nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್ ಇಲ್ಲಿದೆ

    June 21, 2025

    ತುಮಕೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

    June 21, 2025

    ಅಪಾಯಕಾರಿ ಮರಗಳು ಮತ್ತು ಕೊಂಬೆಗಳನ್ನು ತೆರವುಗೊಳಿಸಲು ಸಚಿವ ಈಶ್ವರ್ ಖಂಡ್ರೆ ಸೂಚನೆ

    June 21, 2025
    Facebook Twitter Instagram
    ಟ್ರೆಂಡಿಂಗ್
    • ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್ ಇಲ್ಲಿದೆ
    • ತುಮಕೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
    • ಅಪಾಯಕಾರಿ ಮರಗಳು ಮತ್ತು ಕೊಂಬೆಗಳನ್ನು ತೆರವುಗೊಳಿಸಲು ಸಚಿವ ಈಶ್ವರ್ ಖಂಡ್ರೆ ಸೂಚನೆ
    • ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ
    • ಗರ್ಭಿಣಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!
    • ದನ ಮೇಯಿಸಲು ಹೋಗಿದ್ದ ಮಹಿಳೆ ಹುಲಿ ದಾಳಿಗೆ ಬಲಿ
    • ನನ್ನಲ್ಲಿರುವ ಮಾಹಿತಿ ಬಹಿರಂಗ ಪಡಿಸಿದರೆ ಸರ್ಕಾರದ ಅಡಿಪಾಯ ಅಲುತ್ತದೆ: ಬಿ.ಆರ್. ಪಾಟೀಲ್ ಆಡಿಯೋ ವೈರಲ್
    • ನಂಬರ್ ಪ್ಲೇಟ್ ನ್ನೂ ಬಿಡದೇ ಕೆಎಸ್ ಆರ್ ಟಿಸಿ ಮೇಲೆ ಆವರಿಸಿದ ವಿಮಲ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಳೆ ನೀರು ಸಂಗ್ರಹಣಾ ಘಟಕ ಉದ್ಘಾಟನೆ ಕಾರ್ಯಕ್ರಮ
    ಸ್ಪೆಷಲ್ ನ್ಯೂಸ್ November 10, 2021

    ಮಳೆ ನೀರು ಸಂಗ್ರಹಣಾ ಘಟಕ ಉದ್ಘಾಟನೆ ಕಾರ್ಯಕ್ರಮ

    By adminNovember 10, 2021No Comments1 Min Read
    antharjala

    ಹೆಚ್.ಡಿ.ಕೋಟೆ: ತಾಲ್ಲೂಕಿನ ಬಿದರಹಳ್ಳಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಬಸಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸ್ವಾಮಿ ವಿವೇಕಾನಂದರ ಯೂಥ್ ಮೂವ್ ಮೆಂಟ್ ಸಹಯೋಗದೊಂದಿಗೆ ಮಳೆ ನೀರು ಸಂಗ್ರಹಣಾ ಘಟಕವನ್ನು ನಿರ್ಮಿಸಲಾಯಿತು.

    ಡಾ ಜಿ ಎಸ್ ಕುಮಾರ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸ್ವಾಮಿ ವಿವೇಕಾನಂದ ಸ್ಮಾರಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಶಾಲೆಯ ಅವರಣದಲ್ಲಿ ಘಟಕದಲ್ಲಿ ನಿರ್ಮಾಣ ಮಾಡಿ ಮಳೆ ನೀರನ್ನು ಸಂಗ್ರಹಿಸಿ ಕೊಂಡು ನೀರನ್ನು ಮಿತಿಯಾಗಿ ಬಳಸಿ ಹಾಗೂ ಮಳೆ ನೀರನ್ನು ಸಂಗ್ರಹಿಸಿ ಅಂತರ್ಜಾಲವನ್ನು ಹೆಚ್ಚಿಸಿ. ಹರಿಯುವ ನೀರನ್ನು ನಿಲ್ಲಿಸಿ ನಿಂತ ನೀರನ್ನು ಇಂಗಿಸಿ ಎಂದು ಸಲಹೆ ನೀಡಿದರು.


    Provided by

    ಗ್ರಾಮದ ಯಾಜಮಾನ ಹೂವನಾಯಕ ಮಾತನಾಡಿ, ನಮ್ಮ ಊರಿನ ಶಾಲೆಯಲ್ಲಿ ಮಳೆ ನೀರು ಹರಿಯುತ್ತಿತ್ತು. ಅದಕ್ಕೆ ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ರವರು ನಮ್ಮ ಊರಿನ ಶಾಲೆಗೆ ಮಳೆ ಸಂಗ್ರಹಣಾ ಘಟಕವನ್ನು ನಿರ್ಮಾಣ ಮಾಡುತ್ತೀವಿ ಎಂದು ಮುಂದೆ ಬಂದರು. ನೀರನ್ನು ಸಂಗ್ರಹಣಾ ಮಾಡಿದರೆ ಶಾಲೆಯ ಮಕ್ಕಳಿಗೆ ಅನುಕೂಲವಾಗುವಂತೆ ಮತ್ತು ಅಂತರ್ಜಾಲದಲ್ಲಿ ನೀರಿನ ಪ್ರಮಾಣ ಕಡಿಮೆವಾದರೆ ಮಳೆ ನೀರು ಘಟಕದಿಂದ ಉಪಯೋಗವಾಗುತ್ತದೆ ಎಂದರು.

    ಸಭೆಯಲ್ಲಿ ಡಾ.ಜಿ.ಎಸ್.ಕುಮಾರ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸ್ವಾಮಿ ವಿವೇಕಾನಂದ ಆಸ್ಪತ್ರೆ ಸರಗೂರು, ಮಹದೇವಯ್ಯ ಕ್ಷೇತ್ರ ಸಂಪನ್ಮೂಲ ಸಮನ್ವಾಧಿಕಾರಿ ಹೆಚ್ ಡಿ ಕೋಟೆ, ರತ್ನಮ ಶಿವಪ್ಪ ಗ್ರಾಪಂ ಉಪಾಧ್ಯಕ್ಷೆ ಬಿದರಹಳ್ಳಿ, ಬಸಾಪುರ ಗ್ರಾಮದ ಯಾಜಮಾನರು ಹೂವನಾಯಕ ಜೆ.ಕೆ., ಎಸ್ ಡಿ ಎಂ ಸಿ ಅಧ್ಯಕ್ಷ ಗೋವಿಂದ ಸ ಹಿ ಪ್ರಾ ಶಾಲೆ ಬಸಾಪುರ,  ಕಿರಣ್ ವಲಯ ಸಂಪನ್ಮೂಲ ಎನ್ ಬೇಗೂರು, ಕಾಳನಾಯಕ, ಶಿವಣ್ಣನಾಯಕ, ಅಂಕನಾಯಕ ಎಸ್ಡಿಎಂಸಿ ಉಪಾಧ್ಯಕ್ಷ, ಅಂಕಯ್ಯ ಮುಖ್ಯ ಶಿಕ್ಷಕರು, ದೇವಣಿ, ಚನ್ನನಾಯಕ ಗ್ರಾಪಂ ಸದಸ್ಯರು ಹಾಗೂ ಶಾಲೆಯ ಮಕ್ಕಳು ಎಸ್ಡಿಎಂಸಿ ಸದಸ್ಯರು ಮತ್ತು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದರು.

    ವರದಿ: ಚಂದ್ರ ಹಾದನೂರು

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಸ್ನೇಹಿತನ ಮೃತದೇಹಕ್ಕೆ ಮದ್ಯ ಕುಡಿಸಿ, ಸಿಗರೇಟ್ ಬಾಯಲ್ಲಿಟ್ಟ ಸ್ನೇಹಿತ!

    April 5, 2025

    ಸುನೀತಾ ವಿಲಿಯಮ್ಸ್‌ ಭೂಮಿಗೆ ಮರಳುವುದು ಯಾವಾಗ?

    January 1, 2025

    ಕಿಸ್ ಮಾಡಲು ಬಂದವನ ಕೆನ್ನೆ ಕಚ್ಚಿದ ಹೆಬ್ಬಾವು

    December 16, 2024
    Our Picks

    ಬೆಂಗಳೂರಿಗೆ ಆಗಮಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ

    June 20, 2025

    `ಥಗ್ ಲೈಫ್’ ಬಿಡುಗಡೆಗೆ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ: ಸುಪ್ರೀಂ ಕೋರ್ಟ್ ತರಾಟೆ

    June 19, 2025

    ಸಾಲ ಮರುಪಾವತಿಸಲಿಲ್ಲ ಎಂದು ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ!

    June 17, 2025

    ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತರ ಪೈಕಿ 18 ಮಂದಿಯ ಗುರುತು ಪತ್ತೆಯಾಗಿಲ್ಲ!

    June 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್ ಇಲ್ಲಿದೆ

    June 21, 2025

    ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ವಿವಿಧ ಅಂಶಗಳ ಬಗ್ಗೆ ಚರ್ಚೆ…

    ತುಮಕೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

    June 21, 2025

    ಅಪಾಯಕಾರಿ ಮರಗಳು ಮತ್ತು ಕೊಂಬೆಗಳನ್ನು ತೆರವುಗೊಳಿಸಲು ಸಚಿವ ಈಶ್ವರ್ ಖಂಡ್ರೆ ಸೂಚನೆ

    June 21, 2025

    ಯುವ ನಟನಿಗೆ 22 ಲಕ್ಷ ರೂಪಾಯಿ ವಂಚನೆ: ನಿರ್ದೇಶಕ ನಂದ ಕಿಶೋರ್‌ ವಿರುದ್ಧ ಗಂಭೀರ ಆರೋಪ

    June 20, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.