nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಮಾದಕ ವಸ್ತುಗಳಿಂದ ದೂರವಿರಿ: ಎಸಿಪಿ ಪುರುಷೋತ್ತಮ್

    December 11, 2025

    ಗುಬ್ಬಿ | ಡಿ.12ರಂದು ಅಡಿಕೆ ಬೆಳೆ: ರೈತರಿಗೆ ತರಬೇತಿ

    December 11, 2025

    ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್

    December 10, 2025
    Facebook Twitter Instagram
    ಟ್ರೆಂಡಿಂಗ್
    • ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಮಾದಕ ವಸ್ತುಗಳಿಂದ ದೂರವಿರಿ: ಎಸಿಪಿ ಪುರುಷೋತ್ತಮ್
    • ಗುಬ್ಬಿ | ಡಿ.12ರಂದು ಅಡಿಕೆ ಬೆಳೆ: ರೈತರಿಗೆ ತರಬೇತಿ
    • ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್
    • ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ
    • ಲಯನ್ಸ್ ಶಾಲೆ  ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ: ಲಯನ್ಸ್  ಜಯಕುಮಾರ್
    • ಡ್ರಾಪ್ ನೀಡುವುದಾಗಿ ಕರೆದೊಯ್ದು ಟ್ರ್ಯಾಪ್: ಅಪರಿಚಿತರನ್ನು ನಂಬಿ ಚಿನ್ನಾಭರಣ ಕಳೆದುಕೊಂಡ ಮಹಿಳೆ!
    • ನಾವು ಏಕೆ ಹೀಗೆ? ಯೋಚಿಸುತ್ತಾ ಹೋದರೆ | ಹೀಗೊಂದು ಚಿಂತನೆ
    • ತಿಪಟೂರು: ಡಿ.18ರಿಂದ 21ರವರೆಗೆ ರಾಜ್ಯಮಟ್ಟದ ಹೊನಲು ಬೆಳಕಿನ ಕೋಕೋ ಪಂದ್ಯಾವಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ ಪಟ್ಟಣವನ್ನೇ ಬೆಚ್ಚಿ ಬೀಳಿಸಿದ್ದ ಕೊಲೆ ಪ್ರಕರಣ: 4 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ರೂ.50 ಸಾವಿರ ದಂಡ
    ಮಧುಗಿರಿ May 4, 2025

    ಮಧುಗಿರಿ ಪಟ್ಟಣವನ್ನೇ ಬೆಚ್ಚಿ ಬೀಳಿಸಿದ್ದ ಕೊಲೆ ಪ್ರಕರಣ: 4 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ರೂ.50 ಸಾವಿರ ದಂಡ

    By adminMay 4, 2025No Comments2 Mins Read
    madhugiri

    ತುಮಕೂರು : ಮಧುಗಿರಿ ಪಟ್ಟಣದಲ್ಲಿ ದಿನಾಂಕ: 12-03-2021 ರಂದು ಬೆಳಗ್ಗೆ ಸುಮಾರು 09:15 ಗಂಟೆ ಸಮಯದಲ್ಲಿ ಕೂಲ್ ಹೇರ್ ಸ್ಟೈಲ್ ಕಟಿಂಗ್ ಶಾಪ್ ಎದುರು ಇದೇ ಮಧುಗಿರಿಯ ಗುರುಕಿರಣ್ ಬಿನ್ ಗಂಗಾಧರಪ್ಪ, ಮಧುಗೌಡ ಬಿನ್ ರಂಗಪ್ಪ, ಎಂ.ವಿ. ಧನಂಜಯಾ ಬಿನ್ ವೀರಣ್ಣ ಇವರುಗಳು ಕೂಲ್ ಹೇರ್ ಸ್ಟೈಲ್ ಅಂಗಡಿಯ ಮುಂಭಾಗದ ಸಿಮೆಂಟ್ ಕಟ್ಟೆಯ ಮೇಲೆ ಕುಳಿತಿದ್ದ ಮೃತ ಆರ್. ವೀರಭದ್ರ ಸ್ವಾಮಿಯನ್ನು ಕೊಲೆ ಮಾಡುವ ಉದ್ದೇಶದಿಂದ ಕೆಳಕ್ಕೆ ಎಳೆದುಕೊಂಡು ಆರೋಪಿ–1 ಗುರುಕಿರಣ್ ಡ್ರಾಗರ್ ನಿಂದ, 2ನೇ ಆರೋಪಿ ಮಧುಗೌಡ ಬಟನ್ ಚಾಕುವಿನಿಂದ, 3ನೇ ಆರೋಪಿ ಸ್ಟೀಲ್ ರಾಡಿನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಅದೇ ದಿನ ಆರ್.ವಿ ಸ್ವಾಮಿ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

    ಸದರಿ 3 ಜನ ಆರೋಪಿತರಿಗೆ ಹಾಗೂ ಕೊಲೆಗೆ ಕುಮ್ಮಕ್ಕು ನೀಡಿದ ಚಂದನ್ ಕುಮಾರ್ ಬಿನ್ ರಾಮಪ್ಪ ಇವರುಗಳು ಸಂಚು ರೂಪಿಸಿ ಕೊಲೆ ಮಾಡಿದ್ದು ತನಿಖೆಯಿಂದ ದೃಢಪಟ್ಟ ಮೇರೆಗೆ ಅಂದಿನ ತನಿಖಾಧಿಕಾರಿಯಾದ ಎಂ.ಎಸ್ ಸರ್ದಾರ್ ರವರು ದೋಷಾರೋಪಣಾ ಪಟ್ಟಿಯನ್ನು ಘನ ನ್ಯಾಯಾಲಯಕ್ಕೆ ಸಲ್ಲಿಸಿದ್ದರು..


    Provided by
    Provided by

    ಎಸ್.ಸಿ ಸಂಖ್ಯೆ 5029/2021ರಲ್ಲಿ ಕಲಂ 302 ರೆ.ವಿ 120ಬಿ 109 ರೆ.ವಿ 34 ಭಾರತೀಯ ದಂಡ ಸಂಹಿತೆಯ ರೀತ್ಯ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿ ಪ್ರಕರಣದ ಅಧಿವಿಚಾರಣೆ ನಡೆಸಿದ ಮಧುಗಿರಿಯ ಮಾನ್ಯ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ ಕರಕೇರ ರವರು ಅಭಿಯೋಜನೆಯು ಆರೋಪವನ್ನು ರುಜುವಾತುಪಡಿಸಿದ ಮೇರೆಗೆ ದಿನಾಂಕ: 03—05–2025 ರಂದು ಸದರಿ 4 ಜನ ಅರೋಪಿಗಳಿಗೆ ಭಾರತೀಯ ದಂಡ ಸಂಹಿತೆಯ ಕಲಂ 302, 120ಬಿ, 109 ರೆವಿ 34 ಅಡಿಯಲ್ಲಿ ಜೀವಾವಧಿ ಶಿಕ್ಷೆ ಮತ್ತು ತಲಾ ರೂ. 50 ಸಾವಿರ ದಂಡ ವಿಧಿಸಿ, ದಂಡದ ಹಣದಲ್ಲಿ ಪರಿಹಾರವಾಗಿ ಮೃತನ ತಂದೆ ರುದ್ರಪ್ಪ, ನಿವೃತ್ತ ಶಿಕ್ಷಕರು ಮತ್ತು ತಾಯಿ ಚನ್ನಬಸಮ್ಮ ಇವರುಗಳಿಗೆ ತಲಾ ರೂ. 50 ಸಾವಿರ ಪರಿಹಾರವಾಗಿ ನೀಡಲು ಆದೇಶ ತೀರ್ಪು ನೀಡಿರುತ್ತಾರೆ.ಪ್ರಕರಣದಲ್ಲಿ ಅಭಿಯೋಜನೆ ಪರವಾಗಿ ಬಿ.ಎಂ. ನಿರಂಜನಮೂರ್ತಿ ಸರ್ಕಾರಿ ಅಭಿಯೋಜಕರು ವಾದ ಮಂಡಿಸಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

    admin
    • Website

    Related Posts

    ಪಾವಗಡ: ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    December 10, 2025

    ಹೊಸ ಹೆಚ್ ಐವಿ ಸೋಂಕಿತರ ಸಂಖ್ಯೆ ಮಾರಕವಾಗುತ್ತಿದೆ: ಹಿರಿಯ ಸಿವಿಲ್ ನ್ಯಾಯಾಧೀಶ ವೆಂಕಟಪ್ಪ

    December 2, 2025

    ಹಾಲು ತರಲು ಹೋಗಿದ್ದ ವ್ಯಕ್ತಿಯ ಮೇಲೆ ಹರಿದ ಕಾರು!

    December 2, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಮಾದಕ ವಸ್ತುಗಳಿಂದ ದೂರವಿರಿ: ಎಸಿಪಿ ಪುರುಷೋತ್ತಮ್

    December 11, 2025

    ತುಮಕೂರು: ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ವಿದ್ಯಾರ್ಥಿಗಳು ವ್ಯಸನಗಳಿಂದ ಮುಕ್ತರಾಗಿ ವಿದ್ಯಾರ್ಥಿಗಳು ಮೊಬೈಲ್‌ ಗಳಿಂದ ದೂರವಿದ್ದು, ಭವಿಷ್ಯ ಉಜ್ವಲವಾಗಿಸಿಕೊಳ್ಳಿ, ಮಾದಕ ಪಾನೀಯ,…

    ಗುಬ್ಬಿ | ಡಿ.12ರಂದು ಅಡಿಕೆ ಬೆಳೆ: ರೈತರಿಗೆ ತರಬೇತಿ

    December 11, 2025

    ಎತ್ತಿನಹೊಳೆ ಯೋಜನೆ: ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ:  ಡಿಸಿ ಶುಭ ಕಲ್ಯಾಣ್

    December 10, 2025

    ಪರಮೇಶ್ವರ್ ಗೆ ಸಿಎಂ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನಾ ರ‍್ಯಾಲಿ  | ತುಮಕೂರು ಜಿಲ್ಲೆಯ ವಿವಿಧ ಮಠಾಧೀಶರು ಭಾಗಿ

    December 10, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.