nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ವೆಲ್ಕಮ್ ಡೇ  

    July 4, 2025

    ಚಿಕ್ಕದೇವಮ್ಮನ ಬೆಟ್ಟವನ್ನು ಪ್ರವಾಸಿ ತಾಣ ಮಾಡಲು ಸಿಎಂಗೆ ಮನವಿ: ಶಾಸಕ ಅನಿಲ್ ಚಿಕ್ಕಮಾದು

    July 4, 2025

    ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!

    July 4, 2025
    Facebook Twitter Instagram
    ಟ್ರೆಂಡಿಂಗ್
    • ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ವೆಲ್ಕಮ್ ಡೇ  
    • ಚಿಕ್ಕದೇವಮ್ಮನ ಬೆಟ್ಟವನ್ನು ಪ್ರವಾಸಿ ತಾಣ ಮಾಡಲು ಸಿಎಂಗೆ ಮನವಿ: ಶಾಸಕ ಅನಿಲ್ ಚಿಕ್ಕಮಾದು
    • ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!
    • ಭೂಸ್ವಾಧೀನ ವಿರುದ್ಧದ ಪ್ರತಿಭಟನೆಗೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು
    • ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!
    • ತಿಪಟೂರು:  ಆರ್ಥಿಕ ಸಂಕಷ್ಟದಲ್ಲಿದ್ದ ಬಡ ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರಗಳ ವಿತರಣೆ
    • ಜುಲೈ 6ರಂದು ರೋಟರಿ ಸಂಸ್ಥೆಯ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ
    • ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಕರಡಿ ಸಂಚಾರ: ಜನರಲ್ಲಿ ಆತಂಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಳ್ಳೇಕೆರೆ ಗ್ರಾಮದಲ್ಲಿ ‘ಮಹಾನಾಯಕ’ ಬ್ಯಾನರ್ ಉದ್ಘಾಟನೆ
    ತಿಪಟೂರು December 21, 2021

    ಬಳ್ಳೇಕೆರೆ ಗ್ರಾಮದಲ್ಲಿ ‘ಮಹಾನಾಯಕ’ ಬ್ಯಾನರ್ ಉದ್ಘಾಟನೆ

    By adminDecember 21, 2021No Comments1 Min Read
    mahanayaka banar

    namma tumakuru

    ತಿಪಟೂರು: ನೊಣವಿನಕೆರೆ ಹೋಬಳಿಯ ಬಜಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಬಳ್ಳೇಕೆರೆ ಗ್ರಾಮದಲ್ಲಿ ಇಂದು ‘ಮಹಾನಾಯಕ’ ಬ್ಯಾನರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಾ.ಎನ್.ಮೂರ್ತಿ ಸ್ಥಾಪಿತ) ಸಂಘಟನೆಯ ತಾಲೂಕು ಅಧ್ಯಕ್ಷ ಅಶೋಕ್ ಗೌಡನಕಟ್ಟೆ ಉದ್ಘಾಟನೆ ಮಾಡಿದರು.


    Provided by

    ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ನಮ್ಮ ದೇಶಕ್ಕೆ ಕೊಟ್ಟಂತಹ ಸಂವಿಧಾನ ಬಡವರಿಗೆ ಅಸ್ಪಶ್ಯತರಿಗೆ ನಿರ್ಗತಿಕರಿಗೆ ಮಾತ್ರ ಕೊಟ್ಟಿಲ್ಲ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕೊಟ್ಟಿದ್ದು, ಅದನ್ನು ನಾವೆಲ್ಲರೂ ಅರ್ಥೈಸಿಕೊಂಡು ಸಮಾಜದಲ್ಲಿ ಮುನ್ನಡೆಯಬೇಕಿದೆ ಎಂದು ಹೇಳಿದರು

    ತಾಲೂಕು ಉಪಾಧ್ಯಕ್ಷರಾದ ಮತಿಘಟ್ಟ ಶಿವಕುಮಾರ್ ಮಾತನಾಡಿ,  ಬುದ್ಧ, ಬಸವ, ಅಂಬೇಡ್ಕರ್, ಕನಕದಾಸರು ಡಾ.ಬಾಬು ಜಗಜೀವನರಾಮ್ ಎಲ್ಲರೂ ನಮ್ಮ ದೇಶಕ್ಕೆ ಬಹುದೊಡ್ಡ ಕೊಡುಗೆ ಕೊಟ್ಟಿದ್ದಾರೆ ಮತ್ತು ನಮ್ಮ ದೇಶದ ಬಹುತೇಕ ಹಳ್ಳಿಗಳಲ್ಲಿ ಸವರ್ಣೀಯರಿಂದ ಶೋಷಿತವರ್ಗದ ಮೇಲೆ ಇನ್ನೂ ಅಸ್ಪೃಶ್ಯತೆ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು

    ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಟ್ಟಸ್ವಾಮಿ, ತಾಲೂಕು ಕಾರ್ಯದರ್ಶಿ ರಾಜು, ತಾಲೂಕು ಯುವ ಘಟಕ ಅಧ್ಯಕ್ಷರಾದ ಗುರುಗದಹಳ್ಳಿ ಮಂಜುನಾಥ್, ಪ್ರಸನ್ನ,  ಗಂಗಣ್ಣ, ಚಂದ್ರು ಸೇರಿದಂತೆ ಪ್ರಮುಖ ಮುಖಂಡರು ಹಾಜರಿದ್ದರು.

    ವರದಿ: ಮಂಜು ಗುರುಗದಹಳ್ಳಿ

    admin
    • Website

    Related Posts

    ತಿಪಟೂರು:  ಆರ್ಥಿಕ ಸಂಕಷ್ಟದಲ್ಲಿದ್ದ ಬಡ ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರಗಳ ವಿತರಣೆ

    July 4, 2025

    ಜುಲೈ 6ರಂದು ರೋಟರಿ ಸಂಸ್ಥೆಯ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ

    July 4, 2025

    ಮಾದಕ ವಸ್ತುಗಳ ವಿರೋಧಿಯಾಗಿ ನಿಂತು ಸಮಾಜದ ಸ್ವಾಸ್ಥ್ಯ ಕಾಪಾಡೋಣ: ಶ್ಯಾಮಸುಂದರ್

    June 26, 2025
    Our Picks

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025

    ಹೃದಯಾಘಾತದ ಸಾವು ಕೊರೋನಾ ಲಸಿಕೆಗೂ ಸಂಬಂಧವಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

    July 2, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ವೆಲ್ಕಮ್ ಡೇ  

    July 4, 2025

    ಕೊರಟಗೆರೆ : ಪಟ್ಟಣದ ಸುಭಾಷ್ ಪದವಿ ಪೂರ್ವ ಕಾಲೇಜ್ 2025–26  ನೇ ಸಾಲಿನ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ–ವಿದ್ಯಾರ್ಥಿನಿಯರಿಗೆ…

    ಚಿಕ್ಕದೇವಮ್ಮನ ಬೆಟ್ಟವನ್ನು ಪ್ರವಾಸಿ ತಾಣ ಮಾಡಲು ಸಿಎಂಗೆ ಮನವಿ: ಶಾಸಕ ಅನಿಲ್ ಚಿಕ್ಕಮಾದು

    July 4, 2025

    ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!

    July 4, 2025

    ಭೂಸ್ವಾಧೀನ ವಿರುದ್ಧದ ಪ್ರತಿಭಟನೆಗೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು

    July 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.