nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಆಕ್ರೋಶ: ತುರುವೇಕೆರೆಯಲ್ಲಿ ಕೆಎಸ್ ಆರ್‌ ಟಿಸಿ ಬಸ್ ತಡೆದು ಪ್ರತಿಭಟನೆ

    December 30, 2025

    ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್: ಕಂದೇಗಾಲ ಶಿವರಾಜು

    December 29, 2025

    ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ

    December 29, 2025
    Facebook Twitter Instagram
    ಟ್ರೆಂಡಿಂಗ್
    • ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಆಕ್ರೋಶ: ತುರುವೇಕೆರೆಯಲ್ಲಿ ಕೆಎಸ್ ಆರ್‌ ಟಿಸಿ ಬಸ್ ತಡೆದು ಪ್ರತಿಭಟನೆ
    • ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್: ಕಂದೇಗಾಲ ಶಿವರಾಜು
    • ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ
    • ಅಭಿವೃದ್ಧಿ ಕಾಮಗಾರಿಗಳಿಗೆ ವೇಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಗತಿ ಪರಿಶೀಲನೆ
    • ಏನೂ ಮಾಡದ ಸ್ಪಂದನಾ ಸೇಫ್ ಆಗುತ್ತಿರುವುದು ಹೇಗೆ? | ಮಾಳು ನಿಪನಾಳ್ ಅಸಮಾಧಾನ
    • ಮನೆಯವರಿಗೆ, ಸ್ನೇಹಿತರಿಗೆ ಗೊತ್ತಾಗದಂತೆ ಮಾಸ್ಕ್ ಧರಿಸಿ  14 ಕೋಟಿ ಲಾಟರಿ ಬಹುಮಾನ ಪಡೆದ ಯುವಕ: ಕಾರಣ ಕೇಳಿದ್ರೆ ಶಾಕ್ ಆಗ್ತೀರಿ…!
    • ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದರೆ ಗೆಲುವು ಕಟ್ಟಟ್ಟ ಬುತ್ತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌
    • ವಾಜಪೇಯಿ ಅವರ 101ನೇ ಜಯಂತಿ:  ವಾಜಪೇಯಿ ನಡೆದು ಬಂದ ಹಾದಿ ಸದಾ ಪ್ರೇರಣೆ:  ವಿಹೆಚ್ ಪಿ ಜಿಲ್ಲಾಧ್ಯಕ್ಷರಾದ ಪ್ರದೀಪ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಗನ ಹುಟ್ಟು ಹಬ್ಬ ಆಚರಿಸಿ ಆತ್ಮಹತ್ಯೆಗೆ ಶರಣಾದ ತಂದೆ
    ರಾಜ್ಯ ಸುದ್ದಿ October 13, 2022

    ಮಗನ ಹುಟ್ಟು ಹಬ್ಬ ಆಚರಿಸಿ ಆತ್ಮಹತ್ಯೆಗೆ ಶರಣಾದ ತಂದೆ

    By adminOctober 13, 2022No Comments1 Min Read
    baila hongala

    ಬೈಲಹೊಂಗಲ: ಕೃಷಿ ಚುಟುವಟಿಕೆಗೆ ಮಾಡಿದ ಸಾಲ ಮಾಡಿ ಅದನ್ನು ತೀರಿಸಲಾಗದೆ ಬೆಳಗಾವಿಯ ವಿನಾಯಕ ನಗರದಲ್ಲಿ ತನ್ನ ಬಾಡಿಗೆ ಮನೆಯಲ್ಲಿ ನಿನ್ನೆ ತನ್ನ ಒಂದು ವರ್ಷದ ಮಗುವಿಗೆ ಕಟ್ಟಿದ್ದ ಜೋಳಿಗೆಗೆ ನೇಣು ಹಾಕಿಕೊಂಡು ರೈತನೋರ್ವ ದಾರುಣ ಸಾವು ಕಂಡಿದ್ದಾನೆ.

    ಸಮೀಪದ ಹೊಸೂರ ಗ್ರಾಮದ ಯುವ ರೈತ ರಾಜಶೇಖರ ಫಕೀರಪ್ಪ ಬೋಳೆತ್ತಿನ (34) ಮೃತ ದುರ್ದೈವಿ. ಗ್ರಾಮದಲ್ಲಿ ತನ್ನ ತಂದೆಯ‌ ಹೆಸರಿನಲ್ಲಿದ್ದ ಜಮಿನಿನಲ್ಲಿ ಕೃಷಿ ಮಾಡಿ ಅತಿವೃಷ್ಟಿ ಹಾಗೂ ಕೊರೊನಾ ಹಾವಳಿ ಮತ್ತು ಈ ವರ್ಷದ ವಿಪರೀತ ಮಳೆಯಿಂದ ಜಮೀನಿನಲ್ಲಿ ಬೆಳೆದಿದ್ದ ಸೋಯಾಬಿನ್ ಬೆಳೆಯು ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ಕಂಗಾಲಾಗಿದ್ದಾರೆ.


    Provided by
    Provided by

    ತಂದೆಯ ಹೆಸರಿನಲ್ಲಿ ಕೈಗಡ, ಬ್ಯಾಂಕ್ ಮತ್ತು ಇದ್ದ ಜಮೀನಿನಲ್ಲಿ ಕೆಲ ಭಾಗ ಬೇರೆಯವರಿಗೆ ಗಿರವಿ ಇಟ್ಟು ಲಕ್ಷಾಂತರ ರೂಪಾಯಿ ಮಾಡಿದ ಸಾಲಬಾಧೆಗಳಿಂದ ಹೆದರಿ ತನ್ನ ಮಗನ ಪ್ರಥಮ ಹುಟ್ಟುಹಬ್ಬ ಆಚರಿಸಿ ಮರುದಿನವೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್: ಕಂದೇಗಾಲ ಶಿವರಾಜು

    December 29, 2025

    ಅಭಿವೃದ್ಧಿ ಕಾಮಗಾರಿಗಳಿಗೆ ವೇಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಗತಿ ಪರಿಶೀಲನೆ

    December 29, 2025

    ಏನೂ ಮಾಡದ ಸ್ಪಂದನಾ ಸೇಫ್ ಆಗುತ್ತಿರುವುದು ಹೇಗೆ? | ಮಾಳು ನಿಪನಾಳ್ ಅಸಮಾಧಾನ

    December 29, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಆಕ್ರೋಶ: ತುರುವೇಕೆರೆಯಲ್ಲಿ ಕೆಎಸ್ ಆರ್‌ ಟಿಸಿ ಬಸ್ ತಡೆದು ಪ್ರತಿಭಟನೆ

    December 30, 2025

    ತುರುವೇಕೆರೆ: ತಾಲೂಕಿನ ದಬ್ಬೆಘಟ್ಟ ರಸ್ತೆಯ ಸಾರಿಗೆ ಬಸ್ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ನೂರಾರು ವಿದ್ಯಾರ್ಥಿಗಳು ಕೆಎಸ್ ಆರ್‌ ಟಿಸಿ ಬಸ್ಸುಗಳನ್ನು…

    ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್: ಕಂದೇಗಾಲ ಶಿವರಾಜು

    December 29, 2025

    ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ

    December 29, 2025

    ಅಭಿವೃದ್ಧಿ ಕಾಮಗಾರಿಗಳಿಗೆ ವೇಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಗತಿ ಪರಿಶೀಲನೆ

    December 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.