nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಲಿತ ಚಕ್ರವರ್ತಿ ಕುರಂಗರಾಜನ 278ನೇ ಪಟ್ಟಾಭಿಷೇಕೋತ್ಸವ: ಕುರಂಗರಾಜರನ್ನು ಅನುಸರಿಸಲು ಕರೆ

    February 2, 2026

    ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ

    February 2, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026
    Facebook Twitter Instagram
    ಟ್ರೆಂಡಿಂಗ್
    • ದಲಿತ ಚಕ್ರವರ್ತಿ ಕುರಂಗರಾಜನ 278ನೇ ಪಟ್ಟಾಭಿಷೇಕೋತ್ಸವ: ಕುರಂಗರಾಜರನ್ನು ಅನುಸರಿಸಲು ಕರೆ
    • ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ
    • ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು
    • ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ
    • ತುಮಕೂರು: ಗಾಂಧಿ ವಿಚಾರ ಮರೆಮಾಚುವ ಆಧುನಿಕ ಗೋಡ್ಸೆಗಳ ಬಗ್ಗೆ ಎಚ್ಚರ: ಕೆ.ದೊರೈರಾಜ್‌
    • ತುಮಕೂರು: ಅಮಾನಿಕೆರೆ ಗಾಜಿನಮನೆ ನವೀಕರಣಕ್ಕೆ ₹3 ಕೋಟಿ; ಜಲಕ್ರೀಡೆ ಅಕಾಡೆಮಿ ಸ್ಥಾಪನೆಗೆ ‘ಟೂಡಾ’ ನಿರ್ಧಾರ
    • ತುಮಕೂರು: ರಾಷ್ಟ್ರೀಯ ಕೊಕ್ಕೊ ಚಾಂಪಿಯನ್‌’ಶಿಪ್‌’ಗೆ ಅದ್ಧೂರಿ ಚಾಲನೆ; ಕರ್ನಾಟಕ ತಂಡಕ್ಕೆ ಶುಭಾರಂಭ
    • ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿ: ಶಿರಾ ತಾಲ್ಲೂಕಿನ ಜಾನವಿಗೆ ಚಿನ್ನದ ಪದಕ, ಗ್ರಾಮದಲ್ಲಿ ಅದ್ಧೂರಿ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳಿಗಾಗಿ ಹರಕೆ ಹೊತ್ತು ಬರುತ್ತಿದ್ದ ದಂಪತಿ ದುರ್ಮರಣ!
    ರಾಜ್ಯ ಸುದ್ದಿ November 24, 2022

    ಮಕ್ಕಳಿಗಾಗಿ ಹರಕೆ ಹೊತ್ತು ಬರುತ್ತಿದ್ದ ದಂಪತಿ ದುರ್ಮರಣ!

    By adminNovember 24, 2022No Comments1 Min Read
    gadaga

    ಮಕ್ಕಳಿಲ್ಲದ ಕೊರತೆ ನೀಗಿಸಲು ಹರಕೆ ಹೊತ್ತು ಬರುತ್ತಿದ್ದ ದಂಪತಿ ಅಪಘಾತದಲ್ಲಿ ಮೃತಪಟ್ಟ ಘಟನೆ ಗದಗ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದೆ.

    ನರಗುಂದ ತಾಲ್ಲೂಕಿನ ಬೈರನಹಟ್ಟಿ ಬಳಿ ಸಂಭವಿಸಿದ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಹುಬ್ಬಳ್ಳಿ ಮೂಲದ ಸಹದೇವಪ್ಪ ಮತ್ತು ದೀಪಾ ದೇವರಮನೆ (36) ಮೃತಪಟ್ಟ ದುರ್ದೈವಿಗಳು.


    Provided by
    Provided by

    15 ವರ್ಷಗಳಿಂದ ಮಕ್ಕಳಿಲ್ಲದ ಕಾರಣಕ್ಕೆ ದೇವರಿಗೆ ಹರಕೆ ಹೊತ್ತು ಬೈಕ್ ನಲ್ಲಿ ಬರುತ್ತಿದ್ದ ದಂಪತಿಗೆ ಕಾರು ಡಿಕ್ಕಿ ಹೊಡೆದಿದೆ. ಇದರಿಂದ ಬೆಂಕಿ ಹೊತ್ತಿಕೊಂಡು ಎರಡೂ ವಾಹನಗಳು ಭಸ್ಮಗೊಂಡಿವೆ.

    ಮಕ್ಕಳಿಗಾಗಿ ಹರಕೆ ಹೊರಲು ಸಹದೇವಪ್ಪ ಮತ್ತು ದೀಪಾ ಬೈಕ್ ನಲ್ಲಿ ಬಾದಾಮಿ ತಾಲೂಕಿನ ಹೆಬ್ಬಳ್ಳಿ ಗ್ರಾಮದ ದೇವರಿಗೆ ಪ್ರತಿ ಅಮವಾಸ್ಯೆಗೆ ಹೋಗುತ್ತಿದ್ದರು. ಬುಧವಾರ ಬಾಗಲಕೋಟೆ ಜಿಲ್ಲೆ ಮುಧೋಳ ಪಟ್ಟಣದ ಮಹಿಂದ್ರಾ TUV-300 ಕಾರು ಸರ್ವಿಸ್‌ಗಾಗಿ ಹುಬ್ಬಳ್ಳಿಗೆ ಹೊರಟಿತ್ತು. ಎರಡೂ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದೆ.

    ಕಾರಿನಲ್ಲಿದ್ದ ಇಬ್ಬರು ಸಹ ಗಾಯಗೊಂಡಿದ್ದು, ಅವರನ್ನ ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗದಗ ಜಿಲ್ಲೆ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ನಾನು ತಂದೆಯಾಗ್ತಿರೋದು ಇನ್‌’ಸ್ಟಾಗ್ರಾಮ್‌’ಗೂ ಗೊತ್ತಾಗಿದೆ: ನಟ ‘ಡಾಲಿ’ ಧನಂಜಯ್

    January 31, 2026

    ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್‌’ಪೆಕ್ಟರ್; ಮೈದಾನದಲ್ಲೇ ಹೈಡ್ರಾಮಾ!

    January 30, 2026

    ಸುದೀಪ್ ತಲೆ ಏರಿತು ‘ಲೇಡೀಸ್ ಹೇರ್ ಕ್ಲಿಪ್’! ಕಿಚ್ಚನ ಹೊಸ ಸ್ಟೈಲ್ ನೋಡಿ ಫ್ಯಾನ್ಸ್ ಫಿದಾ; ಮಾರುಕಟ್ಟೆಯಲ್ಲಿ ಭಾರಿ ಡಿಮ್ಯಾಂಡ್!

    January 30, 2026

    Comments are closed.

    Our Picks

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ದಲಿತ ಚಕ್ರವರ್ತಿ ಕುರಂಗರಾಜನ 278ನೇ ಪಟ್ಟಾಭಿಷೇಕೋತ್ಸವ: ಕುರಂಗರಾಜರನ್ನು ಅನುಸರಿಸಲು ಕರೆ

    February 2, 2026

    ಕೊರಟಗೆರೆ : ಭಾರತ ದೇಶವನ್ನು ಅನೇಕ ರಾಜ ಮನೆತನಗಳು ಆಳ್ವಿಕೆ ಮಾಡಿದ ಇತಿಹಾಸವಿದೆ ಶೋಷಿತ ಸಮುದಾಯದ ಮಹಾರಾಜನೊಬ್ಬ ಮೇಲ್ಜಾತಿಗಳ ನಾಯಕತ್ವವಹಿಸಿ …

    ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ

    February 2, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.