ಮಧುಗಿರಿ:ಮದುವೆಯಾಗಿ ಏಂಟು ವರ್ಷಗಳು ಕಳೆದರೂ ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆಮನನೊಂದು ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಮಧುಗಿರಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಮಧುಗಿರಿ ತಾಲೂಕಿನ ಕಸಬಾ ಬಸವನಹಳ್ಳಿಯ ವಾಸಿ ಚೌಡಪ್ಪ ಎಂದು ಗುರುತಿಸಲಾಗಿದೆ.
ಮೃತ ವ್ಯಕ್ತಿಯು ಬುಧವಾರ ಬೆಳಿಗ್ಗೆ ಚಹಾ ಸೇವಿಸಿ ಜಮೀನಿನ ಬಳಿ ಹೋಗಿ ಬರುವುದಾಗಿ ಹೋದವನು ತನ್ನ ಜಮೀನಿನ ಮಾವಿನ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿದ್ದು, ಮರಣೊತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಯಿತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy