nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಂಚಿತ ಸಮುದಾಯ ಮುಖ್ಯವಾಹಿನಿಗೆ ಬರಬೇಕು: ಪ್ರೊ.ಡಿ.ವಿ.ಪರಮಶಿವಮೂರ್ತಿ

    September 20, 2025

    ತುಮಕೂರು ಜಿಲ್ಲೆಯಿಂದ  9 ಸಾವಿರ ಕೋಟಿ ಉತ್ಪನ್ನ ರಫ್ತು: ಜಿ.ಪ್ರಭು

    September 20, 2025

    ತುಮಕೂರು ದಸರಾ ಅದ್ದೂರಿ ಆಚರಣೆಗೆ ಸಿದ್ಧತೆ: ಮುರಳೀಧರ ಹಾಲಪ್ಪ

    September 20, 2025
    Facebook Twitter Instagram
    ಟ್ರೆಂಡಿಂಗ್
    • ವಂಚಿತ ಸಮುದಾಯ ಮುಖ್ಯವಾಹಿನಿಗೆ ಬರಬೇಕು: ಪ್ರೊ.ಡಿ.ವಿ.ಪರಮಶಿವಮೂರ್ತಿ
    • ತುಮಕೂರು ಜಿಲ್ಲೆಯಿಂದ  9 ಸಾವಿರ ಕೋಟಿ ಉತ್ಪನ್ನ ರಫ್ತು: ಜಿ.ಪ್ರಭು
    • ತುಮಕೂರು ದಸರಾ ಅದ್ದೂರಿ ಆಚರಣೆಗೆ ಸಿದ್ಧತೆ: ಮುರಳೀಧರ ಹಾಲಪ್ಪ
    • ತುಮಕೂರು ದಸರಾ ಫ್ಲೆಕ್ಸ್ ಗಳಲ್ಲಿ ಕೆ.ಎನ್.ರಾಜಣ್ಣ ಫೋಟೋ ನಾಪತ್ತೆ!
    • ನಿಗದಿತ ಕಾಲಮಿತಿಯಲ್ಲಿ ಸಮೀಕ್ಷೆ ನಡೆಯಲಿದೆ: ಸಚಿವ ಶಿವರಾಜ್ ಎಸ್.ತಂಗಡಗಿ
    • 600 ಕೆ.ಜಿ ತೂಕದ ಮರದ ಅಂಬಾರಿ ಹೊತ್ತ ಸುಗ್ರೀವಾ!
    • ಮಾತುಬಾರದ ಮಹಿಳೆಯ ಮಾನಭಂಗಕ್ಕೆ ಯತ್ನ: ಪ್ರಕರಣ ದಾಖಲು
    • ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ರದ್ದು
    ರಾಷ್ಟ್ರೀಯ ಸುದ್ದಿ December 6, 2022

    ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ರದ್ದು

    By adminDecember 6, 2022No Comments1 Min Read
    SHAMBURAJ

    ಗಡಿ ವಿವಾದದ ಹಿನ್ನೆಲೆಯಲ್ಲಿ ಇಂದು ಬೆಳಗಾವಿಗೆ ಮಹಾರಾಷ್ಟ್ರದ ಸಚಿವರು ಭೇಟಿ ನೀಡಬೇಕಿತ್ತು. ಆದರೆ ರಾಜ್ಯ ಸರ್ಕಾರ ಮಹಾರಾಷ್ಟ್ರದ ಸಚಿವರಿಗೆ ಬೆಳಗಾವಿ ಪ್ರವೇಶಕ್ಕೆ ನಿಷೇಧ ಹೇರಿತ್ತು. ಈ ಹಿನ್ನೆಲೆಯಲ್ಲಿ ಬೆಳಗಾವಿ ಭೇಟಿ ರದ್ದಾಗಿದೆ.

    ಈ ಕುರಿತು ಮಾತನಾಡಿರುವ ಮಹಾರಾಷ್ಟ್ರ ಸಚಿವ ಶಂಭುರಾಜ್ ದೇಸಾಯಿ, ಬೆಳಗಾವಿ ಭೇಟಿಗಾಗಿ ಕರ್ನಾಟಕ ಸರ್ಕಾರ ಅವಕಾಶ ನೀಡಿಲ್ಲ. ಡಿಸೆಂಬರ್ 3 ರಂದು ಭೇಟಿ ಮಾಡಲು ನಿರ್ಧರಿಸಿದ್ದೇವು. ಆದರೆ ಕೆಲ ದಲಿತ ಸಂಘಟನೆಗಳು ಡಿಸೆಂಬರ್ 6 ರಂದು ಬೆಳಗಾವಿಗೆ ಬರುವಂತೆ ಮನವಿ ಮಾಡಿದ್ದರು. ಇಂದು ಡಾ.ಬಿ.ಆರ್. ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನವಾಗಿದ್ದು, ಶ್ರದ್ಧಾಂಜಲಿ ಸಲ್ಲಿಕೆ ವೇಳೆ ಅಹಿತಕರ ಘಟನೆ ನಡೆಯಬಾರದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಬಾರದು ಎಂದು ಬೆಳಗಾವಿ ಭೇಟಿ ಕ್ಯಾನ್ಸಲ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.


    Provided by
    Provided by
    Provided by

    ಮಹಾರಾಷ್ಟ್ರ ಸಚಿವ ಚಂದ್ರಕಾಂತ ಪಾಟೀಲ್, ಅಬಕಾರಿ ಸಚಿವ ಶಂಬುರಾಜ ದೇಸಾಯಿ ಹಾಗೂ ಸಂಸದ ಧೈರ್ಯಶೀಲ ಅವರು ಬೆಳಗಾವಿಗೆ ಭೇಟಿ ನೀಡಿ ಪ್ರಚೋದನಾಕಾರಿ ಭಾಷಣ ಅಥವಾ ಪ್ರಚೋದನಾಕಾರಿ ಹೇಳಿಕೆ ನೀಡುವ ಸಾಧ್ಯತೆಗಳು ಇವೆ.

    ಈ ಮೂಲಕ ಭಾಷಾ ವೈಷಮ್ಯ ಬೆಳೆದು, ಹೆಚ್ಚಿನ ಪ್ರಮಾಣದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳಿರುತ್ತವೆ. ಅಲ್ಲದೇ ಸಾರ್ವಜನಿಕರ ಆಸ್ತಿ ಪಾಸ್ತಿಗಳಿಗೆ ಹಾನಿ ಉಂಟಾಗುವ ಸಂಭವ ಇರುತ್ತದೆ.

    ಈ ನಿಟ್ಟಿನಲ್ಲಿ ದಿನಾಂಕ 06-12-2022ರಂದು ಬೆಳಗಾವಿ ಗಡಿಯೊಳಗೆ ಪ್ರವೇಶಿಸದಂತೆ ನಿಷೇಧ ಹೇರಿ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ್ ಆದೇಶಿಸಿದ್ದರು.


     

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Our Picks

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವಂಚಿತ ಸಮುದಾಯ ಮುಖ್ಯವಾಹಿನಿಗೆ ಬರಬೇಕು: ಪ್ರೊ.ಡಿ.ವಿ.ಪರಮಶಿವಮೂರ್ತಿ

    September 20, 2025

    ತುಮಕೂರು: ವಂಚಿತ ಸಮುದಾಯ ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಬೇಕು. ವಿಕಸಿತ ಭಾರತದ ಗುರಿ ಮುಟ್ಟಲು ಶಿಕ್ಷಣ ಮಹತ್ವದ ಪಾತ್ರ ವಹಿಸಲಿದೆ…

    ತುಮಕೂರು ಜಿಲ್ಲೆಯಿಂದ  9 ಸಾವಿರ ಕೋಟಿ ಉತ್ಪನ್ನ ರಫ್ತು: ಜಿ.ಪ್ರಭು

    September 20, 2025

    ತುಮಕೂರು ದಸರಾ ಅದ್ದೂರಿ ಆಚರಣೆಗೆ ಸಿದ್ಧತೆ: ಮುರಳೀಧರ ಹಾಲಪ್ಪ

    September 20, 2025

    ತುಮಕೂರು ದಸರಾ ಫ್ಲೆಕ್ಸ್ ಗಳಲ್ಲಿ ಕೆ.ಎನ್.ರಾಜಣ್ಣ ಫೋಟೋ ನಾಪತ್ತೆ!

    September 20, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.