nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026
    Facebook Twitter Instagram
    ಟ್ರೆಂಡಿಂಗ್
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    • ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    • ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಗು ನನ್ನದಲ್ಲ ಎಂದು ಮನೆ ದೇವರ ಮೇಲೆ ಪ್ರಮಾಣ ಮಾಡುವಂತೆ ಶಾಸಕರಿಗೆ ಮಹಿಳೆ ಸವಾಲು
    ರಾಜ್ಯ ಸುದ್ದಿ February 9, 2022

    ಮಗು ನನ್ನದಲ್ಲ ಎಂದು ಮನೆ ದೇವರ ಮೇಲೆ ಪ್ರಮಾಣ ಮಾಡುವಂತೆ ಶಾಸಕರಿಗೆ ಮಹಿಳೆ ಸವಾಲು

    By adminFebruary 9, 2022No Comments2 Mins Read
    rajkumar

    ಬಾಲ್ಯದಿಂದಲೂ ಅವರು ನನಗೆ ಸ್ನೇಹಿತರು. ಅವರ ಜೊತೆ ಸಂಪರ್ಕ ಇಟ್ಟುಕೊಂಡಿದ್ದರಿಂದಲೇ ನನಗೆ ಮಗುವಾಗಿದೆ. ಈ ಮಗು ಅವರದಲ್ಲವೆಂಬುದಾದರೆ ತಮ್ಮ ಮನೆ ದೇವರ ಮೇಲೆ ಪ್ರಮಾಣ ಮಾಡಲಿ ಎಂದು ಸಂತ್ರಸ್ತ ಮಹಿಳೆಯು ಶಾಸಕ ರಾಜ್‍ ಕುಮಾರ್ ಪಾಟೀಲ್ ತೇಲ್ಕೂರ್‍ಗೆ ಸವಾಲು ಹಾಕಿದ್ದಾರೆ.ನಗರದ ಖಾಸಗಿ ಹೋಟೆಲ್‍ನಲ್ಲಿ ವಕೀಲ ಜಗದೀಶ್ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ನನ್ನ ಜೊತೆ ಹಲವು ವರ್ಷಗಳಿಂದ ಅವರು ಒಡನಾಟ ಇಟ್ಟುಕೊಂಡಿದ್ದರು. ಅದರ ಪರಿಣಾಮವೇ ನನಗೆ ಮಗು ಜನಿಸಿದೆ. ಈಗ ಇದಕ್ಕೂ ನನಗೂ ಸಂಬಂಧವಿಲ್ಲ ಎಂದು ಹೇಳುತ್ತಿದ್ದಾರೆ. ಅವರ ಮನೆ ದೇವರಾದ ವೀರಭದ್ರಸ್ವಾಮಿಯ ಮೇಲೆ ಆಣೆ ಮಾಡಿ ಹೇಳಲಿ ಎಂದು ಒತ್ತಾಯಿಸಿದರು.

    ನನಗೆ ಮಹಿಳೆ ಗೊತ್ತೇ ಇಲ್ಲ ಎಂದು ಹೇಳುವ ಶಾಸಕರು ಬೆಂಗಳೂರಿನ ಶಾಂಗ್ರೀಲಾ ಹೋಟೆಲ್‍ಗೆ ತಮ್ಮ ಪತ್ನಿಯನ್ನು ಕರೆದುಕೊಂಡು ಮಾತುಕತೆಗೆ ಬಂದಿದ್ದಾದರೂ ಏಕೆ? ಪರಿಚಯವಿಲ್ಲ ಎಂದ ಮೇಲೆ ಬರುವ ಅಗತ್ಯವಾದರೂ ಏನಿತ್ತು ಎಂದು ಪ್ರಶ್ನಿಸಿದರು. ನಾನು ಶಾಸಕರಿಗೆ ಯಾವುದೇ ರೀತಿಯಲ್ಲೂ ಬ್ಲಾಕ್‍ಮೇಲ್ ಮಾಡುತ್ತಿಲ್ಲ. ಪ್ರಸ್ತುತ ನಾನು ಬ್ಯೂಟಿಪಾರ್ಲರ್ ನಡೆಸುತ್ತಿದ್ದೇನೆ. ಜೀವನ ನಿರ್ವಹಣೆ ಕಷ್ಟವಾಗಿದೆ. ಕಡೇ ಪಕ್ಷ ಅದರ ಪೋಷಣೆಗಾದರೂ ಜೀವನಾಂಶ ಕೊಡಿ ಎಂದು ನೊಂದ ಮಹಿಳೆ ಸೇಡಂ ಶಾಸಕರನ್ನು ಒತ್ತಾಯಿಸಿದ್ದಾರೆ.ನನ್ನ ಜೊತೆ ಸಂಬಂಧ ಇಟ್ಟುಕೊಂಡಿರುವುದು ಅವರ ಪತ್ನಿಗೆ ಗೊತ್ತಾಗಿ ವಿಷಯ ರಂಪಾಟವಾಗಬಾರದು ಎಂದು ಖಾಸಗಿ ಹೋಟೆಲ್‍ನಲ್ಲಿ ಮಾತುಕತೆಗೆ ಬಂದಿದ್ದರು. ಬೇಕಿದ್ದರೆ ಇಲ್ಲಿನ ಸಿಸಿ ಕ್ಯಾಮೆರಾಗಳ ವಿಶ್ಯುಯಲ್ ನೋಡಿದರೆ ಎಲ್ಲವೂ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.ನನಗೆ ಅವರ ಜೊತೆ ಮಾತುಕತೆ ಇಲ್ಲವೇ ಸಂಧಾನ ಬೇಕಿಲ್ಲ. ನಾನು ಬ್ಲಾಕ್‍ಮೇಲ್ ಮಾಡುವ ಅಗತ್ಯವೂ ನನಗಿಲ್ಲ. ನನಗೆ ಅನ್ಯಾಯವಾಗಿದ್ದು, ಶಾಸಕರಿಂದ ನ್ಯಾಯಬೇಕು. ಈಗ ನಾನು ಒಬ್ಬಂಟಿಯಾಗಿದ್ದು ಜೀವನ ಹೇಗೆ ನಿರ್ವಹಿಸಲಿ ಎಂದು ಪ್ರಶ್ನಿಸಿದ್ದಾರೆ. ಖಂಡಿತವಾಗಿಯೂ ನಾನು ಮಾಧ್ಯಮದವರ ಮುಂದೆ ಬರಬೇಕೆಂದುಕೊಂಡಿರಲಿಲ್ಲ. ನನ್ನ ಮೇಲೆ ಶಾಸಕರು, ಅವರ ಕುಟುಂಬದವರು ಹಾಗೂ ಬೆಂಬಲಿಗರು ದಬ್ಬಾಳಿಕೆ ಮಾಡುತ್ತಿರುವುದರಿಂದ ಮಾಧ್ಯಮದ ಮುಂದೆ ಬರಬೇಕಾಯಿತು ಎಂದು ಅಳಲು ತೋಡಿಕೊಂಡರು.ವಿಧಾನಸೌಧ ಠಾಣೆಯಲ್ಲಿ ನನಗೆ ತುಂಬ ಹಿಂಸೆ ಕೊಟ್ಟಿದ್ದಾರೆ. ಠಾಣೆಯಲ್ಲಿ ವಿಜಯ್ ಎಂಬುವರ ಮುಂದೆ ಕಾಲಿಗೆ ಬೀಳಲು ಮುಂದಾದೆ. ಆದರೂ ಕೇಳಲಿಲ್ಲ ಎಂದು ಕಣ್ಣೀರು ಹಾಕಿದರು.


    Provided by
    Provided by

    ನಾವು ನಿಮಗೆ ಎಲ್ಲ ಸಹಾಯ ಮಾಡುತ್ತೇವೆ. ನೀವು ನಾವು ಹೇಳಿದ ಹಾಗೆ ನಡೆದುಕೊಳ್ಳಬೇಕು. ಇದಕ್ಕೆಲ್ಲ ಕಾಂಗ್ರೆಸ್‍ನವರ ಕುಮ್ಮಕ್ಕಿದೆ ಎಂದು ನಾವು ಬರೆದುಕೊಟ್ಟ ಪತ್ರಕ್ಕೆ ಸಹಿ ಹಾಕಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಒಪ್ಪದಿದ್ದಾಗ ನನಗೆ ಹಿಂಸೆ ಕೊಟ್ಟಿದ್ದಾರೆ ಎಂದು ಆರೋಪಿಸಿದರು.

    ಯಾವ ಮಹಿಳೆಯೂ ತನ್ನ ಮಗುವಿನ ಜನನದ ಬಗ್ಗೆ ಸುಳ್ಳು ಹೇಳುವುದಿಲ್ಲ. ಇಬ್ಬರಲ್ಲಿ ಒಬ್ಬ ಮಗ ಶಾಸಕರಿಗೆ ಹುಟ್ಟಿದ್ದು, ಇದನ್ನು ಹೇಳಲು ನನಗೆ ಯಾವುದೇ ಮುಜುಗರವೂ ಇಲ್ಲ ಎಂದು ಸ್ಪಷ್ಟಪಡಿಸಿದರು.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ವಿಜಯೇಂದ್ರ, ಅಶೋಕ್ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಎಚ್ಚರಿಕೆ

    February 18, 2026

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಸರ್ಕಾರದ ನಡೆ ‘ಹೇಡಿತನಕ್ಕೆ ಸಾಕ್ಷಿ’ ಎಂದು ಜೆಡಿಎಸ್ ವಾಗ್ದಾಳಿ

    February 18, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರವಾಗಿರುವ ಬೆನ್ನಲ್ಲೇ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು…

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.