nammatumakuru

    Subscribe to Updates

    Get the latest creative news from FooBar about art, design and business.

    What's Hot

    9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು

    July 11, 2026

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026
    Facebook Twitter Instagram
    ಟ್ರೆಂಡಿಂಗ್
    • 9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು
    • ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು
    • ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ
    • ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ
    • ಸರಗೂರು: ತಾಲೂಕು ದಲಿತ ಸಂಘರ್ಷ ಸಮಿತಿ ಒಕ್ಕೂಟದ ಉಸ್ತುವಾರಿಯಾಗಿ ಉಯ್ಯಂಬಳ್ಳಿ ಮಲ್ಲಿಕಾರ್ಜುನ ಆಯ್ಕೆ
    • ಪುತ್ತೂರಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಿ.ಸುರೇಶ್ ಅವರಿಗೆ ಯಶವಂತಪುರ ಗ್ರಾಮಸ್ಥರಿಂದ ಅದ್ಧೂರಿ ಸನ್ಮಾನ
    • ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಾನಗರ ಪಾಲಿಕೆ ನಿಯಮಾವಳಿಗಳನ್ನು ಗಾಳಿಗೆ ತೂರಿದ ರುದ್ರೇಶ್ ಘಾಳಿ
    ಜಿಲ್ಲಾ ಸುದ್ದಿ March 15, 2023

    ಮಹಾನಗರ ಪಾಲಿಕೆ ನಿಯಮಾವಳಿಗಳನ್ನು ಗಾಳಿಗೆ ತೂರಿದ ರುದ್ರೇಶ್ ಘಾಳಿ

    By adminMarch 15, 2023No Comments1 Min Read
    rudresh galli

    2023 /24ರ ಸಾಲಿನ ಬೆಳಗಾವಿ ಮಹಾನಗರ ಪಾಲಿಕೆ ಬಜೆಟ್ ಮಂಡಿಸಿದ್ದು ಈ ಬಜೆಟ್ ವಿರುದ್ಧವಾಗಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಹಾಗೂ ರಮೇಶ್ ಕುಡಚಿ ಅವರು ಬಜೆಟ್ ಮಂಡನೆ ಪ್ರಕ್ರಿಯೆಗೆ ತೀವ್ರವಾದ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಹಾನಗರ ಪಾಲಿಕೆಯ ಸಭಾಂಗಣದ ಶಿಷ್ಟಾಚಾರವನ್ನು ಗಾಳಿಗೆ ತೂರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರ.

    ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ್ ಘಾಳಿ ಅವರ ಮೇಲೆ ತಿವರ ವಾಗ್ದಾಳಿ ನಡೆಸಿದರು. ಸಭಾಂಗಣದಲ್ಲಿ ನಿಮ್ಮ ಕೆಲಸ ಏನು ಮಹಾನಗರ ಪಾಲಿಕೆಯ ಮಹಾಪೌರರು ಆದೇಶದ ಮೇರೆಗೆ ನಡೆಯುವಂತ ನೀವು ಮಹಾಪೌರರ ಹುದ್ದೆಗೆ ಅಗೌರವ ತಂದಿದ್ದೀರಿ ಸಭಾಂಗಣದ ಅಧ್ಯಕ್ಷರ ಉಪಸ್ಥಿತಿಯಲ್ಲಿ ಸದಸ್ಯರ ಪ್ರಶ್ನೆಗಳಿಗೆ ಉತ್ತರ ನೀಡುವುದು ಸಭಾಂಗಣದ ಶಿಷ್ಟಾಚಾರದ ವಿರುದ್ಧವಾಗಿದೆ. ಈ ಅಧಿಕಾರವನ್ನು ನೀಡಿದವರು ಯಾರು ? ನಿಮಗೆ ಎಂದು ಖಾರವಾಗಿ ಪ್ರಶ್ನೆ ಮಾಡಿದ್ದಾರೆ.

    ಸ್ಥಾಯಿ ಸಮೀತಿ ರಚನೆ ಆಗದಿರುವುದರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಮಹಾನಗರ ಪಾಲಿಕೆ ಸಂಪೂರ್ಣವಾಗಿ ಸಂವಿಧಾನ ನೇಮಾವಳಿಗಳನ್ನು ಗಾಳಿಗೆ ತೂರಿದ್ದಾರೆ.

    ಸ್ಥಳೀಯ ಸಂಸ್ಥೆಗಳ ಕಾನೂನು ತಜ್ಞರು ಇದನ್ನು ಒಪ್ಪುವುದಿಲ್ಲ ಮಹಾನಗರ ಪಾಲಿಕೆ ಎರಡು ಸಲ ಮಹಾಪೌರರಾಗಿ ಅನೇಕ ಹುದ್ದೆಗಳನ್ನು ಅಲಂಕರಿಸಿ 27 ವರ್ಷಗಳ ಕಾಲ ಮಹಾನಗರ ಪಾಲಿಕೆಯಲ್ಲಿ ಸೇವೆ ಸಲ್ಲಿಸಿದ್ದೇನೆ ಈ ಕಾಲಾವಧಿಯಲ್ಲಿ ಎಂದು ನಡೆಯದ ಶಿಷ್ಟಾಚಾರ ಉಲ್ಲಂಘನೆ, ಈಗ ಆಗುತ್ತಿರುವುದು ನನಗೆ ಬೇಸರ ಉಂಟು ಮಾಡಿದೆ. ಅಲ್ಲದೆ ಇದೇ ರೀತಿ ಮಹಾನಗರ ಪಾಲಿಕೆಯನ್ನು ನಡೆಸುವುದಾದರೆ ನಾವು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     


    Provided by
    Provided by
    admin
    • Website

    Related Posts

    ಘೋಡಂಪಳ್ಳಿ: ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭಕ್ತಿಭಾವದ ಪೂಜೆ

    July 11, 2026

    ಬೀದರ್: ಸ್ನಾನದ ಗೃಹಕ್ಕೆ ನುಗ್ಗಿ ಕೊಡಲಿಯಿಂದ ಕೊಚ್ಚಿ ಮಹಿಳೆಯ ಬರ್ಬರ ಹತ್ಯೆ!

    July 11, 2026

    ಬಳ್ಳಾರಿ:  ಮೃತರಿಗೆ ಗೃಹಲಕ್ಷ್ಮೀ ಹಣ ಜಮೆ; ಫಲಾನುಭವಿಗಳ ಮರು ಪರಿಶೀಲನೆಗೆ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ತಾಕೀತು

    July 11, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    9ರೂ. 50 ಪೈಸೆಗೋಸ್ಕರ ಕಾನೂನು ಕ್ರಮ: ಬ್ಯಾಂಕ್ ಮ್ಯಾನೇಜರ್ ಯಡವಟ್ಟಿಗೆ ರೈತ ಕಂಗಾಲು

    July 11, 2026

    ತಿಪಟೂರು: ಕೇವಲ 9.50 (ಒಂಭತ್ತುವರೆ) ರೂಪಾಯಿಗೋಸ್ಕರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಎಸ್ಬಿಐ ವ್ಯವಸ್ಥಾಪಕರು ರೈತನಿಗೆ ನೋಟಿಸ್ ನೀಡಿ,…

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ತುಮಕೂರು: ಜು.12ರಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 399ನೇ ಜಯಂತ್ಯೋತ್ಸವ

    July 11, 2026

    ಬಲಿಜ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.