nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
    • ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!
    • ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್
    • ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
    • ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ
    • ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
    • ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು
    • ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಜಿ ಶಾಸಕರಿಗೆ ನಾಲಿಗೆಗೂ ಮೆದುಳಿಗೂ ಲಿಂಕ್ ತಪ್ಪಿ ಹೋಗಿದೆ: ಶಾಸಕ ಮಸಾಲ ಜಯರಾಮ್ ವ್ಯಂಗ್ಯ
    ತಾಲೂಕು ಸುದ್ದಿ March 17, 2023

    ಮಾಜಿ ಶಾಸಕರಿಗೆ ನಾಲಿಗೆಗೂ ಮೆದುಳಿಗೂ ಲಿಂಕ್ ತಪ್ಪಿ ಹೋಗಿದೆ: ಶಾಸಕ ಮಸಾಲ ಜಯರಾಮ್ ವ್ಯಂಗ್ಯ

    By adminMarch 17, 2023No Comments3 Mins Read
    turuvekere

    ತಾಲೂಕಿನ ಮಾಯಸಂದ್ರ ಹೋಬಳಿ ಶೆಟ್ಟಿಗೊಂಡನಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಶಾಸಕ ಮಸಾಲ ಜೈರಾಮ್ , ಈ ಹಿಂದೆ 15 ವರ್ಷಗಳ ಕಾಲ ಶಾಸಕರಾಗಿದ್ದ ಮಹನೀಯರು ಯಾಕೆ ಈ ತಾಲೂಕಿನಲ್ಲಿ ಅಭಿವೃದ್ಧಿಯ ಕೆಲಸಗಳನ್ನು ಈ ಭಾಗಕ್ಕೆ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.

    ಒಮ್ಮೆ ಮಧ್ಯರಾತ್ರಿ ಹೇಮಾವತಿ ನೀರಿಗಾಗಿ ನಮ್ಮ ತಾಲೂಕಿನ ಒಂದು ಗ್ರಾಮದಲ್ಲಿ ಗಲಾಟೆಯಾದಾಗ ರಾತ್ರಿ 2 ಗಂಟೆಯಾದರೂ ಕೂಡ ನಾನು ಆ ಸ್ಥಳಕ್ಕೆ ಭೇಟಿ ನೀಡಿ, ಆ ಜಗಳವನ್ನು ಬಿಡಿಸಿ ಈ ತಾಲೂಕಿಗೆ ನೀರನ್ನು ಹರಿಸಲು ಎಷ್ಟು ಹೋರಾಟ ಮಾಡಿದ್ದೇನೆ ಎಂಬುದು ನಮ್ಮ ಶ್ರಮ ನಿಮಗೆ ಗೊತ್ತಿಲ್ಲ ನೀವು ನೋಡಿದರೆ ನಮ್ಮ ಅವಧಿಯಲ್ಲಿ ಕೆಲಸ ಆಗಿದೆ ಎಂದು ಹೇಳುತ್ತಿದ್ದೀರಾ ನಮ್ಮ ತಾಲೂಕಿಗೆ ಹೇಮಾವತಿ ನಿರ್ವಹಿಸಲು ಮುಖ್ಯ ಕಾರಣ ಯಾರೆಂಬುದು ನಿಮಗೆ ಗೊತ್ತಿದೆಯೇ ? ಸುಮ್ಮನೆ ನಾವು ಮಾಡಿದ್ದು ನಾವು ಮಾಡಿದ್ದು ಎಂದು ಹೇಳುತ್ತೀರಾ ಇದಕ್ಕೆ ಕಾರಣರಾದವರು ನಮ್ಮ ನಾಯಕರಾದ ಮಾಜಿ ಮುಖ್ಯಮಂತ್ರಿಗಳಾದ ಸದಾನಂದ ಗೌಡ ಎಂಬುದು ನಿಮಗೆ ತಿಳಿದಿದೆಯೇ ನಿಮಗೆ ನಾಲಿಗೆಗೂ ಮೆದುಳಿಗೂ ಲಿಂಕ್ ತಪ್ಪಿ ಹೋಗಿದೆ ಎಂದು ಮಾಜಿ ಶಾಸಕರ ವಿರುದ್ಧ ಕಿಡಿ ಕಾರಿದರು.


    Provided by
    Provided by

    ಈ ಹಿಂದೆ ಇದ್ದಂತಹ ನಿಮ್ಮ ನಿಷ್ಠಾವಂತ ಕಾರ್ಯಕರ್ತರಾದ 39 ಜನರ ಮೇಲೆ ರೌಡಿಶೀಟರ್ ಮಾಡಿಸಿದ್ದೀರಾ ? ಇವೆಲ್ಲವೂ ನಿಮ್ಮ ಅಭಿವೃದ್ಧಿ ಕೆಲಸವೇ ? ಎಂದು ಗುಡುಗಿದರು.

    ಇನ್ನು ಕಾರ್ಯಕರ್ತರಿಗೆ ಈ ಕಾರ್ಯಕ್ರಮವೇ ಚುನಾವಣಾ ಪ್ರಚಾರ ಎಂದು ತಿಳಿದುಕೊಂಡು ನೀವು ತಯಾರಾಗಿ ನೀವು ತಯಾರಾಗಿ ತಮ್ಮ ತಮ್ಮ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸಿ ಬೂತ್ ಮಟ್ಟದಲ್ಲಿ ಐವತ್ತಕ್ಕೂ ಹೆಚ್ಚು ಮತಗಳು ಬರುವಂತೆ ನೋಡಿಕೊಳ್ಳಿ ದೇಶದ ಪ್ರಧಾನಿ ಮೋದಿ ಅವರ ಕೃಪೆಯಿಂದ ನಾವು ನೀವು ನೆಮ್ಮದಿಯ ಜೀವನ ನಡೆಸುತ್ತಿದ್ದು ಇದರಲ್ಲಿ ಮೋದಿ ಅವರ ಪಾತ್ರ ಬಹಳ ದೊಡ್ಡದು ಕಾರ್ಯಕರ್ತರು ರೆಡಿ ಇರಿ ಎಂದು ಶಾಸಕರು ಕಾರ್ಯಕರ್ತರಿಗೆ ಕಾರ್ಯ ನೀಡಿದರು.

    ಮುಂದುವರೆದು ಮಾತನಾಡಿ ತುರುವೇಕೆರೆ ತಾಲೂಕಿನ ಪ್ರತಿಯೊಂದು ಗ್ರಾಮದಲ್ಲಿ ಹೋಗಿ ನೋಡಿ ಮಾಜಿ ಶಾಸಕರೇ ನಾನು ಮಾಡಿರುವ ಅಭಿವೃದ್ಧಿಯ ಕಾರ್ಯಗಳು ತಕ್ಕ ಉತ್ತರ ನೀಡುತ್ತವೆ ನಮ್ಮ ತಾಲೂಕಿಗೆ ಅತಿ ಹೆಚ್ಚು ಅನುದಾನವನ್ನು ಒಳಕ್ಕೆ ಮಾಡಿರುತ್ತೇನೆ. ಇಡೀ ಕ್ಷೇತ್ರಕ್ಕೆ ಹಾಗೂ ತಾಲೂಕಿಗೆ ಸಾವಿರದ ಆರುನೂರು ಕೋಟಿ ಅನುದಾನವನ್ನ ತಂದು ಬಳಕೆ ಮಾಡಿ ಅಭಿವೃದ್ಧಿಯ ಕಾರ್ಯಗಳನ್ನು ಮಾಡಿದ್ದೇನೆ .

    ಇನ್ನು ನೂರು ಕೋಟಿ ಅನುದಾನವನ್ನು ತಂದು ನಮ್ಮ ತಾಲೂಕಿನ ಅಭಿವೃದ್ಧಿಗಾಗಿಯೇ ಮೀಸಲಿಟ್ಟು ಕೆಲಸವನ್ನು ಕೂಡ ಆರಂಭ ಮಾಡುತ್ತೇನೆ. ಜೊತೆಗೆ ನಿಮ್ಮ ಅವಧಿಯಲ್ಲಿ ಮಾಡಿರುವ ಗಲೀಜನ್ನು ತೊಳೆಯಲು ಬಂದಿದ್ದೇನೆ ನಾನು ಇಲ್ಲಿಗೆ ರಾಜಕಾರಣಕ್ಕಾಗಿ ಬಂದವನಲ್ಲ ಹಾಗೂ ಹಣ ಮಾಡಲು ಬಂದವನಲ್ಲ ಇದರ ಅವಶ್ಯಕತೆಯೂ ಇಲ್ಲ ತಾಲೂಕಿಗೆ ಎರಡು ಸಾವಿರದ ಎಂಟುನೂರು ನ ಟಿ ಸಿ ಗಳು ಸುಮಾರು 35 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಮಂಜೂರು ಮಾಡಿಸಿದ್ದೇನೆ.

    ಇನ್ನೇನು ಕೆಲವೇ ದಿನಗಳಲ್ಲಿ ಟಿ ಸಿ ಗಳನ್ನು ರೈತರಿಗೆ ನೀಡಲಿದ್ದೇವೆ ನಮ್ಮ ತಾಲೂಕಿಗೆ ಅಭಿವೃದ್ಧಿ ಕೆಲಸ ಆಗಲು ನನ್ನ ಬೆನ್ನಿಗೆ ಬೆನ್ನೆಲುಬಾಗಿ ನಿಂತ ಮಾಜಿ ಉಸ್ತುವಾರಿ ಸಚಿವರಾದ ಮಾಧುಸ್ವಾಮಿಯವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದರು .

    ಜೊತೆಗೆ ಇದೇ ತಿಂಗಳು 21 ನೇ ತಾರೀಕು ಬೆಳಗ್ಗೆ 11 ಗಂಟೆಗೆ ತಾಲೂಕಿಗೆ ವಿಜಯ ಸಂಕಲ್ಪ ಯಾತ್ರೆ ಆಗಮಿಸಲಿದ್ದು ಈ ಯಾತ್ರೆಗೆ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪನವರು ಹಾಗೂ ರಾಜ್ಯಮಟ್ಟದ ನಾಯಕರುಗಳು ಆಗಮಿಸುವರು ಹಾಗಾಗಿ ದಯಮಾಡಿ ಎಲ್ಲಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮಾಜಿ ಮುಖ್ಯಮಂತ್ರಿಗಳನ್ನು ತಾಲೋಕಿಗೆ ಸ್ವಾಗತಿಸಿ ವಿಜಯ ಸಂಕಲ್ಪ ಯಾತ್ರೆಯನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

    ಈ ಸಂದರ್ಭದಲ್ಲಿ ಶೆಟ್ಟಿಗೊಂಡನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀಮತಿ ಲಕ್ಷ್ಮಿ ,ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗಂಗಣ್ಣ, ಕಡೆಹಳ್ಳಿ ಸಿದ್ದೇಗೌಡ, ಕೊಂಡಜ್ಜಿ ವಿಶ್ವನಾಥ್, ವಕೀಲ ಮುದ್ದೇಗೌಡ, ಗಿರೀಶ್ ,ಬ್ಯಾಟರಂಗೆ ಗೌಡ ,ಗಂಗಾಧರ್, ರಮೇಶ್ ,ಚಿಕ್ಕಯ್ಯ, ಗುತ್ತಿಗೆದಾರರಾದ ಗಂಗಾಧರ್ ,ತಿಮ್ಮರಾಜು ,ಎ ಪಿ ಎಂ ಸಿ ಮಾಜಿ ಸದಸ್ಯ ಕಾಂತರಾಜು, ಯಶೋದರ್ ,ರೆಹಮತ್ ,ಪ್ರಕಾಶ್ ಮತ್ತಿತರು ಹಾಜರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಸರಗೂರು ತಾಲೂಕಿನಲ್ಲಿ ಆದಿ ಕರ್ನಾಟಕ ಮಹಾಸಭಾ ಘಟಕ ರಚನೆ: ಪದಾಧಿಕಾರಿಗಳ ಆಯ್ಕೆ

    October 11, 2025

    ಗೃಹಲಕ್ಷ್ಮಿ ಯೋಜನೆ: ಮೃತರ ಖಾತೆಗಳಿಗೂ ಹಣ?

    October 11, 2025

    131 ಕೋಟಿ ವೆಚ್ಚದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ!

    October 11, 2025

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ದಾವಣಗೆರೆ: ಕರ್ನಾಟಕದ ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದ್ದು, ಜಿಎಸ್‌ಟಿ ಸಂಗ್ರಹ ಮತ್ತು ಹೂಡಿಕೆಯಲ್ಲಿ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ…

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.