ್ದಿದೆ. ಭಾರತ ಇಂದು ವಿಶ್ವದ ಇತರ ರಾಷ್ಟ್ರಗಳಿಗೂ ಲಸಿಕೆ ಪೂರೈಸಿ ಜನರ ಜೀವ ಉಳಿಸುವ ಮಹತ್ಕಾರ್ಯ ಮಾಡಿದೆ. ಆ ಮೂಲಕ ವಿಶ್ವಸಂಸ್ಥೆಯಿಂದಲೂ ಮೆಚ್ಚುಗೆ ಗಳಿಸಿದೆ. ಈ ಸಾಧನೆ ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯವಾಗಿದೆ. ಇಡೀ ವಿಶ್ವವೇ ಇಂದು ಭಾರತದ ಸಹಾಯಕ್ಕಾಗಿ ಕಾದುಕುಳಿತಿದೆ.  ಗ್ರಾಮೀಣ ಭಾಗದ ಜನರಿಗೂ ತುರ್ತು ಸಂದರ್ಭದಲ್ಲಿ ಸೂಕ್ತ ವೈದ್ಯಕೀಯ ಸೌಲಭ್ಯ   ದೊರೆಯುವಂತಾಗಲು ಈ ಆಂಬುಲೆನ್ಸ್ ಸೇವೆಯನ್ನು ಬಳಸಿಕೊಳ್ಳಬೇಕು ಎಂದು ಆರೋಗ್ಯ ಅಧಿಕಾರಿಗಳಿಗೆ ತಿಳಿಸಿದರು.

    ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಎ. ನಾರಾಯಣ ಸ್ವಾಮಿ ಯವರು, ಬಿಜೆಪಿ ಜಿಲ್ಲಾಧ್ಯಕ್ಷರಾದ ಬಿ.ಕೆ.ಮಂಜುನಾಥ್  ರವರು, ಶಾಸಕರುಗಳಾದ ಜ್ಯೋತಿ ಗಣೇಶ್, ರಾಜೇಶ್ ಗೌಡ, ವೈ. ಎ ನಾರಾಯಣ ಸ್ವಾಮಿ, ಚಿದಾನಂದ ಗೌಡ, ರೇಷ್ಮೆ ನಿಗಮ ಅಧ್ಯಕ್ಷ ಎಸ್.ಆರ್.ಗೌಡ, ತಾಲ್ಲೂಕು ಅಧ್ಯಕ್ಷರಾದ ನರಸಿಂಹ ಮೂರ್ತಿ, ಮುಖಂಡರಾದ ಕೃಷ್ಣ ಮೂರ್ತಿ,ಬಗರ್ ಹುಕ್ಕುಂ ಸದಸ್ಯರಾದ ಪ್ರಸನ್ನ ಕುಮಾರ್, ತೇಜಸ್, ತಿಪ್ಪೇಸ್ವಾಮಿ, ನಾಗೇಂದ್ರ, ನಾಗರಾಜಪ್ಪ, ಜಗದೀಶ್, ಅನೇಕ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. 

    ವರದಿ: ದೊಡ್ಡೇರಿ ಮಹಾಲಿಂಗಯ್ಯ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


    Provided by
    Provided by
    admin
    • Website

    Related Posts

    ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ

    July 19, 2026

    ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ

    July 14, 2026

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026

    Leave A Reply Cancel Reply

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಿದ್ಯಾರ್ಥಿನಿಯ ಪೋಷಕರಿಂದ ಲಂಚ ಸ್ವೀಕರಿಸುತ್ತಿದ್ದ ವಸತಿ ಶಾಲೆ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!

    July 20, 2026

    ಶಿವಮೊಗ್ಗ: ಶಾಲಾ ದಾಖಲಾತಿಗಾಗಿ ವಿದ್ಯಾರ್ಥಿನಿಯ ಪೋಷಕರಿಂದ ಲಂಚಕ್ಕೆ ಬೇಡಿಕೆಯಿಟ್ಟು, ಹಣ ಸ್ವೀಕರಿಸುತ್ತಿದ್ದ ವಸತಿ ಶಾಲೆಯೊಂದರ ಪ್ರಿನ್ಸಿಪಾಲ್ ಲೋಕಾಯುಕ್ತ ಪೊಲೀಸರ ಬಲೆಗೆ…

    ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ

    July 20, 2026

    ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ

    July 20, 2026

    ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ

    July 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.